Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ – ರಸ್ತೆಗಿಳಿಯಲ್ಲ 6 ಲಕ್ಷ ಲಾರಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ – ರಸ್ತೆಗಿಳಿಯಲ್ಲ 6 ಲಕ್ಷ ಲಾರಿಗಳು

Bengaluru City

ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ – ರಸ್ತೆಗಿಳಿಯಲ್ಲ 6 ಲಕ್ಷ ಲಾರಿಗಳು

Public TV
Last updated: April 14, 2025 6:57 pm
Public TV
Share
3 Min Read
Lorry Strike
SHARE

– ಪೆಟ್ರೋಲ್, ಡೀಸೆಲ್ ಪೂರೈಕೆಯೂ ಸ್ಥಗಿತ

ಬೆಂಗಳೂರು: ಡಿಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಒ ಅಧಿಕಾರಿಗಳ ಕಿರುಕುಳ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ (State Lorry Owner’s Association) ಕರೆ ನೀಡಿದೆ.

ಸುಮಾರು 6 ಲಕ್ಷಕ್ಕೂ ಹೆಚ್ಚು ಲಾರಿಗಳು ಇಂದು ಮಧ್ಯರಾತ್ರಿಯಿಂದಲೇ ಸೇವೆ ಬಂದ್ ಮಾಡಲಿದ್ದು, ಹಲವು ಸೇವೆಗಳಿಗೆ ಬಿಸಿ ತಟ್ಟಲಿದೆ. 6 ತಿಂಗಳಲ್ಲಿ ಸರ್ಕಾರ 2 ಬಾರಿ ಡೀಸೆಲ್ ದರ ಹೆಚ್ಚಿಸಿದೆ. ಡೀಸೆಲ್ ದರ ಇಳಿಸಬೇಕು ಹಾಗೂ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಲಾರಿ ಮಾಲೀಕರು ಏಪ್ರಿಲ್ 14ರ ಗಡುವು ಕೊಟ್ಟಿದ್ದರು. ಆದರೆ ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಹೀಗಾಗಿ ಇಂದು ಮಧ್ಯರಾತ್ರಿಯಿಂದಲೆ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಮುಂದಾಗಿದೆ.‌ ಇದನ್ನೂ ಓದಿ: ಜಾತಿ ಸಮೀಕ್ಷೆ | 1 ಕೋಟಿ ಜನರನ್ನು ಸಮುದ್ರಕ್ಕೆ ಬಿಡಬೇಕಾ? – ಅಶೋಕ್ ಕಿಡಿ

ಮುಷ್ಕರದ (Lorry Strike) ಪರಿಣಾಮವಾಗಿ ಮಂಗಳವಾರದಿಂದ ಅನೇಕ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ. ಲಾರಿ ಮುಷ್ಕರದ ಕಾರಣ 6 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದೆ. ಜಲ್ಲಿ ಕಲ್ಲು, ಮರಳು ಲಾರಿಗಳು, ಗೂಡ್ಸ್ ವಾಹನಗಳು, ಅಕ್ಕಿ ಸಾಗಿಸುವ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದೆ. ಜೊತೆಗೆ ಪೆಟ್ರೋಲ್, ಡೀಸೆಲ್ ಸಾಗಿಸುವ ಲಾರಿಗಳೂ ಬಂದ್ ಆಚರಿಸಲಿವೆ. ಇದನ್ನೂ ಓದಿ: ಪೀಣ್ಯಾದ ಚಿತಾಗಾರದಲ್ಲಿ ನೆರವೇರಿದ ಬ್ಯಾಂಕ್ ಜನಾರ್ಧನ್ ಅಂತ್ಯಕ್ರಿಯೆ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಮತ್ತು ಏಜೆಂಟ್‌ ಅಸೋಸಿಯೇಷನ್ ಅಧ್ಯಕ್ಷ ಜಿ.ಆರ್ ಷಣ್ಮುಗಪ್ಪ, 5 ಪ್ರಮುಖ ಬೇಡಿಕೆಯನ್ನ ಮುಂದಿಟ್ಟು ಮುಷ್ಕರಕ್ಕೆ ಕರೆ ನೀಡುತ್ತಿದ್ದೇವೆ. ಸರ್ಕಾರದಿಂದ ಇದುವರೆಗೂ ಯಾವುದೇ ಮಾತುಕತೆಯಾಗಿಲ್ಲ. ಕರ್ನಾಟಕಕ್ಕೆ ಮಾತ್ರ ಯಾಕೆ ಆರ್‌ಟಿಒ ಚೆಕ್ ಪೋಸ್ಟ್ ಬೇಕು? ಕಳೆದ ಆರು ವರ್ಷದಿಂದ ನಾವು ಪ್ರತಿಭಟನೆ ಮಾಡಿಲ್ಲ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು ಪ್ರತಿಭಟಿಸಿಲ್ಲ. ಎಲ್‌ಪಿಜಿ ಟ್ಯಾಂಕರ್‌ಗಳು ರಾತ್ರಿಯಿಂದ ಭರ್ತಿಯಾಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಇಂದಿನಿಂದ ವಾರಪೂರ್ತಿ ಹಲವು ಕಡೆ ಬೀಳಲಿದೆ ಮಳೆ

ಏ.27 ಮತ್ತು 28 ರಂದು ಮಾತುಕತೆ ನಡೆಸಿ ದೇಶಾದ್ಯಂತ ಲಾರಿ ಮುಷ್ಕರ ಮಾಡುತ್ತೇವೆ. ಇಂದು ರಾತ್ರಿಯಿಂದಲೇ ಆರು ಲಕ್ಷ ಲಾರಿಗಳು ರಾಜ್ಯಾದ್ಯಂತ ನಿಲ್ಲಲಿವೆ. ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ ಆರಂಭವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೊಡ್ಡಗೌಡ್ರು, ಕುಮಾರಣ್ಣನ ಮನೆಗೂ ಬಂದಿಲ್ಲ,ಸಿದ್ದರಾಮಯ್ಯನವರಿಗಾಗಿಯೇ ಮಾಡಿದ ವರದಿ: ನಿಖಿಲ್‌ ಕಿಡಿ

ಲಾರಿ ಮಾಲೀಕರ ಬೇಡಿಕೆ ಏನು?
*ಡೀಸೆಲ್ ದರ ಇಳಿಕೆ ಮಾಡಬೇಕು.
*ಟೋಲ್ ಸಂಗ್ರಹ ಕೈ ಬಿಡಬೇಕು.
*ಆರ್‌ಟಿಓ ಬಾರ್ಡರ್ ಚೆಕ್ ಪೋಸ್ಟ್ ತೆಗೆಯಬೇಕು.
*ಎಫ್‌ಸಿ ಶುಲ್ಕ ಕಡಿಮೆ ಮಾಡಬೇಕು.
*ಸರಕು ಸಾಗಣೆ ವಾಹನ ನಿರ್ಬಂಧ ಹಿಂಪಡೆಯಬೇಕು.

ಲಾರಿ ಮುಷ್ಕರದಿಂದ ಏನೇನು ಎಫೆಕ್ಟ್?
*ತರಕಾರಿ, ಹಣ್ಣುಗಳ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ.
*ಏರ್‌ಪೋರ್ಟ್ ಟ್ಯಾಕ್ಸಿ ಸಿಗೋದು ಡೌಟ್.
*ಟೂರಿಸ್ಟ್ ಟ್ಯಾಕ್ಸಿ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ.
*ಜಲ್ಲಿ ಕಲ್ಲು, ಮರಳು ಲಾರಿ ಓಡಾಡಲ್ಲ.
*ಡಿಪೋಗಳಿಗೆ ಪಡಿತರ ಆಹಾರ ಧಾನ್ಯಗಳ ಪೂರೈಕೆಯಿಲ್ಲ.
*ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸಾಧ್ಯತೆ ಅನುಮಾನ.
*ಕೆಲವು ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ವ್ಯತ್ಯಯ ಸಾಧ್ಯತೆ.

ಯಾವ ಸಂಘಟನೆಗಳ ಬೆಂಬಲ?
– ಆಲ್ ಇಂಡಿಯಾ ಮೋಟರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ದೆಹಲಿ
– ಸೌಥ್ ಇಂಡಿಯಾ ಮೋಟರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್
– ಕರ್ನಾಟಕ ಗೂಡ್ಸ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್
– ಏರ್‌ಪೋರ್ಟ್ ಟ್ಯಾಕ್ಸಿ ಅಸೋಸಿಯೇಷನ್
– ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಅಸೋಸಿಯೇಷನ್
– ಜಲ್ಲಿ ಕಲ್ಲು, ಮರಳು ಲಾರಿ ಅಸೋಸಿಯೇಷನ್
– ರಾಜ್ಯ ಪಡಿತರ ಆಹಾರ ಧಾನ್ಯಗಳ ಸಾಗಾಣಿಕೆದಾರರ ಸಂಘ
– ಸೌಥ್ ಜೋನ್ ಎಲ್‌ಪಿಜಿ ಅಸೋಸಿಯೇಷನ್

TAGGED:bengaluruDiesel Price Hikekarnatakalorry strikeState Lorry Owners Associationಆರ್​ಟಿಒಕರ್ನಾಟಕಟೋಲ್ ಶುಲ್ಕ ಹೆಚ್ಚಳಡಿಸೆಲ್ ದರ ಏರಿಕೆಬೆಂಗಳೂರುರಾಜ್ಯ ಲಾರಿ ಮಾಲೀಕರ ಸಂಘಲಾರಿ ಮುಷ್ಕರ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Chamarajanagara
Chamarajanagar

16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್‌

Public TV
By Public TV
2 minutes ago
five arrested for trying to sell drugs in hassan
Crime

ಹಾಸನ | ಮಾದಕವಸ್ತು ಸಾಗಾಟ – ಐವರು ಅರೆಸ್ಟ್‌

Public TV
By Public TV
6 minutes ago
Lovers Day
Bengaluru City

Valentine’s Day | ಹೇ ಹುಡುಗಿ… ಎಳನೀರ ತೋಟಕ್ಕೆ ಕರೆದೊಯ್ದೆಯಲ್ಲ… ನೆನಪಿದೆಯಾ ನಿನ್ನ ಕಳ್ಳ ಮರೆವಿಗೆ!

Public TV
By Public TV
21 minutes ago
valentines day 3
Latest

Valentine’s Day – ಯಾರಿದು ಪ್ರೇಮ ಸಂತ ವ್ಯಾಲೆಂಟೈನ್?

Public TV
By Public TV
23 minutes ago
Pulwama Attack
Latest

ಪುಲ್ವಾಮಾ ದಾಳಿಗೆ 7 ವರ್ಷ – 2019ರ ಫೆ.14 ರಂದು ನಡೆದಿದ್ದು ಏನು?

Public TV
By Public TV
47 minutes ago
asia cup india pakistan toss
Cricket

ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?