Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿ.ಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿ.ಕೆ ಶಿವಕುಮಾರ್

Bengaluru City

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿ.ಕೆ ಶಿವಕುಮಾರ್

Public TV
Last updated: March 28, 2025 4:07 pm
Public TV
Share
3 Min Read
DK Shivakumar 9
SHARE

– ಕುಮಾರಸ್ವಾಮಿಗೆ ಹಾಲು ಒಕ್ಕೂಟ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ ಎಂದ ಡಿಸಿಎಂ

ನವದೆಹಲಿ: ಎಐಸಿಸಿಯು (AICC) ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.

ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾಧ್ಯಕ್ಷರ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ (Rahul Gandhi), ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. ಪಕ್ಷವು ಸರ್ಕಾರಕ್ಕಿಂತ ದೊಡ್ಡದು, ಹೀಗಾಗಿ ಹೈಕಮಾಂಡ್ ನಾಯಕರು ಜಿಲ್ಲಾ ಅಧ್ಯಕ್ಷರಿಗೆ ವಿಶೇಷ ಕಾರ್ಯಕ್ರಮ ನೀಡಿದ್ದಾರೆ ಎಂದರು.

DK Shivakumar 2 3

ಈ ಸಭೆ ವೇಳೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವ ಸಂದರ್ಭದಲ್ಲಿ ನಿಮ್ಮ ಅಭಿಪ್ರಾಯ ಪಡೆಯಲಾಯಿತೇ?, ನಿಮ್ಮನ್ನು ವಿಶ್ವಾಸಕ್ಕೆ ಪಡೆದರೆ ಎಂದು ಕೇಳಿದ್ದಾರೆ. ಅದಕ್ಕಾಗಿ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

ಸದಸ್ಯತ್ವ ಅಭಿಯಾನ ಹೇಗೆ ಮಾಡಬೇಕು? ಮತದಾರರ ಪಟ್ಟಿ ಪರಿಶೀಲನೆ, ಬಿಎಲ್‌ಓಗಳ ನೇಮಕ, ಸಾಮಾಜಿಕ ಜಾಲತಾಣಗಳ ಪರಿಣಾಮ ಬಳಕೆ, ಪಕ್ಷಕ್ಕೆ ದೇಣಿಗೆ ಸಂಗ್ರಹ ಸೇರಿದಂತೆ ಅನೇಕ ಮಾರ್ಗದರ್ಶನ ನೀಡಿದರು. ಮುಂದೆ ಗುಜರಾತಿನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬುವ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾತು ಆಡಿರೋ ಡಿಕೆಶಿ ರಾಜೀನಾಮೆ ಕೊಡೋವರೆಗೂ ಹೋರಾಟ – ಅನ್ನದಾನಿ

ಜಿಲ್ಲಾ ಉಸ್ತುವಾರಿ ಸಚಿವರು, ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ಭೇಟಿ ನೀಡಿದಾಗ ಅಲ್ಲಿನ ಕಾಂಗ್ರೆಸ್ ಕಚೇರಿಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು. ಜಿಲ್ಲಾ ಪ್ರವಾಸ ಮಾಡುವಾಗ ಜಿಲ್ಲಾ ಅಧ್ಯಕ್ಷರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಅಧ್ಯಕ್ಷರು ಕೂಡ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದು, ನೀವು ಯಾರ ಮೇಲೂ ಅವಲಂಬಿತರಾಗಬೇಡಿ ನಾವು ನಿಮಗೆ ರಕ್ಷಣೆ ನೀಡುವುದಾಗಿ ಧೈರ್ಯ ತುಂಬಿದರು. ಪಕ್ಷ ಸಂಘಟನೆಗೆ ಹೊಸ ಸ್ವರೂಪ ನೀಡಲು ಮಲ್ಲಿಕಾರ್ಜುನ ಖರ್ಗೆ ಅವರು ಕೈಗೊಂಡಿರುವ ಹೊಸ ಕ್ರಮಗಳನ್ನು ನಾನು ಸ್ವಾಗತಿಸುತ್ತೇನೆ ಎಂದರು. ಇದನ್ನೂ ಓದಿ: ಹಾಲಿನ ದರ ಏರಿಕೆ ಸರ್ಕಾರದ ಆರನೇ ಭಾಗ್ಯ: ಮಹೇಶ್ ಟೆಂಗಿನಕಾಯಿ

ಕುಮಾರಸ್ವಾಮಿಗೆ ಹಾಲು ಒಕ್ಕೂಟ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ:
ಹಾಲಿನ ದರ ಏರಿಕೆ ಹೆಚ್ಚಳ ವಿರೋಧಿಸಿ, ಇದು ಈಸ್ಟ್ ಇಂಡಿಯಾ ಸರ್ಕಾರ ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಕುಮಾರಸ್ವಾಮಿ ಅವರು ಏನಾದರೂ ಟೀಕೆ ಮಾಡಲಿ. ರೈತರು ಬದುಕಬೇಕಲ್ಲವೇ? ಅವರಿಗೆ ಕಾಳಜಿ ಇದ್ದರೆ, ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ. ಜಿಎಸ್‌ಟಿ, ಇಂಧನ ತೈಲ ಬೆಲೆ ಕಡಿಮೆ ಮಾಡಿಸಲಿ ಎಂದು ತಿರುಗೇಟು ನೀಡಿದರು.

ದರ ಹೆಚ್ಚಳದ ಹಣ ರೈತರಿಗೆ ಹೋಗುವುದಿಲ್ಲ, ಸರ್ಕಾರಕ್ಕೆ ಹೋಗಲಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಸರ್ಕಾರಕ್ಕೆ ಹೇಗೆ ಹೋಗುತ್ತದೆ? ಕುಮಾರಸ್ವಾಮಿ ಅವರಿಗೆ ಹಾಲು ಒಕ್ಕೂಟದ ವ್ಯವಸ್ಥೆ ಬಗ್ಗೆ ಗೊತ್ತೇ ಇಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರು ತಮ್ಮ ಸಹೋದರನ ಬಳಿ ಮಾಹಿತಿ ಪಡೆಯಲಿ ಎಂದು ಹರಿಹಾಯ್ದರು.

ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, ನಾವು ಈ ಪತ್ರ ನೋಡುತ್ತೇವೆ, ಪರಿಶೀಲನೆ ಮಾಡಿ, ಚರ್ಚಿಸುತ್ತೇವೆ. ಆನಂತರ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: 46 ವರ್ಷದ ವ್ಯಕ್ತಿಯ ಮರ್ಮಾಂಗದಲ್ಲಿ ಸಿಲುಕಿದ ವಾಷರ್ – ಅಗ್ನಿಶಾಮಕ ಸಿಬ್ಬಂದಿ ನೆರವು ಕೋರಿದ ವೈದ್ಯರು 

TAGGED:congressDK Shivakumarmallikarjun khargeRahul Gandhiಕಾಂಗ್ರೆಸ್ಡಿ.ಕೆ.ಶಿವಕುಮಾರ್ಮಲ್ಲಿಕಾರ್ಜುನ ಖರ್ಗೆರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
5 minutes ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
21 minutes ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
51 minutes ago
Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
57 minutes ago
Vande Mataram
Latest

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ

Public TV
By Public TV
1 hour ago
Abhishek Sharma
Cricket

ಪಾಕ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?