Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ

Districts

ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ

Public TV
Last updated: October 27, 2024 9:31 pm
Public TV
Share
3 Min Read
CP Yogeshwar 2
SHARE

– ಕಣ್ಣೀರು ಹಾಕಿ ನಾಟಕ ಮಾಡಲು ನನಗೆ ಬರಲ್ಲ ಎಂದ ಯೋಗೇಶ್ವರ್‌

ರಾಮನಗರ: ಕಣ್ಣೀರು ಹಾಕಲು ನನಗೆ ಬರಲ್ಲ. ನಾನು ಕಣ್ಣಿರು ಹಾಕಲ್ಲ. ನನಗೆ ನಾಟಕ ಮಾಡಲು ಬರಲ್ಲ ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಪರೋಕ್ಷವಾಗಿ ಹೆಚ್‌ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಕೋಡಂಬಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಸಮನ್ವಯ ಸಭೆ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ ತಾಲೂಕಿನಲ್ಲಿ ಇದು ನನ್ನ 10ನೇ ಚುನಾವಣೆ. ಈ ಉಪಚುನಾವಣೆ ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಕುಮಾರಸ್ವಾಮಿ (HD Kumaraswamy) ರಾಜಕೀಯ ಮಹತ್ವಾಕಾಂಕ್ಷೆಯಿಂದ ಬೈ ಎಲೆಕ್ಷನ್ ಬಂತು. ಎಂಎಲ್‌ಎ ಆಗಿ ಅವರು ಒಮ್ಮೆಯೂ ಕ್ಷೇತ್ರಕ್ಕೆ ಬಂದಿಲ್ಲ. ಮೊನ್ನೆ 150 ಕೆರೆ ತುಂಬಿಸಿದ್ದೇವೆ ಎನ್ನುತ್ತಿದ್ದರು. ಅವರಿಗೆ ಚನ್ನಪಟ್ಟಣದಲ್ಲಿ (Channapatna) ಎಷ್ಟು ಕೆರೆ ಇದೆ ಅಂತ ಗೊತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!

channapatna cp yogeshwar congress meet

ನಾನು, ಸುರೇಶ್ ಸೇರಿ ಒಂದು ಹೊಸ ಯೋಜನೆ ಬಗ್ಗೆ ಆಲೋಚನೆ ಮಾಡಿದ್ದೇವೆ. ಕೆಆರ್‌ಎಸ್‌ನಿಂದ ಮಾರ್ಕೋನಹಳ್ಳಿ ಡ್ಯಾಂಗೆ ನೀರು ತಂದು ಅದನ್ನು ಕಣ್ವ, ಇಗ್ಗಲೂರು ಡ್ಯಾಂಗೆ ತರಬಹುದು. ಕುಮಾರಸ್ವಾಮಿ ಎರಡು ಬಾರಿ ಗೆದ್ದರೂ ಒಂದು ಕೆರೆ ತುಂಬಿಸಲಿಲ್ಲ. ಶಿವಲಿಂಗೇಗೌಡರಿಗೆ ಅವರ ಎಲ್ಲಾ ಮರ್ಮಗಳು ಗೊತ್ತು. ಅವರ ಪ್ಲಾನ್‌ಗಳು ನಮ್ಮ ಬಹುತೇಕ ನಾಯಕರಿಗೆ ಗೊತ್ತು. ನನ್ನ ಮೇಲೆ ಅವರ ಮನೆಯವರು ಯಾಕೆ ಹೀಗೆ ಮುಗಿಬೀಳುತ್ತಿದ್ದಾರೋ ಗೊತ್ತಿಲ್ಲ. ನಾನೇನು ತಪ್ಪು ಮಾಡಿದ್ದೀನಿ? ನನ್ನ ಮೇಲೆ ಯಾಕೆ ಹೀಗೆ ಬೀಳ್ತಾರೆ? ಕುಮಾರಸ್ವಾಮಿ ಬಂದ್ರು, ಅವರ ಪತ್ನಿ ಬಂದ್ರು ಈಗ ಮಗ ಬಂದ್ರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಕ್ಫ್‌ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ

ಮೊನ್ನೆ 500 ಬಸ್ ಮಾಡಿ ಜನ ಸೇರಿಸಿ ನಾಮಪತ್ರ ಸಲ್ಲಿಕೆ ಮಾಡಿದರು. ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ಎಷ್ಟಾದ್ರೂ ಹಣ ತಂದು ಚುನಾವಣೆ ಮಾಡೋಕೆ ನಿಂತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕೇಳಿದೆ. ಈಗ ಚುನಾವಣಾ ಆಯೋಗ ಕೇಸ್ ಹಾಕಿ 96 ಬಸ್ ಸೀಜ್ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ಸಕ್ರಿಯವಾಗಿದ್ದ ಕೇರಳ ದಂಪತಿ ಮನೆಯಲ್ಲಿ ಶವವಾಗಿ ಪತ್ತೆ; ಕಾರಣ ನಿಗೂಢ

ಯಥೇಚ್ಛವಾಗಿ ಹಣ ಸುರಿದು ಚುನಾವಣೆ ಮಾಡೋದು ಕುಮಾರಸ್ವಾಮಿಗೆ ಇರುವ ಒಂದೇ ಅಸ್ತ್ರ. ನನ್ನ ಬಳಿ ಅಷ್ಟು ಹಣ ಇಲ್ಲ, ಎರಡು ಬಾರಿ ಸೋತಿದ್ದೇನೆ. ಜನರೇ ನನ್ನ ಪರವಾಗಿ ಚುನಾವಣೆ ಮಾಡುತ್ತಾರೆ. ನನ್ನ ಎಲ್ಲರೂ ಪಕ್ಷಾಂತರಿ ಎನ್ನುತ್ತಾರೆ. ಯಾಕೆ ಕಾಂಗ್ರೆಸ್ ಬಿಟ್ಟು ಹೋಗಿದ್ರಿ ಎಂದು ಕೇಳುತ್ತಾರೆ. ಅವತ್ತು ನೀರಾವರಿ ಯೋಜನೆಗಾಗಿ ಪಕ್ಷ ಬಿಟ್ಟು ಹೋಗಿದ್ದೆ. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಪಕ್ಷಾಂತರ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್‌ ಸುಪ್ರೀಂ ಲೀಡರ್‌

ಸರ್ಕಾರದಲ್ಲಿ ನಾನು ಶಾಸಕನಾಗಿ ಸೇರಿಕೊಂಡ ನಂತರ ದಿನಗಳಲ್ಲಿ ಡಿಕೆ ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದಾರೆ. ನಾನು ಡಿಕೆ ಸುರೇಶ್ ಸೇರಿಕೊಂಡು ನೀರಾವರಿ ಯೋಜನೆಗೆ ಹೆಚ್ಚು ಒತ್ತು ಕೊಡುತ್ತೇವೆ. ನಾನು ಎರಡು ಬಾರಿ ಸೋತು ಸುಣ್ಣ ಆಗಿದ್ದೇನೆ. ಹಾಗಾಗಿ ನೀವು ಈ ಬಾರಿ ನನಗೆ ಆಶೀರ್ವಾದ ಮಾಡಬೇಕು. ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

TAGGED:by electionChannapatnacongressCP Yogeshwarhd kumaraswamyjdsramanagaraಕಾಂಗ್ರೆಸ್ಚನ್ನಪಟ್ಟಣಜೆಡಿಎಸ್ರಾಮನಗರಸಿಪಿ ಯೋಗೇಶ್ವರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
3 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
3 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?