Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಯಲ್‌ ಎಸ್ಟೇಟ್‌ ಮಾಫಿಯಾದಿಂದ ಮನನೊಂದು ದಂಪತಿ ಆತ್ಮಹತ್ಯೆ; 12 ಮಂದಿ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಿಯಲ್‌ ಎಸ್ಟೇಟ್‌ ಮಾಫಿಯಾದಿಂದ ಮನನೊಂದು ದಂಪತಿ ಆತ್ಮಹತ್ಯೆ; 12 ಮಂದಿ ವಿರುದ್ಧ FIR

Karnataka

ರಿಯಲ್‌ ಎಸ್ಟೇಟ್‌ ಮಾಫಿಯಾದಿಂದ ಮನನೊಂದು ದಂಪತಿ ಆತ್ಮಹತ್ಯೆ; 12 ಮಂದಿ ವಿರುದ್ಧ FIR

Public TV
Last updated: November 14, 2024 5:07 pm
Public TV
Share
2 Min Read
Madikeri 2 1
SHARE

– ಡೆತ್‌ನೋಟ್‌ನಲ್ಲಿದ್ದ ರಹಸ್ಯವೇನು?

ಮಡಿಕೇರಿ: ರಿಯಲ್ ಎಸ್ಟೇಟ್ ಮಾಫಿಯಾದಿಂದ‌ (Real Estate Mafia) ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೈಲಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರ್ ಕಾವಲ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಪ್ರಕರಣ ಸಂಬಂಧ 12 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Madikeri 3 1

ಕೊಡಗಿನ‌ ಕುಶಾಲನಗರದಲ್ಲಿ (Kushalnagar) ಉದ್ಯಮ ನಡೆಸುತ್ತಿದ್ದ ಮೂಲತಃ ಕೊಪ್ಪ ನಿವಾಸಿ ‌ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು. ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ ತನ್ನ ಪತ್ನಿಯನ್ನು ದೇವಸ್ಥಾನಕ್ಕೆಂದು ಹೇಳಿ ದೊಡ್ಡಹೊನ್ನೂರು ಕಾವಲ್‌ನ ಜಮೀನಿನ ಹಳೆಯ ಖಾಲಿ ಮನೆಗೆ ಕರೆತಂದಿದ್ದು ಅಲ್ಲಿ ಇಬ್ಬರೂ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: 39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

Madikeri 1

ರಿಯಲ್ ಎಸ್ಟೇಟ್ ಮಾಫಿಯಾ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಮೃತ ಸುರೇಶ್ ಆತ್ಮಹತ್ಯೆಗೆ ಕಾರಣರಾದವರ ಹೆಸರನ್ನ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಈ ಸಂಬಂಧ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ‌12 ಮಂದಿ ವಿರುದ್ಧ ಕರಣ ದಾಖಲಾಗಿದೆ. ಮೃತ ದಂಪತಿ ಮರಣೋತ್ತರ ಪರೀಕ್ಷೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಇದನ್ನೂ ಓದಿ: ಕಬ್ಬು ಬೆಲೆ ನಿಗದಿಗಾಗಿ ಹೋರಾಟ- ಸಿಎಂಗೆ ಘೇರಾವ್ ಹಾಕಲು ನಿರ್ಧರಿಸಿದ ಮುಧೋಳ ರೈತರು

ಈ‌ ನಡುವೆ ಗುರುವಾರ (ಇಂದು) ಮಧ್ಯಾಹ್ನ ಮೃತದೇಹಗಳನ್ನು ಮುಂದಿಟ್ಟು ಮೃತನ ಸಂಬಂಧಿಕರು, ಸ್ನೇಹಿತರು ಹಾಗೂ ಕುಶಾಲನಗರ, ಕೊಪ್ಪ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಶವಾಗಾರದ ಮುಂಭಾಗ ದಂಪತಿಗಳ ಸಾವಿಗೆ ಕಾರಣರಾದ ರಿಯಲ್ ಎಸ್ಟೇಟ್ ಮಾಫಿಯಾಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ ಆಗ್ರಹಿಸಿದರು. ಆರೋಪಿಗಳು ಪ್ರಭಾವ ಶಾಲಿಗಳಾಗಿದ್ದು ಹಲವರಿಗೆ ವಂಚನೆ ಎಸಗಿದ್ದಾರೆ. ಇದರಿಂದ ಅಮಾಯಕ ದಂಪತಿ ಪ್ರಾಣ ಕಳೆದುಕೊಳ್ಳುವಂತಾಗಿದೆ.‌ ಇಂತಹ ಪ್ರಕರಣಗಳು ಮರುಕಳಿಸದಂತೆ ಆರೋಪಿಗಳನ್ನು ಕೂಡಲೆ ಬಂಧಿಸಿ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಪೊಲೀಸರನ್ನು ಒತ್ತಾಯಿಸಿದರು. ಇದನ್ನೂ ಓದಿ: ಕೊಡಗಿನಲ್ಲಿ ಹೆಚ್ಚಾದ ಕಾಡು ಪ್ರಾಣಿಗಳ ಹಾವಳಿ – ಜೀವ ಭಯದಲ್ಲಿ ದಿನ ಕಳೆಯುತ್ತಿರುವ ಜನ

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮೃತ ಸುರೇಶ್ ಅವರ ಸ್ನೇಹಿತ ಕೆ.ಜಿ ಮನು, ಸುರೇಶ್ ನಡೆಸುತ್ತಿದ್ದ ವ್ಯವಹಾರದಲ್ಲಿ‌ ಕೆಲವರು ಮೂಗು ತೂರಿಸಿ ದ್ರೋಹ ಮಾಡಿದ್ದಾರೆ. ಕುಶಾಲನಗರ ಸರ್ಕಾರಿ ಡಿಗ್ರಿ‌ ಕಾಲೇಜು ಬಳಿ ಬಡಾವಣೆ ನಿರ್ಮಾಣಕ್ಕೆ ಜಾಗವೊಂದನ್ನು ಅಭಿವೃದ್ದಿಪಡಿಸುತ್ತಿದ್ದರು. ಸುರೇಶ್ ವ್ಯವಹಾರಕ್ಕೆ ಅಡ್ಡಗಾಲು ಹಾಕಿದ ರಿಯಲ್ ಎಸ್ಟೇಟ್ ಮಾಫಿಯಾದ ಕೆಲವರು ಮಾಲೀಕರಿಗೆ ಹೆಚ್ಚಿನ ಲಾಭದ ಆಮೀಷವೊಡ್ಡಿ ಆತನಿಂದ ವ್ಯವಹಾರ ಕಸಿದುಕೊಂಡಿದ್ದಾರೆ. ಇದರಿಂದ ಹೂಡಿಕೆ ಮಾಡಿದ್ದ ಹಣ ಕಳೆದುಕೊಂಡು ಇತ್ತ ಜಾಗವೂ‌ ಇಲ್ಲದೇ ಮನನೊಂದು ಕೊನೆಗೇ ಯಾವುದೇ ದಾರಿ ಕಾಣದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಕಾರಣರಾದ ಜಾಗ ಮಾಲೀಕರು ಹಾಗೂ ಸಂಬಂಧಿಸಿದವರಿಗೆ ಸೂಕ್ತ ಕಾನೂನು ಕ್ರಮ ಆಗಬೇಕಿದೆ ಎಂದು ಆಗ್ರಹಿಸಿದರು.

TAGGED:businessmaninvestmentKodagureal estateಆತ್ಮಹತ್ಯೆಕೊಡಗುರಿಯಲ್ ಎಸ್ಟೇಟ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
45 minutes ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
45 minutes ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
48 minutes ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
1 hour ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
2 hours ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?