Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

Bengaluru City

ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

Public TV
Last updated: October 8, 2024 1:13 pm
Public TV
Share
2 Min Read
R Ashok BY Vijayendra e1760176960266
SHARE

– ಮೋದಿ ಅವರ ಕೆಲಸ, ವರ್ಚಸ್ಸು ಗೆಲುವು ತರಲಿದೆ ಎಂದ ಆರ್.ಅಶೋಕ್

ಬೆಂಗಳೂರು: ಹರಿಯಾಣದಲ್ಲಿ (Hariyana) ಬಿಜೆಪಿ (BJP) ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕುತ್ತೀವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕುತ್ತಿದ್ದವು. ಆದರೆ ಬಿಜೆಪಿ ಸತತವಾಗಿ ಮೂರನೇ ಬಾರಿಗೆ ಅಧಿಕಾರದತ್ತ ದಾಪುಗಾಲು ಇಡುತ್ತಿದೆ. 3ನೇ ಬಾರಿ ಬಿಜೆಪಿ ಅಧಿಕಾರದತ್ತ ಬರ್ತಿದೆ ಎನ್ನುವುದು ಸಂತೋಷದ ವಿಷಯವಾಗಿದೆ ಎಂದರು.

ಚುನಾವಣಾ ಫಲಿತಾಂಶ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ (R Ashok) ಮಾತನಾಡಿ, ಚುನಾವಣಾ ಫಲಿತಾಂಶ ಬಿಜೆಪಿ ಪರವಾಗಿ ಬರುತ್ತಿದೆ ಎನ್ನುವದು ಮೇಲ್ನೋಟಕ್ಕೆ ಕಂಡು ಬರ್ತಿದೆ. ಇದೇ ಮುಂದುವರೆದರೆ ಬಿಜೆಪಿ ಬಹುಮತ ಶತಸಿದ್ದ. ಸಮೀಕ್ಷೆ ಫಲಿತಾಂಶಕ್ಕೆ ಅಜಗಜಾಂತರ ವ್ಯತ್ಯಾಸ ಇದೆ. ಬಿಜೆಪಿ ಎರಡೂ ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಬಹುದು. ಮೋದಿ ಅವರ ಕೆಲಸ, ವರ್ಚಸ್ಸು ಈ ಗೆಲುವು ತರಲಿದೆ. ಇದೇ ಟ್ರೆಂಡ್ ಇದ್ದರೆ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು.ಇದನ್ನೂ ಓದಿ: Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

ಜಾತಿ ಜನಗಣತಿ ವಿಚಾರ:
ವಿಜಯೇಂದ್ರ ಮಾತನಾಡಿ, ಇದು ನನ್ನ ವೈಯಕ್ತಿಕ ಅಭಿಪ್ರಾಯ ವರದಿ ಅವೈಜ್ಞಾನಿಕವಾಗಿ ಇದೆ. ಕಾಂಗ್ರೆಸ್ (Congress) ನಾಯಕರು ಸಹ ಇದೇ ಹೇಳಿದ್ದಾರೆ. ಬಿಜೆಪಿ ಸ್ಪಷ್ಟ ನಿಲುವನ್ನು ಹೊಂದಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ, ಹಿಂದುಳಿದ ದಲಿತ ವರ್ಗಕ್ಕೂ ಸಾಮಾಜಿಕ ನ್ಯಾಯ ಸಿಗಬೇಕು. ಈಗ ಸಿದ್ದರಾಮಯ್ಯ ಅವರ ಕುರ್ಚಿ ಅಲ್ಲಾಡುತ್ತಿದೆ. ಅದಕ್ಕಾಗಿ ಈಗ ಜಾತಿಗಣತಿ ವಿಚಾರ ಮುನ್ನೆಲೆಗೆ ಬಂದಿದೆ. ಆದರೆ ಇದು ಅವೈಜ್ಞಾನಿಕ ಎಂದು ಶಾಮನೂರು ಹೇಳಿದ್ದಾರೆ. ಡಿಕೆಶಿ ಕೂಡ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆಗುತ್ತದೆ ಎಂದಿದ್ದಾರೆ. ಖರ್ಗೆ ಹೇಳಿದ್ದನ್ನು ಎಲ್ಲರೂ ಗಮನಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಜಾತಿಗಣತಿ ಮಾಡೋಕೆ ಅವಕಾಶ ಇಲ್ಲ. ವರದಿ ಜಾರಿಗೆ ಯಾಕೆ ಇಷ್ಟೊಂದು ಆತುರ? ಈ ಮೊದಲು ನೀವೇ ಅಧಿಕಾರದಲ್ಲಿ ಇದ್ದಾಗ ಯಾಕೆ ಬಿಡುಗಡೆ ಮಾಡಿಲ್ಲ. ಖರ್ಚಿಯಲ್ಲಿ ಸಿದ್ದರಾಮಯ್ಯ ಜಾಸ್ತಿ ದಿನ ಇರುವುದಿಲ್ಲ. ಆದರೆ ಅವರ ಮೊಂಡುತನ ಜಾಸ್ತಿ ದಿನ ನಡೆಯಲ್ಲ. ಹೀಗಾಗಿ ಇದೊಂದು ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದರು.

ಸಿಎಂ ಕುರ್ಚಿ ವಿಚಾರ:
ಆರ್.ಅಶೋಕ್ ಮಾತನಾಡಿ, ಮುಡಾ ಹಗರಣ ಮುಚ್ಚಿ ಹಾಕಲು ಸಿದ್ದರಾಮಯ್ಯ (CM Siddaramaiah) ಇಲ್ಲಸಲ್ಲದ ಕಸರತ್ತು ನಡೆಸುತ್ತಿದ್ದಾರೆ. ಬಿಜೆಪಿಯವರನ್ನು ಟೀಕಿಸುವ ಮೊದಲು ನಿಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂದು ನೋಡಿ. ನಿಮ್ಮ ಪಕ್ಷದಲ್ಲಿ ಸಿಎಂ ಆಗಲು ರನ್ನಿಂಗ್ ರೇಸ್ ನಡೆಯುತ್ತಿದೆ. ನಿತ್ಯ ಪ್ರತ್ಯೇಕ ಸಭೆಗಳನ್ನು ಮಾಡುತ್ತಿದ್ದಾರೆ. ಪರಸ್ಪರ ಸಭೆ ನಡೆಸಿ, ತಿಂಡಿ ಭಾಗ್ಯ ಮಾಡಿಕೊಂಡಿದ್ದಾರೆ. ಸಿಎಂ ಇಳಿಸಲು ಸಚಿವರು ಬ್ರೇಕ್‌ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್‌ಗಳಲ್ಲಿ ಮುಳುಗಿದ್ದಾರೆ ಎಂದು ವ್ಯಂಗ್ಯವಾಡಿದರು.

ನಿಮ್ಮ ಪಕ್ಷದಲ್ಲೇ ಒಡಕಿದೆ, ಅದನ್ನು ಸರಿ ಮಾಡದೇ ಬಿಜೆಪಿ, ಜೆಡಿಎಸ್ (JDS) ಮೇಲೆ ವಕ್ರದೃಷ್ಟಿ ಬೀರುತ್ತಿದ್ದಾರೆ. ಸಿಎಂ ಎಷ್ಟು ದಿನ ಅಧಿಕಾರದಲ್ಲಿ ಇರುತ್ತಾರೆ? ಸಿಎಂ ಇಳಿತಾರೆ ಎಂದು ನಿಮ್ಮ ಪಕ್ಷದಲ್ಲೇ ದೊಡ್ಡ ಗಾಳಿ ಸುದ್ದಿ ಹಬ್ಬಿದೆ. ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ಈ ಸರ್ಕಾರ ತೊಲಗಲಿ ಎಂದು ಜನ ಕೂಡ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

TAGGED:bengalurubjpBY VijayendraCaste Censuscm siddaramaiahcongressHaryana Assembly Electionsr ashokಆರ್ ಆಶೋಕ್ಕಾಂಗ್ರೆಸ್ಜಾತಿ ಜನಗಣತಿಬಿಜೆಪಿಬಿವೈ ವಿಜಯೇಂದ್ರಬೆಂಗಳೂರುಸಿಎಂ ಸಿದ್ದರಾಮಯ್ಯಹರಿಯಾಣ ವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
7 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
17 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
22 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
37 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
38 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?