Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಕಾನ್ ಸಿಟಿಯಲ್ಲಿ ಇಂಟ್ರೆಸ್ಟಿಂಗ್ ಕಳ್ಳತನ ಪ್ರಕರಣಗಳು – ಒಟ್ಟು 7 ಖದೀಮರ ಅರೆಸ್ಟ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಲಿಕಾನ್ ಸಿಟಿಯಲ್ಲಿ ಇಂಟ್ರೆಸ್ಟಿಂಗ್ ಕಳ್ಳತನ ಪ್ರಕರಣಗಳು – ಒಟ್ಟು 7 ಖದೀಮರ ಅರೆಸ್ಟ್!

Bengaluru City

ಸಿಲಿಕಾನ್ ಸಿಟಿಯಲ್ಲಿ ಇಂಟ್ರೆಸ್ಟಿಂಗ್ ಕಳ್ಳತನ ಪ್ರಕರಣಗಳು – ಒಟ್ಟು 7 ಖದೀಮರ ಅರೆಸ್ಟ್!

Public TV
Last updated: October 8, 2024 3:16 pm
Public TV
Share
3 Min Read
theft arrest 1
SHARE

ಬೆಂಗಳೂರು: ಸಿಲಿಕಾನ್ ಸಿಟಿಯ (Silicon City) ಪೊಲೀಸರು ವಿವಿಧ ರೀತಿಯ ಕಳ್ಳತನದಲ್ಲಿ ತೊಡಗಿರುವ ಖದೀಮರನ್ನು ಅರೆಸ್ಟ್ ಮಾಡಿದ್ದಾರೆ. ಕೆಲವು ಆಶ್ಚರ್ಯಕರ ಎನಿಸುವ ಪ್ರಕರಣಗಳ ಸಂಬಂಧ ತನಿಖೆ ನಡೆಸಿ ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದಾರೆ.

ಪ್ರಕರಣ-1
ಪಿಜಿಯಲ್ಲಿ ಯಾರು ಇಲ್ಲದೇ ಇರುವಾಗ ಲ್ಯಾಪ್‌ಟಾಪ್ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಕುಮಾರಸ್ವಾಮಿ ಪೊಲೀಸ್ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೂವರು ಆರೋಪಿಗಳನ್ನು ಬಂಧಿಸಿದ್ದು, ಚನ್ನರಾಯಪಟ್ಟಣ ಮೂಲದ ಚೇತನ್, ಆದರ್ಶ್, ಪವನ್ ಎಂದು ಗುರುತಿಸಲಾಗಿದೆ. ಪಿಜಿಯಲ್ಲಿ ಯಾರು ಇಲ್ಲದೇ ಇರುವಾಗ ಲ್ಯಾಪ್‌ಟಾಪ್ ಕಳ್ಳತನ ಮಡುತ್ತಿದ್ದರು. ಪಿಜಿಗಳಲ್ಲಿ ಕದಿಯಲು ಸಾಧ್ಯವಾಗದೆ ಇದ್ದರೆ ಬ್ಯಾಚುಲರ್ ರೂಂಗಳನ್ನ ಹುಡುಕಿ ಪಾಟ್ ಕೆಳಗೆ, ಮ್ಯಾಟ್ ಕೆಳಗೆ ಇಡುತ್ತಿದ್ದ ಕೀಗಳನ್ನು ಗಮನಿಸಿ ಆ ರೂಂಗಳಲ್ಲಿ ಕಳ್ಳತನ ಮಾಡುತ್ತಿದ್ದರು. ಲ್ಯಾಪ್‌ಟಾಪ್, ಮೊಬೈಲ್‌ಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು.

ಸದ್ಯ ಬಂಧಿತ ಮೂವರಿಂದ ಒಟ್ಟು 23 ಲಕ್ಷ ರೂ. ಮೌಲ್ಯದ 28 ಮೊಬೈಲ್, 34 ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆಯಲಾಗಿದೆ.ಇದನ್ನೂ ಓದಿ: ಒಮರ್‌ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ

ಪ್ರಕರಣ-2
ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಲ್ಯಾಪ್‌ಟಾಪ್ ಕಳ್ಳತನ ಮಾಡಿ, ಮತ್ತೆ ತಮಿಳುನಾಡಿಗೆ ತೆರಳಿ ಮಾರಾಟ ಮಾಡುತ್ತಿದ್ದರು. ಓರ್ವನನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇಬ್ಬರು ಆರೋಪಿಗಳ ಪೈಕಿ ಸದಾನಾಯ್ಡು ಎಂಬವನನ್ನು ಬಂಧಿಸಲಾಗಿದ್ದು, ಗಂಗಯ್ಯ ಎಂಬವವನಿಗಾಗಿ ಹುಡುಕಾಟ ನಡೆಸಿದ್ದು, ಇಬ್ಬರು ಸಹೋದರರು ಎಂದು ಗುರುತಿಸಲಾಗಿದೆ.

ಸ್ಕೂಟಿಯಲ್ಲಿ ತಮಿಳುನಾಡಿನ ಸೇಲಂನಿಂದ ಬಂದು ಲ್ಯಾಪ್‌ಟಾಪ್ ಕಳ್ಳತನ ಮಾಡುತ್ತಿದ್ದರು. ನಂತರ ಸ್ಕೂಟಿಯಲ್ಲಿ ಎಸ್ಕೇಪ್ ಆಗಿ ತಮಿಳುನಾಡಿನಲ್ಲಿ ಅರ್ಧ ಬೆಲೆಗೆ ಲ್ಯಾಪ್‌ಟಾಪ್ ಮಾರಾಟ ಮಾಡುತ್ತಿದ್ದರು. ಈ ಹಿಂದೆ ಈ ಸಹೋದರರು ಗ್ಯಾಂಗ್ ಕಟ್ಟಿಕೊಂಡು ಲ್ಯಾಪ್‌ಟಾಪ್ ಕದಿಯುತ್ತಿದ್ದರು. ಆದರೆ ಒಂದು ಬಾರಿ ಬಂಧನವಾದ ಬಳಿಕ ಗ್ಯಾಂಗ್ ಸಹವಾಸ ಬಿಟ್ಟು ಇಬ್ಬರೇ ಕಳ್ಳತನಕ್ಕೆ ಇಳಿದಿದ್ದರು. ಸದ್ಯ ಸದಾನಾಯ್ಡುನನ್ನು ತಮಿಳುನಾಡಿನಲ್ಲಿ ಬಂಧನ ಮಾಡಿದ್ದು, ಗಂಗಯ್ಯನಿಗಾಗಿ ಜಯನಗರ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Theft arrest

ಪ್ರಕರಣ-3
ಚಿನ್ನದ ಅಂಗಡಿಗೆ ಹೋಗಿ ಚಿನ್ನವನ್ನು ಪಾಲಿಶ್ ಮಾಡಿಕೊಡುವುದಾಗಿ ಹೇಳಿ ಚಿನ್ನದ ಗಟ್ಟಿ ಪಡೆದು ಎಸ್ಕೇಪ್ ಆಗುತ್ತಿದ್ದ ಆರೋಪಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ರಾಜಸ್ಥಾನ ಮೂಲದ ಅಂಕುರ್ ಕುಮಾರ್ ಡುಂಗರ್ ವಾಲ ಎಂದು ಗುರುತಿಸಲಾಗಿದೆ. ಹಲಸೂರು ಗೇಟ್ ಬಳಿ ವಾಸಿಸುತ್ತಿದ್ದ. ಚಿನ್ನದ ಪಾಲಿಶ್ ಕೆಲಸ ಮಾಡುತ್ತಿದ್ದ. ಹಣದಾಸೆಗೆ ಬಿದ್ದು, ಚಿನ್ನದ ಗಟ್ಟಿಯನ್ನು ಕಳ್ಳತನ ಮಾಡಲು ಮುಂದಾಗಿದ್ದ. ಈ ಹಿನ್ನೆಲೆ ಚಿನ್ನದ ಅಂಗಡಿಗಳಿಗೆ ತೆರಳಿ ಚಿನ್ನವನ್ನು ಪಾಲಿಶ್ ಮಾಡಿಕೊಡುವುದಾಗಿ ಹೇಳಿ ಚಿನ್ನದ ಗಟ್ಟಿಯನ್ನು ಪಡೆದು ಎಸ್ಕೇಪ್ ಆಗುತ್ತಿದ್ದ.

ನಗರ್ತ ಪೇಟೆಯ ಚಿನ್ನದ ವ್ಯಾಪಾರಿಯೊಬ್ಬರು ಈತನ ಮೇಲೆ ದೂರು ದಾಖಲಿಸಿದ್ದರು. ವಿಷಯ ತಿಳಿದ ಆರೋಪಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ. ದೂರಿನ ಅನ್ವಯ ರಾಜಸ್ಥಾನಕ್ಕೆ ತೆರಳಿ ಆರೋಪಿಯನ್ನ ಬಂಧಿಸಿದ್ದಾರೆ. 10 ಲಕ್ಷ ರೂ. ಮೌಲ್ಯದ 387 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣ-4
ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಸ್ನೇಹಿತರಿಬ್ಬರನ್ನು ಹೆಚ್‌ಎಸ್‌ಆರ್ ಲೇಔಟ್‌ನ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ತಮಿಳುನಾಡು ಮೂಲದ ದಿನೇಶ್ ಹಾಗೂ ಕುಪ್ಪನ್ ಎಂದು ಗುರುತಿಸಲಾಗಿದೆ.

ದಿನೇಶ್ ಬಿಸಿಎ ಮುಗಿಸಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಾಗೂ ಕುಪ್ಪನ್ ಗಾರೆ ಕೆಲಸ ಮಾಡುತ್ತಿದ್ದ. ಇಬ್ಬರು ಒಂದೇ ಊರಿನವರಾಗಿದ್ದು, ಚಿಕ್ಕಂದಿನಿಂದಲೂ ಫ್ರೆಂಡ್ಸ್ ಆಗಿದ್ದರು. ಸಿಲಿಕಾನ್ ಸಿಟಿಯಲ್ಲಿ ಜೀವನ ಸಾಗಿಸಲು ದುಡ್ಡು ಸಾಕಾಗದೇ ಗಾಂಜಾ ಮಾರಾಟಕ್ಕೆ ಇಳಿದಿದ್ದರು. ಕಾಲೇಜು ಒಂದರ ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುವಾಗ ಹೆಚ್‌ಎಸ್‌ಆರ್ ಲೇಔಟ್‌ನ ಪೊಲೀಸರು ಬಂಧಿಸಿದ್ದು, ಇಬ್ಬರಿಂದ 13 ಲಕ್ಷ ರೂ. ಮೌಲ್ಯದ 23 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಸದ್ಯ ಎಲ್ಲಾ ಪ್ರಕರಣದ ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಇದನ್ನೂ ಓದಿ: ಮೈಸೂರು ದಸರಾದಂತೆ ಮಡಿಕೇರಿ ದಸರಾ ರೂಢಿಗೆ ಬಂದದ್ದು ಹೇಗೆ?

TAGGED:arrestbengalurutheftTheft Casesಕಳ್ಳತನಕಳ್ಳತನ ಪ್ರಕರಣಗಳುಬಂಧನಬೆಂಗಳೂರು
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

siddaramaiah
Bengaluru City

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Public TV
By Public TV
1 minute ago
IndiGo Flight
Districts

ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ ಇಂಡಿಗೋ ವಿಮಾನ

Public TV
By Public TV
4 minutes ago
Hajj
Latest

ಹಜ್‌ ಯಾತ್ರೆಯ ವಿಮಾನ ದರ 10,000 ರೂ. ಹೆಚ್ಚಳ

Public TV
By Public TV
4 minutes ago
SRH Player Heinrich Klaasen Loses Cool
Cricket

ಇನ್ನೊಮ್ಮೆ ಈ ರೀತಿ ಮಾಡಿದ್ರೆ ನೀನು ನೆಲದ ಮೇಲೆ ಬೀಳಬೇಕಾಗುತ್ತೆ: ಅಭಿಮಾನಿ ವಿರುದ್ಧ ಕ್ಲಾಸೆನ್ ಕೆಂಡಾಮಂಡಲ

Public TV
By Public TV
26 minutes ago
bhagwant maan
Latest

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಸಿಎಂ?- ಆಲ್ಕೋಹಾಲ್‌ ಟೆಸ್ಟ್‌ಗೆ ವಿಪಕ್ಷಗಳ ಒತ್ತಾಯ

Public TV
By Public TV
51 minutes ago
r ashok
Bengaluru City

ಕಾಂಗ್ರೆಸ್‌ನಲ್ಲಿ ಇಬ್ಬರ ಜಗಳ ಮೂರನೇಯವನಿಗೆ ಲಾಭದಂತಾಗಿದೆ, ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆಯೂ ಪ್ರಯತ್ನಿಸ್ತಿದ್ದಾರೆ: ಆರ್‌.ಅಶೋಕ್‌

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?