Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮರನಾಥ ಯಾತ್ರೆಗೆ ಇಂದಿನಿಂದ ನೋಂದಣಿ ಶುರು – ಅರ್ಜಿ ಸಲ್ಲಿಕೆ ಹೇಗೆ? ದರ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮರನಾಥ ಯಾತ್ರೆಗೆ ಇಂದಿನಿಂದ ನೋಂದಣಿ ಶುರು – ಅರ್ಜಿ ಸಲ್ಲಿಕೆ ಹೇಗೆ? ದರ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ

Latest

ಅಮರನಾಥ ಯಾತ್ರೆಗೆ ಇಂದಿನಿಂದ ನೋಂದಣಿ ಶುರು – ಅರ್ಜಿ ಸಲ್ಲಿಕೆ ಹೇಗೆ? ದರ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ

Public TV
Last updated: April 14, 2025 5:21 pm
Public TV
Share
2 Min Read
amarnath yatra kashmir
SHARE

ಶ್ರೀನಗರ: ಈ ಸಾಲಿನ ಅಮರನಾಥ ಯಾತ್ರೆಯ (Amaranath Yatra) ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಹಾಗೂ ಅವಶ್ಯ ದಾಖಲೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

2025ರ ಅಮರನಾಥ ಯಾತ್ರೆ ಜೂ.29 ರಿಂದ ಪ್ರಾರಂಭವಾಗಿ ಆ.19 ರವೆರೆಗೆ ನಡೆಯಲಿದ್ದು, ಇಂದಿನಿಂದ ನೋಂದಣಿ ಪ್ರಕ್ರಿಯೆ ಶುರುವಾಗಿದೆ. ಸಮುದ್ರಮಟ್ಟದಿಂದ 12,756 ಅಡಿ ಎತ್ತರದ ಗುಹೆಯಲ್ಲಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಶಿವಲಿಂಗದ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.

AMARANATHA

ಅಮರನಾಥ ಯಾತ್ರೆಗೆ ನೋಂದಣಿ ಹೇಗೆ?
ಯಾತ್ರಿಕರು ಶ್ರೀ ಅಮರನಾಥ ದೇವಾಲಯ ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅಥವಾ ದೇಶಾದ್ಯಂತ ಗೊತ್ತುಪಡಿಸಿದ 540 ಬ್ಯಾಂಕ್ ಶಾಖೆಗಳ ಮೂಲಕ ಆಫ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು.ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜಾತಿ ಗಣತಿ ದಂಗಲ್‌ – ಒಕ್ಕಲಿಗ ಶಾಸಕರ ಸಭೆ ಕರೆದ ಡಿಸಿಎಂ

ಆನ್‌ಲೈನ್ ನೋಂದಣಿ ಹಂತಗಳು:
1.https://jksasb.nic.in/ಗೆ ಭೇಟಿ ನೀಡಿ.
2. 2025ರ ಯಾತ್ರಾ ನೋಂದಣಿ ಮೇಲೆ ಕ್ಲಿಕ್ ಮಾಡಿ.
3. ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ:
– ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋ
– ಇದೇ ಏ.15ರ ನಂತರ ನೀಡಲಾದ ಕಡ್ಡಾಯ ಆರೋಗ್ಯ ಪ್ರಮಾಣಪತ್ರ
– ಗುರುತಿನ ಚೀಟಿ
4. ನೋಂದಣಿಯನ್ನು ಪೂರ್ಣಗೊಳಿಸಲು 220 ರೂ. ಪಾವತಿಸಬೇಕು.

Amarnath Yatra

ಆಫ್‌ಲೈನ್ ಮೋಡ್:
ಪಂಜಾಬ್ ನ್ಯಾಷನಲ್ ಬ್ಯಾಂಕ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ ಮತ್ತು ಇತರ ಬ್ಯಾಂಕ್‌ಗಳ ನಿರ್ದಿಷ್ಟ ಶಾಖೆಗಳಲ್ಲಿ ಆಫ್‌ಲೈನ್ ನೋಂದಣಿಯನ್ನು ಮಾಡಿಕೊಳ್ಳಬಹುದು. ವೈಯಕ್ತಿಕವಾಗಿ ನೋಂದಾಯಿಸುವಾಗ ಮೂಲ ದಾಖಲೆಗಳು ಮತ್ತು ಕಡ್ಡಾಯವಾಗಿ ಆರೋಗ್ಯ ಪ್ರಮಾಣಪತ್ರವನ್ನು ಕೊಂಡೊಯ್ಯಬೇಕು. ಅಧಿಕೃತವಾಗಿ ವೈದ್ಯರು ಅಥವಾ ಸಂಸ್ಥೆಗಳು ನೀಡುವ ಕಡ್ಡಾಯ ಆರೋಗ್ಯ ಪ್ರಮಾಣಪತ್ರವಿಲ್ಲದೆ ಯಾರಿಗೂ ಯಾತ್ರೆಗೆ ತೆರಳಲು ಅವಕಾಶವಿರುವುದಿಲ್ಲ. ಈ ಪ್ರಮಾಣಪತ್ರವು ನೀವು ಎತ್ತರದ ಚಾರಣವನ್ನು ತಡೆದುಕೊಳ್ಳಲು ದೈಹಿಕವಾಗಿ ಸದೃಢರಾಗಿದ್ದೀರಿ ಎಂಬುವುದನ್ನು ಖಚಿತಪಡಿಸುತ್ತದೆ.

ಆರೋಗ್ಯ ಪ್ರಮಾಣಪತ್ರವು ಇದೇ ಏ.15ರ ನಂತರದ್ದಾಗಿರಬೇಕು. 13 ವರ್ಷಕ್ಕಿಂತ ಕಡಿಮೆ ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟ ಯಾತ್ರಿಕರಿಗೆ ಅವಕಾಶವಿಲ್ಲ.

ಯಾತ್ರಿಕರಿಗೆ ಅನುಸರಿಸಬೇಕಾದ ಕೆಲವು ನಿಯಮಗಳು:
ಕನಿಷ್ಠ ಒಂದು ತಿಂಗಳ ಮೊದಲು ದೈಹಿಕವಾಗಿ ಸದೃಢರಾಗಿರಲು ತರಬೇತಿಯನ್ನು ಪ್ರಾರಂಭಿಸಿ.
ಉಣ್ಣೆ ಬಟ್ಟೆ, ವಾಟರ್‌ಪ್ರೂಫ್ ಶೂ, ರೇನ್‌ಕೋಟ್ ಮತ್ತು ಟಾರ್ಚ್ ಅನ್ನು ಕೊಂಡೊಯ್ಯಿರಿ.
ಯಾತ್ರಾ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ನೀಡುವ ಸೂಚನೆಗಳನ್ನು ಅನುಸರಿಸಿ.
ಪ್ಲಾಸ್ಟಿಕ್ ಚೀಲಗಳನ್ನು ಕೊಂಡೊಯ್ಯುವುದು ಬೇಡ.
ಯಾತ್ರೆಯ ಸಮಯದಲ್ಲಿ ಧೂಮಪಾನ, ಮದ್ಯಪಾನ ಮಾಡುವುದನ್ನು ತಪ್ಪಿಸಿ.
ಕೆಟ್ಟ ಹವಾಮಾನದ ಸಮಯದಲ್ಲಿ ಯಾತ್ರೆಯನ್ನು ಕೈಗೊಳ್ಳಬೇಡಿ.

Amarnath Yatra

ಯಾತ್ರೆಯ ದಿನಾಂಕ
ಪ್ರಾರಂಭ: ಜೂನ್ 29, 2025
ಅಂತಿಮ ದಿನಾಂಕ: ಆಗಸ್ಟ್ 19, 2025
ಮಾರ್ಗಗಳು: ಪಹಲ್ಗಾಮ್ ಮಾರ್ಗ, ಬಾಲ್ಟಾಲ್ ಮಾರ್ಗ

ಅಮರನಾಥ ಯಾತ್ರೆಗೆ ಹೆಲಿಕಾಪ್ಟರ್ ಸೇವೆ ಲಭ್ಯವಿದ್ದು, ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದು. ಹೆಲಿಕಾಪ್ಟರ್ ಸೇವೆಗಾಗಿ ಕಳೆದ ವರ್ಷ ವಿಧ-ವಿಧವಾದ ದರ ನಿಗದಿ ಮಾಡಲಾಗಿತ್ತು. ಈ ಬಾರಿಯೂ ಕೂಡ ಒಂದೊಂದು ದರ ನಿಗದಿ ಮಾಡಲಾಗಿದ್ದು, ಶ್ರೀನಗರ ಏರ್‌ಪೋರ್ಟ್‌ನಿಂದ ಸ್ಟ್ಯಾಂಡರ್ಡ್‌ ಪ್ಯಾಕೇಜ್ 36,000 ರೂ. ಹಾಗೂ ಡಿಲಕ್ಸ್ ಪ್ಯಾಕೇಜ್ 41,000 ರೂ. ನಿಗದಿ ಮಾಡಲಾಗಿದೆ.ಇದನ್ನೂ ಓದಿ: ಚಂದನ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ‘ಸೀತಾ ವಲ್ಲಭ’ ನಟಿ

TAGGED:Amaranath YatraRegistrationSrinagarಅಮರನಾಥ ಯಾತ್ರೆಶ್ರೀನಗರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

pune airport 1
Latest

ವಾಯುಪಡೆ ವಿಮಾನ ಹಾರ್ಡ್‌ ಲ್ಯಾಂಡಿಂಗ್;‌ ತಾತ್ಕಾಲಿಕವಾಗಿ ಬಂದ್‌ ಆಗಿದ್ದ ಪುಣೆ ಏರ್‌ಪೋರ್ಟ್‌ ಪುನಾರಂಭ

Public TV
By Public TV
19 minutes ago
Yediyurappa
Chikkamagaluru

ವಿದ್ಯುತ್‌ ದರ ಏರಿಕೆ ವಾಪಸ್‌ ಪಡೆದು ಜನ ನೆಮ್ಮದಿಯಾಗಿ ಬದುಕೋಕೆ ಅವಕಾಶ ಮಾಡಿ – ಸರ್ಕಾರಕ್ಕೆ ಬಿಎಸ್‌ವೈ ಆಗ್ರಹ

Public TV
By Public TV
25 minutes ago
shivangi cheetah
Bengaluru Rural

ಮಧ್ಯರಾತ್ರಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಹೊಸ ಅತಿಥಿಗಳು – ಬನ್ನೇರುಘಟ್ಟ ಮೃಗಾಲಯಕ್ಕೆ 4 ಚೀತಾ

Public TV
By Public TV
44 minutes ago
upi 1
Latest

ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ

Public TV
By Public TV
51 minutes ago
HD Kumaraswamy 1
Bengaluru City

ಕಾಂಗ್ರೆಸ್‌ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ: ಹೆಚ್‌ಡಿಕೆ ಕಿಡಿ

Public TV
By Public TV
2 hours ago
KRS
Districts

ಬೇಸಿಗೆ ಆರಂಭದಲ್ಲೇ 99 ಅಡಿಗೆ ಕುಸಿದ ಕೆಆರ್‌ಎಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?