Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ನಾನು ಕನ್ನಡ ಮೀಡಿಯಂ ಸರ್ಕಾರಿ ಶಾಲೆಯಲ್ಲೇ ಓದಿದ್ದು: ರಜನಿಕಾಂತ್

Public TV
Last updated: January 18, 2025 2:22 pm
Public TV
Share
3 Min Read
rajinikanth
SHARE

ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರು ಬೆಂಗಳೂರಿನಲ್ಲಿನ ಶಾಲಾ ದಿನಗಳನ್ನು ಕನ್ನಡದಲ್ಲೇ ಸ್ಮರಿಸಿದ್ದಾರೆ. ಶಾಲಾ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಇದನ್ನೂ ಓದಿ:ಸೈಫ್ ಅಲಿ ಖಾನ್ ಕೇಸ್‌ಗೆ ಬಿಗ್ ಟ್ವಿಸ್ಟ್: ಘಟನೆಯ ಇಂಚಿಂಚೂ ವಿವರ ಇಲ್ಲಿದೆ

rajanikanth 4

ತಮ್ಮ ಶಾಲಾ ದಿನಗಳು ಕುರಿತು ರಜನಿಕಾಂತ್ ಅವರು ಮಾತನಾಡಿ, ಬೆಂಗಳೂರಿನಲ್ಲಿ ಎಪಿಎಸ್ ಸ್ಕೂಲ್ ಮತ್ತು ಕಾಲೇಜಿನಲ್ಲಿ ಓದಿದಕ್ಕೆ ನನಗೆ ಈಗಲೂ ತುಂಬಾ ಹೆಮ್ಮೆ ಇದೆ. ಮೊದಲು ನಾನು ಗವಿಪುರದಲ್ಲಿರುವ ಗಂಗಧಾರೇಶ್ವರ ದೇವಾಲಯದ ಬಳಿ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದೆ. ನಾನು ಕ್ಲಾಸ್‌ಗೆ ಫಸ್ಟ್, ಬೆಸ್ಟ್ ಸ್ಟುಡೆಂಟ್, ಕ್ಲಾಸ್‌ಗೆ ನಾನೇ ಮಾನಿಟರ್ ಆಗಿದ್ದೆ. ಮಿಡಲ್ ಸ್ಕೂಲ್‌ನಲ್ಲಿ 98% ಸ್ಕೋರ್ ಮಾಡಿದ್ದೆ ಎಂದು ರಜನಿಕಾಂತ್ ಗರ್ವದಿಂದ ಹೇಳಿಕೊಂಡಿದ್ದಾರೆ.

ಸ್ಕೂಲ್‌ನಲ್ಲಿ ತುಂಬಾ ಒಳ್ಳೆಯ ಮಾರ್ಕ್ಸ್ ತೆಗೆದುಕೊಂಡಿದ್ದಕ್ಕೆ ನಮ್ಮ ಅಣ್ಣ, ನನ್ನನ್ನು ಇಂಗ್ಲಿಷ್ ಮೀಡಿಯಂಗೆ ಎಪಿಎಸ್ ಹೈಸ್ಕೂಲ್‌ಗೆ ಸೇರಿಸಿಬಿಟ್ಟರು. ಇದರಿಂದ ನಾನು ಡಲ್ ಆಗಿ ಹೋಗಿಬಿಟ್ಟೆ. ಮೊದಲ ಬೆಂಚ್‌ನಲ್ಲಿದ್ದ ಸ್ಟುಡೆಂಟ್ ಕೊನೆ ಬೆಂಚ್‌ಗೆ ಬಂದು ಬಿಟ್ಟೆ. ಇದರಿಂದ ಡಿಪ್ರೆಶನ್‌ಗೆ ಹೋದೆ. ಆದರೆ ಎಪಿಎಸ್ ಸ್ಕೂಲ್- ಕಾಲೇಜಿನಲ್ಲಿ ಶಿಕ್ಷಕರು ನನ್ನ ಮೇಲೆ ಸಾಕಷ್ಟು ಅಭಿಮಾನ ತೋರಿಸಿದರು. ಕರುಣೆ ತೋರಿಸಿ, ಪ್ರೀತಿಯಿಂದ ಪಾಠ ಹೇಳಿದರು. ಇದರಿಂದ ನಾನು 8, 9ನೇ ತರಗತಿಯನ್ನು ಪಾಸ್ ಮಾಡಿದೆ. ಆದರೆ 10ನೇ ತರಗತಿಯಲ್ಲಿ ಪಿಸಿಎಂ ವಿಷಯ ತೆಗೆದುಕೊಂಡಿದ್ದೆ ಎಂದು ಹೇಳಿದ್ದಾರೆ. 10ನೇ ತರಗತಿಯಲ್ಲಿ ಪಿಸಿಎಂ ವಿಷಯ ತೆಗೆದುಕೊಂಡಿದ್ದರಿಂದ ಓದುವುದರಲ್ಲಿ ಬಹಳ ವೀಕ್ ಆಗಿದ್ದೆ. ಇದರಿಂದ ಈ ವಿಷಯಗಳಲ್ಲಿ ಫೇಲ್ ಆಗಿದ್ದೆ. ಆವಾಗ ನಮ್ಮ ಕೆಮಿಸ್ಟ್ರೀ ಟೀಚರ್, ಮನಗೆ ಬಂದು 6 ಗಂಟೆಗೆ ಕ್ಲಾಸ್ ತೆಗೆದುಕೊಳ್ಳುತ್ತಿದ್ದರು. ಉಚಿತವಾಗಿ, ಸ್ಪೆಷಲ್ ಇಂಟ್ರೆಸ್ಟ್ ತೆಗೆದುಕೊಂಡು ಕ್ಲಾಸ್ ಮಾಡುತ್ತಿದ್ದರು. ಹೀಗಾಗಿ 10ನೇ ಕ್ಲಾಸ್ ಪಾಸ್ ಮಾಡಿದೆ. ಇದಾದ ಮೇಲೆ ಅಲ್ಲೇ ಎಪಿಎಸ್ ಕಾಲೇಜಿಗೆ ಸೇರಿದೆ. ಆದರೆ ಆ ಮೇಲೆ ಕೆಲ ಕಾರಣಗಳಿಂದ ಕಾಲೇಜು ಕಂಟಿನ್ಯೂ ಮಾಡಲಾಗಲಿಲ್ಲ ಎಂದು ನೆನಪು ಮಾಡಿಕೊಂಡರು.

rajanikanth 2

ಎಪಿಎಸ್ ಹೈಸ್ಕೂಲ್‌ನಲ್ಲಿ ಓದುವಾಗ ಪ್ರತಿ ವರ್ಷದಂತೆ ಇಂಟರ್ ಹೈಸ್ಕೂಲ್ ಡ್ರಾಮಾಗಳು ನಡೀತಾ ಇತ್ತು. ಇದರಲ್ಲಿ 10, 15 ಶಾಲೆಗಳು ಭಾಗಿಯಾಗಿದ್ದವು. ನಾನು ಶಾಲೆಗೆ ಲೇಟ್ ಆಗಿ ಬಂದಾಗ ಟೀಚರ್ ಬಳಿ, ಯಾವುದಾದರೂ ಸಿನಿಮಾ ನೋಡಿದ್ದು, ನಾಟಕ ನೋಡಿದ್ದನ್ನ ನಟನೆ ಮಾಡಿ, ಕಥೆ ಹೇಳುತ್ತಿದ್ದರಿಂದ ಎಲ್ಲರಿಗೂ ತುಂಬಾ ಇಷ್ಟ ಆಗಿದ್ದೆ. ಇದು ಶಿಕ್ಷಕರಿಗೆ ಗೊತ್ತಾಗಿತ್ತು. ಹೀಗಾಗಿ ಇಂಟರ್ ಹೈಸ್ಕೂಲ್ ಡ್ರಾಮಾ ಕಾರ್ಯಕ್ರದಮಲ್ಲಿ ನೀನು ಡ್ರಾಮಾ ಮಾಡಬೇಕು ಎಂದು ಹೇಳಿದ್ದರು ಅಂತ ನಟನೆಯ ಮೊದಲ ಎಳೆ ಹೇಗೆ ಪ್ರಾರಂಭ ಆಯಿತು ಅಂತ ನಟ ಹೇಳಿಕೊಂಡರು.

ಆದಿ ಶಂಕರಚಾರ್ಯರು ಚಂಡಾಲನನ್ನು ಭೇಟಿ ಆಗುವ ನಾಟಕ ಅನ್ನು ಮಾಡಿದ್ದೆವು. ಇದರಲ್ಲಿ ನಾನು ಚಂಡಾಲನ ಪಾತ್ರ ಮಾಡಿದ್ದೆ. ನಮ್ಮ ಡ್ರಾಮಾಕ್ಕೆ ಪ್ರಶಸ್ತಿ ಬಂತು. ಆವಾಗಲೇ ನನಗೆ ಬೆಸ್ಟ್ ಆಕ್ಟರ್ ಎಂಬ ಪ್ರಶಸ್ತಿ ಕೊಟ್ಟಿದ್ದರು. ಅದೇ ನನಗೆ ವೃತ್ತಿ ಆಗಿ ಈಗ ನನಗೆ ಸಾಧ್ಯವಾದಷ್ಟು ನಟನೆ ಮಾಡಿ ಎಲ್ಲರನ್ನು ರಂಜಿಸುತ್ತಿದ್ದೇನೆ. ಅದಕ್ಕೆ ಕಾರಣ ಎಪಿಎಸ್ ಹೈಸ್ಕೂಲ್. ಅವಾಗ ಅಲ್ಲಿ ನಾವು ಆಡಿದ ಆಟ, ಕ್ರಿಕೆಟ್, ಖೋಖೋ, ಕಬ್ಬಡ್ಡಿ ಈ ಎಲ್ಲ ಮರೆಯೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಮನೆಯಿಂದ ಶಾಲೆಗೆ ಹೋಗಬೇಕಾದರೆ ದೊಡ್ಡ ಗಣೇಶ, ಬಸವನಗುಡಿ ಅಲ್ಲಿ ಓಡಾಡಿರುವುದೆಲ್ಲ ಈಗಲೂ ನನ್ನ ಮನಸಿಲ್ಲಿ ಹಚ್ಚ ಹಸಿರಾಗಿದೆ. ತುಂಬಾ ಹೆಮ್ಮೆ ಇದೆ. ಮುಂದಿನ ಬಾರಿ ಬಂದಾಗ ನಿಮ್ಮೆಲ್ಲರನ್ನೂ ಭೇಟಿ ಮಾಡುತ್ತೇನೆ ಎಂದು ಎಪಿಎಸ್ ಹೈಸ್ಕೂಲ್ ಸಿಬ್ಬಂದಿಗೆ ತಿಳಿಸಿದ್ದಾರೆ. ಅಲ್ಲದೇ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಬೇಕಾ, ಬೇಡ್ವಾ ಎಂದು ಕೇಳಿದ್ದಕ್ಕೆ, ಧಾರಾಳವಾಗಿ ಪೋಸ್ಟ್ ಶೇರ್ ಮಾಡಿ ಎಂದು ಹೇಳಿದ್ದೇನೆ ಎಂದರು. ರಜನಿಕಾಂತ್ ಅವರು ಎಪಿಎಸ್ ಹೈಸ್ಕೂಲ್- ಕಾಲೇಜಿನ ಹಳೆಯ ವಿದ್ಯಾರ್ಥಿಗಳ ದಿನಾಚರಣೆಗೆ ಬ್ಯಾಂಕಾಕ್‌ನಿಂದಲೇ ಶುಭಾಶಯ ತಿಳಿಸಿದ್ದಾರೆ. ಸದ್ಯ ಅವರು ಶೂಟಿಂಗ್‌ನಲ್ಲಿದ್ದಾರೆ.

TAGGED:Kollywoodrajinikanthಕಾಲಿವುಡ್ರಜನಿಕಾಂತ್
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
5 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
18 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
21 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
1 day ago

You Might Also Like

Ashok Pattan
Bengaluru City

ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

Public TV
By Public TV
10 minutes ago
Toll
Latest

ಶೀಘ್ರದಲ್ಲೇ ಜಾರಿಗೆ ಬರಲಿದೆ ಕಿಲೋಮೀಟರ್ ಆಧಾರಿತ ಹೊಸ ಟೋಲ್ ತೆರಿಗೆ ನೀತಿ

Public TV
By Public TV
13 minutes ago
Basavaraj Rayareddy
Latest

ವಾಲ್ಮೀಕಿ ಹಗರಣ ತನಿಖೆಗೂ ಇ.ಡಿಗೂ ಏನ್ ಸಂಬಂಧ? – ಬಸವರಾಜ ರಾಯರೆಡ್ಡಿ

Public TV
By Public TV
42 minutes ago
Janardhana Reddy 2
Bellary

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

Public TV
By Public TV
1 hour ago
Bellary Election Valmiki Scam Money ED Raid
Bellary

ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ಹಣ ಬಳಕೆ; ಮತದಾರರಿಗೆ ತಲಾ 200 ರೂ. ಹಂಚಿಕೆ – ಯಾವ ಕ್ಷೇತ್ರಕ್ಕೆ ಎಷ್ಟು?

Public TV
By Public TV
1 hour ago
Kerala Cargo Ship Fire
Crime

ಕೇರಳ ಕರಾವಳಿಯಲ್ಲಿ ಹಡಗು ಅಗ್ನಿ ದುರಂತ – ಬೆಂಕಿ ತಗುಲಿ 48 ಗಂಟೆ ಕಳೆದ್ರೂ ಆರದ ಬೆಂಕಿಯ ಜ್ವಾಲೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?