Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೃಹತ್ ರೋಡ್ ಶೋ ನಡೆಸಿ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬೃಹತ್ ರೋಡ್ ಶೋ ನಡೆಸಿ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ

Bellary

ಬೃಹತ್ ರೋಡ್ ಶೋ ನಡೆಸಿ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ

Public TV
Last updated: October 24, 2024 4:39 pm
Public TV
Share
2 Min Read
Ballari Sandur Bypoll Congress Candidate E Annapurna Tukaram submits nomination 2
SHARE

 ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಇರ್ತಾರೆ – ಜಮೀರ್ ಅಹ್ಮದ್

ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ (Sandur By Election) ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ (Annapurna Tukaram) ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಸಂಡೂರಿನ ಎಪಿಎಂಸಿಯಿಂದ ತಾಲೂಕು ಪಂಚಾಯತ್‌ ಕಚೇರಿವರೆಗೂ ಬೃಹತ್ ರೋಡ್ ಶೋ ಮಾಡುವ ಮೂಲಕ ಕೈ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಶಕ್ತಿ ಪ್ರದರ್ಶನ ಮಾಡಿದರು. ರೋಡ್ ಶೋ‌ನಲ್ಲಿ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್, ಸಚಿವ ಸಂತೋಷ ಲಾಡ್, ಮಾಜಿ ಸಚಿವ ನಾಗೇಂದ್ರ, ಸಂಸದ ಈ ತುಕಾರಾಂ, ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದರು.

Ballari Sandur Bypoll Congress Candidate E Annapurna Tukaram submits nomination 3

ರೋಡ್ ಶೋ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಜಮೀರ್ ಅಹ್ಮದ್ ಜೈ ಭೀಮ್ ಎಂದು ಮಾತು ಆರಂಭಿಸಿ, ಸಿಎಂ ಸಿದ್ದರಾಮಯ್ಯ ‌ಅವರೇ ಐದು‌ ವರ್ಷ ಸಿಎಂ ಆಗಿರುತ್ತಾರೆ. ಯಾರೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಸಂವಿಧಾನ ಜಾರಿ ಆಗಿರುವುದರಿಂದ ನಾವೆಲ್ಲ ಸುಭದ್ರವಾಗಿದ್ದೇವೆ. ಸೋಲಿಲ್ಲದ ಸರದಾರ ತುಕಾರಾಂ ನಾಲ್ಕು ಬಾರಿ ಗೆದ್ದಿದ್ದಾರೆ. ಸುಮ್ಮನೆ ಗೆಲ್ಲಿಸುತ್ತಾರಾ? ಅಭಿವೃದ್ಧಿ ಕೆಲಸ ಮಾಡಿದ್ದಕ್ಕೆ ಗೆಲ್ಲಿಸಿದ್ದೀರಿ. ತುಕಾರಂ ಈ‌ ವರ್ಷದಲ್ಲಿ‌ 1,615 ಕೋಟಿ ಅನುದಾನ ತಂದಿದ್ದಾರೆ. ಸಿಎಂ ಸೇರಿ‌ 224 ಜನ ಯಾರೂ‌ ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಿಲ್ಲ. ಮಂತ್ರಿಯಾದರೂ ಪಿಯೂನ್‌ ರೀತಿ ಫೈಲ್ ಹಿಡಿದು ಟೇಬಲ್ ಟು ಟೇಬಲ್ ಓಡಾಡಿ ಕೆಲಸ ಮಾಡಿದ್ದಾರೆ ಎಂದು ಹೊಗಳಿದರು. ಇದನ್ನೂ ಓದಿ: ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ: ಹೆಚ್‌ಡಿಡಿ

ತುಕಾರಾಂ ಬೇಕು ಅಂತ ರಾಜಿನಾಮೆ ನೀಡಿಲ್ಲ. ನಾವೇ ಒತ್ತಾಯ ಮಾಡಿ ಲೋಕಸಭಾ ಚುನಾವಣೆಗೆ ನಿಲ್ಲಿಸಿದ್ದೆವು. ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆ ತಂದಿಲ್ಲ. ಇಸ್ಲಾಂ ಧರ್ಮ ಯಾವತ್ತೂ ಜಾತಿ‌ ಬೇಧ ಮಾಡಲ್ಲ. ಜನಾರ್ದನ ರೆಡ್ಡಿ ಅಪಪ್ರಚಾರ ಮಾಡುತ್ತಿದ್ದಾರೆ. ಬಳ್ಳಾರಿ ಪೂರ ಲೂಟಿ ಮಾಡಿದ್ದಾರೆ. ಅವರು ಈಗ ಜಿಲ್ಲೆಯಲ್ಲಿ ಏನೇನೋ ಮಾತಾಡಿ ತಪ್ಪು ಸಂದೇಶ ‌ನೀಡುತ್ತಿದ್ದಾರೆ ಎಂದು ಜಮೀರ್ ವಾಗ್ದಾಳಿ ನಡೆಸಿದರು.

Ballari Sandur Bypoll Congress Candidate E Annapurna Tukaram submits nomination 1

ನಾಮಪತ್ರ ಸಲ್ಲಿಕೆಗೂ ಮುನ್ನ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, 2006 ರಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಡೂರಿನಲ್ಲಿ ಗಣಿಗಾರಿಕೆ ನಡೆಯುತ್ತಿತ್ತು.
20 ವರ್ಷಕ್ಕೆ 800 ಮಿಲಿಯನ್ ಟನ್ ಅದಿರು ರಫ್ತು ಆಗಿತ್ತು. ಇದರಲ್ಲಿ ಎರಡೇ ಪರ್ಸಂಟೇಜ್ ನಾನು ತೆಗೆದುಕೊಂಡಿದ್ದರೆ 1600 ಕೋಟಿ ನನ್ನ ಮನೆಯಲ್ಲಿ ಇರುತ್ತಿತ್ತು. ಆದರೆ ನಾನು‌ ಬಡವರ ಹೊಟ್ಟೆ ಮೇಲೆ ಹೊಡಿಲಿಲ್ಲ, ಬ್ಲಾಕ್ ಮೇಲ್ ಮಾಡಿ‌ ವಸೂಲಿ ಮಾಡಲಿಲ್ಲ. ತುಕಾರಾಂ ಕೂಡ 2008 ರಿಂದ ಅದೇ ರೀತಿ ಕೆಲಸ ಮಾಡಿದ್ದಾರೆ. ಅನ್ನಪೂರ್ಣ ಅವರು ನಮ್ಮ ಫ್ಯಾಮಿಲಿಯ ಸದಸ್ಯೆ, ಇದು ನನ್ನ ಮನೆಯ ಚುನಾವಣೆ‌. ಇದೊಂದು ಬಾರಿ ಆಶಿರ್ವಾದ ಮಾಡಿ, ಧರ್ಮವನ್ನು ರಾಜಕೀಯಕ್ಕೆ ತರುವುದಿಲ್ಲ. ನಮ್ಮ ಮನೆತನವೇ ಧರ್ಮದಿಂದ ಬಂದಿದೆ ಎಂದರು.

ರಾಜಕೀಯವಾಗಿ ನಾನು ಯಾರನ್ನೂ ಟೀಕೆ ಮಾಡಿಲ್ಲ. ನನ್ನ‌ ಬಗ್ಗೆ ಸಾಕಷ್ಟು ಜನ ಟೀಕೆ‌ ಮಾಡುತ್ತಿದ್ದಾರೆ. ಅವರೆಲ್ಲರಿಗೂ ದೇವರು ಒಳ್ಳೆಯದು ಮಾಡಲಿ. ಕೇಂದ್ರದ ‌ಮಂತ್ರಿಗಳು, ರಾಜ್ಯದ ನಾಯಕರು ಬಂದು ಇಲ್ಲಿ ಸುಳ್ಳು ಹೇಳುತ್ತಿದ್ದಾರೆ. 60 ಸಾವಿರ ಕೋಟಿ ರೂ.‌ ಸಿದ್ದರಾಮಯ್ಯ ಜನರ ಮನೆಗೆ ತಲುಪಿಸುತ್ತಿದ್ದಾರೆ. ಮೋದಿ‌ ಸರ್ಕಾರ ಅದಾನಿ, ಅಂಬಾನಿ‌ ಆದಾಯ ದ್ವಿಗುಣ ಮಾಡಿದ್ದಾರೆ. ಈ‌ ಚುನಾವಣೆ ಕಾಂಗ್ರೆಸ್ ಪ್ರತಿಷ್ಠಿತ ‌ಚುನಾವಣೆ. ಒಬ್ಬ ಹೆಣ್ಣು ಮಗಳಿಗೆ ಟಿಕೆಟ್ ಸಂಡೂರಿನ ‌ಪ್ರತಿಷ್ಠೆಯ ಚುನಾವಣೆ. ಪ್ರತಿ‌ ಮನೆಯ ಹೆಣ್ಣು ಮಗಳ ಗೆಲುವು ಆಗಬೇಕು ಎಂದು ಮನವಿ ಮಾಡಿದರು.

 

TAGGED:Annapurna TukaramBallaricongressSandur By Electionಅನ್ನಪೂರ್ಣಕಾಂಗ್ರೆಸ್ಬಳ್ಳಾರಿಸಂಡೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
42 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?