Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಅವಧಿಯಲ್ಲಿ ರೈತರಿಗೆ ವಕ್ಫ್ ನೋಟಿಸ್ ಕೊಟ್ಟವರ ವಿರುದ್ಧವೂ ಕ್ರಮ ಆಗಲಿ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ಅವಧಿಯಲ್ಲಿ ರೈತರಿಗೆ ವಕ್ಫ್ ನೋಟಿಸ್ ಕೊಟ್ಟವರ ವಿರುದ್ಧವೂ ಕ್ರಮ ಆಗಲಿ: ಆರ್.ಅಶೋಕ್

Bengaluru City

ನಮ್ಮ ಅವಧಿಯಲ್ಲಿ ರೈತರಿಗೆ ವಕ್ಫ್ ನೋಟಿಸ್ ಕೊಟ್ಟವರ ವಿರುದ್ಧವೂ ಕ್ರಮ ಆಗಲಿ: ಆರ್.ಅಶೋಕ್

Public TV
Last updated: November 25, 2024 2:35 pm
Public TV
Share
3 Min Read
R Ashok 2
SHARE

-`ಕೈ’ ನಾಯಕರು ವಕ್ಫ್ ಭೂಮಿ ಒತ್ತುವರಿ ಮಾಡಿ ಮಾರಿಕೊಂಡಿದ್ದರು ಎಂದು ಆರೋಪ

ಬೆಂಗಳೂರು: ನಮ್ಮ ಅವಧಿಯಲ್ಲಿ ರೈತರಿಗೆ ನೋಟಿಸ್ ಕೊಟ್ಟಿದ್ದ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಲಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಬಿಜೆಪಿ (BJP) ಅವಧಿಯಲ್ಲಿ ಹೆಚ್ಚು ವಕ್ಫ್ ನೋಟಿಸ್ ಕೊಟ್ಟಿದ್ದ ವಿಚಾರವಾಗಿ ಮಾತನಾಡಿ, ನಮ್ಮ ಸರ್ಕಾರದ ಅವಧಿಯಲ್ಲಿ ಅನ್ವರ್ ಮಾನ್ಪಾಡಿ ವರದಿಯನ್ನು ಆಧರಿಸಿ ನಾವು ನೋಟಿಸ್ ಕೊಟ್ಟಿದ್ದೇವು. ಈ ವರದಿಯಲ್ಲಿ ಬಹಳಷ್ಟು ಕಾಂಗ್ರೆಸ್‌ನ (Congress) ದೊಡ್ಡ ದೊಡ್ಡ ನಾಯಕರು, ಕೇಂದ್ರ, ರಾಜ್ಯಗಳ ನಾಯಕರು ವಕ್ಫ್ ಭೂಮಿ ಒತ್ತುವರಿ ಮಾಡಿಕೊಂಡು ಮಾರಾಟ ಮಾಡಿಕೊಂಡಿದ್ದರು. ಇಂಥವರಿಗೆ ನಾವು ನೋಟಿಸ್ ಕೊಟ್ಟಿರಬಹುದು. ಕಾಂಗ್ರೆಸ್‌ನವರು ವಕ್ಫ್ ಬೋರ್ಡ್‌ನಲ್ಲಿ ಅಕ್ರಮ ಆಗಿದೆ ಎಂದು ಒಪ್ಪಿಕೊಳ್ಳಲು ತಯಾರಿಲ್ಲ. ಈಗ ಇರುವ ವಿಚಾರ ಕಾಂಗ್ರೆಸ್ ರೈತರಿಗೆ ನೋಟಿಸ್ ಕೊಟ್ಟಿದ್ದಾರೆ ಎಂದರು.ಇದನ್ನೂ ಓದಿ: ಕೊನೆಗೂ ರಿಲೇಷನ್‌ಶಿಪ್‌ ಬಗ್ಗೆ ಬಾಯ್ಬಿಟ್ಟ ರಶ್ಮಿಕಾ ಮಂದಣ್ಣ

ನಮ್ಮ ಅವಧಿಯಲ್ಲಿ ತಪ್ಪಾಗಿದ್ದರೂ ಕ್ರಮ ಆಗಲಿ. ಕಾಂಗ್ರೆಸ್ ಅವಧಿಯಲ್ಲಿ ತಪ್ಪಾಗಿದ್ದರೂ ಕ್ರಮ ಆಗಲಿ. ನಾವೇನು ಅಧಿಕಾರಿಗಳ ರಕ್ಷಣೆ ಮಾಡುತ್ತಿಲ್ಲ. ನಮ್ಮ ಅವಧಿಯಲ್ಲಿ ಅಥವಾ ಕಾಂಗ್ರೆಸ್ ಅವಧಿಯಲ್ಲಿ ಅಧಿಕಾರಿಗಳು ತಪ್ಪಾಗಿ ವಕ್ಫ್ ನೋಟಿಸ್ ಕೊಟ್ಟಿದ್ದರೆ ಕ್ರಮ ಆಗಲಿ. ಈಗ ಪ್ರಶ್ನೆಯಾಗಿರುವುದು ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆದರೆ ಇದು ತಪ್ಪು. ಕಾಂಗ್ರೆಸ್ ಅವಧಿಯಲ್ಲಿ ರೈತರಿಗೆ ನೋಟಿಸ್ ಕೊಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಮಾನ್ಪಾಡಿ ವರದಿಯಲ್ಲಿ ಕಾಂಗ್ರೆಸ್ ನಾಯಕರು ಒತ್ತುವರಿ ಮಾಡಿಕೊಂಡಿದ್ದರರು. ಅದಕ್ಕೆ ನೋಟಿಸ್ ಕೊಟ್ಟಿದ್ದೇವೆ. ನಮ್ಮ ಕಾಲದಲ್ಲಿ ರೈತರಿಗೆ ನೋಟಿಸ್ ಕೊಟ್ಟಿದ್ದರೆ ಅದೂ ತಪು ಎಂದು ಕಿಡಿಕಾರಿದರು.

ಐಎಎಸ್ ಅಧಿಕಾರಿ ಕೈವಾಡಿ ಕೇಳಿ ದಿಗ್ಭ್ರಮೆ ಆಗಿದೆ:
ಮುಡಾ (MUDA) ಕಚೇರಿಯಿಂದ ಐಎಎಸ್ ಅಧಿಕಾರಿ 144 ಫೈಲುಗಳನ್ನು ತೆಗೆದುಕೊಂಡು ಹೋಗಿರುವ ವಿಚಾರವಗಿ, ಈ ವಿಚಾರ ನಮಗೆ ದಿಗ್ಭ್ರಮೆ ಮೂಡಿಸಿದೆ. ಬೈರತಿ ಸುರೇಶ್ ಅವರು ಎಷ್ಟು ಫೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ ಗೊತ್ತಿಲ್ಲ. ಅದಕ್ಕೂ ಮುಂಚೆ ಐಎಎಸ್ ಅಧಿಕಾರಿಯೊಬ್ಬರು ಮುಡಾ ಫೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ ಅಂದರೆ ರಾಜ್ಯದಲ್ಲಿ ಆಡಳಿತ ಯಾವ ಮಟ್ಟಕ್ಕೆ ಬಂದಿದೆ? ಅಧಿಕಾರಿಗಳೇ ಮುಡಾ ಅಕ್ರಮದಲ್ಲಿ ರಕ್ಷಣೆಗೆ ಮುಂದಾಗಿರುವುದು ಸರಿಯಲ್ಲ. ಈ ಪ್ರಕರಣ ಸಿಬಿಐಗೆ ತನಿಖೆಗೆ ಕೊಡಬೇಕು ಎಂದು ಆಗ್ರಹಿಸುತ್ತೇನೆ. ಮುಡಾ ಅಕ್ರಮ ಈ ರಾಜ್ಯ ಕಂಡ ದೊಡ್ಡ ಹಗರಣ. ಸಿಎಂ, ಮತ್ತವರ ಕುಟುಂಬ ಶಾಮೀಲಾಗಿದ್ದಾರೆ. 14 ಸೈಟುಗಳಷ್ಟೇ ಅಲ್ಲ ಬಡವರ ಸೈಟುಗಳನ್ನು ಕೂಡ ಲೂಟಿ ಮಾಡಲಾಗಿದೆ. ಮುಡಾದಲ್ಲಿ 3-4 ಸಾವಿರ ಕೋಟಿ ರೂ. ಅಕ್ರಮ ಆಗಿದೆ. ಐಎಎಸ್ ಅಧಿಕಾರಿಗಳು ಮಾಡಿರುವ ತಪ್ಪನ್ನು ಸರಿಪಡಿಸಲು ದಾಖಲೆ ತಿದ್ದಿರುತ್ತಾರೆ. ವೈಟ್ನರ್ ಹಾಕಿ, ದಾಖಲೆಗಳನ್ನು ಮಾಯ ಮಾಡಿರುತ್ತಾರೆ. ಇದನ್ನು ಸಿಬಿಐ ತನಿಖೆಗೆ ಒಳಪಡಿಸಿದರೆ ಆದರೆ ಇನ್ನಷ್ಟು ಹಗರಣಗಳು ಹೊರಗೆ ಬರುತ್ತದೆ ಎಂದು ತಿಳಿಸಿದರು.

ಇನ್ನೂ ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿ, ಫಲಿತಾಂಶದಿಂದ ನಮ್ಮ ಮೇಲೆ, ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಹಿಂದೆ ನಮ್ಮ ಸರ್ಕಾರ ಇದ್ದಾಗ 18 ಉಪಚುನಾವಣೆ ಗೆದ್ದಿದ್ದೇವು. ನಂತರ ಸಾರ್ವತ್ರಿಕ ಚುನಾವಣೆ ಸೋತಿದ್ದೇವು. ಈ ಫಲಿತಾಂಶ ಕಾಂಗ್ರೆಸ್ ಅಕ್ರಮಗಳಿಗೆ ಕ್ಲೀನ್‌ಚಿಟ್ ಅಲ್ಲ. ಅದೇ ಬೇರೆ ಇದೇ ಬೇರೆ, ಉಪಚುನಾವಣೆ ಸ್ಥಳೀಯ ವಿಚಾರಗಳ ಮೇಲೆ ನಡೆದಿದೆ. ಇದು ರಾಜ್ಯದ ತೀರ್ಪಲ್ಲ. ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿಲ್ಲಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂ ವೋಟುಗಳು ಬರದೇ ಸೋಲಾಯ್ತು ಎಂಬ ನಿಖಿಲ್ ಹೇಳಿಕೆ ವಿಚಾರವಾಗಿ, ನಿಖಿಲ್ ಸತ್ಯವನ್ನೇ ಹೇಳಿದ್ದಾರೆ. ಬೂತ್‌ಗಳಲ್ಲಿ ಬೆರಳೆಣಿಕೆಯಷ್ಟು ಮುಸ್ಲಿಂ ಮತಗಳು ಜೆಡಿಎಸ್‌ಗೆ ಬಂದಿದೆ. ಆ ಸಮುದಾಯ ನಿಖಿಲ್‌ನನ್ನು ಸೋಲಿಸಲು ಮತ ಹಾಕಿಲ್ಲ. ಉಳಿದ ಸಮುದಾಯಗಳೂ ಒಟ್ಟಾಗಿ ಮತ ಚಲಾಯಿಸಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಒಟ್ಟಾಗಿ ಆಗಲಿಲ್ಲ. ಇಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಉಳಿದ ಸಮುದಾಯ ಒಟ್ಟಾಗಲಿಲ್ಲ. ಮುಸ್ಲಿಂ ಸಮುದಾಯದ ಥರ ಉಳಿದ ಸಮುದಾಯಗಳೂ ನಿಖಿಲ್ ಪರ ಒಟ್ಟಾಗಿ ನಿಲ್ಲಬೇಕಿತ್ತು ಎಂದು ಹೇಳಿದರು.ಇದನ್ನೂ ಓದಿ: ಸಂಸತ್‌ ಚಳಿಗಾಲದ ಅಧಿವೇಶನ – ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮೋದಿ ಮನವಿ

TAGGED:bengalurubjpr ashokWaqf Boardಆರ್‌.ಅಶೋಕ್‌ಬಿಜೆಪಿಬೆಂಗಳೂರುವಕ್ಫ್ ಬೋರ್ಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

vidhana soudha
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Public TV
By Public TV
9 minutes ago
Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
30 minutes ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
52 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
1 hour ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?