Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ

Latest

ಬಾಂಗ್ಲಾ ಭಯೋತ್ಪಾದಕರು ಒಳನುಸುಳಲು BSF ಸಹಕಾರ: ದೀದಿ ಆರೋಪ

Public TV
Last updated: January 2, 2025 4:40 pm
Public TV
Share
2 Min Read
Mamata Banerjee 4
SHARE

– ಪ.ಬಂಗಾಳ ಅಸ್ಥಿರಗೊಳಿಸಲು ಕೇಂದ್ರದಿಂದ ತಂತ್ರ

ಕೊಲ್ಕತ್ತಾ: ಪಶ್ಚಿಮ ಬಂಗಾಳ (West Bengal) ರಾಜ್ಯವನ್ನು ಅಸ್ಥಿರಗೊಳಿಸಲು ಕೇಂದ್ರ ಭದ್ರತಾ ಪಡೆಗಳು (BSF) ಬಾಂಗ್ಲಾದೇಶದ (Bangladesh) ಭಯೋತ್ಪಾದಕರನ್ನು ಒಳ ನುಸುಳಲು ಅವಕಾಶ ಮಾಡಿಕೊಡುತ್ತಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗಂಭೀರ ಆರೋಪ ಮಾಡಿದ್ದಾರೆ. ಬಾಂಗ್ಲಾದೇಶದ ಒಳನುಸುಳುವಿಕೆಯಿಂದ ಪಶ್ಚಿಮ ಬಂಗಾಳದಲ್ಲಿ ಶಾಂತಿ ಹಾಳಾಗುತ್ತಿದೆ ಎನ್ನುವ ಅಮಿತ್ ಶಾ ಹೇಳಿಕೆಗೆ ಈ ಮೂಲಕ ತಿರುಗೇಟು ನೀಡಿದ್ದಾರೆ.

ಆಡಳಿತಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದೊಳಗೆ ನುಸುಳಲು ಅವಕಾಶ ನೀಡುವುದು ಕೇಂದ್ರ ಸರ್ಕಾರದ ಯೋಚಿತ ಪ್ರಯತ್ನವಾಗಿದೆ. ಇದರ ಭಾಗವಾಗಿ ಬಾಂಗ್ಲಾದೇಶದ ಗಡಿಯನ್ನು ಕಾಪಾಡುವ ಬಿಎಸ್‌ಎಫ್ ಬಂಗಾಳದೊಳಗೆ ಭಯೋತ್ಪಾದಕರು ನುಸುಳಲು ಅವಕಾಶ ನೀಡುತ್ತಿದೆ ಮತ್ತು ಮಹಿಳೆಯರನ್ನು ಹಿಂಸಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿರುವ ಎಲ್ಲಾ ಡಿಸಿಪಿಗಳಿಗೆ ಮೊಬೈಲ್‌ ಗಿಫ್ಟ್‌

amit shah

ಬಿಎಸ್‌ಎಫ್ ವಿವಿಧ ಪ್ರದೇಶಗಳಿಂದ ಬಂಗಾಳಕ್ಕೆ ಭಯೋತ್ಪಾದಕರು ನುಸುಳಲು ಅವಕಾಶ ನೀಡುತ್ತಿದೆ ಮತ್ತು ಮಹಿಳೆಯರಿಗೆ ಚಿತ್ರಹಿಂಸೆ ನೀಡುತ್ತಿದೆ. ಟಿಎಂಸಿ ಗಡಿಯನ್ನು ಕಾಪಾಡುತ್ತಿಲ್ಲ, ಗಡಿ ನಮ್ಮ ಕೈಯಲ್ಲಿಲ್ಲ, ಆದ್ದರಿಂದ ಯಾರಾದರೂ ಟಿಎಂಸಿ ಒಳನುಸುಳುವಿಕೆಗೆ ಅನುಮತಿ ನೀಡಿದೆ ಎಂದು ಆರೋಪಿಸಿದರೆ, ಅದು ಬಿಎಸ್‌ಎಫ್‌ನದು ಎಂದು ನಾನು ಎತ್ತಿ ತೋರಿಸುತ್ತೇನೆ, ಅದು ನನ್ನ ಜವಾಬ್ದಾರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ʼಇಂಡಿಯಾʼಗೆ ಬನ್ನಿ, ಬಾಗಿಲು ಸದಾ ತೆರೆದಿದೆ: ನಿತೀಶ್‌ಗೆ ಲಾಲೂ ಆಫರ್‌

ಬಿಎಸ್‌ಎಫ್ ಒಳನುಸುಳುವಿಕೆಗೆ ಅವಕಾಶ ನೀಡುವ ಸ್ಥಳಗಳನ್ನು ತನಿಖೆ ಮಾಡಲು ಮತ್ತು ಗುರುತಿಸಲು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಸೂಚನೆ ನೀಡುತ್ತೇನೆ. ಪೊಲೀಸರ ಬಳಿ ಎಲ್ಲಾ ಮಾಹಿತಿ ಇದೆ. ಕೇಂದ್ರದ ಬಳಿಯೂ ಇದೆ. ರಾಜೀವ್ ಕುಮಾರ್ (ಡಿಜಿಪಿ) ಮತ್ತು ಸ್ಥಳೀಯ ಮೂಲಗಳಿಂದ ನನಗೆ ಈ ಮಾಹಿತಿ ಬಂದಿದೆ. ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದರು. ಇದನ್ನೂ ಓದಿ: ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಅಂದಿದ್ದಕ್ಕೆ ತಂಗಿಯನ್ನೇ ಕೊಂದ ಅಣ್ಣ!

ಬಂಗಾಳ ಮತ್ತು ನೆರೆಯ ಬಾಂಗ್ಲಾದೇಶದ ನಡುವೆ ಯಾವುದೇ ದ್ವೇಷವಿಲ್ಲ. ನಾವು ಶಾಂತಿ ಬಯಸುತ್ತೇವೆ. ಆದರೆ ಗೂಂಡಾಗಳನ್ನು ಇಲ್ಲಿ ಅನುಮತಿಸಲಾಗುತ್ತಿದೆ. ಅವರು ಅಪರಾಧಗಳನ್ನು ಮಾಡುತ್ತಾರೆ. ಬಳಿಕ ಗಡಿಗೆ ಹಿಂತಿರುಗುತ್ತಾರೆ. ಬಿಎಸ್‌ಎಫ್ ಇದನ್ನು ಸಕ್ರಿಯಗೊಳಿಸುತ್ತಿದೆ. ಇದರಲ್ಲಿ ಕೇಂದ್ರದ ಪಾತ್ರವಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

ಬ್ಯಾನರ್ಜಿ ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಬಾಂಗ್ಲಾದೇಶದ ಒಳನುಸುಳುವಿಕೆಗೆ ಬಂಗಾಳ ನರ್ಸರಿಯಾಗಿದೆ ಎಂದು ಹೇಳಿದರು. ಅಪರಾಧ ಚಟುವಟಿಕೆಯಲ್ಲಿ ಯಾರು ಸಿಕ್ಕಿಬೀಳುತ್ತಾರೋ ಅವರು ಬಾಂಗ್ಲಾದೇಶೀಯರು ಮತ್ತು ಅವರ ಹೆಚ್ಚಿನ ವಿಳಾಸಗಳು ಬಂಗಾಳದವು. ಮಮತಾ ದೀದಿ ಮತದ ದುರಾಸೆಯಿಂದ ಇದೆಲ್ಲವನ್ನೂ ಮಾಡುತ್ತಿದ್ದಾರೆ ಮತ್ತು ಬಂಗಾಳವನ್ನು ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾಗಳ ಹೆಬ್ಬಾಗಿಲು ಮಾಡುತ್ತಿದ್ದಾರೆ. ಈ ನಡುವೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ ಮತ್ತು ಇಡೀ ಜಗತ್ತು ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಕ್ಫ್ ಕಾನೂನು ರದ್ದಾಗೋವರೆಗೂ ಹೋರಾಟ: ಯತ್ನಾಳ್

TAGGED:bangladeshBSFinfiltratorsMamata BanerjeeWest Bengalಅಮಿತ್ ಶಾಪಶ್ಚಿಮ ಬಂಗಾಳಬಾಂಗ್ಲಾದೇಶಬಿಎಸ್‍ಎಫ್ಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Parappana Agrahara Jail
Belgaum

ಸನ್ನಡತೆ ಆಧಾರದ ಮೇಲೆ ರಾಜ್ಯದ 9 ಜೈಲಿನಿಂದ 31 ಕೈದಿಗಳ ಬಿಡುಗಡೆ

Public TV
By Public TV
3 minutes ago
HDK 1
Bengaluru City

ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

Public TV
By Public TV
15 minutes ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

Public TV
By Public TV
33 minutes ago
Hardeep Singh Puri
Latest

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಸ್ಪಷ್ಟನೆ

Public TV
By Public TV
41 minutes ago
Rahul Gandhi vd savarkar
Court

ಸಾವರ್ಕರ್ ಕುರಿತು ಹೇಳಿಕೆ – ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

Public TV
By Public TV
57 minutes ago
UP murder case
Crime

ಅನ್ಯಧರ್ಮದ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದ ಯುವತಿ ಕೊಲೆ – ತಾಯಿ ಅಫ್ಸಾನಾ, ಅಣ್ಣ ಅಫ್ಸರ್‌ ಬಂಧನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?