Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದಯಗಿರಿ ಗಲಭೆ ಕೇಸ್‌ – ಓಲೈಕೆ ಕಾರಣದಿಂದ ರಾಜ್ಯಕ್ಕೇ ಬೆಂಕಿ: ಛಲವಾದಿ ನಾರಾಯಣಸ್ವಾಮಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಉದಯಗಿರಿ ಗಲಭೆ ಕೇಸ್‌ – ಓಲೈಕೆ ಕಾರಣದಿಂದ ರಾಜ್ಯಕ್ಕೇ ಬೆಂಕಿ: ಛಲವಾದಿ ನಾರಾಯಣಸ್ವಾಮಿ ಕಿಡಿ

Karnataka

ಉದಯಗಿರಿ ಗಲಭೆ ಕೇಸ್‌ – ಓಲೈಕೆ ಕಾರಣದಿಂದ ರಾಜ್ಯಕ್ಕೇ ಬೆಂಕಿ: ಛಲವಾದಿ ನಾರಾಯಣಸ್ವಾಮಿ ಕಿಡಿ

Public TV
Last updated: February 11, 2025 4:58 pm
Public TV
Share
2 Min Read
Chalavadi Narayanaswamy
SHARE

ಬೆಂಗಳೂರು: ಗಾಡ್, ಗಾಡ್ಸ್ ಗ್ರೇಸ್, ಗಾಡ್ ಬ್ಲೆಸ್ ಯು ಎಂದು ಕೆಲವು ನಾಯಕರ ದೇಹದ ಮೇಲೆ ಬರೆದುದನ್ನು ಪ್ರತಿಭಟಿಸಿ ಸುಮಾರು 800 ಜನರು ಮೈಸೂರಿನಲ್ಲಿ ಪೊಲೀಸ್ ಸ್ಟೇಶನ್‍ಗೆ ನುಗ್ಗಿ ಡಿಸಿಪಿ ವ್ಯಾನ್‍ಗೆ ಬೆಂಕಿ ಹಚ್ಚಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬದುಕಿದೆಯೇ? ಕರ್ನಾಟಕದಲ್ಲಿ (Karnataka) ಕಾನೂನು- ಸುವ್ಯವಸ್ಥೆ ಇದೆ ಎಂದು ಒಪ್ಪಿಕೊಳ್ಳಬೇಕೇ ಎಂದು ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಕ್ರೋಶ ವ್ಯಕ್ತಪಡಿಸಿದರು.

ಕೆಜಿ ಹಳ್ಳಿ ಘಟನೆಯಲ್ಲಿ ಹತ್ತಾರು ವಾಹನ ಸುಟ್ಟು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಲಾಗಿತ್ತು. ಆದರೆ ನೀವು ಅನೇಕರನ್ನು ಕೇಸಿನಿಂದ ಬಿಡಲು ಮುಂದಾದಿರಿ ಎಂದು ಛಲವಾದಿ ಟೀಕಿಸಿದರು.

ಹುಬ್ಬಳ್ಳಿಯಲ್ಲೂ (Hubballi) ಪೊಲೀಸರ ಮೇಲೆ ಕಲ್ಲು ತೂರಲಾಗಿತ್ತು. ಕೇಸ್‌ ವಾಪಸ್ ಪಡೆಯಲಾಯಿತು. ಈ ಓಲೈಕೆ ಕಾರಣದಿಂದ ರಾಜ್ಯಕ್ಕೆ ಬೆಂಕಿ ಬೀಳುತ್ತಿದೆಯಲ್ಲವೇ? ಕಾಂಗ್ರೆಸ್ ನಾಯಕತ್ವ, ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಇದಕ್ಕೆ ಕಾರಣವಲ್ಲವೇ ಎಂದು ಪ್ರಶ್ನಿಸಿದರು. ನಿಮ್ಮ ಓಲೈಕೆ ರಾಜ್ಯದ ಜನರನ್ನು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿದರು.

ಬಸ್ ಪ್ರಯಾಣದರ, ಮೆಟ್ರೋ ಪ್ರಯಾಣದರ ಹೆಚ್ಚಳವನ್ನೂ ಅವರು ಖಂಡಿಸಿದರು. ರಾಜ್ಯ ಸರ್ಕಾರ ಬರಿ ಸುಳ್ಳು ಹೇಳುತ್ತಿದೆ. ಜನರ ಪೂರ್ತಿ ತಲೆ ಬೋಳಿಸಿದ್ದೀರಿ. ಇನ್ನೇನು ಬೋಳಿಸಲು ಹೊರಟಿದ್ದೀರಿ ಎಂದು ಕಿಡಿಕಾರಿದರು.

 

ರಾಜ್ಯದಲ್ಲಿ ಒಂದು ಕಾಸಿನ ಅಭಿವೃದ್ಧಿ ಇಲ್ಲ, ಅಭಿವೃದ್ಧಿಗೆ ಹಣವೂ ಇಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ಇಡೀ ರಾಜ್ಯದ ಲೂಟಿ ಮಾಡುತ್ತಿರುವಂತಿದೆ. ಎಲ್ಲದರ ಬೆಲೆ ಏರಿಸುತ್ತಿದ್ದಾರೆ. ಇಷ್ಟಾದರೂ ಅವರ ದರಿದ್ರ ತಪ್ಪಿಲ್ಲ. ಇದೊಂದು ದರಿದ್ರ ಸರ್ಕಾರ ಎಂದು ಜನರೇ ಹೇಳುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಟ್ರಂಪ್ ತೆರಿಗೆ ದರ ಇಫೆಕ್ಟ್ – 1 ಸಾವಿರ ಅಂಕ ಇಳಿಕೆ ಕಂಡ ಸೆನ್ಸೆಕ್ಸ್

ಮಂತ್ರಿಗಳು, ಶಾಸಕರು ಸೇರಿ ಪುಂಡಾಟಿಕೆಯಲ್ಲಿ ತೊಡಗಿದ್ದಾರೆ. ಅಭಿವೃದ್ಧಿ ಆಗದುದನ್ನು ಮರೆಮಾಚಲು, ಗುಂಪುಗಾರಿಕೆ, ಅಧಿಕಾರ ದಾಹ, ಒಳಜಗಳ ಮರೆಮಾಚುವ ಉದ್ದೇಶದಿಂದ ಚರಿತ್ರೆ ತಿದ್ದುವ ಕೆಲಸ ನಡೆದಿದೆ. ರಾಮಾಯಣ, ವಾಲ್ಮೀಕಿ, ಕುಂಭಮೇಳ ಕುರಿತು ಮಾತನಾಡುತ್ತಿದ್ದು, ನಾಲಿಗೆ ಹೊಲಸು ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. ಒಂದು ದಿನ ಮಾತ್ರೆ, ಇಂಜೆಕ್ಷನ್ ಕೊಡದ ಮಹದೇವಪ್ಪ ಅವರೇನೋ ಡಾಕ್ಟರೇ ಆಗಿದ್ದಾರೆ. ಇತರರೂ ಪಿಎಚ್‍ಡಿ ಮಾಡುತ್ತಿದ್ದಾರೆ ಎಂದು ಛಲವಾದಿ ವ್ಯಂಗ್ಯವಾಡಿದರು.

ಡಾಕ್ಟರ್ ಪ್ರಿಯಾಂಕ್ ಖರ್ಗೆ ಪಿಎಚ್‍ಡಿ ಮಾಡಿದ್ದಾರಾ? ಅವರ ಶಿಕ್ಷಣ ಎಲ್ಲರಿಗೂ ಗೊತ್ತಾಗಿದೆ. ವಾಲ್ಮೀಕಿ ರಾಮಾಯಣದ ಬಗ್ಗೆಯೂ ಹೇಳಿದ್ದಾರೆ. ಆ ರಾಮಾಯಣ ಬೇರೆಯಂತೆ; ಈ ರಾಮಾಯಣ ಬೇರೆ ಅಂತೆ. ಹನುಮಾನ್ ಚಾಲೀಸ ಗೊತ್ತಾ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಅವರ ಕಚೇರಿ ಮುಂದೆ ಜನರು ವಿಷ ತೆಗೆದುಕೊಳ್ಳಲು ಹೋಗಿದ್ದರು. 400 ಕೋಟಿ ಬಾಕಿ ಸಂಬಂಧ ವೆಂಡರ್ಸ್ ಅಸೋಸಿಯೇಶನ್‍ನವರು ಪ್ರತಿಭಟನೆ ಮಾಡಲು ಮುಂದಾಗಿದ್ದರು. ದುಡ್ಡು ಕೊಡುವುದು ಬಿಟ್ಟು ಇವರು ರಾಮಾಯಣ ಕಲಿಸಲು ಹೋಗುತ್ತಿದ್ದಾರೆ ಎಂದು ಆರೋಪಿಸಿದರು.

ವಾಲ್ಮೀಕಿ ನಿಗಮ ಬರಿದು ಮಾಡಿದ್ದಾರೆ. ನಾಲಿಗೆ ಬರುವಷ್ಟು ಆಚೆಗೆ ಹಾಕಿ ನೆಕ್ಕಿದ್ದಾರೆ. ಮಹರ್ಷಿ ವಾಲ್ಮೀಕಿಯವರ ಹೆಸರು ಹೇಳಲು ನಿಮಗೆ ಯೋಗ್ಯತೆ ಇದೆಯೇ? ಹಣ ದೋಚಿದ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಕೇಳಿದರು.

ಕುಂಭಮೇಳದಲ್ಲಿ ಸ್ನಾನ ಮಾಡಿದರೆ ಬಡತನ ಹೋಗುತ್ತದೆಯೇ ಎಂದು ಕೇಳಿದ್ದನ್ನೂ ಅವರು ಆಕ್ಷೇಪಿಸಿದರು. ಹಿಂದುತ್ವದಲ್ಲಿ ನಂಬಿಕೆ ಇಲ್ಲದ ನೀವು ಯಾಕೆ ರಾಮಾಯಣ, ಮಹಾಭಾರತದ ಬಗ್ಗೆ ಮಾತನಾಡುತ್ತೀರಿ ಎಂದು ಛಲವಾದಿ ಪ್ರಶ್ನೆಯನ್ನು ಮುಂದಿಟ್ಟರು.

 

TAGGED:bengaluruchalavadi narayanaswamykarnatakamysurupoliceಕರ್ನಾಟಕಛಲವಾದಿ ನಾರಾಯಣಸ್ವಾಮಿಮೈಸೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
17 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
29 minutes ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
1 hour ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
1 hour ago
byadarahalli Crime
Bengaluru City

ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Public TV
By Public TV
1 hour ago
karnataka high court
Bengaluru City

ನಿಜವಾದ ಅಪರಾಧ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಮಾಡಬೇಡಿ – ಪೊಲೀಸರ ನಡೆಗೆ ಹೈಕೋರ್ಟ್ ಕೆಂಡಾಮಂಡಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?