ರಾಹುಕಾಲ : 12:31 ರಿಂದ 2:02
ಗುಳಿಕಕಾಲ : 11:00 ರಿಂದ 12:31
ಯಮಗಂಡಕಾಲ : 7:58 ರಿಂದ 9:29
ಬುಧವಾರ, ಪಂಚಮಿ ತಿಥಿ, ವಿಶಾಖ ನಕ್ಷತ್ರ
ಶ್ರೀ ಕ್ರೋಧಿ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಪಾಲ್ಗುಣ ಮಾಸ, ಕೃಷ್ಣ ಪಕ್ಷ,
ಮೇಷ: ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಭೂ ಲಾಭ, ಉದ್ಯೋಗಾವಕಾಶ, ಮಹಿಳೆಯರಿಗೆ ಶುಭ.
ವೃಷಭ: ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ದುಷ್ಟಬುದ್ಧಿ, ಶತ್ರುಗಳ ಕಾಟಕ್ಕೆ ಒಳಗಾಗುವಿರಿ.
ಮಿಥುನ: ಹಳೆ ಬಾಕಿ ವಸೂಲಿ, ಸ್ವಯಂ ಕೃತ್ಯಗಳಿಂದ ನಷ್ಟ, ನೌಕರಿಯಲ್ಲಿ ತೊಂದರೆ, ಪ್ರಭಾವಿ ವ್ಯಕ್ತಿಗಳ ಭೇಟಿ.
ಕಟಕ: ಸಣ್ಣ ಮಾತಿನಿಂದ ಕಲಹ, ಕೋರ್ಟ್ ಕೆಲಸಗಳಲ್ಲಿ ಜಯ, ಹಿರಿಯರಲ್ಲಿ ಭಕ್ತಿ, ಆರೋಗ್ಯದಲ್ಲಿ ಏರುಪೇರು, ಅಪವಾದ.
ಸಿಂಹ: ಕುಟುಂಬದಲ್ಲಿ ಶಾಂತಿ, ಆತ್ಮೀಯರೊಂದಿಗೆ ಮಾತುಕತೆ, ರೋಗಭಾದೆ, ಆಂತರಿಕ ಕಲಹ, ಉದ್ಯೋಗದಲ್ಲಿ ಬಡ್ತಿ.
ಕನ್ಯಾ: ನೂತನ ಪ್ರಯತ್ನಗಳಲ್ಲಿ ಯಶಸ್ಸು, ಪರಸ್ಥಳವಾಸ, ಶ್ರಮಕ್ಕೆ ತಕ್ಕ ಫಲ, ಆಹಾರ ಸೇವನೆಯಲ್ಲಿ ವ್ಯತ್ಯಾಸ.
ತುಲಾ: ಮಾತಿಗೆ ಬೆರಗಾಗುವಿರಿ, ಆತ್ಮೀಯರಲ್ಲಿ ಕಲಹ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ.
ವೃಶ್ಚಿಕ: ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯ, ದ್ರವ್ಯ ಲಾಭ, ಅನಗತ್ಯ ಸುತ್ತಾಟ, ಋಣ ಭಾದೆ.
ಧನಸ್ಸು: ಶುಭ ಸುದ್ದಿ ಕೇಳುವಿರಿ, ಮಾನಸಿಕ ನೆಮ್ಮದಿ, ಪ್ರಭಾವಿ ವ್ಯಕ್ತಿಗಳ ಭೇಟಿ, ನಗದು ವ್ಯವಹಾರಗಳಲ್ಲಿ ಎಚ್ಚರ.
ಮಕರ: ವೈಯಕ್ತಿಕ ಕೆಲಸಗಳನ್ನು ನಿರ್ಲಕ್ಷಿಸಬೇಡಿ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ದಾಂಪತ್ಯದಲ್ಲಿ ಪ್ರೀತಿ, ಅಧಿಕಾರ ಪ್ರಾಪ್ತಿ.
ಕುಂಭ: ಮನಸ್ಸಿಗೆ ನೆಮ್ಮದಿ, ಕಾರ್ಯ ಸಾಧನೆ, ಆರ್ಥಿಕ ಪರಿಸ್ಥಿತಿ ಏರುಪೇರು, ಭಯಭೀತಿ ನಿವಾರಣೆ.
ಮೀನ: ಅತಿಯಾದ ನೋವು, ಚೋರ ಭಯ, ಕುತಂತ್ರದಿಂದ ಹಣ ಸಂಪಾದನೆ, ವಾಹನದಿಂದ ಕಂಟಕ, ಧನ ನಷ್ಟ.