Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ

Public TV
Last updated: March 31, 2025 7:03 pm
Public TV
Share
3 Min Read
Victoria Hospital
SHARE

-ಸಾಗಾಣೆ ಅನೂಕೂಲಕ್ಕಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯು (Department of Medical Education) ಸೌಲಭ್ಯಗಳನ್ನು ನವೀಕರಿಸಲು ಮತ್ತು ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರವನ್ನು ಬೆಂಗಳೂರಿನಲ್ಲಿ (Bengaluru) ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.

ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ ಎಂಬ ಮಾತಿದೆ. ಅದರಂತೆ ಇದೀಗ ವೈದ್ಯಕೀಯ ಶಿಕ್ಷಣ ಇಲಾಖೆಯು ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ.ಇದನ್ನೂ ಓದಿ:ವಿಜಯೇಂದ್ರನ ಚಮಚಾಗಳಿದ್ರೆ ಪ್ರಶ್ನೆ ಕೇಳ್ಬೇಡಿ – ಮಾಧ್ಯಮಗಳ ಮುಂದೆ ಸಿಡಿಮಿಡಿಗೊಂಡ ಯತ್ನಾಳ್

ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ (Victoria Hospital) 125ನೇ ವರ್ಷಾಚರಣೆ ಸಂದರ್ಭದಲ್ಲಿಯೇ ಈ ಮಹತ್ವದ ಅಂಗಾಂಗ ಮರು ಪಡೆಯುವ ಕೇಂದ್ರ ಇಲ್ಲಿ ಆರಂಭವಾಗುತ್ತಿರುವುದು ಮತ್ತೊಂದು ಗಮನಾರ್ಹ ಸಂಗತಿಯಾಗಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಮಾಧ್ಯಮ ಪ್ರಕಟಣೆಯ ಮೂಲಕ ಮಾಹಿತಿ ನೀಡಿ, ಮುಂದಿನ 4-6ತಿಂಗಳಲ್ಲಿ ಈ ಅಂಗಾಂಗ ಮರು ಪಡೆಯುವಿಕೆ ಕೇಂದ್ರವು ಕಾರ್ಯಾರಂಭ ಮಾಡಲಿದೆ. ಕಸಿ ಮಾಡಲು ಅಂಗಾಂಗಗಳ ಖರೀದಿಯನ್ನು ಸುಗಮಗೊಳಿಸುವ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವು, ಆಸ್ಪತ್ರೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಮೃತ ದಾನಿಗಳಿಂದ ಅಂಗಗಳನ್ನು ಸಂಗ್ರಹಿಸುವ ವಿಶೇಷ ಘಟಕವಾಗಿ ಕಾರ್ಯನಿರ್ವಹಿಸುತ್ತದೆ. ಈ ಕೇಂದ್ರದಲ್ಲಿ ಐಸಿಯು, ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಾಲಯ ಸೌಲಭ್ಯಗಳು ಮತ್ತು ವಿವಿಧ ಹಂತದ ತನಿಖಾ ಸಾಮರ್ಥ್ಯಗಳನ್ನು ಹೊಂದಿರುವ ಉದ್ದೇಶಿತ-ನಿರ್ಮಿತ ಸಮಗ್ರ ಸೇವೆ ದೊರೆಯಲಿದೆ ಎಂದರು.

ದಕ್ಷಿಣ ಭಾರತದ ಅತಿ ದೊಡ್ಡ ಆಸ್ಪತ್ರೆ:
ಅಪಘಾತ ಮತ್ತು ತುರ್ತು ಆರೈಕೆ ಕೇಂದ್ರವನ್ನು ಹೊಂದಿರುವ ವಿಕ್ಟೋರಿಯಾ ಆಸ್ಪತ್ರೆ, ಗ್ಯಾಸ್ಟ್ರೋ ಎಂಟರಾಲಜಿ ಸಂಸ್ಥೆ ಮತ್ತು ಮೂತ್ರಶಾಸ್ತ್ರ ಅಂಗಾಂಗ ಕಸಿ ಸಂಸ್ಥೆ, ಮಿಂಟೋ ಆಸ್ಪತ್ರೆಯಲ್ಲಿ ಪ್ರಾದೇಶಿಕ ನೇತ್ರಶಾಸ್ತ್ರ ಸಂಸ್ಥೆ ಮತ್ತು ಸ್ಕಿನ್ ಬ್ಯಾಂಕ್ ಹೀಗೆ ಎಲ್ಲವನ್ನೂ ಹೊಂದಿರುವ ಆಸ್ಪತ್ರೆಗಳ ಪೈಕಿ ನಮ್ಮ ವಿಕ್ಟೋರಿಯಾ ಆಸ್ಪತ್ರೆ ದಕ್ಷಿಣ ಭಾರತದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ಇಲ್ಲಿ ಈಗ ನವೀಕೃತ ಕೇಂದ್ರ ಬರಲಿದೆ.

ಸಂಭಾವ್ಯ ದಾನಿಗಳ ಗುರುತಿಸುವಿಕೆ ಮತ್ತು ಸುರಕ್ಷಿತ ಅಂಗಾಂಗ ದಾನ ಪ್ರಕ್ರಿಯೆಗೆ ಕುಟುಂಬ ಸಮಾಲೋಚನೆ, ಉನ್ನತ ಮಟ್ಟದ ಐಸಿಯು ಆರೈಕೆ ಮತ್ತು ಕಾನೂನು ಕ್ರಮಗಳು ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದೆ. ಈ ಯೋಜನೆಯು ಅತ್ಯಂತ ಅರ್ಥಪೂರ್ಣವಾಗಿದೆ. ಇದು ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಸಮಗ್ರ ಕೇಂದ್ರವಾಗಿ ಕಾರ್ಯ ನಿರ್ವಹಣೆ:
ಈ ಕುರಿತು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಮಾತನಾಡಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಮಗ್ರ ಅಂಗಾಂಗ ಮರುಪಡೆಯುವಿಕೆ ಕೇಂದ್ರವನ್ನು ಪ್ರಾರಂಭಿಸುವುದರಿಂದ ಅಂಗಾಂಗ ದಾನ ಕಾರ್ಯಕ್ರಮವನ್ನು ಹೆಚ್ಚಿಸಲು ನಮಗೆ ಅವಕಾಶ ಸಿಗುತ್ತದೆ. ಇದರಿಂದ ಬಡವರಿಗೆ ಅನುಕೂಲ ಕಲ್ಪಿಸಲಾಗುವುದು. ಈ ಕೇಂದ್ರವು ಮೀಸಲಾದ ಸಿಬ್ಬಂದಿ, ಐಸಿಯು ಮತ್ತು ಹಾಸಿಗೆಗಳನ್ನು ಹೊಂದಿರುತ್ತದೆ. ಬೇಡಿಕೆ ಬಂದ ಕೂಡಲೇ ಕುಟುಂಬವು ಅನುಮೋದನೆ ನೀಡಿದ ನಂತರ ಐಸಿಯುಗಳಿಂದ ಮೀಸಲಾದ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದರು.

ಸಾಗಣೆಗೆ ಅನುಕೂಲವಾಗಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಆಸ್ಪತ್ರೆಯ ವಿಶೇಷತೆಗಳು:
– ಬಡವರಿಗೆ ಮತ್ತು ಹೆಚ್ಚು ಅರ್ಹರಿಗೆ ಉಪಯೋಗ
– 70 ಐಸಿಯು ಹಾಸಿಗೆ ಲಭ್ಯ
– 1000 ಸಾಮಾನ್ಯ ಹಾಸಿಗೆ ಸೌಲಭ್ಯ
– 40 ಸಾಮೂಹಿಕ ಅಪಘಾತ ಚಿಕಿತ್ಸಾ ಹಾಸಿಗೆ ಸೌಲಭ್ಯ.ಇದನ್ನೂ ಓದಿ:Greater Noida| ಕೂಲರ್ ನಿರ್ಮಾಣದ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ – 3 ಕಾರ್ಖಾನೆಗಳು ಭಸ್ಮ

TAGGED:bengaluruDepartment of Medical Educationorgan retrieval centervictoria hospitalಬೆಂಗಳೂರುವಿಕ್ಟೋರಿಯಾ ಆಸ್ಪತ್ರೆವೈದ್ಯಕೀಯ ಶಿಕ್ಷಣ ಇಲಾಖೆ
Share This Article
Facebook Whatsapp Whatsapp Telegram

Cinema Updates

RASHMIKA MANDANNA 3
‌’ದಿ ಗರ್ಲ್‌ಫ್ರೆಂಡ್’ ಸಿನಿಮಾ ಏನಾಯ್ತು?- ಕೊನೆಗೂ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ರು ರಶ್ಮಿಕಾ
5 minutes ago
vijayalakshmi darshan 1
‘ಮುದ್ದು ರಾಕ್ಷಸಿ’ ಹಾಡಿಗೆ ಪತ್ನಿ ಕೈಹಿಡಿದು ದರ್ಶನ್ ರೊಮ್ಯಾಂಟಿಕ್ ಡ್ಯಾನ್ಸ್
46 minutes ago
vijayalakshmi darshan
ದರ್ಶನ್ ದಾಂಪತ್ಯಕ್ಕೆ 22 ವರ್ಷ- ಹೊಸ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ
2 hours ago
Ajith Kumar Car Rase Accident
ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ!
14 hours ago

You Might Also Like

Tumakuru Car accident
Crime

ಕರ್ನೂಲ್ ಬಳಿ ಕಾರು ಅಪಘಾತ – ಪ್ರವಾಸಕ್ಕೆ ತೆರಳಿದ್ದ ತುಮಕೂರಿನ ಮೂವರು ಸಾವು

Public TV
By Public TV
6 minutes ago
Bengaluru Mahadevapura Woman Death Compound Collapse
Bengaluru City

ಬೆಂಗಳೂರಿನ ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು

Public TV
By Public TV
16 minutes ago
D K Shivakumar 2
Bengaluru City

Bengaluru Rain | ನಾನು ನಿಮ್ಮಲ್ಲಿ ಒಬ್ಬ, ನಿಮ್ಮೊಂದಿಗೆ ನಿಲ್ಲುತ್ತೇನೆ: ಡಿಕೆಶಿ

Public TV
By Public TV
41 minutes ago
Ramanagara KSRTC Bus Overturns
Crime

Ramanagara | 2 ಬೈಕ್‌ಗಳಿಗೆ ಗುದ್ದಿ ಹಳ್ಳಕ್ಕೆ ಬಿದ್ದ KSRTC ಬಸ್ – ಸಬ್ ಇನ್ಸ್‌ಪೆಕ್ಟರ್ ಸಾವು

Public TV
By Public TV
52 minutes ago
Race to IPL 2025 playoffs three teams battle for one spot
Cricket

ಐಪಿಎಲ್‌ ಪ್ಲೇಆಫ್‌ – 4ನೇ ಸ್ಥಾನಕ್ಕೆ 3 ತಂಡಗಳ ಮಧ್ಯೆ ರೇಸ್‌

Public TV
By Public TV
1 hour ago
Sai Layout Rain Water
Bengaluru City

ಮಳೆಯ ಅವಾಂತರ – ಸಾಯಿ ಲೇಔಟ್‌ಗೆ ಜಲದಿಗ್ಭಂದನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?