Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ ಜನಗಣತಿ ವರದಿ ಜಾರಿಯಾದ್ರೆ ನಮ್ಮ ಸಮುದಾಯಕ್ಕೆ ಒಳಿತಾಗುವ ನಂಬಿಕೆ ಇದೆ: ಪ್ರದೀಪ್ ಈಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಜಾತಿ ಜನಗಣತಿ ವರದಿ ಜಾರಿಯಾದ್ರೆ ನಮ್ಮ ಸಮುದಾಯಕ್ಕೆ ಒಳಿತಾಗುವ ನಂಬಿಕೆ ಇದೆ: ಪ್ರದೀಪ್ ಈಶ್ವರ್

Chikkaballapur

ಜಾತಿ ಜನಗಣತಿ ವರದಿ ಜಾರಿಯಾದ್ರೆ ನಮ್ಮ ಸಮುದಾಯಕ್ಕೆ ಒಳಿತಾಗುವ ನಂಬಿಕೆ ಇದೆ: ಪ್ರದೀಪ್ ಈಶ್ವರ್

Public TV
Last updated: October 19, 2024 4:14 pm
Public TV
Share
2 Min Read
Pradeep Eshwar
SHARE

– SSLC ಫಲಿತಾಂಶ ಹೆಚ್ಚಿಸಲು ಟೆಸ್ಟ್ ಸಿರೀಸ್‌ ಸ್ಕೀಂ ಚಾಲನೆಗೆ ಮುಂದಾದ ಶಾಸಕ

ಚಿಕ್ಕಬಳ್ಳಾಪುರ: ಜಾತಿ ಜನಗಣತಿ ವರದಿ (Caste Census Report) ಜಾರಿಯಾದ್ರೆ ನಮ್ಮ ಸಮುದಾಯಕ್ಕೆ ಒಳಿತಾಗುವ ನಂಬಿಕೆಯಿದೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ (Chikkaballapur) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಬಲಿಜ ಸಮುದಾಯದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದವನು. ಜಾತಿ ಜನಗಣತಿ ವರದಿಯಿಂದ ನಮ್ಮ ಸಮುದಾಯಕ್ಕೆ ಒಳಿತಾಗುವ ನಂಬಿಕೆಯಿದೆ ಎಂದಿದ್ದಾರೆ. ಇದನ್ನೂ ಓದಿ: ಜೋಶಿ ರಾಜೀನಾಮೆ ಕೇಳಿ ಕಾಂಗ್ರೆಸ್ಸಿಗರು ವಿಘ್ನ ಸಂತೋಷಪಡಲು ಮುಂದಾಗಿದ್ದಾರೆ – ವಿಜಯೇಂದ್ರ

Chikkaballapura 5

ಈಗಾಗಲೇ ನಾನು ಸಿಎಂ ಸಿದ್ದರಾಮಯ್ಯನವರ ಬಳಿ ನನ್ನ ಸಮುದಾಯಕ್ಕೆ ಉದ್ಯೋಗದ ವಿಚಾರದಲ್ಲಿ 2ಎ ಮೀಸಲಾತಿಗೆ ಬೇಡಿಕೆ ಇಟ್ಟಿದ್ದೇನೆ. ಹೀಗಾಗಿ ಜಾತಿಗಣತಿ ಬಿಡುಗಡೆ ಆದರೆ ನಮ್ಮ ಸಮುದಾಯಕ್ಕೆ ಒಳಿತಾಗಲಿದೆ. ನನ್ನ ಸಮುದಾಯದ ಪರವಾಗಿ ಕೇಳೋದು ನನ್ನ ಧರ್ಮ ಕರ್ತವ್ಯ. ಹಾಗಂತ ವರದಿ ಜಾರಿ ಮಾಡಲೇಬೇಕು ಅಂತ ನಾನು ಆದೇಶ ಮಾಡೋಕಾಗುತ್ತಾ? ಮುಂದಿನ ಬಾರಿ ಎಂಎಲ್‍ಎ ಆಗೋವಷ್ಟರಲ್ಲಿ 2ಎ ಮೀಸಲಾತಿ ಜಾರಿ ಆಗುವಂತೆ ಮಾಡ್ತೀನಿ. ಇದು ನನ್ನ ಸಮುದಾಯಕ್ಕೆ ಇದು ನಾನು ಕೊಡುವ ಭರವಸೆ ಎಂದು ಹೇಳಿದ್ದಾರೆ.

Pradeep Eshwar 2

ಟೆಸ್ಟ್ ಸಿರೀಸ್‌ ಸ್ಕೀಂ ಚಾಲನೆಗೆ ಮುಂದಾದ ಶಾಸಕ:
ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ವೈಯುಕ್ತಿಕ ಸ್ಕಾಲರ್ ಶಿಫ್ ಸ್ಕೀಂ ಘೋಷಣೆ ಮಾಡಿರುವ ಶಾಸಕ ಪ್ರದೀಪ್ ಈಶ್ವರ್, ಈ ಬಾರಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ SSLC ಫಲಿತಾಂಶ ಹೆಚ್ಚಳ ಮಾಡಲು ಎಂಎಲ್‍ಎ ಪ್ರದೀಪ್ ಈಶ್ವರ್ ಟೆಸ್ಟ್ ಸೀರೀಸ್ ಎಂಬ ಮತ್ತೊಂದು ಹೊಸ ಕಾರ್ಯಕ್ರಮ ಚಾಲನೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಮುಡಾದಲ್ಲಿ ಅಕ್ರಮವಾಗಿಲ್ಲ ಎಂದಾದ್ರೆ ಸೈಟ್ ವಾಪಸ್ ಕೊಟ್ಟಿದ್ದು, ಮರೀಗೌಡ ರಾಜೀನಾಮೆ ಯಾಕೆ? – ಎಸ್ ಮುನಿಸ್ವಾಮಿ

ಕ್ಷೇತ್ರದ 24 ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಎಲ್ಲಾ ಪ್ರೌಢಶಾಲೆಗಳ 3,000ಕ್ಕೂ ಹೆಚ್ಚು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ 48 ದಿನವೂ ನಿತ್ಯ ಘಟಕ ಪರೀಕ್ಷೆ ನಡೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ತಿಂಗಳ ನವೆಂಬರ್ 04 ರಿಂದ ಡಿಸೆಂಬರ್ 31ರ ವರೆಗೆ ಈ ಘಟಕ ಪರೀಕ್ಷೆಗಳು ನಡೆಯಲಿವೆ. ಪ್ರತಿದಿನವೂ ಆಯಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು. ಆದ್ರೆ ಈ ಪರೀಕ್ಷೆ ನಡೆಸಲು ಬೇಕಾಗುವ ಎಲ್ಲಾ ಪ್ರಶ್ನೆ ಪತ್ರಿಕೆಯ ಜೊತೆಗೆ ಅದರ ಕೆಳಗಡೆಯೇ ಉತ್ತರ ಬರೆಯಲು ಬೇಕಾಗುವಷ್ಟು ಖಾಲಿ ಜಾಗ ಇರುವಂತಹ ಪತ್ರಿಕೆಯನ್ನ ಶಾಸಕ ಪ್ರದೀಪ್ ಈಶ್ವರ್ ತಮ್ಮ ವೈಯುಕ್ತಿಕ ಹಣದಲ್ಲಿ ತಯಾರಿಸಲಿದ್ದಾರೆ.

ಪ್ರತಿದಿನವೂ ಶಾಲೆಗೆ ಪ್ರಶ್ನೆಪತ್ರಿಕೆಗಳನ್ನ ತಲುಪಸಿ ಪರೀಕ್ಷೆ ನಡೆಸಲಾಗುವುದು, ಆಯಾ ದಿನವೇ ಉತ್ತರ ಪತ್ರಿಕೆಗಳನ್ನ ಡಿಡಿಪಿಐ ಕಚೇರಿಗೆ ತಲುಪಿಸಿ ಬೇರೊಂದು ಶಾಲೆಯ ಶಿಕ್ಷಕರು ಅದರ ಮೌಲ್ಯಮಾಪನ ಮಾಡಲಿದ್ದು ವಾರದ ನಂತರ ಫಲಿತಾಂಶ ಪ್ರಕಟಿಸಲಾಗುವುದು. ಇದೇ ರೀತಿ 48 ದಿನ ಇದುವರೆಗೂ ನಡೆದಿರುವ ಪಠ್ಯಕ್ಕೆ ಸಂಬಂಧಿಸಿದ ಪರೀಕ್ಷೆ ನಡೆಸಲಾಗುತ್ತದೆ. ಈ ಹೊಸ ಕಾರ್ಯಕ್ರಮಕ್ಕೆ ಪ್ರಶ್ನೆ ಪತ್ರಿಕೆ ತಯಾರಿಕೆಗೆ 10 ರಿಂದ 15 ಲಕ್ಷಕ್ಕೂ ಹೆಚ್ಚು ಹಣ ಖರ್ಚಾಗಲಿದ್ದು ನನ್ನ ಸ್ವಂತ ಹಣ ಭರಿಸಲಾಗುತ್ತಿದೆ ಅಂತ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ.

ಹೀಗಾಗಿ ಈ ಕಾರ್ಯಕ್ರಮ ಚಾಲನೆ ಮಾಡುವ ಸಲುವಾಗಿ ಶನಿವಾರ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶಾಸಕ ಪ್ರದೀಪ್ ಈಶ್ವರ್ ಶಾಲೆಯ ಮುಖ್ಯ ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಶಿಕ್ಷಕರು, ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಅತಿಥಿ ಶಿಕ್ಷಕರಿಗೆ ಕಡಿಮೆ ಸಂಬಳ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರು.

TAGGED:Caste CensuschikkaballapurPradeep EshwarSSLC Resultಎಸ್‍ಎಸ್‍ಎಲ್‍ಸಿ ಫಲಿತಾಂಶಚಿಕ್ಕಬಳ್ಳಾಪುರಜಾತಿ ಜನಗಣತಿ ವರದಿಪ್ರದೀಪ್ ಈಶ್ವರ್
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

KH Muniyappa
Kalaburagi

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

Public TV
By Public TV
7 hours ago
Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
7 hours ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

Public TV
By Public TV
8 hours ago
Plastix Water Bottle
Latest

ದಿನನಿತ್ಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ನೀರು ಕುಡಿಯುವುದು ಸೇಫಾ?

Public TV
By Public TV
8 hours ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
8 hours ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?