ರಾಜ್ಯದ ಹವಾಮಾನ ವರದಿ: 08-11-2024

Public TV
1 Min Read
WEATHER 1 e1679398614299

ಕ್ಷಿಣ ಕರ್ನಾಟಕ ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗಿ ಕೊಂಚ ಬಿಡುವು ನೀಡಿದ್ದ ವರುಣ ಈ ವಾರದಲ್ಲಿ ಮತ್ತೆ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ, ಹಾಸನದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಹವಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Weather

ನಗರಗಳ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 31-24
ಶಿವಮೊಗ್ಗ: 31-19
ಬೆಳಗಾವಿ: 30-18
ಮೈಸೂರು: 30-19

Weather 1

ಮಂಡ್ಯ: 31-20
ಮಡಿಕೇರಿ: 26-16
ರಾಮನಗರ: 31-20
ಹಾಸನ: 28-18
ಚಾಮರಾಜನಗರ: 30-19
ಚಿಕ್ಕಬಳ್ಳಾಪುರ: 29-19

Weather

ಕೋಲಾರ: 29-18
ತುಮಕೂರು: 29-19
ಉಡುಪಿ: 32-24
ಕಾರವಾರ: 33-24
ಚಿಕ್ಕಮಗಳೂರು: 28-17
ದಾವಣಗೆರೆ: 32-20

Weather 1

ಹುಬ್ಬಳ್ಳಿ: 31-19
ಚಿತ್ರದುರ್ಗ: 31-19
ಹಾವೇರಿ: 32-19
ಬಳ್ಳಾರಿ: 33-22
ಗದಗ: 32-19
ಕೊಪ್ಪಳ: 32-21

Weather 1

ರಾಯಚೂರು: 33-21
ಯಾದಗಿರಿ: 33-21
ವಿಜಯಪುರ: 32-19
ಬೀದರ್: 30-18
ಕಲಬುರಗಿ: 32-19
ಬಾಗಲಕೋಟೆ: 32-19

Share This Article