Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

Bengaluru City

ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

Public TV
Last updated: October 27, 2024 7:28 pm
Public TV
Share
3 Min Read
CM Siddaramaiah And DK Shivakumar
SHARE

– 3ಎ ಯಿಂದ ಪ್ರವರ್ಗ-1ಕ್ಕೆ ಸೇರಿಸಲು ಕೂಡಲೇ ಕ್ರಮ ಕೈಗೊಳ್ಳುತ್ತೇನೆಂದ ಸಿಎಂ

ಬೆಂಗಳೂರು: ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ಕೊಟ್ಟಿದೆ. ಈ ಮೀಸಲಾತಿಗೆ ನೀವು ಬಂದರೆ ನಿಮಗೂ ಈ ಸೌಲಭ್ಯ ಸಿಗುತ್ತದೆ. ಇಲ್ಲದಿದ್ದರೇ ಜಾತಿಗಣತಿ ವರದಿ ಆಧಾರದ ಮೇಲೆ ನ್ಯಾಯ ಒದಗಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದರು.

ನಗರದ ಮೈಸೂರು ರಸ್ತೆಯ (Mysuru Road) ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ರಾಜ್ಯ ಹಳ್ಳಿ ಕಾರ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಭಾಗವಹಿಸಿದ್ದರು. ಸಮಾವೇಶದಲ್ಲಿ ಹಳ್ಳಿಕಾರ್ ಸಮುದಾಯದ ಮುಖಂಡರು ತಮ್ಮ ಸಮುದಾಯವನ್ನು 3ಎ ಯಿಂದ ಪ್ರವರ್ಗ-1ಕ್ಕೆ ಸೇರಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಸಿಎಂ, ಡಿಸಿಎಂ ಸ್ಪಂದಿಸಿದರು.ಇದನ್ನೂ ಓದಿ:ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳುವಾಗ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – 10 ಮಂದಿಗೆ ಗಾಯ

ಬಳಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, 1931ರ ಬಳಿಕ ನಾನು ಜಾತಿಗಣತಿ ವರದಿಗೆ ಆದೇಶ ಮಾಡಿದ್ದೆ. ನಿಮಗೆ ನಾವು ಜಾತಿಗಣತಿ ಆಧಾರದ ಮೇಲೆ ನ್ಯಾಯ ಒದಗಿಸುತ್ತೇವೆ. ನಿಮ್ಮನ್ನ 3ಎಗೆ ಸೇರಿಸುವುದು ಸಮಂಜಸವಲ್ಲ. ಕೇವಲ 65 ಸಾವಿರ ಜನರು ಇರುವ ಹಳ್ಳಿ ಕಾರ್ ಸಮುದಾಯದಲ್ಲಿ ಒಬ್ಬರೇ ಒಬ್ಬರು ಐಎಎಸ್, ಐಪಿಎಸ್ ಅಧಿಕಾರಿಗಳಿಲ್ಲ. ಹೀಗಾಗಿ ನಾನು ನಿಮ್ಮ ಪರವಾಗಿ ಸಹಾನುಭೂತಿಯಿಂದ ಇದ್ದೇನೆ. ಸಾಮಾಜಿಕ ನ್ಯಾಯದಿಂದ ನಾವು ಹಿಂದೆ ಬೀಳಲ್ಲ ಎಂದು ಮನವಿಗೆ ಪ್ರತಿಕ್ರಿಯಿಸಿದರು.

ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ.

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ… pic.twitter.com/YrOdjitaHp

— Siddaramaiah (@siddaramaiah) October 27, 2024

ಹಳ್ಳಿಕಾರ್ ಸಮುದಾಯ ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದೆ. ಪಶುಸಂಗೋಪನೆ ಈ ಸಮುದಾಯದ ಮೂಲ ಕುಲಕಸುಬಾಗಿದೆ. ಸಮುದಾಯಗಳಿಗೆ ವಿದ್ಯೆ, ಶಿಕ್ಷಣ ಪರಿಣಾಮಕಾರಿಯಾದ ಅಸ್ತ್ರ. ಶಿಕ್ಷಿತರಾದಾಗ ಮಾತ್ರ ತಮ್ಮ ಪಾಲನ್ನು ಪಡೆಯಲು ಸಾಧ್ಯ. ಹಳ್ಳಿಕಾರ್ ಸಮುದಾಯದಲ್ಲಿ ಐಎಎಸ್, ಐಪಿಎಸ್ ಆದವರೂ ಯಾರೂ ಇಲ್ಲ. ಇದನ್ನು ನೋಡಿದಾಗ ಶೈಕ್ಷಣಿಕವಾಗಿ ಸಮುದಾಯ ತೀರಾ ಹಿಂದುಳಿದಿದೆ. ಶೂದ್ರ ಜನಾಂಗ ಶತ ಶತಮಾನಗಳ ಕಾಲ ಅಕ್ಷರ ಸಂಸ್ಕೃತಿಯಿಂದ ಹಿಂದುಳಿದಿವೆ ಎಂದರು.

3ಎ ನಲ್ಲಿರುವ ಜನಾಂಗವನ್ನು ಪ್ರವರ್ಗ ಒಂದಕ್ಕೆ ಸೇರಿಸುವ ಪ್ರಸ್ತಾಪವಿದೆ. ಇವತ್ತು ಜಾತಿ ಜನಗಣತಿ (Caste Census) ಮಾಡುವ ಅಗತ್ಯವಿಲ್ಲ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಜನಗಣತಿ ಮಾಡಿಸಿದ್ದೆ. ಅವರು ಇತ್ತೀಚೆಗೆ ವರದಿ ಕೊಟ್ಟಿದ್ದಾರೆ. ಆ ವರದಿಯನ್ನು ಇನ್ನೂ ನಾನು ನೋಡಿಲ್ಲ. ಆ ವರದಿ ನೋಡಿದರೆ ಮಾತ್ರ ಯಾವ ಜನಾಂಗ ಸಾಮಾಜಿಕ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿದ್ದಾರೆ ಎಂದು ಗೊತ್ತಾಗುತ್ತದೆ ಎಂದು ತಿಳಿಸಿದರು.

ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್’ನಲ್ಲಿ ಇಂದು ಹಮ್ಮಿಕೊಂಡಿದ್ದ ಹಳ್ಳಿಕಾರ ಸಮುದಾಯದ ಬೃಹತ್ ಸಮಾವೇಶ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಉದ್ಘಾಟಿಸಿ, ಮಾತನಾಡಿದೆ.

ಹಳ್ಳಿಕಾರ ಸಮುದಾಯ ಗ್ರಾಮೀಣ ಪ್ರದೇಶ ಅದರಲ್ಲೂ ದನ-ಕರುಗಳೊಂದಿಗೆ ಬದುಕು ಬೆಸೆದುಕೊಂಡಿದೆ. ಐತಿಹಾಸಿಕ ಹಿನ್ನೆಲೆ ಹೊಂದಿರುವ ಈ ಸಮುದಾಯವು ಸಮಾಜಕ್ಕೆ ತನ್ನದೇ ಕೊಡುಗೆ… pic.twitter.com/tkofO1rVk2

— DK Shivakumar (@DKShivakumar) October 27, 2024

ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ಕೆ.ನಾಗರಾಜ್ ಹಳ್ಳಿಕಾರ್ ಸಮುದಾಯದ ಅಧ್ಯಕ್ಷರಲ್ಲ. ಬೆಂಗಳೂರಿನ ಅನೇಕ ನಾಯಕರನ್ನು ತಯಾರು ಮಾಡಿದ್ದಾರೆ. ಅವರನ್ನು ನಾವು ಎಂಎಲ್‌ಸಿಯಾಗಿ ಮಾಡಿದ್ದೇವು. ಆಗ ನನಗೆ ಬೇಡ ಎಂದು ಅಧಿಕಾರ ತ್ಯಾಗ ಮಾಡಿದರು. 80 ವರ್ಷ ಆದಮೇಲೆ ಈ ಸಮಾವೇಶ ನಡೆಯುತ್ತಿದೆ. ಹಳ್ಳಿಕಾರರು ಕೃಷ್ಣ ಕುಲಕ್ಕೆ ಸೇರಿದವರು. ಸಿಎಂ ನಿಮ್ಮಲ್ಲರ ಪರವಾಗಿರುವ ನಾಯಕ. ಸಮುದಾಯದ ಬೇಡಿಕೆಯ ಕುರಿತು ಪರಿಶೀಲನೆ ನಡೆಸುತ್ತೇವೆ. ನಿಮ್ಮ ಶ್ರಮ, ಸಮಾಜದ ಫಲ ಯಶಸ್ಸು ಕಾಣಬೇಕಾದರೆ ಧರ್ಮರಾಯನ ರೀತಿ ಧರ್ಮವಿರಬೇಕು. ಕೃಷ್ಣನ ರೀತಿ ತಂತ್ರವಿರಬೇಕು ಆಗ ಯಶಸ್ಸು ಗಳಿಸಲು ಸಾಧ್ಯ. ಕೃಷಿಕ, ಕಾರ್ಮಿಕ, ಶಿಕ್ಷಕ, ಸೈನಿಕ ಸಮಾಜದಲ್ಲಿ ನಾಲ್ಕು ವರ್ಗವಿದೆ. ಹಳ್ಳಿಕಾರ ಸಮುದಾಯ ಕುಲದ ಜೊತೆಗೆ ಈ ಸರ್ಕಾರವಿದೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ರವೀಂದ್ರ ಸಂಗೀತದ ಬದಲಿಗೆ ಬಂಗಾಳದಲ್ಲಿ ಬಾಂಬ್ ಸದ್ದು ಕೇಳುತ್ತಿದೆ: ದೀದಿ ವಿರುದ್ಧ ಅಮಿತ್ ಶಾ ಕಿಡಿ

TAGGED:bengaluruCaste Censuscm siddaramaiahDCM DK ShivakumarHallikarಜಾತಿ ಜನಗಣತಿಡಿಸಿಎಂ ಡಿ.ಕೆ.ಶಿವಕುಮಾರ್ಬೆಂಗಳೂರುಸಿಎಂ ಸಿದ್ದರಾಮಯ್ಯಹಳ್ಳಿಕಾರ್‌
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Nayana Motamma
Chikkamagaluru

ನಯನಾ ಮೋಟಮ್ಮಗೆ ಅಶ್ಲೀಲ ಸಂದೇಶ – ಪುಂಡರ ವಿರುದ್ಧ ಗುಡುಗಿದ ಶಾಸಕಿ

Public TV
By Public TV
20 minutes ago
Chikkaballapura 4
Chikkaballapur

ಸರ್ಕಾರಿ ಬಸ್‌ನಲ್ಲಿ ಬರೋರೇ ಇವಳ ಟಾರ್ಗೆಟ್‌; 22 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳಿ ಬಂಧನ!

Public TV
By Public TV
35 minutes ago
Farmers Protest
Chikkaballapur

ಖರೀದಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳಿಂದ ಅನ್ಯಾಯ – ಮೆಕ್ಕೆಜೋಳ ಸುರಿದು ರೈತರ ಆಕ್ರೋಶ!

Public TV
By Public TV
38 minutes ago
Gadag Lakkundi 1
Districts

ಲಕ್ಕುಂಡಿಯಲ್ಲಿ ನಿಧಿ ಪತ್ತೆ – ನಿಧಿಯ 1 ಭಾಗ ಕುಟುಂಬಕ್ಕೆ, ಮಗನಿಗೆ ದ್ವಿತೀಯ ಪಿಯುವರೆಗೆ ಉಚಿತ ಶಿಕ್ಷಣದ ಭರವಸೆ

Public TV
By Public TV
1 hour ago
drug trafficking mangaluru ccb police arrest uganda woman
Bengaluru City

ಮಂಗಳೂರಿನ ಪೆಡ್ಲರ್‌ಗಳಿಗೆ ಮಾದಕವಸ್ತು ಸಪ್ಲೈ – 4 ಕೋಟಿ ಮಾಲು ಸಮೇತ ಸಿಕ್ಕಿಬಿದ್ದ ಉಗಾಂಡ ಮಹಿಳೆ

Public TV
By Public TV
2 hours ago
Jagdeep Dhankhar
Latest

ಎರಡು ಬಾರಿ ಪ್ರಜ್ಞೆ ತಪ್ಪಿದ ಜಗದೀಪ್‌ ಧನಕರ್‌ – ಏಮ್ಸ್‌ ಆಸ್ಪತ್ರೆಗೆ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?