Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಡ್ಡದಾರಿಯಲ್ಲಿ ನಡೆಯುವ ಬದಲು ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ – ಡಿವೋರ್ಸ್‌ ವದಂತಿ ಬಗ್ಗೆ ಚಾಹಲ್‌ ಫಸ್ಟ್‌ ರಿಯಾಕ್ಷನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಡ್ಡದಾರಿಯಲ್ಲಿ ನಡೆಯುವ ಬದಲು ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ – ಡಿವೋರ್ಸ್‌ ವದಂತಿ ಬಗ್ಗೆ ಚಾಹಲ್‌ ಫಸ್ಟ್‌ ರಿಯಾಕ್ಷನ್‌

Cinema

ಅಡ್ಡದಾರಿಯಲ್ಲಿ ನಡೆಯುವ ಬದಲು ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ – ಡಿವೋರ್ಸ್‌ ವದಂತಿ ಬಗ್ಗೆ ಚಾಹಲ್‌ ಫಸ್ಟ್‌ ರಿಯಾಕ್ಷನ್‌

Public TV
Last updated: January 10, 2025 12:48 pm
Public TV
Share
2 Min Read
Dhanashree Verma 1
SHARE

‌ಮುಂಬೈ: ಟೀಂ ಇಂಡಿಯಾದ ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ (Yuzvendra Chahal) ಅವರು ಪತ್ನಿ ಧನಶ್ರೀ ವರ್ಮಾಗೆ (Dhanashree Verma) ಡಿವೋರ್ಸ್‌ ಕೊಡಲಿದ್ದಾರೆ ಎಂಬ ವದಂತಿ ಬಗ್ಗೆ ಧನಶ್ರೀ ವರ್ಮಾ ಅವರು ಪೋಸ್ಟ್‌ ಹಂಚಿಕೊಂಡ ಬೆನ್ನಲ್ಲೇ ಪತಿ ಚಾಹಲ್‌ ಸಹ ಮೌನ ಮುರಿದಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಚಾಹಲ್‌ ಊಹಾಪೋಹ ಹರಡದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

Dhanashree Verma

ಚಾಹಲ್‌ ಇನ್‌ಸ್ಟಾದಲ್ಲಿ ಏನಿದೆ?
ನನ್ನ ಎಲ್ಲಾ ಅಭಿಮಾನಿಗಳ ಅಚಲ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಅಭಿಮಾನಿಗಳ ಬೆಂಬಲ ಇಲ್ಲದೇ ಇದ್ದಿದ್ದರೆ ನಾನು ಇಲ್ಲಿಯವರೆಗೆ ಬರುತ್ತಿರಲಿಲ್ಲ. ಆದ್ರೆ ಪ್ರಯಾಣ ಇಲ್ಲಿಗೇ ಮುಗಿಯುವುದಿಲ್ಲ. ಒಬ್ಬ ಕ್ರೀಡಾಪಟುವಾಗಿ ಇನ್ನೂ ನನ್ನ ದೇಶ, ನನ್ನ ತಂಡ ಹಾಗೂ ನನ್ನ ಎಲ್ಲ ಅಭಿಮಾನಿಗಳಿಗಾಗಿ ಅದ್ಭುತ ಓವರ್‌ಗಳು ಬಾಕಿ ಉಳಿದಿವೆ. ಆದ್ರೆ ಇತ್ತೀಚೆಗೆ ನಡೆಯುತ್ತಿರುವ ಘಟನೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಅದರಲ್ಲೂ ನನ್ನ ವೈಯಕ್ತಿಕ ಜೀವನದ ಬಗ್ಗೆ ಜಾಲತಾಣದಲ್ಲಿ ಕಾಮೆಂಟ್‌ಗಳು ಹರಿದಾಡುತ್ತಿವೆ. ಅದರಲ್ಲಿ ಸತ್ಯವಾಗಿರಬಹುದಾದ ಮತ್ತು ಸತ್ಯವಲ್ಲದ ವಿಷಯಗಳ ವದಂತಿ ಹರಿದಾಡುತ್ತಿರುವುದನ್ನು ನಾನು ಗಮನಿಸಿದ್ದೇನೆ. ಇದನ್ನೂ ಓದಿ:  ಕೊಡಗಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

Dhanashree Verma 2 1

ನಾನು ಒಬ್ಬ ಮಗ, ಸಹೋದರ ಹಾಗೂ ಸ್ನೇಹಿತನಾಗಿ ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಯಾರೂ ಊಹಾಪೋಹಗಳಲ್ಲಿ ತೊಡಗಬೇಡಿ. ಇಂತಹ ಊಹಾಪೋಹಳಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ತುಂಬಾನೆ ನೋವಾಗಿದೆ. ನನ್ನ ಕುಟುಂಬ ಎಲ್ಲರಿಗೂ ಒಳ್ಳೆಯದನ್ನೇ ಬಯಸಲು ಕಲಿಸಿದೆ, ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸುವುದನ್ನೇ ಕಲಿಸಿದೆ. ಹಾಗಾಗಿ ಜೀವನದಲ್ಲಿ ಅಡ್ಡದಾರಿಯಲ್ಲಿ ಸಾಗುವ ಬದಲು ನಾನು ನನ್ನ ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ. ದೇವರ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲ ಪಡೆಯಲು ನಾನು ಶಾಶ್ವತವಾಗಿ ಶ್ರಮಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Dhanashree Verma 2

ಧನಶ್ರೀ ವರ್ಮಾ ಹೇಳಿದ್ದೇನು?
ನಾನು, ನನ್ನ ಕುಟುಂಬದ ಸದಸ್ಯರು ಕಳೆದ ಕೆಲ ದಿನಗಳಿಂದ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಕೆಲವರು ಸತ್ಯ ತಿಳಿಯದೇ ಸುಳ್ಳು ಸುಳ್ಳನ್ನೇ ಬರೆಯುತ್ತಿದ್ದಾರೆ. ನನ್ನ ಖ್ಯಾತಿಗೆ ಕಳಂಕ ತರಲು ಆಧಾರರಹಿತ ಬರವಣಿಗೆ, ಸತ್ಯ-ಪರಿಶೋಧವಿಲ್ಲದ ಬರಹಗಳು ಮತ್ತು ದ್ವೇಷ ಹರಡುವ ಟ್ರೋಲ್‌ಗಳನ್ನು ಮಾಡುತ್ತಿದ್ದಾರೆ. ಹಲವು ವರ್ಷಗಳ ಕಾಲ ಶ್ರಮಿಸಿದ ನಂತರವೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ನಾನು ಮೌನವಾಗಿದ್ದ ಮಾತ್ರಕ್ಕೆ, ಅದು ನನ್ನ ದೌರ್ಬಲ್ಯ ಎಂದು ಭಾವಿಸಬೇಡಿ ಎಂದಿದ್ದರು.

Dhanashree Verma 1

ಮುಂದುವರಿದು… ಇತರರಿಗೆ ಸಹಾನುಭೂತಿ ತೋರಿಸಲು ಧೈರ್ಯ ಬೇಕು. ನೈಜ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮೌಲ್ಯಗಳೊಂದಿಗೆ ಮುಂದುವರಿಯುವುದರಲ್ಲಿ ನಾನು ನಂಬಿಕೆ ಇಡುತ್ತೇನೆ. ಇಲ್ಲಿ ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ. ನಾನು ನನ್ನ ಸತ್ಯದ ಮೇಲೆ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯುವುದನ್ನು ಆಯ್ಕೆ ಮಾಡುತ್ತೇನೆ. ಯಾವುದೇ ಸಾಕ್ಷ್ಯಗಳಿಲ್ಲಿದ್ರೂ ಸತ್ಯವು ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ ಎಂದು ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು.

Dhanashree Verma

ಸದ್ಯ ಚಾಹಲ್‌ ಹಾಗೂ ಧನಶ್ರೀ ಇಬ್ಬರೂ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು, ವೈವಾಹಿಕ ಜೀವನದಲ್ಲಿ ಜೊತೆಗೆ ಮುಂದುವರಿಯುವ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಹಾಗಾಗಿ ಚಹಲ್‌-ಧನಶ್ರೀ ಅವರ ಈ ಪೋಸ್ಟ್‌ ಮತ್ತಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ.

TAGGED:Dhanashree VermaDivorce RumoursmumbaiYuzvendra Chahalಟೀಂ ಇಂಡಿಯಾಡಿವೋರ್ಸ್ಧನಶ್ರೀ ವರ್ಮಾಯಜುವೇಂದ್ರ ಚಾಹಲ್
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Raichur Shivaji Jayanti
Districts

ರಾಯಚೂರಿನಲ್ಲಿಂದು ಶಿವಾಜಿ ಮಹಾರಾಜ್ ಪುತ್ಥಳಿ ಮೆರವಣಿಗೆ – ಜಿಲ್ಲಾ ಪೊಲೀಸ್ ಅಲರ್ಟ್

Public TV
By Public TV
30 seconds ago
arrest
Latest

ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಪಾಕ್‌ನ ಐಸಿಸ್‌, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್‌

Public TV
By Public TV
29 minutes ago
Mandya EX MLA Suresh Gowda Car Accident
Crime

ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ

Public TV
By Public TV
1 hour ago
IND vs SA
Cricket

ವಿಶ್ವಕಪ್ ಸೂಪರ್ 8ರಲ್ಲಿ ಇಂದಿನಿಂದ ಮಹಾಕದನ – ಸೂಪರ್ ಸಂಡೇಯಂದೇ ದಕ್ಷಿಣ ಆಫ್ರಿಕಾ v/s ಭಾರತ

Public TV
By Public TV
1 hour ago
pakistan Airstrikes In Afghanistan
Latest

ಅಫ್ಘಾನ್‌ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

Public TV
By Public TV
2 hours ago
Kamalakar Bhat
Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?