Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ಅನುಷ್ಠಾನಕ್ಕೆ ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ವಿರೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಾತಿಗಣತಿ ಅನುಷ್ಠಾನಕ್ಕೆ ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ವಿರೋಧ

Districts

ಜಾತಿಗಣತಿ ಅನುಷ್ಠಾನಕ್ಕೆ ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ವಿರೋಧ

Public TV
Last updated: October 9, 2024 9:48 am
Public TV
Share
2 Min Read
SR Srinivas
SHARE

– ಎಲ್ಲರೊಂದಿಗೆ ಚರ್ಚಿಸಿ ಕ್ಯಾಬಿನೆಟ್‌ಗೆ ತರಲಿ ಎಂದ ಮಾಜಿ ಸಚಿವ

ತುಮಕೂರು: ಜಾತಿಗಣತಿ ವರದಿ (Caste Census Report) ಅನುಷ್ಠಾನಕ್ಕೆ ತರುವ ವಿಚಾರದ ಕುರಿತು ಕಾಂಗ್ರೆಸ್ (Congress) ಶಾಸಕ, ಮಾಜಿ ಸಚಿವ ಎಸ್‌ಆರ್ ಶ್ರೀನಿವಾಸ್ (SR Srinivas) ವಿರೋಧ ವ್ಯಕ್ತಪಡಿಸಿದ್ದಾರೆ.

ಗುಬ್ಬಿ ಶಾಸಕ ಎಸ್‌ಆರ್ ಶ್ರೀನಿವಾಸ್ ಜಾತಿಗಣತಿ ಅನುಷ್ಠಾನ ವಿರೋಧಿಸಿದ್ದು, ವರದಿಯ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ನಂತರ ಕ್ಯಾಬಿನೆಟ್‌ಗೆ ತರಲಿ ಎಂದು ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಲ್ನೋಟಕ್ಕೆ ಇದು ಅವೈಜ್ಞಾನಿಕ ಜಾತಿಗಣತಿ. ಎಲ್ಲಾ ಸಮುದಾಯಕ್ಕೂ ಸಾಮಾಜಿಕ, ಶೈಕ್ಷಣಿಕ ನ್ಯಾಯ ಸಿಗಬೇಕು. ಆ ರೀತಿಯಲ್ಲಿ ವರದಿಯನ್ನು ಮತ್ತೊಮ್ಮೆ ತಯಾರಿಸಿ ಬಿಡುಗಡೆ ಮಾಡಲಿ ಎಂದರು. ಇದನ್ನೂ ಓದಿ: ನಾವು ದಿನನಿತ್ಯ ತಿನ್ನೋ ಅನ್ನ ಎಷ್ಟು ಸೇಫ್? – ಕೃಷಿ ವಿವಿಯಿಂದ ಸ್ಫೋಟಕ ಮಾಹಿತಿ ಬಹಿರಂಗ!

 

ನಾನು ಹಿಂದೆ ಇದರ ಬಗ್ಗೆ ಒಂದು ಸಾರಿ ಪ್ರಸ್ತಾಪ ಮಾಡಿದ್ದೆ. ನಮ್ಮ ಒಕ್ಕಲಿಗರಲ್ಲಿ ಒಳಪಂಗಡಗಳು ಇವೆ. ಲಿಂಗಾಯತರಲ್ಲೂ ಒಳಪಂಗಡಗಳು ಇವೆ. ಕುಂಚಿಟಿಗರು ಕೇವಲ ಕುಂಚಿಟಿಗ ಅಂತ ಬರೆದಿರುತ್ತಾರೆ. ನಮ್ಮಲ್ಲಿ ಕುಂಚಿಟಿಗ ಒಕ್ಕಲಿಗ ಅಂತ ಬರೆದಿರಲ್ಲ. ಸರ್ಪ ಒಕ್ಕಲಿಗರು ಇದ್ದಾಗ ಕೇವಲ ಸರ್ಪರು ಅಂತ ಬರೆಯುತ್ತಾರೆ. ಅದ್ಯಾವುದು ಕೂಡ ಆಗ ನಮ್ಮ ಸಮುದಾಯದ ಪಟ್ಟಿಯಲ್ಲಿ ಬರಲ್ಲ. ಇವರು ವರದಿ ತಯಾರು ಮಾಡಿದವರು ಕೂಡಾ ಕುಂಚಿಟಿಗ ಅಂತ ಬರೆದುಕೊಂಡು ಹೋಗಿರುತ್ತಾರೆ. ನಮ್ಮಲ್ಲಿ ವಿರೋಧ ಯಾಕೆ ಅಂದರೆ ಒಟ್ಟಿಗೆ ಒಕ್ಕಲಿಗ ಅಂತ ಮಾಡಲಿ ಅಂತ. ಲಿಂಗಾಯತ ಸಮುದಾಯದಲ್ಲೂ ಸಹ ಅದೇ ರೀತಿ ಆಗಿರಬಹುದು. ಅವರಲ್ಲಿಯೂ ಅನೇಕ ಒಳಪಂಗಡಗಳು ಇವೆ. ಆದ್ದರಿಂದ ಅದನ್ನು ಸರಿಯಾದ ರೀತಿಯಲ್ಲಿ ಮಾಡಿದ್ದಾರಾ ಅನ್ನೋ ಅನುಮಾನ ಇದೆ. ಮಾಡದೇ ಇದ್ದಾಗ ಜನಾಂಗಕ್ಕೆ ಅನ್ಯಾಯ ಆಗುತ್ತೆ ಅನ್ನುವ ಕಳಕಳಿ ಎಲ್ಲರಲ್ಲಿ ಇದೆ. ಆ ದೃಷ್ಟಿ ಇಟ್ಟುಕೊಂಡು ಈ ಸಮುದಾಯಗಳು ವಿರೋಧ ವ್ಯಕ್ತಪಡಿಸ್ತಿದ್ದಾರೆ ಅಂತ ನನಗೆ ಅನಿಸುತ್ತಿದೆ. ವರದಿ ಯಾವ ರೀತಿ ತಯಾರು ಮಾಡಿದ್ದಾರೆ ಅನ್ನೋದು ಯಾರಿಗೂ ಗೊತ್ತಿಲ್ಲ. ಇದುವರೆಗೂ ಯಾರಿಗೂ ಗೊತ್ತಿಲ್ಲ. ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆ ರೀತಿಯಾದರೇ ಅನ್ಯಾಯ ಆಗುತ್ತದೆ ಎಂದರು. ಇದನ್ನೂ ಓದಿ: ನಿಗೂಢವಾಗಿ ನೆಲೆಸಿದ್ದ ಪಾಕ್‌ ದಂಪತಿ; ಬೆಂಗಳೂರಲ್ಲಿದ್ದುಕೊಂಡೇ ಧರ್ಮ ಪ್ರಚಾರ, ಪ್ರಚೋದಕರಾಗಿ ಕೆಲಸ

ಸಿಎಲ್‌ಪಿ ಸಭೆಯಲ್ಲಿ ವರದಿ ಬಗ್ಗೆ ಚರ್ಚೆ ಆಗಲಿ ಎಂದು ಶಾಸಕರ ಒತ್ತಾಯ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮಲ್ಲಿ ಎಲ್ಲರಿಗೂ ಕೂಡ ಅದೊಂದು ದುಗುಡ ಇದೆ. ಯಾವ ರೀತಿಯಾಗಿ ಅವರು ತಯಾರು ಮಾಡಿದ್ದಾರೆ ಅನ್ನೊದು ನಮಗ್ಯಾರಿಗೂ ಸ್ಪಷ್ಟತೆ ಇಲ್ಲ. ಹಾಗಾಗಿ ಅದರ ಬಗ್ಗೆ ಸ್ಪಷ್ಟನೆ ನೀಡಿ, ಅದರ ಸಾಧಕ ಭಾದಕಗಳ ಬಗ್ಗೆ ಚರ್ಚೆ ಮಾಡಿ ಜಾರಿಗೆ ತರಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಡಿನ್ನರ್ ಮೀಟಿಂಗ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆ ನಡೆದಿಲ್ಲ: ಪರಮೇಶ್ವರ್

ಎಲ್ಲೋ ಒಂದು ಕಡೆ ಕುಳಿತು ವರದಿ ತಯಾರಿಸಿದ್ದಾರೆ ಎಂಬ ಆರೋಪದ ಕುರಿತು ಮಾತನಾಡಿದ ಅವರು, ಇರಬಹುದು. ಅದನ್ನೆಲ್ಲಾ ನೋಡಿದಾಗ ಗೊತ್ತಾಗುತ್ತದೆ. ನಮ್ಮ ಊರು, ನಮ್ಮ ತಾಲೂಕು ತೆಗೆದುಕೊಂಡರೆ ನಮಗೆ ಸಂಪೂರ್ಣ ಮಾಹಿತಿ ಇರುತ್ತದೆ. ಅದನ್ನು ನಾವು ನೋಡಿದರೆ ಗೊತ್ತಾಗುತ್ತದೆ. ನಮ್ಮ ಬಳಿ ಎಲ್ಲಾ ಮಾಹಿತಿ ಇರುತ್ತದೆ. ಹೀಗಾಗಿ ಇದು ಸರಿಯೋ, ತಪ್ಪೋ ಅಂತ ವರದಿಯನ್ನು ನೋಡಿದ ತಕ್ಷಣ ಗೊತ್ತಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: BBMP ವ್ಯಾಪ್ತಿಯ 110 ಹಳ್ಳಿ ನಿವಾಸಿಗಳಿಗೆ ಗುಡ್‌ನ್ಯೂಸ್; ದಸರಾ ಮುಗಿದ ಬೆನ್ನಲ್ಲೇ ಹರಿಯಲಿದೆ ಕಾವೇರಿ

TAGGED:Caste CensuscongressSR Srinivastumakuruಎಸ್‍ಆರ್ ಶ್ರೀನಿವಾಸ್ಕಾಂಗ್ರೆಸ್ಜಾತಿಗಣತಿತುಮಕೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
21 seconds ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
9 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
33 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
36 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
56 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?