Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಯೋಗ ಶಿಕ್ಷಕಿ ಜೀವಂತ ಸಮಾಧಿ ಕೇಸ್‌ | ಮರ್ಡರ್‌ ಮಾಡೋಕೆ 4 ಲಕ್ಷ ಸುಪಾರಿ, 1 ಲಕ್ಷ ಅಡ್ವಾನ್ಸ್ – ರಹಸ್ಯ ಸ್ಫೋಟ

Public TV
Last updated: November 9, 2024 7:02 pm
Public TV
Share
3 Min Read
Yoga Teacher 4
SHARE

ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿ ಕಿಡ್ನ್ಯಾಪ್‌ (Yoga Teacher Kidnap) ಮತ್ತು ಕೊಲೆಯತ್ನ ಜೀವಂತ ಸಮಾಧಿ ಪ್ರಕರಣದಲ್ಲಿ ನಾಲ್ವರು ಪ್ರಮುಖ ಆರೋಪಿಗಳನ್ನ ಬಂಧಿಸಿರುವ ಚಿಕ್ಕಬಳ್ಳಾಪುರ ಪೊಲೀಸರು (Chikkaballapura Police) ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತೀವ್ರ ವಿಚಾರಣೆ ಮುಂದುವರೆಸಿದ್ದಾರೆ. ವಿಚಾರಣೆ ವೇಳೆ 4 ಲಕ್ಷ ರೂಪಾಯಿಗೆ ಪ್ರಿಯಕರನ ಪತ್ನಿ ಬಿಂದು ಸುಪಾರಿ ನೀಡಿರೋದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಸುಪಾರಿಯಂತೆ ಮೊದಲು 1 ಲಕ್ಷ ರೂ. ಫೋನ್‌ಪೇ (Phone Pay) ಮೂಲಕ ಅಡ್ವಾನ್ಸ್‌ ಆಗಿ ಪಡೆದುಕೊಂಡಿದ್ದಾರೆ. 1 ಲಕ್ಷದಲ್ಲೇ ಇಷ್ಟೆಲ್ಲಾ ಕೃತ್ಯ ನಡೆಸಿದ್ದು, ಇನ್ನೂ ಯೋಗಶಿಕ್ಷಕಿಯ ಮಾಂಗಲ್ಯ ಸರ ಚಿನ್ನಾಭರಣಗಳನ್ನ ಸಹ ಆರೋಪಿಗಳು ದೋಚಿದ್ರು. ಆದ್ರೆ ಅವುಗಳನ್ನ ಸಹ ಪೊಲೀಸರು ರಿಕವರಿ ಮಾಡಿದ್ದಾರೆ. ಮಂತ್ರಾಲಯದಲ್ಲಿದ್ದ ಆರೋಪಿಗಳನ್ನ ಎಡೆಮುರಿ ಕಟ್ಟಿ ತಂದಿದ್ರು. ಇದನ್ನೂ ಓದಿ: ಕಿಡ್ನ್ಯಾಪ್‌ ಕೇಸ್‌ಗೆ ಟ್ವಿಸ್ಟ್ – ಅರೆಬೆತ್ತಲೆ ಮೈಗೆ ಸೊಪ್ಪು ಸುತ್ತಿಕೊಂಡು ಬಂದಿದ್ದ ಯೋಗ ಶಿಕ್ಷಕಿ!

Yoga teacher accused arrest

ಆರೋಪಿಗಳಿಗೆ ಖಾಕಿ ಪುಲ್ ಡ್ರಿಲ್:
ಬೆಂಗಳೂರಿನ (Bengaluru) ಯೋಗ ಶಿಕ್ಷಕಿ ಜೀವಂತ ಸಮಾಧಿ ಮಾಡಿದ್ದ ಪ್ರಕರಣದ 4 ಮಂದಿ ಆರೋಪಿಗಳಿಗೆ ಚಿಕ್ಕಬಳ್ಳಾಪುರ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಯೋಗ ಶಿಕ್ಷಕಿ ಕಿಡ್ನಾಪ್‌ಗೆ ಸುಪಾರಿ ನೀಡಿದ್ದ ಬಿಂದು ಈಗಾಗಲೇ ಜೈಲು ಸೇರಿದ್ದಾಳೆ. ಇನ್ನೂ ಕಿಡ್ನ್ಯಾಪ್‌ ಮಾಡಿದ್ದ ಪ್ರಮುಖ ಆರೋಪಿಗಳಾದ ಸತೀಶ್ ರೆಡ್ಡಿ, ನಾಗೇಂದ್ರ ರೆಡ್ಡಿ, ರಮಣಾರೆಡ್ಡಿ, ರವಿಚಂದ್ರ ನಾಲ್ಕು ಮಂದಿಯನ್ನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ಚಿಕ್ಕಬಳ್ಳಾಪುರ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಕಿಡ್‌ನ್ಯಾಪ್‌ಗೆ 3 ತಿಂಗಳ ಹಿಂದೆಯೇ ಪ್ಲ್ಯಾನ್‌:
5 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದು ಶುಕ್ರವಾರ ಮತ್ತು ಶನಿವಾರವಾದ ಇಂದು ಆರೋಪಿಗಳ ಸ್ಥಳ ಮಹಜರು ನಡೆಸಿ ಮಹತ್ವದ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಇನ್ನೂ ವಿಚಾರಣೆ ವೇಳೆ ರೋಚಕ ಅಂಶಗಳು ಬೆಳಕಿಗೆ ಬಂದಿವೆ. ಆರೋಪಿಗಳು ಯೋಗ ಶಿಕ್ಷಕಿಯ ಕಿಡ್ನಾಪ್ ಗೆ ಮೂರು ತಿಂಗಳಿಂದಲೇ ಪ್ಲ್ಯಾನ್‌ ಮಾಡಿರೋದಾಗಿ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ: ಯೋಗ ಶಿಕ್ಷಕಿ ಕಿಡ್ನ್ಯಾಪ್‌ ಕೇಸ್: ಘಟನೆ ಬಳಿಕ ಟೆಂಪಲ್ ರನ್ ನಡೆಸಿದ್ದ ಆರೋಪಿಗಳು ಅರೆಸ್ಟ್

ಬಿಂದು ನೀಡಿದ ಸುಪಾರಿ ಮೇರೆಗೆ ಕಿಡ್ನಾಪರ್ ಸತೀಶ್ ರೆಡ್ಡಿ ತಾನು ಕುದುರೆ ಸವಾರಿ ಮಾಡುವಾಗ ಕೆಳಗೆ ಬಿದ್ದು ಕಾಲಿಗೆ ಗಾಯವಾಗಿದೆ. ಹಾಗಾಗಿ ನನಗೆ ಯೋಗ ಕಲಿತು ಕಾಲು ನೋವು ಸರಿ ಮಾಡಿಕೊಳ್ಳಬೇಕಿದೆ ಅಂತ ಸುಳ್ಳು ಹೇಳಿ ಯೋಗ ಶಿಕ್ಷಕಿಯ ಸಂಪರ್ಕ ಸಾಧಿಸಿದ್ದನಂತೆ, ದಿನೇ ದಿನೇ ಸಲುಗೆ ಹೆಚ್ಚಾಗಿ ಆಕೆಗೆ ಜಮೀನು ತೋರಿಸ್ತೀನಿ, ಗನ್ ಶೂಟಿಂಗ್ ಟ್ರೈನಿಂಗ ಕೊಡುವುದಾಗಿ ಹೇಳಿಕೊಂಡಿದ್ದನಂತೆ..ಆದೇ ರೀತಿ ಆಕೆಯನ್ನ ಪುಸಲಾಯಿಸಿ ಕಿಡ್ನಾಪ್ ಮಾಡಿದೀವಿ ಅಂತ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಇನ್ನೂ ಆರೋಪಿಗಳ ಕಸ್ಟಡಿ ಸೋಮವಾರಕ್ಕೆ ಅಂತ್ಯವಾಗಲಿದ್ದು ನ್ಯಾಯಾಧೀಶರ ಮುಂದೆ ಆರೋಪಿಗಳನ್ನ ಹಾಜರುಪಡಿಸುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಈ ಸರ್ಕಾರ ತೆಗೆಯೋವರೆಗೆ ಮನೆಯಲ್ಲಿ ಮಲಗಲ್ಲ – ಗುಡುಗಿದ ಗೌಡರು

ಬಿಂದು ಪತಿ ಸಂತೋಷ್ ವಿಚಾರಣೆ:
ಯೋಗ ಶಿಕ್ಷಕಿ ಕಿಡ್ನಾಪ್‌ಗೆ ಸುಪಾರಿ ನೀಡಿದ್ದ ಬಿಂದು ಪತಿ ಸಂತೋಷ್ ಕುಮಾರ್ ನನ್ನ ಚಿಕ್ಕಬಳ್ಳಾಪುರ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ಅಂದಹಾಗೆ ಯೋಗ ಶಿಕ್ಷಕಿಯ ಜೊತೆ ಸಂತೋಷ್ ಕುಮಾರ್ ಅನೈತಿಕ ಸಂಬಂಧ ಹೊಂದಿದ್ದಾರೆ ಅಂತ ಬಿಂದು 4 ಲಕ್ಷಕ್ಕೆ ಸುಪಾರಿ ನೀಡಿದ್ದಳು. ಸುಪಾರಿ ಮೇರೆಗೆ ಸತೀಶ್‌ ರೆಡ್ಡಿ ಆಕೆಯನ್ನ ಕಿಡ್ನಾಪ್ ಮಾಡಿದ್ದ. ಈ ಪ್ರಕರಣದಲ್ಲಿ ಸಂತೋಷ್ ಕುಮಾರ್ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಸಂತೋಷ್ ಕುಮಾರ್, ಯೋಗಿ ಶಿಕ್ಷಕಿಯ ಪತಿ ವಿಶ್ವನಾಥ್ ನಾನು ಒಂದೇ ಕಡೆ ಕೆಲಸ ಮಾಡುತ್ತಿದ್ದು ಸ್ನೇಹಿತರಾಗಿದ್ದೇವು. ವಿಶ್ವನಾಥ್‌ಗೆ ಅಪಘಾತವಾದ ಸಂದರ್ಭದಲ್ಲಿ ಆತನ ಬ್ಯಾಂಕ್ ಖಾತೆ ಪ್ರೀಝ್ ಆಗಿದ್ದ ಕಾರಣ ಆತನ ವಿಮೆ ಹಣ ನನ್ನ ಖಾತೆಗೆ ವರ್ಗಾಯಿಸಿದ್ರು.

ಈ ಹಣ ಕೊಟ್ಟು ತೆಗೆದುಕೊಳ್ಳುವ ವಿಚಾರದಲ್ಲಿ ವಿಶ್ವನಾಥ್ ಪತ್ನಿ ಯೋಗ ಶಿಕ್ಷಕಿ ಪರಿಚಯವಾಯಿತು. ಸಲುಗೆಯಿಂದ ಇದ್ದೇವು, ಅಂತ ತಿಳಿಸಿದ್ದಾನೆ. ಆದ್ರೆ ತನ್ನ ಹೆಂಡತಿ ಹೀಗೆ ಮಾಡುತ್ತಾಳೆಂದು ಅಂದುಕೊಂಡರಲಿಲ್ಲ ಅಂತ ಪೊಲೀಸರ ಬಳಿ ಅವಲತ್ತುಕೊಂಡಿದ್ದಾನೆ.

TAGGED:chikkaballapurChikkaballapur PolicecrimeDetective Agencypoliceyoga teacherಅರ್ಚನಾಚಿಕ್ಕಬಳ್ಳಾಪುರಯೋಗ ಶಿಕ್ಷಕಿ
Share This Article
Facebook Whatsapp Whatsapp Telegram

You Might Also Like

BR Patil 1
Bengaluru City

ಭ್ರಷ್ಟಾಚಾರ ಬಾಂಬ್‌ ಸಿಡಿಸಿದ ಶಾಸಕ ಬಿ.ಆರ್ ಪಾಟೀಲ್‌ಗೆ ಸಿಎಂ ಫುಲ್‌ ಕ್ಲಾಸ್‌

Public TV
By Public TV
3 minutes ago
Himachal Pradesh Flood 3 1
Latest

ಮೇಘಸ್ಫೋಟ | ರಣ ಪ್ರವಾಹಕ್ಕೆ ಹಲವೆಡೆ ಭೂಕುಸಿತ – 171 ರಸ್ತೆಗಳು ಹಾಳು, 150ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಜಖಂ

Public TV
By Public TV
14 minutes ago
Chalavadi Narayaswamy
Bidar

ಕಾಂಗ್ರೆಸ್‌ನವ್ರು ಗ್ಯಾರಂಟಿ ಹಣ ನೀಡದೇ ಜನರನ್ನು ಭಿಕ್ಷಕರು ಅನ್ಕೊಂಡಿದ್ದಾರೆ – ಛಲವಾದಿ

Public TV
By Public TV
28 minutes ago
BDA 2
Bengaluru City

Bengaluru | ಬಿಡಿಎ ಭರ್ಜರಿ ಕಾರ್ಯಾಚರಣೆ – 8.20 ಕೋಟಿ ಮೌಲ್ಯದ ಆಸ್ತಿ ಜಪ್ತಿ

Public TV
By Public TV
32 minutes ago
Nikhil Kumaraswamy 1
Districts

ಮುಂದೆ ರಾಮನಗರದಲ್ಲೇ ಚುನಾವಣೆಗೆ ನಿಲ್ಲುತ್ತೇನೆ – ನಿಖಿಲ್‌ ಕುಮಾರಸ್ವಾಮಿ

Public TV
By Public TV
37 minutes ago
Cyber Crime
Crime

ಸೈಬರ್‌ ಪೊಲೀಸರ ಸೋಗಿನಲ್ಲಿ ಬ್ಲ್ಯಾಕ್‌ಮೇಲ್‌ – ಖರ್ತನಾಕ್‌ ಲೇಡಿ ಸೇರಿ 7 ಲಕ್ಷ ಸುಲಿಗೆ ಮಾಡಿದ್ದ ಐವರು ಅರೆಸ್ಟ್‌

Public TV
By Public TV
41 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?