Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕುಮಾರಸ್ವಾಮಿ ರಣಹೇಡಿ, ಮಗನನ್ನೇ ಗೆಲ್ಲಿಸೋಕೆ ಆಗಿಲ್ಲ ಅಂದ್ರೆ ಕೇಂದ್ರ ಸಚಿವನಾಗಿ ಏನು ಪ್ರಯೋಜನ?: ಸಿಪಿವೈ

Public TV
Last updated: November 25, 2024 5:59 pm
Public TV
Share
3 Min Read
CP Yogeshwar
SHARE

ರಾಮನಗರ: ಮಗನನ್ನು ಯುದ್ಧ ಭೂಮಿಗೆ ಕಳುಹಿಸಿ ನೀನು ರಣಹೇಡಿ ಆಗಿಬಿಟ್ಟೆ ಎಂದು ಕುರುಕ್ಷೇತ್ರದ ಕಥೆಯಲ್ಲಿ ಬಭ್ರುವಾಹನ ಹೇಳುತ್ತಾನಲ್ಲ. ಇವತ್ತು ಕುಮಾರಸ್ವಾಮಿಯದ್ದು (HD Kumaraswamy) ಕೂಡ ಅದೇ ಪರಿಸ್ಥಿತಿ. ತನ್ನ ಮಗನನ್ನೇ ಗೆಲ್ಲಿಸಿಕೊಂಡು ಬರಲಿಲ್ಲ ಅಂದರೆ ಕೇಂದ್ರ ಸಚಿವ ಆಗಿ ಏನು ಪ್ರಯೋಜನ ಎಂದು ಚನ್ನಪಟ್ಟಣ ನೂತನ ಶಾಸಕ ಸಿಪಿ ಯೋಗೇಶ್ವರ್ (CP Yogeshwar) ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ (JDS) ಅವರು ಸೋತು ಸುಣ್ಣ ಆಗಿದ್ದಾರೆ. ಕುಮಾರಸ್ವಾಮಿ ಬಂಡತನ, ಅವರಿಗೆ ಇದ್ರೆ ಈ ಊರು, ಬಿಟ್ಟರೆ ಇನ್ನೊಂದು ಊರು. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮಾಡಿರುವ ಅದ್ವಾನ ಸರಿಪಡಿಸಬೇಕು. ಕುಮಾರಸ್ವಾಮಿ ಏನು ಆಸಕ್ತಿ, ಕ್ರಮ ಕೈಗೊಂಡಿಲ್ಲ. ಚನ್ನಪಟ್ಟಣ ನಗರ ಸ್ವಚ್ಛ ಮಾಡುವ ಉದ್ದೇಶದಿಂದ ಎಲ್ಲಾ ನಗರಸಭಾ ಸದಸ್ಯರ ಸಭೆ ಕರೆದಿದ್ದೇನೆ. ಚನ್ನಪಟ್ಟಣ ನಗರ ಬಹಳ ದುಸ್ಥಿತಿ ಇದೆ. ಬಸ್‌ಸ್ಟ್ಯಾಂಡ್, ಕಸ, ಯುಜಿಡಿ ಸಮಸ್ಯೆ ಇದೆ. ಇವೆಲ್ಲವನ್ನೂ ಮೊದಲು ಬಗೆಹರಿಸಬೇಕು. ಇಂದು ಸಭೆ ನಡೆಸಿ ನಿರಂತರವಾಗಿ ತಾಲೂಕು ಅಭಿವೃದ್ಧಿಗೆ ಮುಂದಾಗುತ್ತೇನೆ ಎಂದರು. ಇದನ್ನೂ ಓದಿ: ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ: ಅನಿತಾ ಕುಮಾರಸ್ವಾಮಿ

HD Kumaraswamy 1

ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಕರೆತರುವ ವಿಚಾರವಾಗಿ ಪ್ರತಿಕ್ರಿಯಿಸಿ, ದೇವೇಗೌಡರ ನಾಯಕತ್ವ, ದೇವೇಗೌಡರು ಹುಟ್ಟುಹಾಕಿದ ಪಕ್ಷ ಅದು. ದೇವೇಗೌಡರಿಗೆ ವಯೋಸಹಜ ಇರುವುದರಿಂದ ಪಕ್ಷ ಮುನ್ನಡೆಸಲು ಸಾಧ್ಯ ಆಗುತ್ತಿಲ್ಲ. ಅದಕ್ಕೆ ಪರ್ಯಾಯವಾದ ನಾಯಕತ್ವ ಇಲ್ಲ. ಅದೊಂದು ಕುಟುಂಬ ಪಕ್ಷ. ಕುಮಾರಸ್ವಾಮಿ ಅವರು ಸೋತಿದ್ದಾರೆ. ಅವರ ನಾಯಕತ್ವದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸೀಟು ಪಡೆದುಕೊಂಡಿತ್ತು. ಅದೇ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 136 ಸೀಟು ಗೆದ್ದಿದ್ದಾರೆ. ಈ ಎರಡು ಹೋಲಿಕೆ ನೋಡಿದರೆ ಕುಮಾರಸ್ವಾಮಿ ನಾಯಕತ್ವ ಕ್ಷೀಣಿಸುತ್ತಿದೆ. ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೇ ಇದಕ್ಕೆ ಸಾಕ್ಷಿ ಎಂದು ಹೇಳಿದರು. ಇದನ್ನೂ ಓದಿ: ನಾವು ಯಾರಿಗೂ ಎಚ್ಚರಿಕೆ ಕೊಡದೇ ಜನಜಾಗೃತಿ ಮಾಡುವ ಕೆಲಸ ಮಾತ್ರ ಮಾಡಲಿದ್ದೇವೆ – ಅರವಿಂದ ಲಿಂಬಾವಳಿ

ಇಡೀ ಕುಟುಂಬವೇ ಹೋರಾಟ ಮಾಡಿದರೂ ಚನ್ನಪಟ್ಟಣ ಗೆಲ್ಲಲು ಸಾಧ್ಯ ಆಗಲಿಲ್ಲ. ಅವರನ್ನು ನಂಬಿರೋ ಕಾರ್ಯಕರ್ತರು, ಬಹಳ ಜನ ಶಾಸಕರು ನೊಂದಿದ್ದಾರೆ. ಏನಾದರೂ ಮನಸು ಮಾಡಿದರೆ ಅವರಿಗೆ ಬೇರೆ ಅವಕಾಶ ತಪ್ಪಿದರೆ ನೋಡಬಹುದು. ಪಕ್ಷವನ್ನೇ ಪಣಕ್ಕಿಟ್ಟು ಹೋರಾಟ ಮಾಡಿದರು. ಒಕ್ಕಲಿಗ ನಾಯಕತ್ವ ಬದಲಾವಣೆ ಆಗಬೇಕು. ಪರ್ಯಾಯವಾಗಿ ನಾಯಕತ್ವ ಹುಡುಕುತ್ತಿದ್ದಾರೆ. ಮುಂದೆ ಯಾರಿಗೆ ಅವಕಾಶ ಸಿಗುತ್ತದೆ ನೋಡೋಣ. ದೇವೆಗೌಡರ ಕುಟುಂಬದಿಂದ ಆಚೆ ಬರಬೇಕು ಅಂತಾ ಸಮುದಾಯ ತೀರ್ಮಾನ ಮಾಡಿದೆ.ಈ ಚುನಾವಣೆ ಫಲಿತಾಂಶದಿಂದಲೇ ಗೊತ್ತಾಗಿದೆ. ಅವರ ಕುಟುಂಬದಲ್ಲಿ ನಡೆದಿರುವ ಹಲವಾರು ಬೆಳವಣಿಗೆಗಳಿಂದ ಸಮುದಾಯ ಬೇಸತ್ತಿದೆ. ಆ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕರಿಗೆ ನೋವಾಗಿದೆ ಎಂಬ ಅರ್ಥದಲ್ಲಿ ಹೇಳಿದ್ದೇನೆ. ಅವಕಾಶ ಸಿಕ್ಕಿದರೆ ನೋಡೊಣ ಎಂದು ನುಡಿದರು. ಇದನ್ನೂ ಓದಿ: ಬಾಂಗ್ಲಾದಲ್ಲಿ ಈಗ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ, ಮೂವರು ಸಾವು – ಆಸ್ಪತ್ರೆಗೆ 35 ಕೋಟಿ ನಷ್ಟ

ಯೋಗೆಶ್ವರ್ ಕಾಂಗ್ರೆಸ್‌ನಲ್ಲೇ ಉಳಿಯುತ್ತಾರಾ ಎಂಬ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನಲ್ಲೇ ಇರುತ್ತೇನೆ. ನಾನು ಯಾವಾಗ ಕಾಂಗ್ರೆಸ್ ಬಿಡುತ್ತೇನೆ ಎಂದಿದ್ದೇನೆ? ಬಿಜೆಪಿ ಪಕ್ಷದಿಂದ ಆಚೆ ತಳ್ಳಲ್ಪಟ್ಟವನು ನಾನು. ನಾನೇನು ಬಿಜೆಪಿ ಬಿಟ್ಟು ಬರಲಿಲ್ಲ. ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಪಿತೂರಿಯಿಂದ ನಾನು ಆಚೆ ಬಂದಿದ್ದೇನೆ. ನಾನು ಏನು ಅಲ್ಲಿಂದ, ಇಲ್ಲಿಂದ ಹಾರೋನು ಅಲ್ಲ. ಅನಿವಾರ್ಯ, ರಾಜಕೀಯ ಸ್ಥಿತಿ ನನ್ನನ್ನು ಆ ರೀತಿ ಮಾಡಿದೆ. ನಾನು ಕೊನೆ ದಿನದವರೆಗೂ ಕಾದು ರಾಜಕೀಯ ನಿರ್ಣಯ ತೆಗೆದುಕೊಂಡಿದ್ದೇನೆ. ನಾವು ಕಟ್ಟಿದ ಮನೆಯಿಂದ ಆಚೆ ಹಾಕಿದ ಮೇಲೆ ಬೇರೆ ಮನೆ ಹುಡುಕಿಕೊಳ್ಳಬೇಕು. ನಾನು ಪಕ್ಕಾ ಕಾಂಗ್ರೆಸ್ಸಿಗ, ಪಕ್ಷ ಬಿಡಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಸಿಎಂ ಬೇರೆ ಸಮುದಾಯಗಳಿಗೆ ಸ್ಪಂದನೆ ನೀಡುತ್ತಿದ್ದಾರೆ, ನಮ್ಮ ಸಮುದಾಯಕ್ಕೆ ಸ್ಪಂದನೆ ಇಲ್ಲ- ಜಯಮೃತ್ಯುಂಜಯ ಸ್ವಾಮೀಜಿ

TAGGED:congressCP Yogeshwarhd kumaraswamyjdsramanagaraಕಾಂಗ್ರೆಸ್ಜೆಡಿಎಸ್ರಾಮನಗರಸಿಪಿ ಯೋಗೇಶ್ವರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
45 minutes ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
2 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
6 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
6 hours ago

You Might Also Like

IndiGo Flight Delhi Rain
Karnataka

ದೆಹಲಿ | ಲ್ಯಾಂಡಿಂಗ್‌ ವೇಳೆ ತೀವ್ರ ಪ್ರಕ್ಷುಬ್ಧತೆ – 38 ನಿಮಿಷ ಆಕಾಶದಲ್ಲೇ ಗಿರಕಿ ಹೊಡೆದು ಲ್ಯಾಂಡ್‌ ಆದ ಇಂಡಿಗೋ ಫ್ಲೈಟ್

Public TV
By Public TV
22 minutes ago
covid schools
Bengaluru City

ಜ್ವರ, ಕೆಮ್ಮು, ನೆಗಡಿ ಲಕ್ಷಣ ಇರೋ ಮಕ್ಕಳು ಶಾಲೆಗೆ ಹೋಗೋದು ಬೇಡ: ಶಾಲೆಗಳಿಗೆ ಸರ್ಕಾರ ಗೈಡ್‌ಲೈನ್ಸ್‌

Public TV
By Public TV
2 hours ago
Heavy Rain in Northeast states
Latest

ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ನಿಲ್ಲದ ವರುಣನ ಅಬ್ಬರ – ಮಳೆಯಾರ್ಭಟಕ್ಕೆ 30ಕ್ಕೂ ಹೆಚ್ಚು ಬಲಿ

Public TV
By Public TV
2 hours ago
Dinesh Gundu Rao 2
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

Public TV
By Public TV
2 hours ago
MI vs PBKS rain
Cricket

ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

Public TV
By Public TV
2 hours ago
V Somanna
Bidar

ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?