Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ

Public TV
Last updated: November 26, 2024 5:18 pm
Public TV
Share
3 Min Read
poor seeds copy
SHARE

– ವಿಜಯನಗರಕ್ಕೆ ಮೊದಲ ಸ್ಥಾನ

ಕೊಪ್ಪಳ: ಮುಂಗಾರು, ಹಿಂಗಾರು ಸಮಯದಲ್ಲಿ ಬಿತ್ತನೆ ಮಾಡುವ ರೈತರಿಗೆ ಕಂಪನಿಗಳು ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ನೀಡುತ್ತಿದ್ದು, ಈ ರೀತಿಯ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಕಂಡುಬಂದಿದೆ. ಈ ಪೈಕಿ ವಿಜಯನಗರ ಜಿಲ್ಲೆ ಮೊದಲ ಸ್ಥಾನದಲ್ಲಿರುವ ಅಂಶ ಬೆಳಕಿಗೆ ಬಂದಿದೆ.

ಹಿಂದುಳಿದ ಜಿಲ್ಲೆಗಳು ಎಂದು ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಜನರು ಹೆಚ್ಚಿನ ಪ್ರಮಾಣದಲ್ಲಿ ಕೃಷಿಯನ್ನು ಅವಲಂಬಿಸಿದ್ದಾರೆ. ಪ್ರತಿ ವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಮಳೆಯನ್ನು ಆಧಾರಿಸಿ ರೈತರು ಬೆಳೆ ಬೆಳೆಯಲು ಮುಂದಾಗುತ್ತಾರೆ.ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ರೈತರನ್ನು ಗುರಿ ಮಾಡಿಕೊಂಡಿರುವ ಕೆಲ ಬೀಜದ ಕಂಪನಿಗಳು ನಕಲಿ, ಕಳಪೆ ಗುಣಮಟ್ಟದ ಬೀಜಗಳನ್ನು ನೀಡಿ, ರೈತರನ್ನು ಯಾಮಾರಿಸುವ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿದೆ. ಅದನ್ನು ತಡೆಯಬೇಕು ಎನ್ನುವ ಉದ್ದೇಶದಿಂದ ಆಯಾ ಜಿಲ್ಲೆಗಳ ಕೃಷಿ ಇಲಾಖೆಯ ಕೃಷಿ ಜಾಗೃತ ದಳದ ಅಧಿಕಾರಿಗಳು ಬೀಜದ ಅಂಗಡಿಗಳ ಮೇಲೆ ದಾಳಿ ನಡೆಸಿ, ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪರೀಕ್ಷೆಗೆ ಕಳುಹಿಸಿದ ಬೀಜಗಳಲ್ಲಿ ಅಧಿಕ ಸಂಖ್ಯೆಯ ಕಳಪೆ ಗುಣಮಟ್ಟದ ಬೀಜಗಳು ಇರುವುದು ಗಮನಾರ್ಹ ವಿಷಯವಾಗಿದೆ.

7 ಜಿಲ್ಲೆಗಳಲ್ಲಿ 1,963 ಮಾದರಿಗಳ ಸಂಗ್ರಹ:
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಕಳಪೆ ಗುಣಮಟ್ಟದ ಬೀಜಗಳ ಮಾರಾಟದ ದಂಧೆ ಜೋರಾಗಿಯೇ ನಡೆಯುತ್ತಿದೆ. ನಾಟಿ ಮಾಡಿದ ಬೀಜಗಳು ಮೊಳಕೆಯಾಗದೆ ಇರುವುದು, ಬೆಳೆದಿರುವ ಬೆಳೆ ಹೂ ಬಿಡದೇ ಇರುವುದು ಹಾಗೂ ಕಾಳು ಕಟ್ಟದೆ ಇರುವ ಕಾರಣಕ್ಕೆ ಈ ಭಾಗದ ಲಕ್ಷಾಂತರ ರೈತರು ನಷ್ಟವನ್ನು ಅನುಭವಿ ಸಿದ್ದಾರೆ.

ಸಾಕಷ್ಟು ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಪ್ರಸಕ್ತ 2023-24ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳನ್ನು ಸೇರಿಕೊಂಡು ಕೃಷಿ ಜಾಗೃತ ದಳದ ಅಧಿಕಾರಿಗಳು 1,963 ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಕೇಂದ್ರಕ್ಕೆ ಗುಣಮಟ್ಟ ಪರೀಕ್ಷೆಗಾಗಿ ಕಳುಹಿಸಿ ಕೊಟ್ಟಿದ್ದಾರೆ.

ಇದರಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು 1,919 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ 63 ಕಂಪನಿಗಳ ಬೀಜಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಬಿತ್ತನೆಗೆ ಯೋಗ್ಯವಲ್ಲ ಎನ್ನುವ ಅಂಶ ತಿಳಿದುಬಂದಿದೆ. ಇನ್ನೂಳಿದ 44 ಮಾದರಿಗಳು ಅಧಿಕಾರಿಗಳು ಸರಿಯಾಗಿ ಸಂಗ್ರಹ ಮಾಡಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷಾ ಕೇಂದ್ರದಲ್ಲಿ ತಿರಸ್ಕೃತಗೊಂಡಿವೆ.

ಪರೀಕ್ಷಾ ಕೇಂದ್ರದಲ್ಲಿ ಬೀಜಗಳ ಪರೀಕ್ಷೆ ನಡೆಸಿದ ವೇಳೆ ವಿಜಯನಗರ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅಂದರೆ 30 ಕಂಪನಿಗಳ ಬೀಜಗಳು ಕಳಪೆಯಾಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಕೊಪ್ಪಳ ಜಿಲ್ಲೆಯಲ್ಲಿ 13 ಕಂಪನಿಗಳ ಬೀಜಗಳು ಕಳಪೆಯಾಗಿದ್ದು, ಎರಡನೇ ಸ್ಥಾನದಲ್ಲಿ ಇದೆ.

ಜಿಲ್ಲಾವಾರು ಬೀಜಗಳ ಸಂಗ್ರಹ:
ಕೊಪ್ಪಳ: ಒಟ್ಟು ಬೀಜಗಳು 287, ತಿರಸ್ಕೃತ ಬೀಜಗಳು 00, ಪರೀಕ್ಷಿಸಿದ ಬೀಜಗಳು 287, ಕಳಪೆ ಬೀಜ ಕಂಪನಿಗಳು 13
ರಾಯಚೂರು: ಒಟ್ಟು ಬೀಜಗಳು 242, ತಿರಸ್ಕೃತ ಬೀಜಗಳು 12, ಪರೀಕ್ಷಿಸಿದ ಬೀಜಗಳು 230, ಕಳಪೆ ಬೀಜ ಕಂಪನಿಗಳು 04
ಬಳ್ಳಾರಿ: ಒಟ್ಟು ಬೀಜಗಳು 359, ತಿರಸ್ಕೃತ ಬೀಜಗಳು 01, ಪರೀಕ್ಷಿಸಿದ ಬೀಜಗಳು 358, ಕಳಪೆ ಬೀಜ ಕಂಪನಿಗಳು 06
ವಿಜಯನಗರ: ಒಟ್ಟು ಬೀಜಗಳು 390, ತಿರಸ್ಕೃತ ಬೀಜಗಳು 08, ಪರೀಕ್ಷಿಸಿದ ಬೀಜಗಳು 382, ಕಳಪೆ ಬೀಜ ಕಂಪನಿಗಳು 30
ಕಲಬುರಗಿ: ಒಟ್ಟು ಬೀಜಗಳು 251, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 246, ಕಳಪೆ ಬೀಜ ಕಂಪನಿಗಳು 01
ಯಾದಗಿರಿ: ಒಟ್ಟು ಬೀಜಗಳು 146, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 141, ಕಳಪೆ ಬೀಜ ಕಂಪನಿಗಳು 03
ಬೀದರ್: ಒಟ್ಟು ಬೀಜಗಳು 288, ತಿರಸ್ಕೃತ ಬೀಜಗಳು 13, ಪರೀಕ್ಷಿಸಿದ ಬೀಜಗಳು 275, ಕಳಪೆ ಬೀಜ ಕಂಪನಿಗಳು 06.ಇದನ್ನೂ ಓದಿ: ರಾಮನಗರ| ಆಯುಧಪೂಜೆಯಲ್ಲಿ ರೌಡಿಶೀಟರ್‌ಗಳನ್ನು ಸನ್ಮಾನಿಸಿದ ಪೊಲೀಸರು

TAGGED:farmersKoppalPoor Quality SeedsSeeds Companyಕಲ್ಯಾಣ ಕರ್ನಾಟಕಕಳಪೆ ಬೀಜಬೀಜದ ಕಂಪನಿಗಳು
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
9 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
13 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 day ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
1 day ago

You Might Also Like

Chinnaswamy Stadium Stampede
Bengaluru City

Stampede Case | ಡಿಸಿ ನೇತೃತ್ವದ ತನಿಖೆ ಚುರುಕು – 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್, ಜೂ.11ಕ್ಕೆ ವಿಚಾರಣೆ

Public TV
By Public TV
6 minutes ago
Bakrid
Bengaluru City

ತ್ಯಾಗದ ಪ್ರತೀಕ ʻಬಕ್ರೀದ್‌ʼ

Public TV
By Public TV
31 minutes ago
vijay mallya k.l.rahul
Cricket

ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

Public TV
By Public TV
8 hours ago
BMTC bus hits metro pillar more than 10 injured in Bengaluru
Bengaluru City

ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
8 hours ago
Narendra Modi in Fintech Fest 2024
Latest

`ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಸದಾ ಕಾಡಲಿದೆ: ಮೋದಿ

Public TV
By Public TV
9 hours ago
Vijay Mallya
Cricket

‘ಎಣ್ಣೆ’ ಪ್ರಚಾರಕ್ಕಾಗಿ ಆರ್‌ಸಿಬಿ ಖರೀದಿಸಿದೆ: RCB ಬಗ್ಗೆ ವಿಜಯ್‌ ಮಲ್ಯ ಹೇಳಿದ್ದೇನು?

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?