Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2ಎ ಮೀಸಲಾತಿಗಾಗಿ ಪಂಚಮಸಾಲಿಗಳ ಒತ್ತಾಯ ಸಂವಿಧಾನ ವಿರೋಧಿ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | 2ಎ ಮೀಸಲಾತಿಗಾಗಿ ಪಂಚಮಸಾಲಿಗಳ ಒತ್ತಾಯ ಸಂವಿಧಾನ ವಿರೋಧಿ: ಸಿಎಂ

Belgaum

2ಎ ಮೀಸಲಾತಿಗಾಗಿ ಪಂಚಮಸಾಲಿಗಳ ಒತ್ತಾಯ ಸಂವಿಧಾನ ವಿರೋಧಿ: ಸಿಎಂ

Public TV
Last updated: December 12, 2024 4:05 pm
Public TV
Share
2 Min Read
Siddaramaiah 8
SHARE

ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ (Panchamasali Reservation) ಸಮುದಾಯದವರು ಒತ್ತಾಯ ಮಾಡುತ್ತಿರುವುದು ಸಂವಿಧಾನ ವಿರೋಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಈ ಮೂಲಕ ಪಂಚಮಸಾಲಿಗಳಿಗೆ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಸಂದೇಶ ರವಾನೆ ಮಾಡಿದ್ದಾರೆ.

ವಿಧಾನ ಪರಿಷತ್ ಕಲಾಪದಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪವಾದ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣದ ಬಗ್ಗೆ ಉತ್ತರ ನೀಡುವ ವೇಳೆ ಸಿಎಂ ಸಿದ್ದರಾಮಯ್ಯ ಮೀಸಲಾತಿ ಸಂಬಂಧ ಉತ್ತರ ನೀಡಿದರು. ಈ ವೇಳೆ ಮಾತಾನಾಡಿದ ಸಿಎಂ, ಪಂಚಮಸಾಲಿ ಮೀಸಲಾತಿ ಸಾಧ್ಯವಿಲ್ಲ ಎಂದು ಸಂದೇಶ ಕೊಟ್ಟರು. ಇದನ್ನೂ ಓದಿ: 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ, ಬೇರೆ ರಾಜ್ಯಗಳಿಂದ ನಮ್ಮದು ಕಡಿಮೆ: ಸಿದ್ದರಾಮಯ್ಯ

ನಮ್ಮ ರಾಜ್ಯದಲ್ಲಿ 2002ರಲ್ಲಿ ಮೀಸಲಾತಿ ವಿಭಾಗ ಆಯಿತು. ಆಗ ಯಾಕೆ ಪಂಚಮಸಾಲಿ ಮೀಸಲಾತಿ ಬೇಕು ಎಂದು ಒತ್ತಾಯ ಹಾಕಲಿಲ್ಲ? 2021-22ರಲ್ಲಿ ಪಂಚಮಸಾಲಿಗಳಿಗೆ ಮೀಸಲಾತಿ ಬೇಕು ಎಂದು ಚಳುವಳಿ ಪ್ರಾರಂಭವಾಯಿತು. ಅಂದಿನ ಸರ್ಕಾರದಲ್ಲಿ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಈ ಹೋರಾಟ ಪ್ರಾರಂಭ ಮಾಡಿದ್ದು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಮನವೊಲಿಸಲು ವಯನಾಡಿಗೆ ನೂರು ಮನೆ: ಈಶ್ವರಪ್ಪ ವ್ಯಂಗ್ಯ

ಬೊಮ್ಮಾಯಿ ಸರ್ಕಾರ 2ಸಿ ಮತ್ತು 2ಡಿ ಎಂದು ಹೊಸ ಮೀಸಲಾತಿ ವ್ಯವಸ್ಥೆ ಜಾರಿ ಮಾಡಿ ಒಕ್ಕಲಿಗರಿಗೂ ಮತ್ತು ಲಿಂಗಾಯತರಿಗೂ ಮುಸ್ಲಿಮರ 4% ಮೀಸಲಾತಿ ಕಡಿತ ಮಾಡಿ ತಲಾ 2% ಮೀಸಲಾತಿ ಕೊಟ್ಟಿದ್ದರು. ಇದನ್ನ ವಿರೋಧಿಸಿ ರಾಘವೇಂದ್ರ ಎಂಬವರು ಕೋರ್ಟ್‌ನಲ್ಲಿ ಕೇಸ್ ಹಾಕಿದರು. ಆಗ ಬೊಮ್ಮಾಯಿ ಸರ್ಕಾರದಲ್ಲಿ ಅಧಿಕಾರಿಯಾಗಿದ್ದ ತುಳಿಸಿ ಮದ್ದನೇನಿ ನಾವು 2002ರಲ್ಲಿ ಆಗಿರುವ ಜಾತಿ ವಿಭಾಗಗಳ ಮೀಸಲಾತಿ ವಿಂಗಡನೆಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡೋದಿಲ್ಲ ಎಂದು ಅಫಿಡವಿಟ್ ಕೊಟ್ಟರು ಎಂದು ಸಿಎಂ ಅಫಿಡವಿಟ್ ಓದಿ ಹೇಳಿದರು. ಇದನ್ನೂ ಓದಿ: Ramanagara| ರೈಲಿಗೆ ತಲೆಕೊಟ್ಟು ಬಿ.ಇ ಪದವೀಧರ ಆತ್ಮಹತ್ಯೆ

ಬೊಮ್ಮಾಯಿ ಸರ್ಕಾರ ಮಾಡಿದ 2ಸಿ ಮತ್ತು 2ಡಿ ಯಾವ ಸಂವಿಧಾನ ಎಂದು ಗೊತ್ತಿಲ್ಲ. ಮುಸ್ಲಿಮರ 4% ಮೀಸಲಾತಿ ತೆಗೆದು ಒಕ್ಕಲಿಗ ಮತ್ತು ಲಿಂಗಾಯತರಿಗೆ ನೀಡಿದರು. ಮುಸ್ಲಿಮರ 4% ಬೊಮ್ಮಾಯಿ ಸರ್ಕಾರ ರದ್ದು ಯಾಕೆ ಮಾಡಿದರು? ಬೊಮ್ಮಾಯಿ ಸರ್ಕಾರದ 2ಸಿ ಮತ್ತು 2ಡಿ ವರ್ಗ ಮೀಸಲಾತಿ ವಿರೋಧಿಸಿ ಗುಲಾಂ ರಸೂಲ್ ಸುಪ್ರೀಂಕೋರ್ಟ್‌ಗೆ ಹೋದರು. ಅಲ್ಲಿ ಬೊಮ್ಮಾಯಿ ಸರ್ಕಾರ ಮುಂದಿನ ಆದೇಶದವರೆಗೂ 2ಸಿ ಮತ್ತು 2ಡಿ ಮೀಸಲಾತಿ ಜಾರಿ ಮಾಡಲ್ಲ ಎಂದು ಅಫಿಡವಿಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಉಕ್ಕು ಕ್ಷೇತ್ರದಲ್ಲಿ ಹಸಿರು ಕ್ರಾಂತಿ – ಪ್ರಧಾನಿ ಮೋದಿ ಕನಸು ಅನಾವರಣಗೊಳಿಸಿದ ಹೆಚ್‌ಡಿಕೆ

ಸಿಎಂ ಮಾತಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಮುಸ್ಲಿಮರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ಕೊಟ್ಟಿದ್ದು ಸರಿಯಲ್ಲ. ಪಂಚಮಸಾಲಿಗಳಿಗೆ ಮೀಸಲಾತಿ ಕೊಡಿ ಎಂದು ಪಟ್ಟು ಹಿಡಿದರು. ಈ ವೇಳೆ ಸದನದಲ್ಲಿ ಗದ್ದಲ ಗಲಾಟೆ ಆಯಿತು. ಆಡಳಿತ-ವಿಪಕ್ಷಗಳ ನಡುವೆ ಪರಸ್ಪರ ಘೋಷಣೆಗಳು ಕೂಗಿದರು. ವಿಪಕ್ಷಗಳ ನಾಯಕರು ಸದನದ ಬಾವಿಗಳಿದು ಪ್ರತಿಭಟನೆ ಮಾಡಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಮೋದಿ ಸಂಪುಟ ಅನುಮೋದನೆ

TAGGED:BelagavaiLegislative CouncilPanchamasali Reservationsiddaramaiahಪಂಚಮಸಾಲಿಬೆಳಗಾವಿಮೀಸಲಾತಿವಿಧಾನ ಪರಿಷತ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Spa 1
Bidar

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

Public TV
By Public TV
5 minutes ago
DK Shivakumar 9
Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
By Public TV
43 minutes ago
Mahashivratri Fasting Vrat
Bengaluru City

Mahashivratri 2026: ಉಪವಾಸ ವ್ರತ ಹೇಗೆ ತೆಗೆದುಕೊಳ್ಳಬೇಕು?- ಯಾವಾಗ ಉಪವಾಸ ಮುರಿಯಬೇಕು?

Public TV
By Public TV
1 hour ago
Basavaraj Bommai
Bengaluru City

ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Public TV
By Public TV
2 hours ago
kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
2 hours ago
Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?