Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ತಮಿಳುನಾಡು ಅರಣ್ಯ ಪ್ರದೇಶದಿಂದ ರಾಜ್ಯಕ್ಕೆ ಕಾಡಾನೆಗಳು ಎಂಟ್ರಿ – ರೈತರು, ಕಾಫಿ ಬೆಳೆಗಾರರು ಹೈರಾಣು

Public TV
Last updated: December 23, 2024 8:24 am
Public TV
Share
2 Min Read
Elephant 1
AI - ಚಿತ್ರ
SHARE

– ತುಮಕೂರಿನಲ್ಲಿ ಚಿರತೆ ಓಡಾಟ – ಕತ್ತಲಾಗುತ್ತಿದ್ದಂತೆ ಮನೆ ಸೇರಿಕೊಳ್ತಿದ್ದಾರೆ ಜನ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದಿನೇ ದಿನೇ ಕಾಡಾನೆಗಳ (Wild Elephant) ಉಪಟಳ ಹೆಚ್ಚಾಗುತ್ತಿದೆ. ಹಾಸನದಲ್ಲೂ ಗಜಡಪೆ ಉಪಟಳ ಮಿತಿಮೀರಿದೆ. ಸುಮಾರು 60ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯೇಕವಾಗಿ ಬೀಡುಬಿಟ್ಟಿವೆ. ಪ್ರತಿನಿತ್ಯವೂ ಅಪಾರ ಪ್ರಮಾಣದ ಬೆಳೆ ನಾಶ ಮಾಡುತ್ತಿದ್ದು ರೈತರು ಹಾಗೂ ಕಾಫಿ ಬೆಳೆಗಾರರು ಇನ್ನಿಲ್ಲದ ನಷ್ಟ ಅನುಭವಿಸುತ್ತಿದ್ದಾರೆ. ಅತ್ತ ಆಂಧ್ರ-ತಮಿಳುನಾಡಿಗೆ ಹೊಂದಿಕೊಂಡಿರುವ ಗಡಿ ಗ್ರಾಮಗಳ ರೈತರ (Farmers) ನಿದ್ದೆಗೆಡಿಸಿರುವ ಗಜ ಪಡೆ, ಲಕ್ಷಾಂತರ ರೂಪಾಯಿ ಬೆಳೆ ನಾಶ ಮಾಡಿದೆ. ಆನೆಗಳ ತೊಂದ್ರೆ ಒಂದೆಡೆಯಾದ್ರೆ ತುಮಕೂರಿನಲ್ಲಿ ಚಿರತೆಗಳ (Leopard) ಓಡಾಟದ ದೃಶ್ಯ ಸಖತ್ ವೈರಲ್ ಆಗಿ ಜನ ಆತಂಕದಲ್ಲೇ ಜೀವನ ಸಾಗಿಸ್ತಿದ್ದಾರೆ.

Elephant 2

ಸೈರನ್ ಮೂಲಕ ಬೆಳೆ ರಕ್ಷಣೆ ಹರಸಾಹಸ:
ಹಾಸನದ ಬೇಲೂರು ತಾಲ್ಲೂಕಿನಲ್ಲಿ ಕಾಡಾನೆಗಳ ಉಪಟಳಕ್ಕೆ ಬ್ರೇಕ್ ಹಾಕುವಲ್ಲಿ ಸರ್ಕಾರ ಹಾಗೂ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾದ ಹಿನ್ನೆಲೆ ಇದೀಗ ರೈತರೇ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಹಗಲು ವೇಳೆ ಕಾಫಿ ತೋಟಗಳಲ್ಲಿ ಸೈರನ್ ಹಾಕುವ ಮೂಲಕ ಕಾಡಾನೆಗಳು ಬಾರದಂತೆ ಕ್ರಮ ಕೈಗೊಂಡಿದ್ದಾರೆ. ರಾತ್ರಿ ವೇಳೆ ತಮ್ಮ ಜಮೀನಿನ ಹಲವೆಡೆ ಬೆಂಕಿ ಹಾಕಿ ಕಾಡಾನೆಗಳಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಮಲೆನಾಡಿನ ಜನರು ಹಗಲಿನಲ್ಲಿ ಕಾಫಿ ತೋಟಗಳಲ್ಲಿ ಚಾರ್ಜಬಲ್ ಮೈಕ್‌ಗಳನ್ನು ಅಳವಡಿಸುತ್ತಿದ್ದು ಅದರಿಂದ ವಿವಿಧ ರೀತಿಯ ಹತ್ತು ಮಾದರಿಯ ಶಬ್ದ ಬರುತ್ತಿದೆ. ಈ ಶಬ್ದದಿಂದಾಗಿ ಕಾಡಾನೆಗಳ ಹಾವಳಿ ಕೊಂಚ ನಿಯಂತ್ರಣವಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು – ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಬಿಬಿಎಂಪಿ ಪ್ಲ್ಯಾನ್‌

Tumkur 2

ತಮಿಳುನಾಡಿನಿಂದ ರಾಜ್ಯಕ್ಕೆ ಕಾಡಾನೆ ಎಂಟ್ರಿ:
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಸುತ್ತಮುತ್ತ ಕಾಡಾನೆ ಹಾವಳೆ ಹೆಚ್ಚಾಗಿದ್ದು, ಪದೇ ಪದೇ ಈ ಭಾಗದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡು ಜನರನ್ನ ಬೆಳಗಳನ್ನ ಆಹುತಿ ಪಡೆಯುತ್ತಲೇ ಇದೆ. ತಮಿಳುನಾಡು ಗಡಿ ಪ್ರದೇಶಗಳಲ್ಲೇ ಬೀಡು ಬಿಟ್ಟಿಟ್ಟಿದ್ದ 11 ಕಾಡಾನೆಗಳ ಹಿಂಡು ಭತ್ತಲಹಳ್ಳಿ ಸುತ್ತಮುತ್ತ ಕಾಣಿಕೊಂಡಿವೆ. ಪರಿಣಾಮ ಸುತ್ತಮುತ್ತಲ ಗ್ರಾಮಗಳ ಜನರು ಆತಂಕದಲ್ಲೇ ಜೀವನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಪ್ರತಿನಿತ್ಯ ಹತ್ತಾರು ಎಕರೆ ವಿವಿಧ ಬೆಳೆಗಳನ್ನು ನಾಶ ಮಾಡುತ್ತಿವೆ. ತಮಿಳುನಾಡು ಅರಣ್ಯ ಪ್ರದೇಶದಿಂದ ರಾಜ್ಯಕ್ಕೆ ಆಗಮಿಸಿರುವ ಕಾಡಾನೆಗಳಿಂದ ಎಚ್ಚರ ವಹಿಸುವಂತೆ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆ ಕಾಡಂಚಿನ ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: Hubballi| ಮಲಗಿದ್ದ ವೇಳೆ ಸಿಲಿಂಡರ್ ಗ್ಯಾಸ್ ಸ್ಫೋಟ – 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

Tumkur

ತುಮಕೂರಿನಲ್ಲಿ ಚಿರತೆ ಆತಂಕ:
ಚಿರತೆ ಇದೆಯಂತೆ… ಓಡಾಡ್ತಾ ಇವೆಯಂತೆ.. ಕುಂದೂರು, ದೇವರಾಯಪಟ್ಟಣ, ಸಿದ್ದಗಂಗಾ ಮಠ, ಮಂಜುನಾಥ ನಗರದಲ್ಲಿ ಹಗಲೊತ್ತೂ ಕಾಣ್ತವಂತೆ ಹಿಗೊಂದು ಸಂದೇಶದ ವೀಡಿಯೋ ತುಮಕೂರು ನಗರದಲ್ಲಿ ಓಡಾಡ್ತಾ ಇದ್ದು ಜನರು ಗಾಬರಿಗೊಂಡಿದ್ದಾರೆ. ಇದರಿಂದ ಅಕ್ಕ-ಪಕ್ಕದ ಏರಿಯಾದವರು ಭಯದ ವಾತವರಣದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಜನ ಬೆಳಗಿನ ಜಾವ ಹಾಗೇ ಸಂಜೆ ವಾಕ್ ಬರುವುದನ್ನೇ ನಿಲ್ಲಿಸಿಬಿಟ್ಟಿದ್ದಾರೆ ಇದಲ್ಲದೇ ಮಕ್ಕಳನ್ನ ಸಂಜೆ 6 ಗಂಟೆ ನಂತರ ಆಚೆಯೇ ಕಳಿಸದಂತೆ ನಿಗಾವಹಿಸಿದ್ದಾರೆ. ನಿವೇಶನಗಳಲ್ಲಿ ಬೆಳೆದು ನಿಂತಿರುವ ಗಿಡಗಳನ್ನು ಕ್ಲೀನ್‌ ಮಾಡಿಸದೇ ನಿವೇಶನ ಮಾಲೀಕರಿಗೆ ಯಾವುದೇ ನೋಟಿಸ್ ಕೋಡದೇ ಪಾಲಿಕೆ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 2025ರ ಹೊಸ ವರ್ಷಾಚರಣೆಗೆ ದಿನಗಣನೆ – ಬೆಂಗಳೂರಿನಲ್ಲಿ ಖಾಕಿ ಅಲರ್ಟ್, ಟಫ್‌ ರೂಲ್ಸ್‌ ಜಾರಿ

TAGGED:forest departmenthassanKolarleopardtumkurwild elephantಅರಣ್ಯ ಇಲಾಖೆಕಾಡಾನೆಕೋಲಾರಚಿರತೆತುಮಕೂರುಹಾಸನ
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

UP Temple Stampede
Latest

UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Public TV
By Public TV
11 minutes ago
Bengaluru Youth Suicide
Bengaluru City

Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
By Public TV
11 minutes ago
Operation Sindoor
Latest

ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

Public TV
By Public TV
47 minutes ago
Mallikarjuna Kharge
Bengaluru City

ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

Public TV
By Public TV
56 minutes ago
Davanagere Tungabhadra River
Davanagere

ಮಲೆನಾಡು ಭಾಗದಲ್ಲಿ ನಿರಂತರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

Public TV
By Public TV
1 hour ago
Yathindra
Districts

ಮೈಸೂರಿಗೆ ನಾಲ್ವಡಿ ಬಿಟ್ಟರೆ ನಮ್ಮಪ್ಪನ ಕೊಡುಗೆಯೇ ಜಾಸ್ತಿ – ವಿಪಕ್ಷಗಳ ವಾಗ್ದಾಳಿ ಬೆನ್ನಲ್ಲೇ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?