ರಾಜ್ಯದಲ್ಲಿ ಮಾರ್ಚ್ 12ರವರೆಗೂ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನದಲ್ಲಿ ಭಾರೀ ಏರಿಕೆ ಆಗುತ್ತಿದ್ದು, ಕರಾವಳಿಯಲ್ಲಿ ಬಿಸಿ ಹವೆ ಹೆಚ್ಚಾಗುವ ಅಲರ್ಟ್ ನೀಡಿದೆ.
ಮುಂದಿನ 3 ದಿನಗಳ ಕಾಲ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿ ಹಾಗೂ ಹ್ಯುಮಿಡಿಟಿ ಪರಿಸ್ಥಿತಿ ಇರಲಿದ್ದು, ಜನರನ್ನು ಹೈರಾಣಾಗಿಸಲಿದೆ ಎಂದು ಹವಾಮಾನ ವರದಿ ತಿಳಿಸಿದೆ.
- Advertisement -
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
- Advertisement -
- Advertisement -
ನಗರಗಳ ಹವಾಮಾನ ವರದಿ:
ಬೆಂಗಳೂರು: 33-21
ಮಂಗಳೂರು: 31-24
ಶಿವಮೊಗ್ಗ: 36-19
ಬೆಳಗಾವಿ: 36-21
ಮೈಸೂರು: 36-21
- Advertisement -
ಮಂಡ್ಯ: 35-19
ಮಡಿಕೇರಿ: 34-18
ರಾಮನಗರ: 34-19
ಹಾಸನ: 33-18
ಚಾಮರಾಜನಗರ: 36-20
ಚಿಕ್ಕಬಳ್ಳಾಪುರ: 33-17
ಕೋಲಾರ: 32-17
ತುಮಕೂರು: 33-20
ಉಡುಪಿ: 31-23
ಕಾರವಾರ: 33-23
ಚಿಕ್ಕಮಗಳೂರು: 33-17
ದಾವಣಗೆರೆ: 36-20
ಹುಬ್ಬಳ್ಳಿ: 37-19
ಚಿತ್ರದುರ್ಗ: 35-19
ಹಾವೇರಿ: 37-20
ಬಳ್ಳಾರಿ: 38-21
ಗದಗ: 36-19
ಕೊಪ್ಪಳ: 36-19
ರಾಯಚೂರು: 37-23
ಯಾದಗಿರಿ: 36-22
ವಿಜಯಪುರ: 36-21
ಬೀದರ್: 36-21
ಕಲಬುರಗಿ: 37-21
ಬಾಗಲಕೋಟೆ: 37-21