Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ವರುಣ ರೌದ್ರನರ್ತನ – ತಗ್ಗು ಪ್ರದೇಶ ಜಲಾವೃತ, ಕೆಟ್ಟು ನಿಂತ ವಾಹನಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ವರುಣ ರೌದ್ರನರ್ತನ – ತಗ್ಗು ಪ್ರದೇಶ ಜಲಾವೃತ, ಕೆಟ್ಟು ನಿಂತ ವಾಹನಗಳು

Bengaluru City

ಬೆಂಗಳೂರಲ್ಲಿ ವರುಣ ರೌದ್ರನರ್ತನ – ತಗ್ಗು ಪ್ರದೇಶ ಜಲಾವೃತ, ಕೆಟ್ಟು ನಿಂತ ವಾಹನಗಳು

Public TV
Last updated: October 22, 2024 8:13 am
Public TV
Share
2 Min Read
Bengaluru Rain Effect
SHARE

ಬೆಂಗಳೂರು: ಮುಂಗಾರಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ವರುಣದೇವ ಹಿಂಗಾರಲ್ಲೂ ಮುಂಗಾರಿಗೆ ಸೆಡ್ಡು ಹೊಡೆಯುತ್ತಿದ್ದಾನೆ. ಸೋಮವಾರ ರಾತ್ರಿ ಬೆಂಗಳೂರಲ್ಲಿ (Bengaluru) ಗುಡುಗು ಮಿಂಚು ಸಹಿತ ಸುರಿದ ಭಾರೀ ಮಳೆಗೆ (Heavy Rain) ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಯಲಹಂಕದಲ್ಲಿ ರಣಮಳೆಗೆ ತಗ್ಗು ಪ್ರದೇಶಗಳು ಕೆರೆಯಂತಾಗಿದೆ. ಯಲಹಂಕ ಓಲ್ಡ್ ಟೌನ್ ರಸ್ತೆ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್ ಹಾಗೂ ವಾಹನಗಳು ಮಳೆ ನೀರಲ್ಲಿ ಕೆಟ್ಟು ನಿಂತಿದೆ. ಕ್ರೇನ್ ಸಹಾಯದಿಂದ ಸಿಬ್ಬಂದಿ ಬಸ್ ಅನ್ನು ಹೊರತೆಗೆದಿದ್ದಾರೆ. ಅಲ್ಲದೇ ಯಲಹಂಕ ಓಲ್ಡ್ ಟೌನ್ ರಸ್ತೆಯ ಅಂಗಡಿ ಮುಂಗಟ್ಟುಗಳು ಕೂಡ ಜಲಾವೃತಗೊಂಡಿದೆ. ಇನ್ನು ಬೆಂಗಳೂರಿನಲ್ಲಿ ಸುರಿದ ಧಾರಕಾರ ಮಳೆಗೆ ಯಲಹಂಕದ ಚಿಕ್ಕಬೊಮ್ಮಸಂದ್ರದಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆಯ ರಭಸಕ್ಕೆ ಹತ್ತಾರು ಮನೆಗಳಿಗೆ ನೀರು ನುಗ್ಗಿದ್ದು, ಮಳೆ ನೀರನ್ನು ಹೊರ ಹಾಕಲು ನಿವಾಸಿಗಳು ಪರದಾಡಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ| ಭಾರೀ ಮಳೆಗೆ ಕಾಲುವೆಯಲ್ಲಿ ಕೊಚ್ಚಿಹೋಯಿತು ಎರಡು ಕಾರು

Bengaluru Rain 1 1

ಭಾರೀ ಮಳೆ ಸುರಿದ ಪರಿಣಾಮ ಚಿಕ್ಕಬೊಮ್ಮಸಂದ್ರದ ಅಂಬೇಡ್ಕರ್ ನಗರ ಜಲಾವೃತಗೊಂಡಿದೆ. 60ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಪುಟ್ಟಪುಟ್ಟ ಮಕ್ಕಳನ್ನು ಎತ್ತಿಕೊಂಡು ನಿವಾಸಿಗಳು ಪರದಾಡುವಂತಾಗಿದೆ. ಮನೆಯಲ್ಲಿದ್ದ ಆಹಾರ ಸಾಮಾಗ್ರಿಗಳು ಮಳೆ ನೀರಿಗೆ ಕೊಚ್ಚಿಹೋಗಿದೆ. ಅಲ್ಲದೇ ವರುಣಾರ್ಭಟಕ್ಕೆ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಮತ್ತೆ ಮುಳುಗಡೆಯಾಗಿದೆ. ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದ್ದು, ಮಳೆ ನೀರಿಗೆ ಬೈಕ್‌ಗಳು ಅರ್ಧ ಮುಳುಗಿವೆ. ಇದನ್ನೂ ಓದಿ: ಪ್ರದೀಪ್ ಈಶ್ವರ್‌ಗೆ ಸಂತೆಯಲ್ಲಿ ಒಳ್ಳೆ ಬಳೆ ಕೊಡಿಸ್ತೀನಿ – ಸಂಸದ ಸುಧಾಕರ್

ಯಲಹಂಕದ ಜುಡಿಶಿಯಲ್ ಲೇಔಟ್ ಬಳಿ ಮಳೆಗೆ ಕಾಂಪೌಂಡ್ ಕುಸಿದಿದೆ. ಜಿಕೆವಿಕೆಯ ಹಳೆಯ 100 ಅಡಿ ಕಾಂಪೌಂಡ್ ಗೋಡೆ ಕುಸಿದ ಪರಿಣಾಮ ರಸ್ತೆ ಮೇಲೆ ಗೋಡೆ ಬಿದ್ದಿದೆ. ಸದ್ಯ ರಸ್ತೆ ಮೇಲೆ ಬಿದ್ದಿರುವ ಗೋಡೆಯನ್ನು ಜೆಸಿಬಿ ಮೂಲಕ ತೆರವು ಮಾಡಲಾಗಿದೆ. ಸೋಮವಾರ ರಾತ್ರಿ ಸುರಿದ ಮಳೆಗೆ ಥಣಿಸಂದ್ರ ಫಾತಿಮಾ ಲೇಔಟ್ ಜಲಾವೃತವಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ನೀರನ್ನು ಎತ್ತಿ ಹೊರಹಾಕಲು ನಿವಾಸಿಗಳು ಹರಸಹಾಸ ಪಟ್ಟರು. ಇದೇ ಮಳೆಯ ನೀರಲ್ಲಿ ಒಂದು ಮೀನನ್ನು ಸ್ಥಳೀಯರು ಹಿಡಿದಿದ್ದಾರೆ. ಇದನ್ನೂ ಓದಿ: ರಾಜಾಸೀಟ್ ಅಭಿವೃದ್ಧಿ ಹೆಸರಿನಲ್ಲಿ ಕೋಟಿ ಕೋಟಿ ಅವ್ಯವಹಾರ‌‌‌ ಆರೋಪ – ಖುದ್ದು ಫೀಲ್ಡಿಗಿಳಿದ ಲೋಕಾಯುಕ್ತ

Bengaluru Rain 6

ಇನ್ನು ನಾಗಾವರ ಬಳಿಯ ಮ್ಯಾನ್ಪೋ ಕನ್ವೆನ್ಷನ್ ಸೆಂಟರ್ ಸಂಪೂರ್ಣ ಜಲಾವೃತವಾಗಿದೆ. ಅಂತಾರಾಷ್ಟ್ರೀಯ ಇವೆಂಟ್‌ಗಳು ನಡೆಯುವ ಈ ಹಾಲ್‌ನಲ್ಲಿ ಮೊಣಕಾಲುದ್ದ ನೀರು ತುಂಬಿಕೊಂಡಿದೆ. ಲಕ್ಷಾಂತರ ರೂ. ಮೌಲ್ಯದ ಪಿಠೋಪಕರಣಗಳು ಹಾನಿಯಾಗಿವೆ. ಮ್ಯಾನ್ಪೋ ಹಾಲ್ ಹಿಂಬದಿಯ 33 ಅಡಿಯ ರಾಜಕಾಲುವೆಗೆ ಕಾರ್ಲೆ ಗ್ರೂಪ್ ಕಂಪನಿ ತಡೆಗೋಡೆ ನಿರ್ಮಿಸಿದೆ. ಈ ಹಿನ್ನೆಲೆ 33 ಅಡಿಯ ರಾಜಕಾಲುವೆಯ ನೀರು 6 ಅಡಿ ನೀರುಗಾಲುವೆಯಲ್ಲಿ ಹರಿದು, ಮ್ಯಾನ್ಪೋ, ಮಾನ್ಯತಾ ಟೆಕ್ ಪಾರ್ಕ್‌ ಪ್ರದೇಶಗಳು ಜಲಾವೃತವಾಗಿವೆ. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಭಾರೀ ಮಳೆ – ಪ್ರವಾಸಿ ತಾಣಗಳಿಗೆ ಬರದಂತೆ ಜನರಿಗೆ ಸೂಚನೆ

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಜಾಲಹಳ್ಳಿ ಕ್ರಾಸ್ ಮಾರ್ಗದಲ್ಲಿ ಮರ ಧರೆಗೆ ಉರುಳಿದೆ. ಅಮೃತಹಳ್ಳಿಯಲ್ಲಿ ರಸ್ತೆಗಳು ಕೆರೆಯಂತಾಗಿದೆ. ಚಿಕ್ಕಬಾಣವರದ ಮಾರುತಿನಗರ ಮತ್ತೆ ಜಲಾವೃತಗೊಂಡಿದೆ. ಇದನ್ನೂ ಓದಿ: 16 ಮಕ್ಕಳನ್ನು ಹೊಂದುವ ಬಗ್ಗೆ ಯೋಚಿಸಿ – ತಮಿಳುನಾಡು ಸಿಎಂ ಸ್ಟಾಲಿನ್‌ ಕರೆ ಕೊಟ್ಟಿದ್ದೇಕೆ?

TAGGED:bengaluruBengaluru Rainskarnatakarainweatherಕರ್ನಾಟಕಬೆಂಗಳೂರುಮಳೆಹವಾಮಾನ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
15 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
26 minutes ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
45 minutes ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
1 hour ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
1 hour ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?