Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ – ಆರ್‌. ಅಶೋಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ – ಆರ್‌. ಅಶೋಕ್‌

Belgaum

ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ – ಆರ್‌. ಅಶೋಕ್‌

Public TV
Last updated: December 18, 2024 1:47 pm
Public TV
Share
2 Min Read
R Ashoka
SHARE

– ಬಾಣಂತಿಯರ ಸಾವು, ಮೆಡಿಕಲ್ ಮಾಫಿಯಾ ವಿಚಾರ ಚರ್ಚೆ
– ಸದನದಲ್ಲಿ ಗದ್ದಲ, ಕೋಲಾಹಲ

ಬೆಂಗಳೂರು/ಬೆಳಗಾವಿ: ಬಾಣಂತಿಯರ ಸಾವು (Maternal Deaths) ಕರ್ನಾಟಕವನ್ನೇ ಬೆಚ್ಚಿ ಬೀಳಿಸುವಂತಹ ಘಟನೆಯಾಗಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ. 50% ಮಹಿಳೆಯರು ಸರ್ಕಾರಿ ಆಸ್ಪತ್ರೆಗೆ ಹೋಗದೇ ಖಾಸಗಿ ಆಸ್ಪತ್ರೆಗೆ ಹೋಗ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆರೋಪಿಸಿದರು.

ವಿಧಾನಸಭೆ ಸದನದಲ್ಲಿ ಬಾಣಂತಿಯರ ಸಾವು, ಮೆಡಿಕಲ್ ಮಾಫಿಯಾ (Medical Mafia) ವಿಚಾರವಾಗಿ ಚರ್ಚೆ ನಡೆಯಿತು. ನಿಯಮ 69 ಅಡಿಯಲ್ಲಿ ನಡೆದ ಚರ್ಚೆಯಲ್ಲಿ ವಿಪಕ್ಷ ನಾಯಕ ಆರ್.‌ ಅಶೋಕ್‌ ಮಾತನಾಡಿದರು. ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ನಡುವೆ ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ

ಬಾಣಂತಿಯರ ಸಾವು ಪ್ರಕರಣ ಕರ್ನಾಟಕವನ್ನೇ ಬೆಚ್ಚಿ ಬೀಳಿಸುವ ಘಟನೆಯಾಗಿದೆ. ಬಳ್ಳಾರಿ ಮಾತ್ರವಲ್ಲ ರಾಯಚೂರು, ಬೆಳಗಾವಿ, ಚಿತ್ರದುರ್ಗದಲ್ಲೂ ಬಾಣಂತಿಯರ ಸಾವಾಗಿದೆ. ಆರೋಗ್ಯ ಇಲಾಖೆ ರೋಗ ಪೀಡಿತ ಇಲಾಖೆ ಆಗಿದೆ. ಘಟನೆ ಆದ 6 ದಿನದ ಬಳಿಕ ಸಚಿವರು ಜಿಲ್ಲೆಗೆ ಹೋಗಿದ್ದಾರೆ. ವೈದ್ಯರು ತಪ್ಪು ಒಪ್ಪಿಕೊಳ್ಳುತ್ತಿಲ್ಲ, ಡ್ರಗ್ ಕಂಟ್ರೋಲರ್‌ನನ್ನು ಬಲಿಪಶು ಮಾಡಲಾಗಿದೆ ಎಂದು ದೂರಿದರಲ್ಲದೇ ಒಂದೆಡೆ ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜೋರಾಗಿದೆ. ಆರೋಗ್ಯ ಇಲಾಖೆ ಸಕ್ರಿಯವಾಗಿ ಕೆಲಸ ಮಾಡುತ್ತಿಲ್ಲ. ವಯನಾಡ್‌ನಲ್ಲಿ ಆನೆ ತುಳಿತ ಪ್ರಕರಣಕ್ಕೆ 15 ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ನೀಡಿದ್ದರು. ಆದರೆ ಬಾಣಂತಿಯರ ಸಾವಿಗೆ 2 ಲಕ್ಷ ಪರಿಹಾರ ಕೊಡಲಾಗಿದೆ ಎಂದು ಆರೋಪಿಸಿದರು.

ಮೃತಪಟ್ಟ ಮಹಿಳೆಯರನ್ನು (ಬಾಣಂತಿಯರು) ನೋಡಿದರೆ ನೋವಾಗುತ್ತೆ. ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ. 50% ಮಹಿಳೆಯರು ಸರ್ಕಾರಿ ಆಸ್ಪತ್ರೆಗೆ ಹೋಗ್ತಿಲ್ಲ, ಖಾಸಗಿ ಆಸ್ಪತ್ರೆಗೆ ಹೋಗ್ತಿದ್ದಾರೆ ಎಂದರು. ಈ ವೇಳೆ ಅಶೋಕ್ ಮಾತಿಗೆ ಶಾಸಕ ಕೋನರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದರು. ವಿಪಕ್ಷ ನಾಯಕರಾಗಿ ಸರ್ಕಾರಿ ಆಸ್ಪತ್ರೆಗೆ ಹೋಗಬೇಡಿ ಅಂತ ಸಂದೇಶ ಕೊಡ್ತಿದ್ದೀರಾ? ಜನರಿಗೆ ಏನು ಸಂದೇಶ ಹೋಗುತ್ತೆ? ಒಳ್ಳೆಯ ಸಲಹೆ ಕೊಡಿ. ಸರ್ಕಾರ ಆಸ್ಪತ್ರೆಗಳ ಪರಿಸ್ಥಿತಿ ಉತ್ತಮಗೊಳಿಸಿದೆ, ಸರಿಯಾಗಿ ಮಾತಾಡಿ. ಸರ್ಕಾರಿ ಆಸ್ಪತ್ರೆ, ವೈದ್ಯರ ಮೇಲೆ ಕೆಟ್ಟ ಭಾವನೆ ಬರುವಂತೆ ಮಾತನಾಡಬೇಡಿ ಎಂದರು. ಈ ವೇಳೆ ಸದನದಲ್ಲಿ ಗದ್ದಲ ಕೋಲಾಹಲ ಏರ್ಪಟ್ಟಿತು.

ಮುಂದುವರಿದು ಮಾತನಾಡಿದ ಅಶೋಕ್‌, ಅವಧಿ ಮೀರಿ 6 ತಿಂಗಳು ಮುಗಿದಿರೋ ಔಷಧಗಳ ಬಳಕೆ ಆಗಿದೆ. ಇದರ ಬಗ್ಗೆ ಡ್ರಗ್ ಕಂಟ್ರೋಲ್ ಬೋರ್ಡ್ ಹೇಳಿದೆ. ಇಂತ ಔಷಧ ಬಳಸದಂತೆ ಸೂಚಿಸಿದೆ, ಒಂದು ವೇಳೆ ಪೂರೈಸಿದ್ದರೆ ಯೂಸ್ ಮಾಡಬೇಡಿ ಎಂದಿದೆ. ಹಾಗಿದ್ದರೂ ಯೂಸ್ ಮಾಡಿದ್ದು ಸರಿಯೇ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: 7 ವಾರಗಳ ಬಳಿಕ ಸರ್ಜರಿ ಮಾಡಿಸದೇ ದರ್ಶನ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್

ಇದಕ್ಕೆ ಉತ್ತರಿಸಿದ ಸಚಿವ ದಿನೇಶ್‌ ಗುಂಡೂರಾವ್‌, ನಾವು ಈ ಔಷಧವನ್ನ ಸ್ಟಾಪ್ ಮಾಡಿದ್ದೆವು. ಕಂಪನಿಯನ್ನ ಬ್ಲಾಕ್ ಲಿಸ್‌ಗೆ ಹಾಕಿದ್ದೆವು. ಅವರು ಕೋರ್ಟ್‌ಗೆ ಹೋಗಿ ಸ್ಟೇ ತಂದ್ರು, ಸೆಂಟ್ರಲ್ ಡ್ರಗ್ ಕಮೀಷನ್ ಐವಿ ದ್ರಾವಣ ಸರಿಯಿದೆ ಅಂದಿತ್ತು. ಹೀಗಾದಾಗ ನಾವೇನು ಮಾಡಬೇಕು? ಎಂದು ಅಶೋಕ್ ಆರೋಪಕ್ಕೆ ತಿರುಗೇಟು ನೀಡಿದರು.

ಮಾತು ಮುಂದುವರಿಸಿದ ಆರ್‌. ಅಶೋಕ್‌, ನಕಲಿ ಔಷಧ ಪೂರೈಸುವ ಕಂಪನಿಗಳಿಗೆ ಈ ಸದನದಿಂದ ಸ್ಟ್ರಾಂಗ್ ಸಂದೇಶ ರವಾನೆ ಆಗಬೇಕು. ಹಾಲಿ ಜಡ್ಜ್ ನೇತೃತ್ವದಲ್ಲಿ ಬಾಣಂತಿಯರ ಸಾವು ಪ್ರಕರಣದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಮಂಡ್ಯದಲ್ಲೊಂದು ದುರಂತ ಪ್ರೇಮ ಕಥೆ | ಲವರ್‌ಗಾಗಿ ನದಿಗೆ ಹಾರಿದ ಗೃಹಿಣಿ – ಪ್ರಿಯಕರ ನೇಣಿಗೆ ಶರಣು

TAGGED:Bananti's deathBelgaum SessionbjpMaternal Deaths Caser ashokಆರ್‌.ಅಶೋಕ್‌ಬಾಣಂತಿಯರ ಸಾವುಬಿಜೆಪಿಬೆಳಗಾವಿ ಅಧಿವೇಶನ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
17 minutes ago
England vs Nepal
Cricket

T20 World Cup: ಕ್ರಿಕೆಟ್‌ ಶಿಶು ನೇಪಾಳ ವಿರುದ್ಧ ಕ್ರಿಕೆಟ್‌ ಜನಕ ಇಂಗ್ಲೆಂಡ್‌ಗೆ 4 ರನ್‌ಗಳ ಜಯ

Public TV
By Public TV
34 minutes ago
Crime News husband cheats wife in hassan
Crime

ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಕೈಕೊಟ್ಟ ಪತಿ -‌ ಮಹಿಳೆಯ ರೂಮ್‌ಗೆ ನುಗ್ಗಿ ಕುಟುಂಬಸ್ಥರಿಂದ ದಾಂಧಲೆ

Public TV
By Public TV
54 minutes ago
Namma Metro Purple Line
Bengaluru City

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Public TV
By Public TV
1 hour ago
entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
1 hour ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?