Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನನ್ನ ಜೀವ ಇರುವವರೆಗೂ ದರ್ಶನ್ ನನ್ನ ಮಗನೇ: ಸುಮಲತಾ

Public TV
Last updated: November 8, 2024 8:00 pm
Public TV
Share
2 Min Read
sumalatha
SHARE

ಸ್ಯಾಂಡಲ್‌ವುಡ್ ನಟಿ, ಮಾಜಿ ಸಂಸದೆ ಸುಮಲತಾ (Sumalatha) ಅವರು ದರ್ಶನ್ (Darshan) ಆರೋಗ್ಯ ಮತ್ತು ಕೊಲೆ ಕೇಸ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸುಮಲತಾ, ನಾನು ಯಾವಾಗಲೂ ದರ್ಶನ್ ಪರವಾಗಿ ಇದ್ದೇನೆ ಹೇಳಿದ್ದಾರೆ. ನನ್ನ ಜೀವ ಇರುವವರೆಗೂ ದರ್ಶನ್ ನನ್ನ ಮಗನೇ ಎಂದಿದ್ದಾರೆ. ಇದನ್ನೂ ಓದಿ:ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ಅಥಿಯಾ ಶೆಟ್ಟಿ, ಕೆ.ಎಲ್‌ ರಾಹುಲ್

sumalatha 2

ವಿಜಯಲಕ್ಷ್ಮಿ (Vijayalakshmi) ಜೊತೆ ಸಂಪರ್ಕದಲ್ಲಿದ್ದೇನೆ. ದರ್ಶನ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ದರ್ಶನ್ ಮುಂದೆ ಹಲವು ಸವಾಲುಗಳಿವೆ. ಇನ್ನೂ ಅವರಿಗೆ ಟ್ರೀಟ್‌ಮೆಂಟ್ ಬೇಕು, ಆರೋಗ್ಯ ಸರಿಪಡಿಸಿಕೊಳ್ಳಬೇಕು. ದರ್ಶನ್‌ಗೆ ಬೇಲ್ ಬಗ್ಗೆ ಲೀಗಲ್ ಚಾಲೆಂಜ್ಸ್ ಇದೆ. ಅದನ್ನೆಲ್ಲಾ ಸರಿಪಡಿಸಿಕೊಂಡು ಹೊರಗಡೆ ಬರುತ್ತಾರೆ ಎಂಬ ಆಸೆ ಇಟ್ಟುಕೊಂಡಿದ್ದೇವೆ ಎಂದರು. ನನ್ನ ನಿಲುವು ಏನು ಎಂಬುದನ್ನ ಈಗಾಗಲೇ ಸ್ಪಷ್ಟವಾಗಿ ತಿಳಿಸಿದ್ದೇನೆ. ನಮ್ಮ ಸಂಬಂಧ ಏನಿದೆ ಅದು ಇನ್ನುಂದೆಯೂ ಹಾಗೆ ಇರುತ್ತದೆ. ನನ್ನ ಲೈಫ್ ಇರುವವರೆಗೂ ದರ್ಶನ್ ನನ್ನ ಮಗನೇ. ಕೇಸ್ ಕುರಿತು ನಿಜಾಂಶ ಏನಿದೆ ಅದು ಹೊರಗೆ ಬರಬೇಕು. ನಿರಾಪರಾಧಿ ಅಂತಾ ಸಾಬೀತು ಆಗಲಿ ಎಂಬುದು ನನ್ನ ಆಸೆ. ದರ್ಶನ್ ಪರ ವಕೀಲರು ನಿಜಾಂಶವನ್ನು ಪ್ರೂವ್ ಮಾಡುತ್ತಾರೆ ಎಂಬ ನಂಬಿಕೆಯಿದೆ. ಇದೆಲ್ಲಾ ಸರಿಯಾಗಬೇಕು ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತೇನೆ ಎಂದರು.

ಈ ಕೇಸ್ ಬಗ್ಗೆ ಲೀಗಲ್ ವಿಚಾರಗಳು ನಮಗೆ ಗೊತ್ತಾಗಲ್ಲ. ಆದರೆ ವಿಜಯಲಕ್ಷ್ಮಿ ಎಲ್ಲಾ ರೀತಿಯ ಎಫರ್ಟ್ ಹಾಕುತ್ತಿದ್ದಾರೆ. ಇನ್ನೂ ದರ್ಶನ್‌ಗೆ ಬೆನ್ನು ನೋವು ತುಂಬಾ ಇದೆ. ಸರ್ಜರಿ ಮಾಡಿಸಿಕೊಳ್ಳಲು ಇಷ್ಟ ಇಲ್ಲ ಅಂತ ವಿಚಾರ ಕೇಳಿದೆ. ಸರ್ಜರಿ ಮಾಡಿಸಿದ್ರೆ ರಿಕವರಿ ಟೈಮ್ ಜಾಸ್ತಿ ಬೇಕು. ಈಗಾಗಲೇ ಶೂಟಿಂಗ್ ಕೂಡ ಅರ್ಧಕ್ಕೆ ನಿಂತಿದೆ. ಸಿನಿಮಾರಂಗ ಕೂಡ ತುಂಬಾ ನಷ್ಟ ಅನುಭವಿಸುತ್ತಿದೆ. ಹಾಗಾಗಿ ಇದೆಲ್ಲಾ ಸರಿಹೋಗಲಿ ಎಂದು ಆಶಿಸುತ್ತೇವೆ.

sumalatha

ಅಭಿಷೇಕ್ ಕೂಡ ದರ್ಶನ್‌ನ ಜೈಲಿನಲ್ಲಿ ಮಾತ್ರ ಭೇಟಿ ಮಾಡಿದ್ದಾನೆ. ಈ ಎಲ್ಲದರಿಂದ ದರ್ಶನ್ ಗೆದ್ದು ಬರಬೇಕು. ದರ್ಶನ್ ಕನ್ನಡ ಚಿತ್ರರಂಗಕ್ಕೆ ಬಿಗ್ಗೇಸ್ಟ್ ಪಿಲ್ಲರ್. ಕಳೆದ ವರ್ಷ ಅವರು ಕಾಟೇರ ಹಿಟ್ ಕೊಟ್ಟಿದ್ದಾರೆ. ಅವರು ಇಲ್ಲದೆ ನಿರ್ಮಾಪಕ ಎಲ್ಲರೂ ಗೊಂದಲದಲ್ಲಿ ಇದ್ದಾರೆ. ಇಂತಹ ನಟನಿಗೆ ಆದಂತಹ ತೊಂದರೆಯಿಂದ ಇಡೀ ಚಿತ್ರರಂಗಕ್ಕೆ ಶಿಕ್ಷೆ ಆಗುತ್ತಿದೆ. ಈ ಕೊಲೆ ಪ್ರಕರಣ ವಿಚಾರ ಎಲ್ಲರಿಗೂ ನೋವಾಗಿದೆ. ದರ್ಶನ್ ಹೇಗೆ ಅಂತ ನನಗೆ ಗೊತ್ತು. ಅವರು ಒಳ್ಳೆಯ ಗುಣಗಳು ಇರುವ ವ್ಯಕ್ತಿ. ಅವರೀಗ ನೋವು ಅನುಭವಿಸುತ್ತಿದ್ದಾರೆ. ತಾಯಿಯಾಗಿ ನಾನು ಏನು ಹೇಳಬೇಕೋ ವೈಯಕ್ತಿಕವಾಗಿ ಅವರಿಗೆ ಹೇಳುತ್ತೇನೆ. ದರ್ಶನ್ ಪರ ನಾನು ಇದ್ದೇನೆ ಎಂದು ಸುಮಲತಾ ಮಾತನಾಡಿದ್ದಾರೆ.

TAGGED:darshanRenukaswamy Murder caseSumalathaದರ್ಶನ್ರೇಣುಕಾಸ್ವಾಮಿ ಕೊಲೆ ಕೇಸ್‌ಸುಮಲತಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
6 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

air india flight
Latest

ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

Public TV
By Public TV
5 minutes ago
Haveri Fake Death Certificate
Crime

ಜೀವಂತ ತಾಯಿಯ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ಜಮೀನು ಕಬಳಿಕೆ ಹುನ್ನಾರ – ಮಗನ ಬಂಧನ

Public TV
By Public TV
10 minutes ago
Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
59 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
1 hour ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
1 hour ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?