ರಾಜ್ಯದಲ್ಲಿ ವರುಣ ಕೊಂಚ ಬಿಡುವು ನೀಡಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ.
ಉತ್ತರ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಹಾಗೂ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-20
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 28-21
ಮೈಸೂರು: 28-21
ಮಂಡ್ಯ:28-21
ಮಡಿಕೇರಿ:23-17
ರಾಮನಗರ: 28-21
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-20
ಕೋಲಾರ: 26-21
ತುಮಕೂರು: 27-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 25-19
ದಾವಣಗೆರೆ: 28-22
ಹುಬ್ಬಳ್ಳಿ: 28-21
ಚಿತ್ರದುರ್ಗ: 27-21
ಹಾವೇರಿ: 28-22
ಬಳ್ಳಾರಿ: 29-23
ಗದಗ: 28-21
ಕೊಪ್ಪಳ: 28-22
ರಾಯಚೂರು: 31-23
ಯಾದಗಿರಿ: 31-23
ವಿಜಯಪುರ: 29-22
ಬೀದರ್: 30-22
ಕಲಬುರಗಿ: 31-23
ಬಾಗಲಕೋಟೆ: 30-23