Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | 39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

Belgaum

39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

Public TV
Last updated: November 14, 2024 4:27 pm
Public TV
Share
3 Min Read
v somanna
SHARE

– ಸಿದ್ದರಾಮಯ್ಯರನ್ನು ಯಾರಾದ್ರೂ ಮುಟ್ಟೋಕೆ ಆಗುತ್ತಾ?

ಬೆಳಗಾವಿ: ಬೆಂಗಳೂರಿಗೆ ನೀಡಿದಷ್ಟು ಬೆಳಗಾವಿಗೂ (Belagavi) ಹೆಚ್ಚಿನ ಆದ್ಯತೆ ಕೊಡುತ್ತೇವೆ. ಬೆಳಗಾವಿ ಸೇರಿ ರಾಜ್ಯಾದ್ಯಂತ 39 ಸಾವಿರ ಕೋಟಿ ರೂ. ಅನುದಾನದಲ್ಲಿ ರೈಲ್ವೆ ಕಾಮಗಾರಿಗಳ (Railway Works) ಕೆಲಸ ಆರಂಭಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ (Somanna) ತಿಳಿಸಿದರು.

ಬೆಳಗಾವಿ-ಧಾರವಾಡ (Belagavi-Dharawada) ನೇರ ರೈಲ್ವೆ ಮಾರ್ಗ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ದಿ. ಸುರೇಶ್‌ ಅಂಗಡಿ (Suresh Angadi) ಅವರ ಕನಸಾಗಿದೆ. ರೈಲು ಹಳಿ ನಿರ್ಮಾಣಕ್ಕೆ ಒಟ್ಟು 888 ಎಕರೆ ಜಮೀನು ಬೇಕಾಗುತ್ತದೆ. ಬೆಳಗಾವಿ ಜಿಲ್ಲೆಯಲ್ಲಿ 660 ಎಕರೆ, ಧಾರವಾಡದಲ್ಲಿ 228 ಎಕರೆ ಜಮೀನು ಬೇಕು. 446 ಎಕರೆ ಜಮೀನನ್ನು ಮುಂದಿನ ತಿಂಗಳು ಹಸ್ತಾಂತರ ಮಾಡುವ ಬಗ್ಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ‌ ಮಾರ್ಗ ಸುಮಾರು 73 ಕಿ.ಮೀ. ವ್ಯಾಪ್ತಿ ಹೊಂದಿದ್ದು, ಧಾರವಾಡದ ಕ್ಯಾರಕೊಪ್ಪದಿಂದ ಬೆಳಗಾವಿ ದೇಸೂರದವರೆಗೆ ರೈಲು ಹಳಿ ಮಾಡುವ ಗುರಿ ಇದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಅಭಿವೃದ್ಧಿ ಮಾಡಬಹುದು. ಜಿಲ್ಲಾಧಿಕಾರಿಗಳು ಒಂದು ವರ್ಷದ ಕೆಲಸವನ್ನು ಒಂದು ತಿಂಗಳಲ್ಲಿ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?

indian railways southern railway 2

ಜನವರಿ, ಫೆಬ್ರುವರಿಯಲ್ಲಿ ಭೂಸ್ವಾಧೀನಪಡಿಸಿಕೊಂಡು ಕಾಮಗಾರಿ ಆರಂಭಿಸುತ್ತೇವೆ. ಬೆಳಗಾವಿ ಧಾರವಾಡ ರೈಲು ಮಾರ್ಗವನ್ನು 18 ರಿಂದ 20 ತಿಂಗಳಲ್ಲಿ ಕೆಲಸ ಮುಗಿಸಲಾಗುವುದು. ಜಿಲ್ಲಾಧಿಕಾರಿಗಳು ಜೊತೆ ಸೇರಿಕೊಂಡು ಕೆಲಸ ಮಾಡುವಂತೆ ನಮ್ಮ ಅಧಿಕಾರಿಗಳಿಗೆ ತಿಳಿಸುತ್ತೇನೆ. ಇನ್ನು ರಾಜ್ಯದಲ್ಲಿ 11 ಯೋಜನೆಗಳು ಬಾಕಿ ಇದ್ದವು. ಅದರಲ್ಲಿ 9 ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. 39 ಸಾವಿರ ಕೋಟಿ ಅನುದಾನ ಒದಗಿಸಿದ್ದೇವೆ. ಐವತ್ತು ವರ್ಷದಲ್ಲಿ ಆಗದೇ ಇರುವ ಕೆಲಸಗಳು ಈ ಹತ್ತು ವರ್ಷದಲ್ಲಿ ಮಾಡಿದ್ದೇವೆ ಎಂದು ಸೋಮಣ್ಣ ಸ್ಪಷ್ಟಪಡಿಸಿದರು.

ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜೊತೆಗೂ ಮಾತಾಡಿದ್ದೇನೆ. 950 ಕೋಟಿ ರೂ. ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ಜಂಟಿ ಸರ್ವೇ, ಗಡಿ ನಿಗದಿಯಾಗಿದೆ. ಸ್ಟೇಶನ್ ಗಳನ್ನು ಎಲ್ಲೆಲ್ಲಿ ನಿರ್ಮಿಸಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ. ಬೆಳಗಾವಿಯ ತಾಲೂಕಿನ ಕೆಕೆಕೊಪ್ಪ, ಬಡಾಲ ಅಂಕಲಗಿ, ನಾಗೇನಟ್ಟಿ, ನಂದಿಹಳ್ಳಿ, ಗರ್ಲಗುಂಜಿ ಸೇರಿ ಮತ್ತಿತರ ಗ್ರಾಮಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಮೀನು ತೆಗೆದುಕೊಳ್ಳುವ ಕೆಲಸ‌ ಡಿಸಿ ಮಾಡಿದ್ದಾರೆ. ಅಲ್ಲದೇ ಬೆಳಗಾವಿ ಹೃದಯ ಭಾಗದಲ್ಲಿ 11ನೇ ಕ್ರಾಸ್ ನಲ್ಲಿ‌ 6 ಆರ್‌.ಒ.ಬಿ ಮತ್ತು ಆರ್.ಯು.ಬಿ. ತೆರೆಯಲು ನಿರ್ಧರಿಸಲಾಗಿದ್ದು, ಒಟ್ಟಾರೆ ಬೆಳಗಾವಿಗೆ ಪ್ರಧಾನಿ ಮೋದಿ ದೊಡ್ಡ ಕೊಡುಗೆ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.

 

ರಾಯಚೂರು, ಯಾದಗಿರಿ, ಕುಡಚಿ ಸೇರಿ ಹಲವು ಕಡೆ ಕೆಲಸ ಆರಂಭಿಸಿದ್ದೇವೆ‌. ಯೋಜನೆಗಳನ್ನು ರೂಪಿಸಲು ಜಾಗ ಬೇಕು. ನೀವು ಜಾಗ ಕೊಟ್ಟರೆ ನಾವು ಕೆಲಸ ಮಾಡುತ್ತೇವೆ. ಜಾಗ ಸಿಗಲಿಲ್ಲ ಎಂದರೆ ಯೋಜನೆ ಯೋಜನಗೆಳಾಗಿ ಉಳಿಯುತ್ತವೆ. ಅವಶ್ಯಕತೆ ಇರುವ ಕೆಲಸಗಳಿಗೆ ಆದ್ಯತೆ ಕೊಡುತ್ತೇನೆ. ಲೋಕಾಪೂರ ರಾಮದುರ್ಗ ರೈಲು, ಸವದತ್ತಿ ಯಲ್ಲಮ್ಮಗುಡ್ಡ ರೈಲು ಯೋಜನೆ ಕುರಿತು ಪರಿಶೀಲಿಸುತ್ತೇವೆ ಎಂದರು.

ಮುಟ್ಟೋಕೆ ಆಗುತ್ತಾ?
ಸಿದ್ದರಾಮಯ್ಯರನ್ನು (Siddaramaiah) ಯಾರಾದ್ರೂ ಮುಟ್ಟೋಕೆ ಆಗುತ್ತಾ? ಯಾರಾದ್ರು ಸಿಎಂ ಅವರನ್ನು ಮುಟ್ಟಿದ್ರೆ ಪೊಲೀಸರು ಕೇಸ್ ಹಾಕುತ್ತಾರೆ ಎಂದು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ (Somanna) ವ್ಯಂಗ್ಯವಾಡಿದರು. ನನನ್ನು ಮುಟ್ಟಿದ್ರೆ ರಾಜ್ಯದ ಜನ ಸುಮ್ನೆ ಬಿಡಲ್ಲ ಎಂಬ ಸಿಎಂ ಹೇಳಿಕೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅವರು ಏನ್ ಮಾತಾಡ್ತಾರೆ ಎನ್ನುವುದು ಅವರಿಗೆ ಬಿಡುತ್ತೇನೆ. ಅವರನ್ನು ಯಾರು ಮುಟ್ಟುವುದು ಬೇಡ. ಸಾಮಾನ್ಯ ಜನರ ಭಾವನೆಗೆ ತದ್ವಿರುದ್ಧವಾಗಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ? ರಾಜ್ಯ ಸರ್ಕಾರದ ಕಾರ್ಯ ವೈಖರಿ ಸರಿಯಿಲ್ಲ ಎಂದು ದೂರಿದರು.

 

TAGGED:Belagavi-DharawadakarnatakaSomannasuresh angadiಕರ್ನಾಟಕಧಾರವಾಡಬೆಳಗಾವಿಸುರೇಶ್ ಅಂಗಡಿಸೋಮಣ್ಣ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
11 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
1 hour ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
1 hour ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?