ಪಂಚಾಂಗ
ವಾರ: ಸೋಮವಾರ, ತಿಥಿ: ದಶಮಿ
ನಕ್ಷತ್ರ: ಪುಷ್ಯ
ಶ್ರೀ ವಿಶ್ವಾವಸು ನಾಮ ಸಂವತ್ಸರ
ಉತ್ತರಾಯಣ, ವಸಂತ ಋತು
ಚೈತ್ರ ಮಾಸ, ಶುಕ್ಲ ಪಕ್ಷ
ರಾಹುಕಾಲ: 7:49 ರಿಂದ 9:21
ಗುಳಿಕಕಾಲ: 1:58 ರಿಂದ 3:30
ಯಮಗಂಡಕಾಲ: 10:53 ರಿಂದ 12:35
ಮೇಷ: ಋಣಭಾದೆ, ಯತ್ನ ಕಾರ್ಯಗಳಲ್ಲಿ ಸ್ವಲ್ಪ ವಿಳಂಬ, ಸ್ಥಿರಾಸ್ತಿ ಸಂಪಾದನೆ, ಪುಣ್ಯಕ್ಷೇತ್ರ ದರ್ಶನ, ಪರಸ್ಥಳವಾಸ.
ವೃಷಭ: ಈ ದಿನ ಕಠಿಣ ಸಮಸ್ಯೆ, ಚಂಚಲ ಬುದ್ಧಿ, ಯಾರಿಗೂ ಹೆದರುವುದಿಲ್ಲ, ಮೋಸ ವಂಚನೆ ಕಡೆ ಗಮನವಿರಲಿ.
ಮಿಥುನ: ಈ ದಿನ ಮಾನಸಿಕ ಚಿಂತೆ, ದುಃಖ ಪಡುವಿರಿ, ಕೋಪ ಜಾಸ್ತಿ, ಸಹನೆಯ ಗುಣ ಒಳ್ಳೆಯದು.
ಕಟಕ: ಉದ್ಯೋಗದಲ್ಲಿ ಬದಲಾವಣೆ, ಹಿಡಿದ ಕೆಲಸ ಸಾಧಿಸುವಿರಿ, ಆತುರ ಬೇಡ.
ಸಿಂಹ: ನಿಮ್ಮ ಗುಣ ಎಲ್ಲರನ್ನು ಆಕರ್ಷಿಸುತ್ತದೆ, ದುಃಖದಲ್ಲಿರುವವರಿಗೆ ಸಹಾನುಭೂತಿ ತೋರುವಿರಿ, ದಾಂಪತ್ಯದಲ್ಲಿ ಪ್ರೀತಿ.
ಕನ್ಯಾ: ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ, ಕೆಟ್ಟ ಸ್ತ್ರೀಯಿಂದ ತೊಂದರೆ, ಚಂಚಲ ಮನಸ್ಸು, ಇತರರನ್ನ ನಿಂದಿಸುವಿರಿ.
ತುಲಾ: ಈ ದಿನ ಮಾತಿನಿಂದ ಗೆಲ್ಲುವಿರಿ, ಸನ್ನಿವೇಶವನ್ನ ಧೈರ್ಯದಿಂದ ಎದುರಿಸುವಿರಿ, ವಿಪರೀತ ಖರ್ಚು ಮಾಡುವಿರಿ.
ವೃಶ್ಚಿಕ: ಈ ದಿನ ಕೆಲಸ ಕಾರ್ಯಗಳಲ್ಲಿ ಎಚ್ಚರ, ವಾದ ವಿವಾದಗಳಿಂದ ದೂರವಿರಿ, ಶತ್ರಭಾದೆ, ಹಣಕಾಸಿನ ತೊಂದರೆ.
ಧನಸ್ಸು: ಹಿರಿಯರ ಆದೇಶದಂತೆ ನಡೆಯುವಿರಿ, ನೀಚ ಜನರಿಂದ ನಷ್ಟ, ಉದ್ಯೋಗದಲ್ಲಿ ಬಡ್ತಿ, ಆರೋಗ್ಯದಲ್ಲಿ ಏರುಪೇರು.
ಮಕರ: ಜ್ಞಾಪಕ ಶಕ್ತಿ ಕಡಿಮೆ, ಇತರರಿಗೆ ಸಹಾಯ ಮಾಡುವಿರಿ, ಎಷ್ಟೇ ಕಷ್ಟವಾದರೂ ಕಾರ್ಯ ಸಾಧಿಸುವಿರಿ.
ಕುಂಭ: ಹೆಚ್ಚು ಶ್ರಮ ಆದರೆ ಖರ್ಚು ಜಾಸ್ತಿ, ಸ್ತ್ರೀಯರಿಗೆ ಶುಭ, ಮನಶಾಂತಿ, ಹಿರಿಯ ವ್ಯಕ್ತಿಗಳ ಬೆಂಬಲ ಸಿಗುತ್ತೆ.
ಮೀನ: ಮಕ್ಕಳ ಆರೋಗ್ಯದಲ್ಲಿ ತೊಂದರೆ, ಅನ್ಯ ಜನರಲ್ಲಿ ಕಲಹ ಸಾಧ್ಯತೆ, ಯತ್ನ ಕಾರ್ಯಗಳಲ್ಲಿ ಜಯ, ಶತ್ರು ಭಾದೆ.