Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿ ಬಂದ್ – ಪ್ರತಿಭಟನಾಕಾರರಿಂದ ಲಾರಿ, ಕಾರಿನ ಗ್ಲಾಸ್ ಪುಡಿಪುಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿ ಬಂದ್ – ಪ್ರತಿಭಟನಾಕಾರರಿಂದ ಲಾರಿ, ಕಾರಿನ ಗ್ಲಾಸ್ ಪುಡಿಪುಡಿ

Districts

ಕಲಬುರಗಿ ಬಂದ್ – ಪ್ರತಿಭಟನಾಕಾರರಿಂದ ಲಾರಿ, ಕಾರಿನ ಗ್ಲಾಸ್ ಪುಡಿಪುಡಿ

Public TV
Last updated: December 24, 2024 8:37 pm
Public TV
Share
3 Min Read
kalaburagi bandh dalit members protest against Amit Shahs remarks on Ambedkar demand resignation 4
SHARE

– ಅಮಿತ್‌ ಶಾ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ
– ಬೆಂಬಲ ಸೂಚಿಸಿದ ಮುಖಂಡನ ಕಾರಿನ ಮೇಲೆ ದಾಳಿ

ಕಲಬುರಗಿ: ಎಲ್ಲಿ ನೋಡಿದರೂ ಅಲ್ಲಿ ಪ್ರತಿಭಟನಾಕಾರರ ಆಕ್ರೋಶ, ನಗರದ ಹಲವು ವೃತ್ತಗಳಲ್ಲಿ ಟಯರ್‌ಗೆ ಬೆಂಕಿ ಹಚ್ಚುವ ಮೂಲಕ ಕೇಂದ್ರ ಗೃಹ ಸಚಿವರ ವಿರುದ್ಧ ಧಿಕ್ಕಾರದ ಘೋಷಣೆಗಳು. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಕಲಬುರಗಿ ಬಂದ್‌ನಲ್ಲಿ.

ಮಂಗಳವಾರ ಜಿಲ್ಲೆಯ ವಿವಿಧ ದಲಿತಪರ ಸಂಘಟನೆಗಳು ನೀಡಿದ ಕಲಬುರಗಿ ಬಂದ್ (Kalaburagi Bandh) ಬಹುತೇಕ ಯಶಸ್ವಿಯಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರತಿಭಟನಾಕಾರರು, ಭಾರತ ರತ್ನ ಅಂಬೇಡ್ಕರ್ (Ambedkar) ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಕೇಂದ್ರ ಸಂಪುಟದಿಂದ ವಜಾಗೊಳಿಸಲು ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ರಾಷ್ಟ್ರ ನಿರ್ಮಾಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತದ ಸಂವಿಧಾನ ರಚನೆಯಲ್ಲಿ ಅವರ ಕೊಡುಗೆ ಅವಿಸ್ಮರಣೀಯ. ನ್ಯಾಯ, ಸಮಾನತೆ ಮತ್ತು ಭ್ರಾತೃತ್ವಕ್ಕಾಗಿ ಅವರ ಹೋರಾಟ ಭಾರತೀಯ ಇತಿಹಾಸದಲ್ಲಿ ಒಂದು ಮೈಲಿಗಲ್ಲಾಗಿದೆ ಎಂದು ಪ್ರತಿಭಟನಾಕಾರರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಸಂವಿಧಾನ ರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳು ನೀಡಿದ ಕಲಬುರಗಿ ಬಂದ್ ಹಿನ್ನೆಲೆಯಲ್ಲಿ ಕಲಬುರಗಿ ನಗರ ಸಂಪೂರ್ಣವಾಗಿ ಸ್ತಬ್ದವಾಗಿತ್ತು. ಯಾವುದೇ ರೀತಿಯ ವಾಹನಗಳ ಸಂಚಾರ ನಡೆಯಲಿಲ್ಲ. ವಾಹನಗಳಿಲ್ಲದೇ ನಗರದ ಹಲವು ರಸ್ತೆಗಳು ಬಿಕೋ ಎನ್ನುತ್ತಿದ್ದವು.

kalaburagi bandh dalit members protest against Amit Shahs remarks on Ambedkar demand resignation 2

ಬೈಕ್ ಮೇಲೆ ಹಲ್ಲೆ:
ನಗರದ ಶಹಾಬಜಾರ ಬಡಾವಣೆಯಲ್ಲಿ ಕೆಲವು ಯುವಕರು ಅಂಗಡಿಗಳನ್ನು ಬಲವಂತವಾಗಿ ಬಂದ್ ಮಾಡಿಸಿದ್ದಲ್ಲದೇ, ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನನ್ನು ಅಡ್ಡಗಟ್ಟಿ, ಬೈಕ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆಯಿತು.

ಲಾರಿ ಗಾಜು ಪುಡಿ ಪುಡಿ:
ಚಿಂಚೋಳಿ ಕ್ರಾಸ್ ಹತ್ತಿರ ಹಾಗೂ ಬೇಲೂರ್ ಕ್ರಾಸ್ ಹತ್ತಿರ ಬರುತ್ತಿದ್ದ ಲಾರಿಯನ್ನು ತಡೆದು ಕಲಬುರಗಿ ಬಂದ್ ಇದೆ. ಆದರೂ ರಸ್ತೆಗೆ ವಾಹನ ಇಳಿಸಿದ್ದು ಯಾಕೆ ಎಂದು ಆವಾಜ್ ಹಾಕುವ ಮೂಲಕ ಲಾರಿಯ ಗಾಜನ್ನು ಪ್ರತಿಭಟನಾಕಾರರು ಪುಡಿ ಪುಡಿ ಮಾಡಿದಲ್ಲದೇ ಚಾಲಕನ ಮೇಲೂ ಹಲ್ಲೆ ನಡೆಸಿದ ಘಟನೆ ನಡೆಯಿತು. ಇದನ್ನೂ ಓದಿ: ಪೂಂಚ್‌ನಲ್ಲಿ ದುರಂತ – 150 ಅಡಿಯ ಆಳದ ಕಣಿವೆಗೆ ಬಿದ್ದ ಸೇನಾ ವಾಹನ, 5 ಮಂದಿ ಬಲಿ

ಕಲ್ಯಾಣ ಮಂಟಪ ತಲುಪದ ಬೀಗರು
ನಗರದಲ್ಲಿ ಯಾವುದೇ ರೀತಿಯ ಆಟೋ ಸಂಚಾರವಾಗಲಿ ಅಥವಾ ವಾಹನ ಸಂಚಾರವಾಗಲಿ ಇರಲಿಲ್ಲ. ಹೀಗಾಗಿ ಮದುವೆಗೆಂದುಲೂರ್ ಕಡೆಗೆ ಹೊರಟಿದ್ದ ಒಂದು ಕುಟುಂಬದ ಸದಸ್ಯರು ವಾಹನಗಳು, ಆಟೋ ಸಂಚಾರ ಇಲ್ಲದೇ ನಗರದ ಗಂಜ್ ಪ್ರದೇಶದ ರಸ್ತೆಯ ಬದಿಯಲ್ಲೇ ಕಾದು ಕುಳಿತಿರುವ ದೃಶ್ಯ ಕಂಡು ಬಂದಿತು. ಇದನ್ನೂ ಓದಿ: ಪೂಂಚ್‌ನಲ್ಲಿ ದುರಂತ – 150 ಅಡಿಯ ಆಳದ ಕಣಿವೆಗೆ ಬಿದ್ದ ಸೇನಾ ವಾಹನ, 5 ಮಂದಿ ಬಲಿ

 

ಪ್ರತಿಭಟನಾಕಾರರಿಗೆ ಊಟದ ವ್ಯವಸ್ಥೆ:
ಜಿಲ್ಲೆಯ ವಿವಿಧ ತಾಲೂಕಿನಿಂದ ಕ್ರೂಸರ್ ವಾಹನಗಳ ಮೂಲಕ ಆಗಮಿಸಿದ ಪ್ರತಿಭಟನಾಕಾರರಿಗೆ ಅಲ್ಲಲ್ಲಿ ಊಟದ ನೀರಿನ ವ್ಯವಸ್ಥೆ ಮಾಡಲಾಗಿತ್ತು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಸವರಾಜ ದಿಗ್ಗಾವಿ ಅವರು ಪಲಾವ್ ಹಾಗೂ ಸಾಂಬಾರ್ ವ್ಯವಸ್ಥೆ ಮಾಡಿದ್ದರು.

ದಕ್ಷಿಣ ಬಂದ್, ಉತ್ತರದಲ್ಲಿ ವ್ಯಾಪಾರ:
ಕಲಬುರಗಿ ಉತ್ತರ ಮತಕ್ಷೇತ್ರದ ರೋಜಾ ಬಿ ಬಡಾವಣೆ, ಕೆ.ಬಿ.ಎನ್ ಮೆಡಿಕಲ್ ಕಾಲೇಜು ಸುತ್ತಮುತ್ತ ಹಾಗೂ ಹಾಗರಗಾ ಕ್ರಾಸ್ ಕಡೆಗೆ ಕೆಲ ಅಂಗಡಿಗಳು ವ್ಯಾಪಾರ ವಹಿವಾಟು ನಡೆಸಿತ್ತು. ರೋಜಾ ಬಿ ಬಡಾವಣೆಯ ತರಕಾರಿ ಮಾರುಕಟ್ಟೆ ಸಂಪೂರ್ಣ ವ್ಯಾಪಾರ ನಡೆಸುವ ಮೂಲಕ ಬಂದ್ ಬೆಂಬಲ ನೀಡಲಿಲ್ಲ.

 

kalaburagi bandh dalit members protest against Amit Shahs remarks on Ambedkar demand resignation 3

ಕಾರಿನ ಗಾಜು ಪುಡಿ:
ಪ್ರತಿಭಟನೆಯಲ್ಲಿ ಭಾಗಿಯಾದಂತಹ ಕರ್ನಾಟಕ ರಾಜ್ಯ ರೈತ ಕಾರ್ಮಿಕರ ಸಂಘ ಪ್ರಧಾನ ಕಾರ್ಯದರ್ಶಿ ಸುನೀಲ್ ಮಾರುತಿ ಮಾನ್ಪಡೆ ಅವರ ಕಾರಿನ ಮೇಲೆಯೇ ಪ್ರತಿಭಟನಾಕಾರರು ದಾಳಿ ನಡೆಸಿ, ಕಾರಿನ ಹಿಂಬದಿಯ ಗಾಜನ್ನು ಪುಡಿ ಪುಡಿ ಮಾಡಿದ ಘಟನೆ ನಡೆದಿದೆ.

ಪ್ರತಿಭಟನೆಯಲ್ಲಿ ವಿಠ್ಠಲ ದೊಡ್ಡಮನಿ, ಸುಭಾಷ ರಾಠೋಡ್, ವಹಾಜ್ ಬಾಬಾ, ಶರಣಕುಮಾರ್ ಮೋದಿ, ಸೋಮಶೇಖರ್ ಹಿರೇಮಠ, ಲಚ್ಚಪ್ಪಾ ಜಮಾದಾರ್, ಭೀಮರಾವ್ ಟಿಟಿ, ಗುರುನಾಥ್ ಪೂಜಾರಿ, ಕೂಡಾ ಅಧ್ಯಕ್ಷ ಮಜರ್ ಆಲಂ ಖಾನ್, ಲಿಂಗರಾಜ ತಾರಫೇಲ್, ಮೀನಾಕ್ಷಿ ಬಾಳ್ಳಿ, ಕೆ ನೀಲಾ, ತಿಪ್ಪಣ್ಣ ಒಡೆಯರ್, ರಾಜೇಶ್ ಗುತ್ತೇದಾರ್, ನಂದುಕುಮಾರ್ ಮಾಲಿಪಾಟೀಲ್, ಸೂರ್ಯಕಾಂತ ನಿಂಬಾಳ್ಕರ್, ಶರಣಬಸಪ್ಪಾ ಸೂರ್ಯವಂಶಿ, ಚಂದು ಜಾಧವ್, ರಾಜಕುಮಾರ್ ಕಪನೂರ್, ಹಣಮಂತ ಯಳಸಂಗಿ,ವಿಶಾಲ ನವರಂಗ, ಸಚಿನ ಶಿರವಾಳ, ಮಲ್ಲಪ್ಪ ಹೊಸಮನಿ, ಅರ್ಜುನ್ ಭದ್ರೆ, ರಘುವೀರ್ ಥಾವಡೆ, ಆನಂದ ವಾರಿಕ್, ಸುನೀಲ್ ಮಾನ್ಪಡೆ, ಸೈಬಣ್ಣಾ ತಳವಾರ್, ಎಬಿ ಹೊಸಮನಿ, ಶ್ಯಾಂ ನಾಟೀಕರ್, ಅಶ್ವಿನಿ ಮದನಕರ್,ರೇಣುಕಾ ಸಿಂಗೆ, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

 

TAGGED:AmbedkarcongressKalaburagi Bandhಅಂಬೇಡ್ಕರ್ಅಮಿತ್ ಶಾಕಲಬುರಗಿ ಬಂದ್‌
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
4 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
22 minutes ago
Delhi Man Shoot Himself
Crime

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್

Public TV
By Public TV
30 minutes ago
PRIYANK KHARGE ESHWARAPPA
Kalaburagi

ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ: ಈಶ್ವರಪ್ಪ ಟಾಂಗ್

Public TV
By Public TV
35 minutes ago
Kalvari class submarine karwar
Latest

ಕಾರವಾರದಲ್ಲಿ ಕಲ್ವರಿ ವರ್ಗದ ಸಬ್‌ಮೆರಿನ್ ಘಟಕ ಉದ್ಘಾಟನೆ – ವಿಶೇಷತೆ ಏನು?

Public TV
By Public TV
1 hour ago
sri lanka fuel crisis
Latest

ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?