Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಾಂಗ್ರೆಸ್ ದುರಾಡಳಿತದ ವಿರುದ್ಧ ಪ್ರತಿಭಟನೆ ನಡೀತಿದೆ: ಜನಾರ್ದನ ರೆಡ್ಡಿ

Public TV
Last updated: November 22, 2024 7:18 pm
Public TV
Share
2 Min Read
Janardhana Reddy 2
SHARE

ಕೊಪ್ಪಳ: ಕಾಂಗ್ರೆಸ್ (Congress) ದುರಾಡಳಿತದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ ಎಂದು ಶಾಸಕ ಜನಾರ್ದನ ರೆಡ್ಡಿ (G. Janardhana Reddy) ಹೇಳಿದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಬಿಜೆಪಿ (BJP) ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ವಕ್ಫ್ ಮಸೂದೆ ದುರುಪಯೋಗ ಮಾಡಿಕೊಂಡ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಾಂಗ್ರೆಸ್ (Congress) ದುರಾಡಳಿತದ ವಿರುದ್ಧ ಈ ಪ್ರತಿಭಟನೆ ನಡೆಯುತ್ತಿದೆ. ಈ ಸರ್ಕಾರ ಜಮೀರ್ ಎನ್ನುವ ‘420’ ಸಚಿವನನ್ನು ಇಟ್ಟುಕೊಂಡು ಎಲ್ಲಾ ಭೂಮಿ ವಶಪಡಿಸಿಕೊಳ್ಳಲು ತರಾತುರಿಯಲ್ಲಿ ಸಾವಿರಾರು ಎಕರೆಗೆ ವಕ್ಫ್ ಹೆಸರು ಸೇರಿಸಿದ್ದಾರೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಸಾಂಗ್ಲಿ ರಸಗೊಬ್ಬರ ಘಟಕದಲ್ಲಿ ಗ್ಯಾಸ್ ಲೀಕ್: ಮೂವರ ಸಾವು, 9 ಮಂದಿ ಆಸ್ಪತ್ರೆಗೆ ದಾಖಲು

ಚುನಾವಣೆಯಲ್ಲಿ ಹೊಡೆತ ಬೀಳುವ ಭಯದಲ್ಲಿ ಸಿಎಂ ಅವರು ಮೌಖಿಕವಾಗಿ ನೋಟಿಸ್ ಹಿಂಪಡೆಯುವ ಹೇಳಿಕೆ ನೀಡಿದ್ದಾರೆ. ಅದರಿಂದ ಏನೂ ಆಗಲ್ಲ, ಕೂಡಲೇ ಎಮರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್ ಮಾಡಿ ರದ್ದುಗೊಳಿಸಬೇಕಿತ್ತು. ಆದರೆ ಮೌಖಿಕವಾಗಿ ಹೇಳುವ ಮೂಲಕ ರೈತರ ಶಾಪಕ್ಕೆ ಗುರಿಯಾಗುತ್ತಾರೆ. ಅಹಿಂದ ಹೆಸರಲ್ಲಿ ಸಿಎಂ ಅಧಿಕಾರಕ್ಕೆ ಬಂದಿದ್ದಾರೆ. ಅವರಿಗೆ ವಿನಾಶಕಾಲಕ್ಕೆ ವಿಪರೀತ ಬುದ್ಧಿ ಬಂದಿದೆ. ಇದು ಕೇವಲ ಹೋರಾಟದ ಪ್ರಾರಂಭ. ಕೂಡಲೇ ಹಿಂಪಡೆಯದೆ ಹೋದಲ್ಲಿ ಉಗ್ರರೂಪ ಪಡೆಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಉಪಚುನಾವಣೆ ಫಲಿತಾಂಶದ ವಿಚಾರವಾಗಿ, ಸಿಎಂ ಅವರು ಚುನಾವಣಾ ಪೂರ್ವದಲ್ಲಿ 1,300 ಕೋಟಿ ರೂ. ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಾರೆ. ಈ ಮತದಾರರು ಬದಲಾಗಿದ್ದಾರೆ ಎಂದು ತಿಳಿದಿದೆ. ಒಬ್ಬ ಸಿಎಂ ಅವರು ಹಳ್ಳಿ ಹಳ್ಳಿಗೆ ಹೋಗಿ ಪ್ರಚಾರ ಮಾಡಿದ್ದಾರೆ. ಚುನಾವಣೆಯಲ್ಲಿ ಹಣದ ಹೊಳೆ ಹರಿದಿರುವುದನ್ನು ಎಲ್ಲರೂ ನೋಡಿದ್ದಾರೆ. ನಾವು ಕೇವಲ ಮೈಕ್‌ನಲ್ಲಿ ಅನೌನ್ಸ್ ಮಾಡ್ಕೊಂಡು ಪ್ರಚಾರ ಮಾಡಿದ್ದೀವಿ. ಸಿಎಂ ಅವರು ನಾಲ್ಕು ದಿನ ಸಂಡೂರಲ್ಲಿ ಇರುವುದನ್ನು ನೋಡಿದರೆ ಅವರು ಸೋಲು ಒಪ್ಕೊಂಡಿದ್ದಾರೆ ಎಂದು ಅರ್ಥ ಎಂದು ವ್ಯಂಗ್ಯವಾಡಿದರು.

ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ವಿಚಾರವಾಗಿ ಮಾತನಾಡಿ, ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂದು ಅನೇಕ ಕಾಂಗ್ರೆಸ್ ಶಾಸಕರು ಭಯಬೀತರಾಗಿದ್ದಾರೆ. ರಾಜು ಕಾಗೆ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. ಸಿಎಂ ಅವರ ಅಧಿಕಾರ ಹೋದರೆ ನನ್ನ ಅಧಿಕಾರ ಕೂಡ ಹೋಗತ್ತದೆ ಎಂದು ಶಿವರಾಜ ತಂಗಡಗಿ ಭಯದಲ್ಲಿದ್ದಾರೆ. ಸಿಎಂ ಇಡೀ ದಿನ ಗಾಬರಿಯಲ್ಲಿದ್ದಾರೆ. ಯಾವಾಗ ಇಡಿಯವರು ಬಂದು ಎತ್ತಾಕಿಕೊಂಡು ಹೋಗುತ್ತಾರೆ ಎನ್ನುವ ಭಯ ಶುರುವಾಗಿದೆ. ಇದೆ ಭಯದಲ್ಲಿಯೇ ಕಾಂಗ್ರೆಸ್‌ನ ಎಲ್ಲ ಶಾಸಕರು ಇದ್ದಾರೆ ಎಂದರು.ಇದನ್ನೂ ಓದಿ: ಬೆಂಗಳೂರು| ಹೆತ್ತ ಮಕ್ಕಳನ್ನೇ ಕೊಲೆ ಮಾಡಿದ ತಾಯಿ – ತಾನೂ ಆತ್ಮಹತ್ಯೆಗೆ ಯತ್ನ

TAGGED:bjpcongressG. Janardhana ReddyKoppalWaqf Boardಕೊಪ್ಪಳಜನಾರ್ದನ ರೆಡ್ಡಿಬಿಜೆಪಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
13 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
13 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
14 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
15 hours ago

You Might Also Like

pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
3 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
3 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
3 hours ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
3 hours ago
Nganthoi Sharma
Latest

ವಿಮಾನ ಪತನ – ಗಗನಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
4 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?