Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

Latest

ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

Public TV
Last updated: March 18, 2025 3:08 pm
Public TV
Share
3 Min Read
Devendra Fadnavis
SHARE

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಹಿಂಸಾಚಾರ (Nagpur violence) ಘಟನೆಯು ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಈ ಘಟನೆಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಅವರಿಂದು ವಿಧಾನಸಭೆಯಲ್ಲಿ ಮಾತನಾಡಿದ್ದು, ಈ ಹಿಂಸಾಚಾರವು ಆಕಸ್ಮಿಕವಾಗಿ ನಡೆದಿಲ್ಲ. ಇದು ಪೂರ್ವ ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

Aurangzeb Tomb Row Nagpur Violence

ನಾಗ್ಪುರದ ಮಹಾಲ್ ಪ್ರದೇಶದಲ್ಲಿರುವ ಔರಂಗಜೇಬ್ ಸಮಾಧಿಯನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗ ದಳದ ಸದಸ್ಯರು ಚತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ನಂತರ ಈ ಹಿಂಸಾಚಾರ ಭುಗಿಲೆದ್ದಿತು. ಪ್ರತಿಭಟನೆಯ ಸಂದರ್ಭದಲ್ಲಿ ಮುಸ್ಲಿಂ ಧಾರ್ಮಿಕ ಗ್ರಂಥ ಕುರಾನ್‌ ಅನ್ನು ಸುಟ್ಟು ಹಾಕಲಾಗಿದೆ ಎಂಬ ವದಂತಿಗಳು ಹರಡಿದ್ದವು. ಇದು ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಈ ಘಟನೆಯಲ್ಲಿ ಪೊಲೀಸರು ಮತ್ತು ಸಾರ್ವಜನಿಕ ಆಸ್ತಿಗೆ ದಾಳಿ ನಡೆದಿದ್ದು, 33 ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

Watch this video proof showing how Islamists, with injured hands, are setting vehicles on fire and vandalising Hindu homes in the Mahal area of Nagpur, Maharashtra.

MUST REPOST & Expose Them!#Nagpur #NagpurViolence #NagpurRiots https://t.co/rMhRhrNSxd pic.twitter.com/QO5COREpCC

— Ashwini Shrivastava (@AshwiniSahaya) March 17, 2025

ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುತ್ತಾ, ಈ ದಾಳಿಯು ಸಾಮಾಜಿಕ ಸಾಮರಸ್ಯವನ್ನು ಭಂಗಗೊಳಿಸುವ ಉದ್ದೇಶದಿಂದ ನಡೆದಿದೆ. ಪೊಲೀಸರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗಿದ್ದು, ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡಲಾಗಿದೆ. ಆರೋಪಿಗಳು ಯಾರೇ ಆಗಿರಲಿ, ಯಾವ ಧರ್ಮಕ್ಕೆ ಸೇರಿದವರಾಗಿರಲಿ, ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕಾನೂನನ್ನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅನುಮತಿ ಇಲ್ಲ. ಶಾಂತಿ ಕಾಪಾಡುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: Aurangzeb Tomb Row| ಧರ್ಮಗ್ರಂಥ ಸುಟ್ಟ ವದಂತಿಯಿಂದ ನಾಗ್ಪುರದಲ್ಲಿ ಹಿಂಸಾಚಾರ, ಕರ್ಫ್ಯೂ ಜಾರಿ

Crazy footage I caught of Nagpur riots. #NagpurRiots #nagpur #NagpurViolence

After this they started burning cars. pic.twitter.com/mRMEu83mrG

— Invincible (@RageMonk) March 17, 2025

ಈ ಘಟನೆಯ ಹಿನ್ನೆಲೆಯಲ್ಲಿ ನಾಗ್ಪುರ ಹಲವು ಪ್ರದೇಶಗಳಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೊತ್ವಾಲಿ, ಗಣೇಶಪೇಠ, ತಹಸೀಲ್, ಲಕಡ್‌ಗಂಜ್, ಪಚಪಾವ್ಲಿ, ಶಾಂತಿನಗರ, ಸಕ್ಕರದಾರಾ, ನಂದನವನ್, ಇಮಾಮವಾಡಾ, ಯಶೋಧರನಗರ ಮತ್ತು ಕಪಿಲನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಅನ್ವಯಿಸುತ್ತದೆ. ಪೊಲೀಸ್ ಆಯುಕ್ತ ರವೀಂದ್ರ ಕುಮಾರ್ ಸಿಂಗಲ್ ಅವರು ಈ ಆದೇಶ ಹೊರಡಿಸಿದ್ದು, ಮುಂದಿನ ಸೂಚನೆ ಬರುವವರೆಗೆ ಈ ನಿರ್ಬಂಧ ಮುಂದುವರಿಯಲಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಜಡ್ಜ್ ಆಗಿ ಬಾಗ್ಚಿ ಅಧಿಕಾರ ಸ್ವೀಕಾರ – 2031ರಲ್ಲಿ ಸಿಜೆಐ ಅಗಲಿದ್ದಾರೆ ಬಾಗ್ಚಿ

ಹಿಂಸಾಚಾರದಲ್ಲಿ ಭಾಗಿಯಾದವರನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿ ಹರಡುವ ಖಾತೆಗಳ ಮೇಲೆಯೂ ನಿಗಾ ಇಡಲಾಗಿದೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಪ್ಯಾರೆ ಖಾನ್ ಅವರು, ಈ ಹಿಂಸಾಚಾರದಲ್ಲಿ ಬಾಹ್ಯ ಜನರೇ ಭಾಗಿಯಾಗಿದ್ದಾರೆ. ನಾಗ್ಪುರದ ಸಾಮರಸ್ಯವನ್ನು ಭಂಗಗೊಳಿಸಲು ಇದೊಂದು ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ಪ್ರತಿಪಕ್ಷಗಳು ಈ ಘಟನೆಯನ್ನು ರಾಜ್ಯ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯ ಎಂದು ಟೀಕಿಸಿವೆ. ಕಾಂಗ್ರೆಸ್ ನಾಯಕ ರೇಣುಕಾ ಚೌಧರಿ ಅವರು ರಾಜ್ಯಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಮುಖ್ಯಮಂತ್ರಿಗಳು ತಮ್ಮ ರಾಜಧರ್ಮವನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸಂವಿಧಾನ ವಿರುದ್ಧವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್‌ ಗಟ್ಟಿಮಾಡಿಕೊಳ್ತಿದೆ: ಬೊಮ್ಮಾಯಿ

ಇದೇ ವೇಳೆ, ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಅವರು ಶಾಂತಿ ಕಾಪಾಡುವಂತೆ ಮತ್ತು ವದಂತಿಗಳನ್ನು ನಂಬದಂತೆ ಜನರಿಗೆ ಮನವಿ ಮಾಡಿದ್ದಾರೆ.

TAGGED:devendra fadnavismaharashtraNagpur ViolenceRenuka Chowdhuryದೇವೇಂದ್ರ ಫಡ್ನವಿಸ್ನಾಗ್ಪುರಬಿಜೆಪಿಮಹಾರಾಷ್ಟ್ರರೇಣುಕಾ ಚೌಧರಿ
Share This Article
Facebook Whatsapp Whatsapp Telegram

Cinema news

Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories

You Might Also Like

shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
18 minutes ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
59 minutes ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
1 hour ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
1 hour ago
US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
2 hours ago
hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?