Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಾಯುಕ್ತ FIR ಬೆನ್ನಲ್ಲೇ ಸಿಎಂಗೆ ಇಡಿ ಭಯ; ಇ-ಮೇಲ್ ಮೂಲಕ ಸ್ನೇಹಮಯಿ ಕೃಷ್ಣ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲೋಕಾಯುಕ್ತ FIR ಬೆನ್ನಲ್ಲೇ ಸಿಎಂಗೆ ಇಡಿ ಭಯ; ಇ-ಮೇಲ್ ಮೂಲಕ ಸ್ನೇಹಮಯಿ ಕೃಷ್ಣ ದೂರು

Bengaluru City

ಲೋಕಾಯುಕ್ತ FIR ಬೆನ್ನಲ್ಲೇ ಸಿಎಂಗೆ ಇಡಿ ಭಯ; ಇ-ಮೇಲ್ ಮೂಲಕ ಸ್ನೇಹಮಯಿ ಕೃಷ್ಣ ದೂರು

Public TV
Last updated: September 28, 2024 7:40 pm
Public TV
Share
2 Min Read
siddaramaiah muda scam
SHARE

– ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆಗೆ ಆಗ್ರಹ

ಬೆಂಗಳೂರು: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಲೋಕಾಯುಕ್ತ ಎಫ್‌ಐಆರ್ ಬೆನ್ನಲ್ಲೇ ಈಗ ED (ಜಾರಿ ನಿರ್ದೇಶನಾಲಯ) ಭೀತಿ ಎದುರಾಗಿದೆ. 59 ಕೋಟಿ ರೂ. ಮೌಲ್ಯದ 14 ಸೈಟುಗಳ ಹಗರಣದಲ್ಲಿ ತನಿಖೆ ನಡೆಸಬೇಕು ಅಂತ ಜಾರಿ ನಿರ್ದೇಶನಾಲಯಕ್ಕೆ ಇ-ಮೇಲ್ ಮೂಲಕ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ದೂರು ನೀಡಿದ್ದಾರೆ.

ಬೆಂಗಳೂರಿನ ಇಡಿ ಜಂಟಿ ನಿರ್ದೇಶಕರಿಗೆ 16 ಪುಟಗಳ ದೂರಿನ ಅರ್ಜಿ ಬರೆದು ಇ-ಮೇಲ್ ಮೂಲಕ ಕಳಿಸಿರುವ ಸ್ನೇಹಮಹಿ ಕೃಷ್ಣ, ಸಿದ್ದರಾಮಯ್ಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ಡೆ (Money Laundering Act) ಅಡಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಮುಡಾದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಡಾದಲ್ಲಿ ಪತ್ನಿಯ ಹೆಸರಿನಲ್ಲಿ 14 ನಿವೇಶನ ಪಡೆದಿದ್ದಾರೆ ಎಂದು ಸಹ ದೂರರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಮುಡಾ ಹಗರಣ ತನಿಖೆಗೆ 4 ತಂಡ ರಚನೆ:
ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ ಅವರೇ ಎ-1 ಆರೋಪಿಯಾಗಿದ್ದು, ತನಿಖೆಯ ಟೆನ್ಷನ್ ಶುರುವಾಗಿದೆ. ಶನಿವಾರ – ಭಾನುವಾರ ಲೋಕಾಯುಕ್ತ ಕಚೇರಿಗೆ ರಜೆ ಇರೋದ್ರಿಂದ ಸೋಮವಾರದಿಂದ ಅಧಿಕೃತ ತನಿಖೆ ಶುರುವಾಗಲಿದೆ. ಎಫ್‌ಐಆರ್ ಆದ ಬೆನ್ನಲ್ಲೇ ಲೋಕಾಯುಕ್ತ ಎಸ್‌ಪಿ ತನಿಖೆಗೆ 4 ತಂಡಗಳನ್ನು ರಚಿಸಿದ್ದಾರೆ. ಇದನ್ನೂ ಓದಿ: ನಾಲ್ವರು ವಿಕಲ ಚೇತನ ಹೆಣ್ಣು ಮಕ್ಕಳಿಗೆ ಸ್ವೀಟ್‌ನಲ್ಲಿ ವಿಷ ಕೊಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ

3 ತಿಂಗಳೊಳಗೆ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಬೇಕಿರೋದ್ರಿಂದ ತನಿಖೆ ಸ್ವಲ್ಪ ಚುರುಕಾಗಿಯೇ ನಡೆಯುತ್ತೆ ಎನ್ನಲಾಗ್ತಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಸಿದ್ದರಾಮಯ್ಯ ಕಾನೂನು ಹೋರಾಟ ಆರಂಭಿಸಿದ್ದು ಮೈಸೂರಿನ ನಿವಾಸದಲ್ಲಿ ವಕೀಲರು, ಕಾನೂನು ಸಲಹೆಗಾರ ಪೊನ್ನಣ್ಣ ಹಾಗೇ ಸಚಿವ ಬೈರತಿ ಸುರೇಶ್ ಜೊತೆ ಚರ್ಚಿಸಿದ್ರು. ನನ್ನಿಂದ ಸಿಎಂಗೆ ಸಂಕಷ್ಟ ಬಂತು ಅನ್ನೋದ್ರಲ್ಲಿ ಅರ್ಥ ಇಲ್ಲ ಅಂತ ಬೈರತಿ ಸುರೇಶ್ ಹೇಳಿದ್ರು. ಇದನ್ನೂ ಓದಿ: ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆಶಿ

ದಾನದ ರೂಪದಲ್ಲಿ ಸಿಎಂ ಪತ್ನಿಗೆ 3.11 ಎಕರೆ ನೀಡಿದ್ದ ಸಿಎಂ ಬಾಮೈದ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನನ್ನ ಹೆಸರಿದ್ದರೆ ನಾನೇನು ಮಾಡಲಿ, ಎಲ್ಲವನ್ನೂ ದೊಡ್ಡವರು ಮಾತಾಡ್ತಾರೆ. ನಾನೇನು ಮಾತನಾಡಲ್ಲ ಅಂತ ಮಲ್ಲಿಕಾರ್ಜುನಸ್ವಾಮಿ ಜಾರಿಕೊಂಡ್ರು. ಅಲ್ಲದೇ, ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತಕ್ಕೆ ನೀಡಿರುವ ವಿಳಾಸದಲ್ಲಿ ವಾಸವೇ ಮಾಡ್ತಿಲ್ಲ ಅನ್ನೋದು ತಿಳಿದುಬಂದಿದೆ. ಸಚಿವ ಮಹದೇವಪ್ಪ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ನಾಯಕತ್ವಕ್ಕೆ ಗಂಡಾಂತರ ತರಲು ಪಟ್ಟಭಧ್ರ ಹಿತಾಸಕ್ತಿಗಳು ಹೊರಟಿವೆ ಅಂತ ಕಿಡಿಕಾರಿದ್ರು.

ದೂರುದಾರ ಸ್ನೇಹಮಯಿ ಕೃಷ್ಣ ಮಾತಾಡಿ, ಸಿದ್ದರಾಮಯ್ಯ ಪತ್ನಿ ಹೆಸರಲ್ಲಿ ಎಫ್‌ಐಆರ್ ಮಾಡಿಸಿದ್ದು, ನನಗೆ ವೈಯಕ್ತಿಕವಾಗಿ ಬೇಸರವಿದೆ ಎಂದಿದ್ದಾರೆ, ಜೊತೆಗೆ ಲೋಕಾಯುಕ್ತ ತನಿಖೆ ಬೇಡ. ಸಿಬಿಐ ತನಿಖೆಯೇ ಆಗಲಿ ಅಂತ ಆಗ್ರಹಿಸಿದ್ದಾರೆ. ಈ ಮಧ್ಯೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ `ಪೊಲಿಟಿಕಲ್ ಆರ್ಡರ್’ ಅಂತ ಟೀಕಿಸಿದ್ದ ಸಚಿವ ಜಮೀರ್ ವಿರುದ್ಧ ಎಜಿ ಶಶಿಕಿರಣ್ ಶೆಟ್ಟಿಗೆ ಟಿ.ಜೆ ಅಬ್ರಹಾಂ ದೂರು ನೀಡಿದ್ದಾರೆ. ಇದನ್ನೂ ಓದಿ: ನಾನು ರಾಜ್ಯಕ್ಕೆ ಸೇವೆ ಮಾಡ್ಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ; ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ

TAGGED:lokayuktaMUDA ScamsiddaramaiahSnehamayi Krishnaಇಂಡಿಮುಡಾ ಹಗರಣಮೈಸೂರುಲೋಕಾಯುಕ್ತ ಪೊಲೀಸ್ಸಿದ್ದರಾಮಯ್ಯಸ್ನೇಹಮಯಿ ಕೃಷ್ಣ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
28 minutes ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
30 minutes ago
freshwater crab
Latest

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

Public TV
By Public TV
35 minutes ago
Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
45 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
50 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?