ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಫಾಲ್ಗುಣ ಮಾಸ, ಶುಕ್ಲ ಪಕ್ಷ,
ನವಮಿ / ದಶಮಿ,
ಶನಿವಾರ, ಆರಿದ್ರಾ ನಕ್ಷತ್ರ
ರಾಹುಕಾಲ: 09:34 ರಿಂದ 11:04
ಗುಳಿಕಕಾಲ: 06:34 ರಿಂದ 08:04
ಯಮಗಂಡಕಾಲ: 02:04 ರಿಂದ 03:34
ಮೇಷ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಮಕ್ಕಳಿಂದ ಮಾನಸಿಕ ವೇದನೆ, ಕಾನೂನುಬಾಹಿರ ಧನ ಸಂಪಾದನೆ.
ವೃಷಭ: ಅನಿರೀಕ್ಷಿತ ಪ್ರಯಾಣ, ಅನಾರೋಗ್ಯ ಸಮಸ್ಯೆ, ಸಾಲ ಮಾಡುವ ಆಲೋಚನೆ.
ಮಿಥುನ: ಅಧಿಕ ಧನ ನಷ್ಟ, ಪ್ರೀತಿ ಪ್ರೇಮದ ವಿಷಯಗಳಿಂದ ಸಮಸ್ಯೆ, ಮಕ್ಕಳ ನಡವಳಿಕೆಯಿಂದ ಬೇಸರ, ಸಂತಾನ ದೋಷ.
ಕಟಕ: ಧನ ನಷ್ಟ, ಆತ್ಮಗೌರವಕ್ಕೆ ಧಕ್ಕೆ, ಆಸೆ ಆಕಾಂಕ್ಷೆಗಳಿಗೆ ಕುಟುಂಬಸ್ಥರಿಂದ ವಿರೋಧ, ಸ್ಪರ್ಧಾತ್ಮಕ ವಿಷಯಗಳಿಗೆ ಅಡೆತಡೆ.
ಸಿಂಹ: ಮಾನಸಿಕ ವೇದನೆ, ಸಂಕಟ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ ಮತ್ತು ಅನುಕೂಲ.
ಕನ್ಯಾ: ಸಹೋದರಿ ಮತ್ತು ಮಿತ್ರರಿಂದ ನಷ್ಟ, ಉದ್ಯೋಗ ಲಾಭ, ವಸ್ತ್ರಾಭರಣ ಖರೀದಿಗೆ ಹಣವ್ಯಯ.
ತುಲಾ: ಉತ್ತಮ ಧನ ಸಂಪಾದನೆ, ಅನಿರೀಕ್ಷಿತವಾಗಿ ಅದೃಷ್ಟ ಒಲಿದು ಬರುವುದು, ಪೂರ್ವಿಕರ ಗುಪ್ತನಿಧಿ ಲಭಿಸುವುದು, ಮರೆತುಹೋದ ವಸ್ತು ಅಥವಾ ಹಣ ದೊರಕುವುದು.
ವೃಶ್ಚಿಕ: ದಾಂಪತ್ಯದಲ್ಲಿ ಸಮಸ್ಯೆ, ಅವಕಾಶಗಳು ಕೈ ತಪ್ಪುವುದು, ಉದ್ಯೋಗ ಸ್ಥಳದಲ್ಲಿ ಸಮಸ್ಯೆಗಳು, ಸಾಲಬಾಧೆ.
ಧನಸ್ಸು: ಸಂಕಷ್ಟ ಅನುಭವಿಸುವಿರಿ, ಪ್ರೀತಿ ಪ್ರೇಮದ ವಿಷಯಗಳಿಂದ ಚಿಂತೆ, ಅಧಿಕ ನಷ್ಟ ಮತ್ತು ಸಮಸ್ಯೆ.
ಮಕರ: ದಾಂಪತ್ಯ ಸಮಸ್ಯೆಗಳು ಹೆಚ್ಚಾಗುವುದು, ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಸೇವಾವೃತ್ತಿ ಉದ್ಯೋಗ ಲಾಭ.
ಕುಂಭ: ಮಕ್ಕಳ ನಡವಳಿಕೆಯಲ್ಲಿ ಬೇಸರ, ಅಧಿಕ ಖರ್ಚು, ಮನೆಯ ವಾತಾವರಣದಲ್ಲಿ ಸಂತಸ.
ಮೀನ: ಸಾಲ ಮಾಡುವ ಪರಿಸ್ಥಿತಿ ನಿರ್ಮಾಣ, ಶತ್ರು ದಮನ, ಅಧಿಕ ಖರ್ಚು, ಪ್ರಯಾಣದಲ್ಲಿ ಅಡೆತಡೆ, ಆರ್ಥಿಕ ಅನುಕೂಲ.