Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನೇಕಲ್ | ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಪೋಸ್ಟ್ ಮಾಡಿ ವ್ಯಕ್ತಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಆನೇಕಲ್ | ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಪೋಸ್ಟ್ ಮಾಡಿ ವ್ಯಕ್ತಿ ಆತ್ಮಹತ್ಯೆ

Bengaluru Rural

ಆನೇಕಲ್ | ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಪೋಸ್ಟ್ ಮಾಡಿ ವ್ಯಕ್ತಿ ಆತ್ಮಹತ್ಯೆ

Public TV
Last updated: April 18, 2025 12:19 pm
Public TV
Share
3 Min Read
Anekal suicide Case copy
SHARE

– ಕೆಲ ವ್ಯಕ್ತಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಆರೋಪ
– ವಿಡಿಯೋದಲ್ಲಿ ಸಾವಿನ ಕಾರಣವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ವ್ಯಕ್ತಿ

ಆನೇಕಲ್: ವ್ಯಕ್ತಿಯೊಬ್ಬರು ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಪಟ್ಟಣದ ಖಾಸಗಿ ಶಾಲೆ ಬಳಿ ನಡೆದಿದೆ.

ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ಪ್ರವೀಣ್ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕೆಲ ವ್ಯಕ್ತಿಗಳ ಟಾರ್ಚರ್‌ನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕ ಅರೆಸ್ಟ್

ಬಿಜೆಪಿ ಕಾರ್ಯಕರ್ತನಾಗಿದ್ದ ಪ್ರವೀಣ್ ಗೌಡ ಬೇಲೂರು, ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಸಾವಿಗೆ ಕಾರಣ ಏನು ಅನ್ನೋದನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಕೆಲವರು ನೇರ ಕಾರಣರಾಗಿದ್ದಾರೆ. ಸಮಂದರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ ಜೊತೆಗೆ ಸರವಣ ಇವರೆಲ್ಲಾ ನನ್ನ ಸಾವಿಗೆ ಕಾರಣಕರ್ತರು ಎಂದು ವೀಡಿಯೋದಲ್ಲಿ ಆರೋಪಿಸಿದ್ದಾರೆ.

ಪೊಲೀಸರು, ಯಾರನ್ನೂ ಬಿಟ್ಟರೂ ಕಿರಣ್ ಗೌಡನನ್ನು ದಯವಿಟ್ಟು ಬಿಡಬೇಡಿ. ಕಿರಣ್ ತುಂಬಾ ಹೆಣ್ಣುಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಾನೆ. ಇವನು ಮಾಡಿರುವ ಇಂತಹ ಕೆಲಸಗಳೆಲ್ಲಾ ನನ್ನ ಮೇಲೆ ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕ್ಷಣ; ಯುನೆಸ್ಕೋದ ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ

ಹಣದ ಮಾತುಕತೆಗೆ ಕರೆದು ಹಲ್ಲೆ ನಡೆಸಿರುವ ಬಗ್ಗೆಯೂ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಆನೇಕಲ್ ಬಿಜೆಪಿ ಮಂಡಲದ ಅಧ್ಯಕ್ಷ ನಾಯನಹಳ್ಳಿ ಮುನಿರಾಜು ಗೌಡ ಅವರು ಹಣದ ಮಾತುಕತೆಗೆ ಮನೆ ಕರೆದಿದ್ದರು. ಆ ವೇಳೆ ಅಲ್ಲಿ ಆನೇಕಲ್ ಕೌನ್ಸಿಲರ್ ಭಾಗ್ಯಮ್ಮ ಮತ್ತು ಅವರ ಪತಿ ಶ್ರೀನಿವಾಸ್ ಸಹ ಇದ್ದರು. ಭಾಗ್ಯಮ್ಮ ಶ್ರೀನಿವಾಸ್ ಏಕಾಏಕಿ ಹತ್ತಾರು ಮಂದಿಯನ್ನ ಕರೆಸಿ, ಮೊಬೈಲ್ ಕಿತ್ತುಕೊಂಡು 2 ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸುಂಕ ಸಮರದ ನಡುವೆ ಯುಎಸ್‌ ಅಧ್ಯಕ್ಷರನ್ನ ಭೇಟಿಯಾದ ಇಟಲಿ ಪ್ರಧಾನಿ – ಮೆಲೊನಿ ಶ್ರೇಷ್ಠ ಪ್ರಧಾನಿ ಎಂದ ಟ್ರಂಪ್‌

ಅವರು ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ನಡೆಸಿದ್ದು, ನಾನು ಸತ್ತ ಮೇಲೆ ನನ್ನ ದೇಹದ ಮೇಲಿರುವ ಗಾಯದ ಗುರುತನ್ನ ಪರಿಶೀಲಿಸಬೇಕು. ಪೊಲೀಸರು ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿಕೊಂಡು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ವಿಡಿಯೋವನ್ನ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿ, ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು (Anekal Police) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕ ವಾಹನದ ಗ್ಲಾಸ್ ಹೊಡೆದ ಪುಡಿ ರೌಡಿ!

ಆತ್ಮಹತ್ಯೆಗೆ ಶರಣಾದ ಪ್ರವೀಣ್ ಅವರ ಸಹೋದರಿ ಸೌಮ್ಯ ಮಾತನಾಡಿ, ಶ್ವೇತಾ ಎಂಬಾಕೆಗೆ ಪ್ರವೀಣ್ ಸಾಲ ನೀಡಿದ್ದ. ಬಳಿಕ ಶ್ವೇತಾಗೆ ಹಣ ವಾಪಸ್ ಮಾಡುವಂತೆ ಕೇಳಿದ್ದ. ಸಾಕಷ್ಟು ದಿನವಾದರೂ ಹಣ ನೀಡದೇ ಇದ್ದಾಗ ಮನೆ ಬಳಿ ಹೋಗಿ ಪ್ರವೀಣ್ ಕೇಳಿದ್ದ. ಶ್ವೇತಾ ಸಂಬಂಧಿಯಾಗಿದ್ದ ಪುರಸಭೆ ಸದಸ್ಯೆ ಭಾಗ್ಯಮ್ಮ ಶ್ರೀನಿವಾಸ್ ದುಡ್ಡಿನ ವಿಚಾರವಾಗಿ ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜು ಗೌಡ ಮನೆಯಲ್ಲಿ ಮಾತುಕತೆಗೆ ಕರೆದಿದ್ದರು. ಈ ವೇಳೆ ಶ್ವೇತಾ ಕಡೆಯ ಇಪ್ಪತ್ತಕ್ಕೂ ಹೆಚ್ಚು ಮಂದಿ ಪ್ರವೀಣ್ ಫೋನ್ ಕಿತ್ತುಕೊಂಡು ಹಲ್ಲೆ ಮಾಡಿದ್ದರು ಎಂದು ಬಿಜೆಪಿ ಮುಖಂಡ ಮುನಿರಾಜು ಗೌಡ, ಶ್ರೀನಿವಾಸ್, ಪುರಸಭೆ ಸದಸ್ಯೆ ಭಾಗ್ಯಮ್ಮ ಮೇಲೆ ಆರೋಪಿಸಿದ್ದಾರೆ. ಇದನ್ನೂ ಓದಿ: ರಾಯಚೂರು | ಭೀಕರ ಅಪಘಾತಕ್ಕೆ ನಾಲ್ವರು ಬಲಿ

ಶ್ವೇತಾ ಸ್ನೇಹಿತ ಕಿರಣ್ ಕೂಡ ಪ್ರವೀಣ್‌ಗೆ ಪೋನ್ ಮಾಡಿ ಅವಾಜ್ ಹಾಕಿದ್ದ. ಶ್ವೇತಾ ವಿಚಾರಕ್ಕೆ ಬಾರದಂತೆ ಕಿರಣ್ ಗೌಡ, ಹರೀಶ್, ಭಾಸ್ಕರ್ ನಾರಾಯಣಪ್ಪ, ಮಧುಗೌಡ, ಸರವಣ ಸೇರಿ ಪ್ರವೀಣ್‌ಗೆ ಟಾರ್ಚರ್ ನೀಡುತ್ತಿದ್ದರು. ಇದೇ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡುತ್ತಿದ್ದೇವೆ ಎಂದು ಹೇಳಿದರು.

TAGGED:anekalbengalurucrimesocial mediaಆನೇಕಲ್ಕ್ರೈಂಬೆಂಗಳೂರುಸೋಷಿಯಲ್ ಮೀಡಿಯಾ
Share This Article
Facebook Whatsapp Whatsapp Telegram

Cinema news

Toxic Teaser
Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!
Bollywood Cinema Latest Main Post Sandalwood
yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories

You Might Also Like

G Parameshwar
Bengaluru City

ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ: ಪರಮೇಶ್ವರ್

Public TV
By Public TV
20 minutes ago
Siddaramaiah HC Balakrishna
Districts

ಈ ರಾಜ್ಯಕ್ಕೆ ಸಿದ್ದರಾಮಯ್ಯನವರ ಅವಶ್ಯಕತೆ ಇದೆ: ಹೆಚ್‌ಸಿ ಬಾಲಕೃಷ್ಣ

Public TV
By Public TV
41 minutes ago
Zameer Ahmed Khan
Bengaluru City

161 ಮನೆ ನೆಲಸಮ ಆಗಿದೆ, 26 ಜನಕ್ಕೆ ಇವತ್ತೇ ಮನೆ ಕೊಡಬಹುದು: ಜಮೀರ್

Public TV
By Public TV
1 hour ago
IED neutralised
Latest

ರಾಜೌರಿಯಲ್ಲಿ 4 Kg ಐಇಡಿ ನಿಷ್ಕ್ರಿಯ – ಭಯೋತ್ಪಾದಕರ ಸಂಜು ವಿಫಲ, ತಪ್ಪಿದ ಅನಾಹುತ

Public TV
By Public TV
1 hour ago
Santosh Lad
Dharwad

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಹರಿದುಕೊಂಡಿದ್ದಾಳೆ: ಸಂತೋಷ್ ಲಾಡ್

Public TV
By Public TV
1 hour ago
Traffic Police
Districts

ಸಹ ಸಿಬ್ಬಂದಿಯಿಂದ ಕಿರುಕುಳ – ಸಂಚಾರ ಪೊಲೀಸ್‌ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?