Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್ – ಮನೆ ಮನೆಗೆ ಹೋಗಿ ಸರ್ವೆ ಮಾಡಿದ್ರಾ?- ಜನರು ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿಗಣತಿ ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್ – ಮನೆ ಮನೆಗೆ ಹೋಗಿ ಸರ್ವೆ ಮಾಡಿದ್ರಾ?- ಜನರು ಹೇಳಿದ್ದೇನು?

Bengaluru City

ಜಾತಿಗಣತಿ ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್ – ಮನೆ ಮನೆಗೆ ಹೋಗಿ ಸರ್ವೆ ಮಾಡಿದ್ರಾ?- ಜನರು ಹೇಳಿದ್ದೇನು?

Public TV
Last updated: April 17, 2025 3:30 pm
Public TV
Share
3 Min Read
caste census reality check
SHARE

ಬೆಂಗಳೂರು: ಜಾತಿಗಣತಿಗೆ (Caste Census) ಸಾಕಷ್ಟು ಆಕ್ಷೇಪ, ವಿರೋಧ ಎದ್ದಿದೆ. ಮತ್ತೊಂದು ಕಡೆ ಅವೈಜ್ಞಾನಿಕ, ಮನೆ ಮನೆಗೆ ಭೇಟಿ ಕೊಟ್ಟಿಲ್ಲ ಎನ್ನುವ ದೊಡ್ಡ ಆರೋಪ ಇದೆ. ‘ಪಬ್ಲಿಕ್ ಟಿವಿ’ (Public TV) ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಿಯಾಲಿಟಿ ಚೆಕ್ ಮಾಡಿದೆ. ಜಾತಿಗಣತಿ ಸರ್ವೆಗೆ ಮನೆ ಮನೆಗೆ ಬಂದಿದ್ದರಾ ಎಂಬ ಬಗ್ಗೆ ಜನರು ಏನು ಹೇಳಿದ್ದಾರೆಂಬ ಬಗ್ಗೆ ಇಲ್ಲಿ ಮಾಹಿತಿ ಇದೆ.

ಜಾತಿಗಣತಿ ಸರ್ವೆಗೆ ನಮ್ಮ ಮನೆಗೆ ಯಾರು ಕೂಡ ಬಂದಿಲ್ಲ. ನಾವು 50 ವರ್ಷಗಳಿಂದ ಇಲ್ಲಿ ವಾಸವಾಗಿದ್ದೇನೆ. ಸರ್ವೆಗೆ ಯಾರೂ ಬಂದಿಲ್ಲ ಎಂದು ಬೆಂಗಳೂರಿನ ಮಲ್ಲೇಶ್ವರಂನ ನಿವಾಸಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡೋಕು ಸಿದ್ಧ: ಎ.ಮಂಜು

ಮೂರು ವರ್ಷಗಳ ಹಿಂದೆ ಮನೆಗೆ ಬಂದು ಸರ್ವೆ ಮಾಡಿದ್ದರು. 10 ವರ್ಷಗಳ ಹಿಂದೊಮ್ಮೆ ನಾವು ಪಬ್ಲಿಕ್‌ನಲ್ಲಿದ್ದಾಗ ಬಂದು ಸರ್ವೆ ಮಾಡಿದ್ದರು ಎಂದು ಸರ್ವೆ ಆಗಿರುವ ಬಗ್ಗೆ ವ್ಯಕ್ತಿಯೊಬ್ಬರು ಮಾಹಿತಿ ನೀಡಿದ್ದಾರೆ.

ನಮ್ಮ ಮನೆಗೆ ಸರ್ವೆಗೆ ಯಾರೂ ಬಂದೇ ಇಲ್ಲ. ನಮ್ಮ ಜಾತಿಯೇ ಲೆಕ್ಕಕ್ಕೆ ಬಂದಿಲ್ಲ. ಕ್ಷತ್ರಿಯರು ಅನ್ನೋದೆ ಬಂದಿಲ್ಲ. ಯಾವ್ಯಾವ್ದೋ ಜಾತಿ ಲೆಕ್ಕ ಎಲ್ಲಾ ಹೇಳ್ತಾರೆ. ಹಾಗಾದ್ರೆ, ನಮ್ಮ ಜಾತಿಯೇ ಇಲ್ವಾ? ಇವರು ಜಾತಿಗಣತಿ ಮಾಡಿರೋದೆ ಗೊತ್ತಿಲ್ಲ ಎಂದು ಮಲ್ಲೇಶ್ವರಂನ ಮಹಿಳೆಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿ ಯಾರನ್ನೋ ಕೂರಿಸಿ ಬರೆಸಿದಂತೆ ಇದೆ: ಸೂರಜ್ ರೇವಣ್ಣ ಕಿಡಿ

ಯಾರು ಕೂಡ ಬಂದಿಲ್ಲ. ಬಂದಿದ್ದರೆ ಅಲ್ವಾ ನೆನಪಿರೋದು. ಜಾತಿಗಣತಿ ಬಗ್ಗೆ ಚರ್ಚೆ ಆಗುತ್ತಿರುವುದು ಬೇಡದಿರುವ ಕೆಲಸ. ನಿಜ ಆಗಿದ್ದರೆ ಒಪ್ಪಿಕೊಳ್ಳಬಹುದು. ಎಲ್ಲರಿಗೂ ಗೊತ್ತು ಅದು ಸುಳ್ಳು ಅಂತಾ. ಯಾವುದೋ ನಂಬರ್ ಕೊಟ್ಟಿದ್ದಾರೆ. ಎಷ್ಟು ಕಾಗೆ ಇತ್ತು ಅನ್ನೋ ಬೀರ್‌ಬಲ್ ಕಥೆ ಥರ ಆಯ್ತು ಇದು ಎಂದು ಜಯನಗರ ನಿವಾಸಿಯೊಬ್ಬರು ಮಾತನಾಡಿದ್ದಾರೆ.

10 ವರ್ಷಗಳ ಹಿಂದೆ ಸರ್ವೆ ಮಾಡೋದಕ್ಕೆ ಬಂದಿದ್ದರು. ನಿಮ್ಮ ಮನೆಯಲ್ಲಿ ಎಷ್ಟು ಜನ ಇದ್ದಾರೆ? ನಿಮ್ಮ ಜಾತಿ ಯಾವುದು ಅಂತಾ ಕೇಳಿದ್ದರು. ಅದು ಬಿಟ್ಟು ಬೇರೆ ಏನೂ ಕೇಳಿರಲಿಲ್ಲ ಎಂದು ಹಿಂದೆ ಜಾತಿಗಣತಿಗೆ ಬಂದಿದ್ದರೆಂದು ದಾವಣಗೆರೆ ಮಹಿಳೆಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತಕ್ಕೆ ಬಂದ ಜಾತಿ ಜಿದ್ದಾಜಿದ್ದಿ – ಸಿಎಂ ಮುಂದಿರುವ ಆಯ್ಕೆ ಏನು?

ನಮ್ಮ ಮನೆಗೆ ಯಾರೂ ಬಂದಿಲ್ಲ. ಅದರ ಬಗ್ಗೆ ಗೊತ್ತು. ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ ಇದು. ರಾಜಕೀಯವಾಗಿ ಮಾಡುತ್ತಿರುವ ತಂತ್ರವಿದು. ನಮ್ಮ ಸ್ನೇಹಿತರ ವಲಯದಲ್ಲೂ ಯಾರ ಮನೆಗೂ ಹೋಗಿಲ್ಲ ಅಂತಾನೇ ಹೇಳ್ತಿದ್ದಾರೆ. ಇವರ ಉದ್ದೇಶ ಏನು ಅಂತಾನೂ ಅರ್ಥ ಆಗ್ತಿಲ್ಲ ಎಂದು ಮತ್ತೊಬ್ಬ ಜಯನಗರ ನಿವಾಸಿ ಜಾತಿಗಣತಿ ಸರ್ವೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಲೇಔಟ್‌ನಲ್ಲಿ 85 ಮನೆಗಳಿವೆ. ಜಾತಿಗಣತಿ ಸರ್ವೆಗೆ ಯಾರೂ ಬಂದಿಲ್ಲ. ನಮ್ಮ ಮನೆಗೂ ಒಬ್ಬರೂ ಕೂಡ ಬಂದಿಲ್ಲ ಎಂದು ಮೈಸೂರಿನ ನಿವಾಸಿಗಳು ಹೇಳಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್‌ ನಡೆದಿದೆ ಒಗ್ಗಟ್ಟಾಗಿ ಇರಿ: ಖರ್ಗೆ ಶಾಕಿಂಗ್ ಹೇಳಿಕೆ

ಒಬ್ಬರ ಮನೆಗೂ ಇಲ್ಲಿ ವಿಸಿಟ್ ಕೊಟ್ಟಿಲ್ಲ. ಸರ್ಕಾರದಿಂದ ಜಾತಿಗಣತಿ ಪ್ರಕಟ ಆದರೆ ಉಗ್ರ ಹೋರಾಟ ಆಗಬಹುದು. ಸರ್ಕಾರ ಇದನ್ನು ವಾಪಸ್ ತೆಗೆದುಕೊಳ್ಳಬೇಕು. ಸರ್ಕಾರ ತಮ್ಮ ಪರವಾಗಿ ಇರಲಿ ಅಂತಾ ಜಾತಿಗಣತಿ ಮಾಡಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಎಂದು ರಾಮನಗರ ನಿವಾಸಿಯೊಬ್ಬರು ಅಸಮಾಧಾನ ಹೊರಹಾಕಿದ್ದಾರೆ.

ಮಂಡ್ಯ, ಕೋಲಾರ, ಧಾರವಾಡ, ರಾಯಚೂರು, ಉಡುಪಿ ಹೀಗೆ ಅನೇಕ ಜಿಲ್ಲೆಗಳಲ್ಲಿ ಜಾತಿಗಣತಿ ಸರ್ವೆ ಆಗಿದೆಯಾ ಅಥವಾ ಇಲ್ಲವಾ ಎಂದು ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್ ಮಾಡಿದೆ. ಕೆಲವರು ಸರ್ವೆಗೆ ಬಂದಿದ್ದು ಎಂದು ಹೇಳಿದ್ದಾರೆ. ಇನ್ನೂ ಕೆಲವರು ಬಂದಿರಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಜನರಿಂದ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.

TAGGED:bengalurubjpCaste CensuscongressjdsKarnataka govtಕರ್ನಾಟಕ ಸರ್ಕಾರಕಾಂಗ್ರೆಸ್ಜಾತಿಗಣತಿಜೆಡಿಎಸ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
3 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
3 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
4 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
4 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
5 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?