Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

Public TV
Last updated: October 13, 2024 8:42 am
Public TV
Share
3 Min Read
Baba Siddique 1
SHARE

– ಬಿಷ್ಣೋಯ್‌ ಗ್ಯಾಂಗ್‌ನಲ್ಲಿದ್ದಾರೆ 700 ಶೂಟರ್ಸ್‌: ಪೊಲೀಸರಿಂದ ಮಾಹಿತಿ

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) (Baba Siddique) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ. ಇವರ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ (Lawrence Bishnoi Gang) ಕೈವಾಡ ಇದೆ ಎಂದು ತಿಳಿದುಬಂದಿದೆ.

Jailed gangster Lawrence Bishnoi today claimed responsibility for the killing of Khalistani terrorist Sukhdool Singh in Canada

ಹೌದು. ತೀವ್ರ ಗಾಯಗೊಂಡಿದ್ದ ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸತಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅವರಿಬ್ಬರೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆಂದು ಪೊಲೀಸ್ (Mumbai Police) ಮೂಲಗಳು ತಿಳಿಸಿವೆ. ಕಳೆದ ಒಂದು ತಿಂಗಳಿನಿಂದ ಸಿದ್ದಿಕ್‌ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ಉತ್ತರ ಪ್ರದೇಶ| ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ

ಪ್ರಕರಣದ ತನಿಖೆ ಕೈಗೊಂಡಿರುವ ಮುಂಬೈ ಪೊಲೀಸರು 4 ವಿಶೇಷ ತಂಡಗಳನ್ನ ರಚಿಸಿ ತನಿಖೆ ನಡೆಸುತ್ತಿದ್ದಾರೆ. ಹರಿಯಾಣ ಹಾಗೂ ಉತ್ತರ ಪ್ರದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 3ನೇ ಆರೋಪಿಗಾಗಿ ಶೂಧ ನಡೆಸಲಾಗುತ್ತಿದೆ. ಆದಾಗ್ಯೂ ಸಿದ್ದಿಕ್‌ ಅವರ ಬಗ್ಗೆ ಬೇರೊಬ್ಬರು ಮಾಹಿತಿ ನೀಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಿಚಾರಣೆಯಲ್ಲಿ, ಬಂಧಿತರಿಬ್ಬರು ಕಳೆದ ಒಂದು ತಿಂಗಳಿನಿಂದ ಸಿದ್ದಿಕ್‌ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ. ಶನಿವಾರ ರಾತ್ರಿ ಮೂವರು ಘಟನಾ ಸ್ಥಳಕ್ಕೆ ಆಟೋದಲ್ಲಿ ಬಂದು ಸಿದ್ದಿಕ್‌ಗಾಗಿ ಕಾಯುತ್ತಿದ್ದರು ಅನ್ನೋದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ.

ಸದ್ಯ ಪೋಲೀಸರು ಪ್ರಕರಣವನ್ನು 2 ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ಒಂದು ಬಿಷ್ಣೋಯ್‌ ಗ್ಯಾಂಗ್‌, ಮತ್ತೊಂದು ಸ್ಲಂ ಪುನರ್ವಸತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್‌ ಖಾನ್‌ ಅವರಿಗೆ ಕೊಲೆ ಬೆದರಿಕೆ ಬಂದಿದ್ದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಆದ್ರೆ ಸಿದ್ದಿಕ್‌ ಅವರಿಗೆ ಯಾವುದೇ ಬೆರಿಕೆಗಳೂ ಬಂದಿರಲಿಲ್ಲ ಎನ್ನಲಾಗಿದೆ. ಪ್ರಕರಣದ ತನಿಖೆ ಕುರಿತು ಕೇಂದ್ರ ಏಜೆನ್ಸಿಗಳು ಮುಂಬೈ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಗುಜರಾತ್ ಮತ್ತು ದೆಹಲಿಯ ಪೊಲೀಸರು ಕೂಡ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Baba Siddique 2

ಸ್ಫೋಟಕ ಮಾಹಿತಿ:
ಡಜನ್‌ ಗಟ್ಟಲೇ ಕ್ರಿಮಿನಲ್‌ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್‌ ಬಿಷ್ಣೋಯ್‌ ಪ್ರಸ್ತುತ ಗುಜರಾತ್‌ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ಸೂಚಿಸುತ್ತವೆ. ಇದನ್ನೂ ಓದಿ: ಬಾಲಸೋರ್ ಅಪಘಾತದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಕಿಡಿ

salman

ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ.

ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಭಾರತದ ಹಿಂದೂಗಳಿಗೂ ಒಂದು ಪಾಠ: ಮೋಹನ್‌ ಭಾಗವತ್‌

TAGGED:baba siddiqueBishnoi GangLawrence BishnoimaharashtramumbaipoliceShootersಎನ್‍ಸಿಪಿಗುಂಡಿಕ್ಕಿ ಹತ್ಯೆಬಾಬಾ ಸಿದ್ದಿಕಿಲಾರೆನ್ಸ್ ಬಿಷ್ಣೋಯ್
Share This Article
Facebook Whatsapp Whatsapp Telegram

Cinema Updates

Jyothi Rai
ʻಕಿಲ್ಲರ್‌ʼ ಬ್ಯೂಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ – ಟ್ಯಾಟೂ ಮಸ್ತ್‌ ಆಗಿದೆ ಅಂದ್ರು ಫ್ಯಾನ್ಸ್‌!
13 hours ago
honne gowda
ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು
15 hours ago
Ranya Rao 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
13 hours ago
Pavi Poovappa 2
ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ
16 hours ago

You Might Also Like

Weather 1
Bengaluru City

ಈ ಬಾರಿ 1 ವಾರ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ?

Public TV
By Public TV
20 minutes ago
WEATHER 3
Bagalkot

ಇನ್ನು 1 ವಾರ ರಾಜ್ಯದಲ್ಲಿ ಭಾರೀ ಮಳೆ- ಯಾವ ಜಿಲ್ಲೆಗೆ ಯಾವ ಅಲರ್ಟ್‌?

Public TV
By Public TV
23 minutes ago
Heart Lamp by Banu Mushtaq wins International Booker Prize 2025 Heart Lamp
Karnataka

ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

Public TV
By Public TV
56 minutes ago
Covid
Latest

ಹಾಂಕಾಂಗ್‌, ಸಿಂಗಾಪುರದಲ್ಲಿ ಮತ್ತೆ ಕೋವಿಡ್‌ ಸ್ಫೋಟ- ಭಾರತಕ್ಕೂ ಕಾಲಿಟ್ಟ ಮಹಾಮಾರಿ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 21-05-2025

Public TV
By Public TV
1 hour ago
BBMP
Bengaluru City

BBMP ವ್ಯಾಪ್ತಿಯಲ್ಲಿನ ಕಾಮಗಾರಿಗಳ ಹಣ ಬಿಡುಗಡೆಗೆ ಆದೇಶ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?