Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಸತ್‌ ಭವನ ಆವರಣದಲ್ಲಿ ಹೈಡ್ರಾಮಾ – ರಾಹುಲ್‌ ತಳ್ಳಿದ್ರಿಂದ ನಾನು ಬಿದ್ದೆ ಎಂದ ಬಿಜೆಪಿ ಸಂಸದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಸತ್‌ ಭವನ ಆವರಣದಲ್ಲಿ ಹೈಡ್ರಾಮಾ – ರಾಹುಲ್‌ ತಳ್ಳಿದ್ರಿಂದ ನಾನು ಬಿದ್ದೆ ಎಂದ ಬಿಜೆಪಿ ಸಂಸದ

Latest

ಸಂಸತ್‌ ಭವನ ಆವರಣದಲ್ಲಿ ಹೈಡ್ರಾಮಾ – ರಾಹುಲ್‌ ತಳ್ಳಿದ್ರಿಂದ ನಾನು ಬಿದ್ದೆ ಎಂದ ಬಿಜೆಪಿ ಸಂಸದ

Public TV
Last updated: December 19, 2024 12:08 pm
Public TV
Share
3 Min Read
Rahul Gandhi 1
SHARE

-ಪ್ರತಾಪ್‌ ಸಾರಂಗಿಯ ತಳ್ಳಿದ ರಾಹುಲ್‌ ಗಾಂಧಿ, ಚಿಕಿತ್ಸೆ ನೀಡಿದ ಡಾ. ಸಿಎನ್‌ ಮಂಜುನಾಥ್‌!

ನವದೆಹಲಿ: ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನೀಡಿದ ಹೇಳಿಕೆ ಬಿಜೆಪಿ-ಕಾಂಗ್ರೆಸ್‌ ನಡುವೆ ಕಿಚ್ಚುಹೊತ್ತಿಸಿದೆ. ಉಭಯ ಪಕ್ಷಗಳು ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿ (Pratap Chandra Sarangi) ಕುಸಿದುಬಿದ್ದಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

#WATCH | Delhi | BJP MP Pratap Chandra Sarangi says, “Rahul Gandhi pushed an MP who fell on me after which I fell down…I was standing near the stairs when Rahul Gandhi came and pushed an MP who then fell on me…” pic.twitter.com/xhn2XOvYt4

— ANI (@ANI) December 19, 2024

ಕಾಂಗ್ರೆಸ್‌ ಪ್ರತಿಭಟನೆ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದ (BJP MPs Protest) ವೇಳೆ ಪ್ರತಾಪ್‌ ಸಾರಂಗಿ ಅವರನ್ನು ರಾಹುಲ್‌ ಗಾಂಧಿ ತಳ್ಳಿದ್ದು, ಸಾರಂಗಿ ಕುಸಿದು ಬಿದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ ಪ್ರತಿಭಟನೆ ವೇಳೆ ಗಾಯಗೊಂಡ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ.ಎನ್‌ ಮಂಜುನಾಥ್‌ ಅವರು ಚಿಕಿತ್ಸೆ ನೀಡಿದ್ದಾರೆ. ಬಳಿಕ ಅವರನ್ನ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನಾವು ಎಂದಿಗೂ ಅಂಬೇಡ್ಕರ್‌ರನ್ನ ಅವಮಾನಿಸುವುದಿಲ್ಲ.. ನನ್ನ ಹೇಳಿಕೆ ತಿರುಚಲಾಗಿದೆ: ಅಮಿತ್ ಶಾ

Congress Vs BJP

ಬಿಜೆಪಿ vs ಕಾಂಗ್ರೆಸ್‌ ಪ್ರೊಟೆಸ್ಟ್‌:
ಚಳಿಗಾಲದ ಅಧಿವೇಶನದಲ್ಲಿ ʻಸಂವಿಧಾನʼ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್‌ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್‌ ಅಂಬೇಡ್ಕರ್‌ ಅಂಬೇಡ್ಕರ್‌ ಇದೊಂದು ಫ್ಯಾಷನ್‌ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತುʼ ಎಂದು ಹೇಳಿದ್ದರು. ಈ ಕುರಿತ ವೀಡಿಯೋಗಳನ್ನು ವಿಕ್ಷ ನಾಯಕರು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್‌ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

Ambedkar amit shah

ಮತ್ತೊಂದೆಡೆ ಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆ ಎನ್ನುವ ಪ್ಲೆ ಕಾರ್ಡ್ ಹಿಡಿದು ಬಿಜೆಪಿ ಸದಸ್ಯರು ಪ್ರತಿಭಟನೆಗಿಳಿದಿದ್ದಾರೆ. ಇತ್ತ ಬಿಜೆಪಿ ಸಂಸದರಿಂದಲೂ ಸಂಸತ್ ಆವರಣದಲ್ಲಿ ʻಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆʼ ಅನ್ನೋ ಪ್ಲೆ ಕಾರ್ಡ್ ಹಿಡಿದು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನೆಯಲ್ಲಿ ಕರ್ನಾಟಕದ ಬಿಜೆಪಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜಗ್ಗೇಶ್ ಭಾಗಿಯಾಗಿದ್ದಾರೆ. ಇದನ್ನೂ ಓದಿ: ʼಒಂದು ದೇಶ, ಒಂದು ಚುನಾವಣೆʼ ಪರಿಶೀಲನೆಗೆ JPC ರಚನೆ – ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ

ಮೋದಿ ತಿರುಗೇಟು:
ಇನ್ನೂ ಅಮಿತ್‌ ಶಾ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್‌ ಅಂಬೇಡ್ಕರ್‌ ಏನೇನು ಕೊಟ್ಟಿದೆ ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್‌ ಎಂದು ಹೇಳಿದ್ದರು. ಅಮಿತ್‌ ಶಾ ಅವರು ಸಂವಿಧಾನ ಶಿಲ್ಪಿ ಡಾ ಬಿ.ಆರ್‌ ಅಂಬೇಡ್ಕರ್‌ರನ್ನು ಕನಸಿನಲ್ಲಿಯೂ ಅವಮಾನಿಸಲು ಸಾಧ್ಯವಿಲ್ಲದ ಪಕ್ಷದಿಂದ ಬಂದವರು. ಕಾಂಗ್ರೆಸ್‌ ಅವರ ಹೇಳಿಕೆಯನ್ನು ತಿರುಚಿದೆ ಎಂದು ಹೇಳಿದ್ದಾರೆ.

ಇನ್ನೂ ಸಿಎಂ ಸಿದ್ದರಾಮಯ್ಯ ಕೂಡ ಪತ್ರದ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬೇಡ್ಕರ್‌ರಂತಹ ಮಹಾನ್‌ ವ್ಯಕ್ತಿ ಈ ಭೂಮಿಯಲ್ಲಿ ಹುಟ್ಟದಿದ್ದರೆ ನಾನು ಊರಿನಲ್ಲಿ ಕುರಿ ಮೇಯಿಸಿಕೊಂಡು ಇರುತ್ತಿದ್ದೆ, ಅಮಿತ್‌ ಶಾ ಅವರು ಕೂಡ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Mumbai Boat Accident | ಸ್ಪೀಡ್‌ ಬೋಟ್‌ ಫೆರ್ರಿಗೆ ಡಿಕ್ಕಿ ಹೊಡೆಯಲು ಕಾರಣ ಏನು? ದುರಂತ ಹೇಗಾಯ್ತು?

TAGGED:bjpBJP ProtestparliamentPratap SarangiRahul Gandhiಅಂಬೇಡ್ಕರ್ಅಮಿತ್ ಶಾಕಾಂಗ್ರೆಸ್ಬಿಜೆಪಿ ಸಂಸದರಾಹುಲ್ ಗಾಂಧಿಸಂಸತ್ ಭವನ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
20 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
25 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
40 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?