Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾನಿಪುರಿ, ಗೋಬಿ ಮಂಚೂರಿ ಮಾರುವವರೇ ನಮಗಿಂತ ಸುಖವಾಗಿದ್ದಾರೆ: ಸರ್ಕಾರಿ ನೌಕರಿ ಬಗ್ಗೆ ತಹಸೀಲ್ದಾರ್‌ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ಪಾನಿಪುರಿ, ಗೋಬಿ ಮಂಚೂರಿ ಮಾರುವವರೇ ನಮಗಿಂತ ಸುಖವಾಗಿದ್ದಾರೆ: ಸರ್ಕಾರಿ ನೌಕರಿ ಬಗ್ಗೆ ತಹಸೀಲ್ದಾರ್‌ ಬೇಸರ

Hassan

ಪಾನಿಪುರಿ, ಗೋಬಿ ಮಂಚೂರಿ ಮಾರುವವರೇ ನಮಗಿಂತ ಸುಖವಾಗಿದ್ದಾರೆ: ಸರ್ಕಾರಿ ನೌಕರಿ ಬಗ್ಗೆ ತಹಸೀಲ್ದಾರ್‌ ಬೇಸರ

Public TV
Last updated: December 15, 2024 12:31 pm
Public TV
Share
3 Min Read
holenarasipura tahsildar
SHARE

– ಈಗ ನನಗೆ ಸರ್ಕಾರಿ ನೌಕರಿನೇ ಬೇಡ ಅನ್ನೋ ಹಾಗಾಗಿದೆ
– ಬಿಪಿ, ಶುಗರ್‌, ಕಿಡ್ನಿ ಸಮಸ್ಯೆ ಎಲ್ಲಾ ಬರ್ತಿದೆ

ಹಾಸನ: ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ನಮಗಿಂತ ಸುಖವಾಗಿ ಜೀವನ ಮಾಡ್ತಾರೆ ಎಂದು ಸರ್ಕಾರಿ ನೌಕರಿ ಬಗ್ಗೆ ಹಾಸನದ ಹೊಳೆನರಸೀಪುರ ತಹಸೀಲ್ದಾರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ತಾಲೂ ಸರ್ಕಾರಿ ನೌಕರರ ಸಂಘದ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ತಮ್ಮ ಕೆಲಸದ ಒತ್ತಡಗಳ ಬಗ್ಗೆ ಹೇಳಿಕೊಂಡಿದ್ದಾರೆ.

Gobi manchuri

ನಾನು ಒಬ್ಬ ತಹಸೀಲ್ದಾರ್. ಒಂದು ತಾಲೂಕಿನ ಆಡಳಿತದ ಮುಖ್ಯಸ್ಥನಾಗಿದ್ದೇನೆ. ಈಗ ನನಗೆ ಸರ್ಕಾರಿ ನೌಕರಿನೇ ಬೇಡ ಅನ್ನುವ ಹಾಗಾಗಿದೆ. ನನ್ನ ವೈಯುಕ್ತಿಕವಾಗಿ ಹೇಳುವುದಾದರೆ ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ನಮಗಿಂತ ಸುಖವಾಗಿ ಜೀವನ ಮಾಡ್ತಾರೆ. ಅವರಿಗೆ ಅಷ್ಟು ಸಮಾಧಾನ, ನೆಮ್ಮದಿ ಇದೆ ಎಂದು ತಿಳಿಸಿದ್ದಾರೆ.

ಪಾನಿಪುರಿ ಮಾರುವವನು ಹೆಂಡ್ತಿ ಮಕ್ಕಳ ಜೊತೆ ಕಾಲ ಕಳೆಯುತ್ತಾನೆ. ಹೆಂಡ್ತಿ, ಮಕ್ಕಳನ್ನು ಊರಿಗೆ, ಎಲ್ಲಿ ಬೇಕಾದರೂ ಕರೆದುಕೊಂಡು ಹೋಗುತ್ತಾನೆ. ದುರದೃಷ್ಟವಶಾತ್ ನಮ್ಮ ಕುಟುಂಬವನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ದೇವರ ದರ್ಶನ ಮಾಡಿಸೋಕೆ ಯೋಗ್ಯತೆಯಿಲ್ಲ ಹಾಗಾಗಿದೆ. ನಮಗೆ ಬರೀ ಒತ್ತಡ, ಒತ್ತಡ, ಒತ್ತಡ, ಒತ್ತಡ ಎಂದು ಬೇಸರ ಹೊರಹಾಕಿದ್ದಾರೆ.

ಶಾಸಕಾಂಗ ಏನು ಶಾಸನಗಳನ್ನು ಮಾಡಿಕೊಳ್ಳುತ್ತಾರೆಯೋ ಅವುಗಳನ್ನು ಕಾರ್ಯರೂಪಕ್ಕೆ ತರುವುದು ನಮ್ಮ ಕೆಲಸ. ಎಲ್ಲಾ ಇಲಾಖೆಗಳ ಸವಲತ್ತುಗಳನ್ನು ಎಲ್ಲರಿಗೂ ತಲುಪಿಸಬೇಕು. ಇತ್ತೀಚೆಗೆ ಮೊಬೈಲ್ ಬಂದಿದೆ. ಅದರಲ್ಲಿ ನಮ್ಮ ಪ್ರೋಗ್ರೆಸ್ ವೀಕ್ಷಣೆ ಮಾಡ್ತಾರೆ.‌ ಶೋಕಾಸ್ ನೋಟಿಸ್ ಕೊಡ್ತಾರೆ, ಒತ್ತಡ ಹೇರುತ್ತಾರೆ. ವರ್ಕ್ ಆಫ್ ಲೋಡ್ ಜಾರಿ ಮಾಡ್ತಾರೆ, ಖಂಡನೆ ಮಾಡ್ತಾರೆ. ಇಲಾಖೆ ವಿಚಾರಣೆ ನಡೆಸುತ್ತಾರೆ. ವಾಟ್ಸಪ್‌ ಗ್ರೂಪ್ ಮಾಡ್ತಾರೆ, ಸಂಜೆಯೊಳಗೆ ನಾವು ವರದಿ ಕೊಡಬೇಕು. ಎಷ್ಟು ಚಿತ್ರಹಿಂಸೆ ಆಗ್ತಾ ಇದೆ ಎಂದು ನೊಂದು ನುಡಿದಿದ್ದಾರೆ.

holenarasipura tahsildar 1

ಎಂಟು ತಾಲೂಕಿಗೆ ಚಾಲೆಂಜ್ ಮಾಡ್ತೀನಿ. ಹದಿನಾಲ್ಕು ಜನ ಸಿಬ್ಬಂದಿ ಉಪಯೋಗಿಸಿಕೊಂಡು ಕೆಲಸ ಮಾಡುತ್ತಿದ್ದೀನಿ. ನಮ್ಮ ವಿಲೇಜ್ ಅಕೌಂಟೆಟ್ಸ್ ಅಷ್ಟು ಗೋಳು ಹುಯ್ಕೊತಾ ಇದ್ದೀನಿ. ಇದಕ್ಕೆ ಕಾರಣ ಅವೈಜ್ಞಾನಿಕವಾಗಿ ನಮಗೆ ಟಾರ್ಗೆಟ್ ಕೊಡ್ತಾ ಇದ್ದಾರೆ. ಕಾಲಾವಕಾಶ ಕೊಟ್ಟರೆ ಕೆಲಸ ಮಾಡ್ತೇವೆ. ಇಪ್ಪತ್ತೈದು ಕೆಲಸ ಕೊಟ್ಟು ಕಡಿಮೆ ಅವಧಿ ನೀಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಇದನ್ನು ಸಮರ್ಥವಾಗಿ ಹೇಳಲು ತಾಕತ್ ಇಲ್ಲ. ಸಮರ್ಪಕವಾಗಿ ಕೆಲಸ ಕೊಡಿ ನಾವು ಮಾಡುತ್ತೇವೆ ಎಂದು ಹೇಳುವ ತಾಕತ್ ಇಲ್ಲ. ಎಷ್ಟು ನೌಕರರು ತಪ್ಪು ಮಾಡದೆ ಬಲಿಪಶು ಆಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಉಗುರಷ್ಟು ಮಾಡಿದ ತಪ್ಪಿಗೆ ಕೊಡಲಿಯಷ್ಟು ಶಿಕ್ಷೆ ನೀಡಿ ಮಟಾಶ್ ಮಾಡ್ತಾರೆ. ಏಕಾಏಕಿ ಎಫ್‌ಐಆರ್ ಮಾಡಿ ಅವರ ಮನೆ ಹಾಳು ಮಾಡ್ತಾ ಇದ್ದಾರೆ. ಏನು ತಪ್ಪು ಮಾಡಿದ್ದಾರೆ ನೋಡಲ್ಲ. ಸರ್ಕಾರಿ ನೌಕರರು ಘಾಸಿ ಆಗ್ತಾರೆ, ಅವರ ಕುಟುಂಬ ಆಘಾತಕ್ಕೆ ಒಳಗಾಗುತ್ತಾರೆ. ಸಮರ್ಪಕವಾದ ಕಾರಣ ಇಟ್ಟುಕೊಂಡು ಇಲಾಖಾ ವಿಚಾರಣೆ ಮಾಡಲಿ ಎಂದು ಸಲಹೆ ನೀಡಿದ್ದಾರೆ.

ಮೊದಲು ಶಿಕ್ಷಕ ವೃತ್ತಿಗೆ ಭಾರಿ ಗೌರವ ಇತ್ತು. ಈಗ ಶಿಕ್ಷಕ ಮಾಡಲು ಕಷ್ಟ ಅದಕ್ಕೆ ಕಾರಣ, ಆ ಮೊಟ್ಟೆ. ನನ್ನ ಹೆಂಡ್ತಿ, ನಾದಿನಿ, ಕೋಬ್ರದರ್ ಕೂಡ ಶಿಕ್ಷಕ. ಐದು ರೂಪಾಯಿ ಸ್ಪಾರ್ಸರ್ ಮೊಟ್ಟೆಗೆ ಏಳು ರೂಪಾಯಿ ಆದರೂ ಟೀಚರ್ ಕೊಡಬೇಕು. ಮೊಟ್ಟೆ ಸೈಜ್ ನೋಡಬೇಕು, ಚಿಕ್ಕಿ ಬೇರೆ. ಇಷ್ಟು ಒತ್ತಡದಲ್ಲಿ ಬೇಯುತ್ತಿದ್ದೇವೆ. ಆಧುನಿಕತೆ ಜಾಸ್ತಿ ಆದಂತೆ ತಲೆನೋವು ಕೂಡ ಜಾಸ್ತಿ ಆಗ್ತಿದೆ. ನಾಳೆಗೆ ಕೆಲಸ ಮಾಡಬೇಕು ಅಂದರೆ ಆಗಲ್ಲ. ಸರ್ಕಾರಿ ‌ನೌಕರರು ಹೈರಾಣಾಗಿ ಹೋಗಿದ್ದಾರೆ. ಬಿಪಿ, ಶುಗರ್, ಕಿಡ್ನಿ, ಲಿವರ್ ಎಲ್ಲಾ ಹೋಗಿದೆ. ಸಮರ್ಥವಾದ ರೀತಿಯಲ್ಲಿ ಹೇಳೋಣ, ಎದೆಯುಬ್ಬಿಸಿ ಮಾತನಾಡಬೇಕು. ಎಷ್ಟೇ ಮೇಲ್ಪಟ್ಟ ಅಧಿಕಾರಿಯಾದರೂ ಗೌರವಕೊಟ್ಟು ಎದೆಕೊಟ್ಟು ಮಾಡಬೇಕು. ನಮ್ಮ ಬೇಡಿಕೆಗಳನ್ನು ಗಮನಕ್ಕೆ ತರಬೇಕು ಎಂದು ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.

TAGGED:hassanHolenarasipuratahsildarತಹಸೀಲ್ದಾರ್ಹಾಸನ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Goa Car Accident 1
Crime

ಉದ್ಯಮಿಯ ಮಗನ ಶೋಕಿಗೆ ಬಿತ್ತು ಹೆಣ –  ಬೈಕ್‌ಗೆ ಮಿನಿ ಕೂಪರ್‌ ಡಿಕ್ಕಿಯಾಗಿ ಯುವತಿ ಸಾವು, ಚಾಲಕ ಅರೆಸ್ಟ್‌

Public TV
By Public TV
19 minutes ago
uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
1 hour ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
1 hour ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
1 hour ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
1 hour ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?