Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಯತ್ನಾಳ್‌ ಸಹ ಜನಪ್ರಿಯ ನಾಯಕರು – ಪ್ರತಾಪ್‌ ಸಿಂಹ

Public TV
Last updated: December 1, 2024 11:15 am
Public TV
Share
2 Min Read
Patap Simha And Yatnal
SHARE

– ಬೆಳಗಾವಿಯಲ್ಲಿ ಯತ್ನಾಳ್‌ & ಟೀಮ್ ವಕ್ಫ್‌ ವಿರುದ್ಧ ಜನಜಾಗೃತಿ ಸಮಾವೇಶ

ಬೆಳಗಾವಿ: ಬೀದರ್‌ ಬಳಿಕ ಬೆಳಗಾವಿಯಲ್ಲೂ (Belagavi) ರೆಬಲ್‌ ನಾಯಕರು ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದು, ವಕ್ಫ್‌ ಬೋರ್ಡ್‌ ವಿರುದ್ಧ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದಾರೆ.

ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ (BJP) ರೆಬಲ್‌ ನಾಯಕರ ಬೃಹತ್ ಹೋರಾಟ ಹಮ್ಮಿಕೊಂಡಿದ್ದು ವಕ್ಫ್‌ ಬೋರ್ಡ್ (Waqf Board) ಭೂಕಬಳಿಕೆ ವಿರುದ್ಧ ಬೃಹತ್ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ. ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ Basanagouda Patil Yatnal), ಮಾಜಿ ಸಚಿವ ರಮೇಶ್ ನೇತೃತ್ವದಲ್ಲಿ ನಡೆಯುತ್ತಿರುವ ವಕ್ಫ್‌ ವಿರುದ್ಧ ಹೋರಾಟ ನಡೆಯುತ್ತಿದೆ. ಇದನ್ನೂ ಓದಿ: Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ

ಬೀದರ್ ಬಳಿಕ ಬೆಳಗಾವಿಯಲ್ಲೂ ವಕ್ಫ್‌ ಬೋರ್ಡ್ ವಿರುದ್ಧ ಹೋರಾಟಕ್ಕೆ ರೆಬಲ್ಸ್ ನಾಯಕರು ಅಣಿಯಾಗಿದ್ದು ಬೆಳಗಾವಿ ಚೆನ್ನಮ್ಮ ವೃತ್ತದಿಂದ ಹೋರಾಟ ಶುರುವಾಗಲಿದೆ. ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಳಿಕ ಬೆಳಿಗ್ಗೆ 10.30ಕ್ಕೆ ಸಮಾವೇಶದ ಸ್ಥಳ ಗಾಂಧಿ ಭವನದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ ಸಿಂಹ (Pratap Simha), ಜಿಎಂ ಸಿದ್ದೇಶ್ವರ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಬಿ.ಪಿ ಹರೀಶ, ಎನ್.ಆರ್ ಸಂತೋಷ್‌ ಸೇರಿ ಹಲವರು ಸಾಥ್ ಕೊಡಲಿದ್ದಾರೆ. ಇದನ್ನೂ ಓದಿ: Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ

ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ಯತ್ನಾಳ್‌ ವಕ್ಫ್‌ ಬಗ್ಗೆ ಜಾಗೃತಿ ಮೂಡಿಸಲು ಹೋರಾಟ ಮಾಡುತ್ತಿದ್ದಾರೆ. ವಿಜಯೇಂದ್ರ ಅವರು ನಮ್ಮ ರಾಜಾಧ್ಯಕ್ಷರು, ಅವರು ನ.20ರಂದು ಸುದ್ದಿಗೋಷ್ಠಿ ಮಾಡಲು ಕರೆಕೊಟ್ಟಿದ್ದರು. ಅದರಂತೆ ಎಲ್ಲಾ ಜಿಲ್ಲೆಗಳಲ್ಲಿ ಸುದ್ದಿಗೋಷ್ಠಿ ಮಾಡಿದ್ದೇವೆ. ನ.22ರಂದು ಎಲ್ಲಾ ಜಿಲ್ಲೆಯ ಡಿಸಿ ಕಚೇರಿಗಳಿಗೆ ಮುತ್ತಿಗೆ ಹಾಕಲು ಕರೆಕೊಟ್ಟಿದ್ದರು, ಅದೇ ರೀತಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದೇವೆ. ಅದೇ ರೀತಿ ಯತ್ನಾಲ್‌ ಅವರು ಬಿಜಾಪುರದಿಂದ ಹೋರಾಟ ಆರಂಭ ಮಾಡಿದ್ದರು. ಆ ಹೋರಾಟದಲ್ಲಿ ಕೇಂದ್ರ ಸಚಿವರು ಭಾಗಿಯಾದ್ರು, ಹೀಗಾಗಿ ಈ ಹೋರಾಟದಲ್ಲಿ ಅಪಸ್ವರ, ಬಣ ಹೋರಾಟ ಎಂಬುದು ಅಪ್ರಸುತ್ತ ಅಗುತ್ತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ‌ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪುವಿನದ್ದು: ವಿದೇಶಾಂಗ ಸಚಿವ ಜೈಶಂಕರ್

ಯತ್ನಾಳ್‌ ಸಹ ಜನಪ್ರಿಯ ನಾಯಕರು:
ನಿನ್ನೆ ಸಹ ನಾನು ಹೇಳಿದ್ದೆ ಅಪ್ರಸ್ತುತ ವ್ಯಕ್ತಿಗಳು, ಜನರಿಂದ ತಿರಸ್ಕೃತವಾಗಿದ್ದವರು, ಮೂಲೆ ಗುಂಪಾಗಿದ್ದವರ ಬಗ್ಗೆ ಉತ್ತರ ಕೊಡುವ ಅಗತ್ಯವಿಲ್ಲ. ಹೋರಾಟದ ದಿಕ್ಕು ತಪ್ಪಿಸುವರ ಬಗ್ಗೆ ಮಾತನಾಡುದಿಲ್ಲ. ಇಡೀ ಬಿಜೆಪಿ ವಕ್ಫ್‌ ವಿರುದ್ಧ ವಿಜಯೇಂದ್ರ-ಯತ್ನಾಳ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಇದಕ್ಕಾಗಿ ಯಾಕೆ ಅಪಸ್ವರ ಬರುತ್ತಿದೆ ನನಗೆ ಗೋತ್ತಿಲ್ಲ. ಯತ್ನಾಳ್‌ ಕೂಡ ಜನಪ್ರಿಯ ನಾಯರಾಗಿದ್ದಾರೆ. ಅವರ ನೇತೃತ್ವದಲ್ಲಿ ಹೋರಾಟ ಆರಂಭವಾಗಿದೆ. ವಕ್ಫ್‌ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತೆ ಎಂದು ಹೇಳಿದ್ದಾರೆ.

TAGGED:Basanagouda Patil YatnalbelagavibjpWaqf Disputeಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿಬೆಳಗಾವಿವಕ್ಫ್‌
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
8 minutes ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
25 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 hour ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
3 hours ago

You Might Also Like

r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
3 minutes ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
29 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
40 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
57 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
1 hour ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?