Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿರು ಬೇಸಿಗೆಯಲ್ಲೂ ರಾಜ್ಯದಲ್ಲಿ ಮಳೆ ಅಬ್ಬರ – ಬೆಂಗ್ಳೂರು ರಸ್ತೆಗಳು ಜಲಮಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬಿರು ಬೇಸಿಗೆಯಲ್ಲೂ ರಾಜ್ಯದಲ್ಲಿ ಮಳೆ ಅಬ್ಬರ – ಬೆಂಗ್ಳೂರು ರಸ್ತೆಗಳು ಜಲಮಯ

Belgaum

ಬಿರು ಬೇಸಿಗೆಯಲ್ಲೂ ರಾಜ್ಯದಲ್ಲಿ ಮಳೆ ಅಬ್ಬರ – ಬೆಂಗ್ಳೂರು ರಸ್ತೆಗಳು ಜಲಮಯ

Public TV
Last updated: April 3, 2025 11:11 pm
Public TV
Share
2 Min Read
Rain
SHARE

– ಹಾಸನ, ಹಾವೇರಿ ಸೇರಿ ವಿವಿಧೆಡೆ ಅವಾಂತರ

ಬೆಂಗಳೂರು: ನಗರದ ವಾತಾವರಣ ದಿಢೀರ್ ಬದಲಾಗಿದೆ. ಇದು ಬೇಸಿಗೆಯೋ ಮಳೆಗಾಲವೋ ಎನ್ನುವ ರೀತಿ ಸಿಲಿಕಾನ್ ಸಿಟಿಯಲ್ಲಿ ಮಳೆ ಸುರಿದಿದೆ.

ಕೆ.ಆರ್ ಪುರಂ, ಮಹದೇವಪುರ, ಸರ್ಜಾಪುರ, ವೈಟ್‌ಫೀಲ್ಡ್, ಹೆಚ್‌ಎಎಲ್ (HAL), ಈಜಿಪುರ ರಸ್ತೆಗಳು ಜಲಾವೃತವಾಗಿ ಸವಾರರು ಪರದಾಡಿದ್ರು. ಬಿಟಿಎಂ ಲೇಔಟ್, ತಾವರೆಕೆರೆ, ಗೊರಗುಂಟೆ ಪಾಳ್ಯದಲ್ಲೂ ಇದೇ ಸ್ಥಿತಿ ಕಂಡುಬಂದಿತು. ಅಂಡರ್‌ಪಾಸ್‌ಗಳು ತುಂಬಿದ್ವು. ಈಜಿಪುರ, ಕಸವನಹಳ್ಳಿಯ ಮನೆಗಳಿಗೆ ನೀರು ನುಗ್ಗಿತ್ತು. ರಾಜಾಜೀನಗರದಲ್ಲಿ ಮರ ಬಿದ್ದು ಎರಡು ಕಾರು ಜಖಂ ಆದ್ವು. ಸಿಕ್ಕ ಸಿಕ್ಕಲ್ಲಿ ರಸ್ತೆ ಅಗೆದಿರೋದು. ಅರೆಬರೆ ಕಾಮಗಾರಿ ನಡೆದಿರೋದು. ಕಾಲುವೆಗಳನ್ನು ಸ್ವಚ್ಛಗೊಳಿಸದೇ ಇರೋದು. ವೈಟ್‌ಟಾಪಿಂಗ್ ಕಾಮಗಾರಿ ಯಡವಟ್ಟುಗಳಿಂದ ಇಷ್ಟೆಲ್ಲಾ ಸಮಸ್ಯೆ ಆಗಿದೆ.

ಇದೇ ವೇಳೆ, ಚಿಕ್ಕಮಗಳೂರು, ಹಾಸನದಲ್ಲಿ ಭಾರೀ ಮಳೆ (Rain) ಆಗಿದ್ದು, ರಸ್ತೆಗಳ ಮೇಲೆ ನೀರು ಹರಿದಿದೆ. ಅಂಗಡಿಗಳಿಗೆ ನೀರು ನುಗ್ಗಿದೆ. ಬೆಳಗಾವಿಯ ಚಿಕ್ಕೋಡಿ, ಚಿತ್ರದುರ್ಗ, ಕೋಲಾರ, ಹೊಸಪೇಟೆಯಲ್ಲೂ ಮಳೆಯಾಗಿದೆ. ಹಾವೇರಿಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಮಾರ್ಕೆಟ್‌ನಲ್ಲಿ ತಮ್ಮ ಉತ್ಪನ್ನ ರಕ್ಷಿಸಿಕೊಳ್ಳಲು ರೈತರು ಒದ್ದಾಡಿದ್ರು. ಅಂದ ಹಾಗೇ, ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತಗಳು ಚುರುಕುಗೊಂಡ ಕಾರಣ ಮುಂದಿನ ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಜೋರು ಮಳೆ ಆಗಲಿದೆ. ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಇದನ್ನೂ ಓದಿ: 25 ಸಾವಿರ ಶಿಕ್ಷಕರ ವಜಾ – ಜಡ್ಜ್‌ಗಳ ಮನೆಯಲ್ಲಿ ಹಣ ಪತ್ತೆಯಾದ್ರೆ ವರ್ಗಾವಣೆ, ಶಿಕ್ಷಕರ ವಜಾ ಯಾಕೆ? – ಮಮತಾ ಬ್ಯಾನರ್ಜಿ ಪ್ರಶ್ನೆ

ಚಿಕ್ಕಬಳ್ಳಾಪುರದ ಹಲವಡೆ ಮೊದಲ ಮಳೆ
ಚಿಕ್ಕಬಳ್ಳಾಪುರ ಸೇರಿ ಜಿಲ್ಲೆಯ ಹಲವು ಕಡೆ ಇಂದು ಮೊದಲ ಮಳೆ ಭರ್ಜರಿಯಾಗಿ ಅಬ್ಬರಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್, ಚದಲಪುರ ಸುತ್ತಮುತ್ತಲೂ ಭರ್ಜರಿ ಮಳೆಯಾಗಿದೆ. ಜಿಲ್ಲೆಯ ಗೌರಿಬಿದನೂರು ಭಾಗದಲ್ಲೂ ಮಳೆಯಾಗಿದೆ. ಧಾರಕಾರ ಮಳೆಗೆ ಬಿಸಿಲಿನಿಂದ ಬಸವಳಿದ್ದ ಜನರಿಗೆ ತಂಪೆರೆದಂತಾಗಿದೆ. ರೈತರಿಗೂ ಸಹ ಮೊದಲ ಮಳೆ ಖುಷಿ ತಂದಿದೆ. ಚದಲಪುರ ವೃತ್ತದ ಬಳಿ ಹೆದ್ದಾರಿ ಮೇಲೆ ಮಳೆ ನೀರು ನಿಂತು ವಾಹನ ಸವಾರರು ಸಹ ಪರದಾಡುವಂತಾಗಿತ್ತು. ಇದನ್ನೂ ಓದಿ: ರಣ ಬಿಸಿಲಿಗೆ ಕಂಗೆಟ್ಟಿದ್ದ ಬೀದರ್‌ಗೆ ತಂಪೆರೆದ ಅಕಾಲಿಕ ಮಳೆ

ತುಮಕೂರಿನಲ್ಲೂ ಧಾರಾಕಾರ ಮಳೆ:
ಕಲ್ಪತರು ನಾಡು ತುಮಕೂರು ನಗರ ಸೇರಿದಂತೆ ಹಲವೆಡೆ ಗುರುವಾರ ಮಧ್ಯಾಹ್ನ ಭರ್ಜರಿ ಮಳೆ ಸುರಿಯಿತು. ಗುರುವಾರ ಬೆಳಿಗ್ಗೆಯಿಂದಲೇ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆಗೆ ಮಳೆಯ ಸಿಂಚನವಾಯಿತು. ಮಧ್ಯಾಹ್ನ 2:30ಕ್ಕೆ ಆರಂಭವಾದ ಮಳೆ 3 ಗಂಟೆಯವರೆಗೂ ಸುರಿಯಿತು. ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನರಿಗೆ ಮಳೆಯ ಸಿಂಚನದಿಂದಾಗಿ ಕೊಂಚ ನಿರಾಳರಾದರು. ಒಂದೇ ಸುರಿದ ಮಳೆಯಿಂದಾಗಿ ಜಿಲ್ಲೆಯ ವಾತಾವರಣ ತಂಪಾಯಿತು. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಮೊದಲ ವರ್ಷಧಾರೆ – ಜನರಲ್ಲಿ ಮಂದಹಾಸ

ಬೀದರ್‌ಗೆ ತಂಪೆರೆದ ಅಕಾಲಿಕ ಮಳೆ
ರಣ ಬಿಸಿಲಿನಿಂದ ಕಂಗೆಟ್ಟಿದ್ದ ಬೀದರ್ (Bidar) ಜನರಿಗೆ ಅಕಾಲಿಕ ಮಳೆ ಇಂದು ತಂಪೆರೆದಿದೆ. ಇಂದು ಜಿಲ್ಲೆಯಲ್ಲಿ ಗುಡುಗು, ಸಿಡಿಲು ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಬೀದರ್ ನಗರ ಸೇರಿ ಜಿಲ್ಲೆಯಾದ್ಯಂತ ಕೆಲಕಾಲ ವರುಣ ಅಬ್ಬರಿಸಿದ್ದಾನೆ.

TAGGED:bengaluruChikkaballapurakarnatakaKarnataka Rainsrainಕರ್ನಾಟಕಚಿಕ್ಕಬಳ್ಳಾಪುರಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
3 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
6 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
44 minutes ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
2 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?