Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಷಾರಾಮಿ ಕಾರುಗಳಲ್ಲಿ ಪ್ರಯಾಣ, ಪಾಕ್‌ ಸೇನೆಯ ನಂಬಿಕಸ್ಥನೇ ದಾಳಿಯ ಮಾಸ್ಟರ್‌ ಮೈಂಡ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಐಷಾರಾಮಿ ಕಾರುಗಳಲ್ಲಿ ಪ್ರಯಾಣ, ಪಾಕ್‌ ಸೇನೆಯ ನಂಬಿಕಸ್ಥನೇ ದಾಳಿಯ ಮಾಸ್ಟರ್‌ ಮೈಂಡ್‌!

Latest

ಐಷಾರಾಮಿ ಕಾರುಗಳಲ್ಲಿ ಪ್ರಯಾಣ, ಪಾಕ್‌ ಸೇನೆಯ ನಂಬಿಕಸ್ಥನೇ ದಾಳಿಯ ಮಾಸ್ಟರ್‌ ಮೈಂಡ್‌!

Public TV
Last updated: April 23, 2025 10:30 am
Public TV
Share
2 Min Read
Saifullah Khalid Pahalgam terror attack
SHARE

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ (Pahalgam Terror Attack) ಹಿಂದೂಗಳ (Hindu) ನರಮೇಧ ಮಾಡಿದ ಕೃತ್ಯದ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್ (Saifullah Khalid) ಎನ್ನುವುದು ದೃಢಪಟ್ಟಿದೆ.

ಈ ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ. ಲಷ್ಕರ್‌ ಸಂಘಟನೆಯ ಟಾಪ್‌ ಕಮಾಂಡರ್‌ ಆಗಿರುವ ಸೈಫುಲ್ಲಾ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಇಬ್ಬರು ಈ ಕೃತ್ಯದ ಹಿಂದೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ (Mumbai Attack) ಸೂತ್ರಧಾರ ಹಫೀಜ್ ಸಯೀದ್‌ ಆಪ್ತ ವ್ಯಕ್ತಿಯಾಗಿದ್ದಾನೆ. ಯಾವಾಗಲೂ ಐಷಾರಾಮಿ ಕಾರುಗಳಲ್ಲಿ ಪ್ರಯಾಣಿಸುವ ಈತನಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದಿರುವ ಲಷ್ಕರ್‌ ಉಗ್ರರು ಭದ್ರತೆ ನೀಡುತ್ತಾರೆ. ಇದನ್ನೂ ಓದಿ: Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು

Pahalgam Terror Attack 1

ಯಾವಾಗಲೂ ಭಾರತದ ವಿರುದ್ಧವೇ ಕೆಲಸ ಮಾಡವುದರಿಂದ ಸೇನಾ ಅಧಿಕಾರಿಗಳ (Pakistan Army) ಜೊತೆಗೂ ಈತ ಉತ್ತಮ ಸಂಬಂಧ ಹೊಂದಿದ್ದಾನೆ. ಎರಡು ತಿಂಗಳ ಹಿಂದೆ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಪಂಜಾಬ್‌ನ ಕಂಗನ್‌ಪುರಕ್ಕೆ ಭೇಟಿ ನೀಡಿದ್ದ. ಕಂಗನ್‌ಪುರದಲ್ಲಿ ಪಾಕ್‌ ಸೇನೆಯ ದೊಡ್ಡ ಬೆಟಾಲಿಯನ್‌ ನೆಲೆಗೊಂಡಿದೆ. ಪಾಕಿಸ್ತಾನ ಸೇನೆಯ ಕರ್ನಲ್ ಜಾಹಿದ್ ಜರೀನ್ ಭಾರತದ ವಿರುದ್ಧ ಜಿಹಾದಿ ಭಾಷಣ ಮಾಡಲು ಈತನನ್ನು ಕರೆಸಿದ್ದ.ಭಾಷಣದಲ್ಲಿ ಪಾಕಿಸ್ತಾನ ಸೇನೆಯನ್ನು ಭಾರತದ ವಿರುದ್ಧದ ಕೃತ್ಯಕ್ಕೆ ಪ್ರಚೋದಿಸಿದ್ದ.

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಭಾರತದ ವಿರುದ್ಧ ವಿಷಕಾರಿದ್ದ. ಇಂದು ಫೆಬ್ರವರಿ 2, 2025. ಕಾಶ್ಮೀರವನ್ನು ವಶಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಮುಂಬರುವ ದಿನಗಳಲ್ಲಿ ನಮ್ಮ ಮುಜಾಹಿದ್ದೀನ್ ದಾಳಿ ತೀವ್ರಗೊಳ್ಳಲಿದೆ. ಫೆಬ್ರವರಿ 2, 2026 ರೊಳಗೆ ಕಾಶ್ಮೀರ ಸ್ವತಂತ್ರವಾಗಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಭರವಸೆ ನೀಡಿದ್ದ. ಇದನ್ನೂ ಓದಿ: ಕಲಿಮಾ ಹೇಳದ್ದಕ್ಕೆ ತಂದೆಯ ತಲೆಗೆ ಗುಂಡೇಟು – ಕಣ್ಣೀರಿಟ್ಟ ಪುತ್ರಿ

Pahalgam terror attack

ಈ ಸಭೆಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮತ್ತು ಪಾಕಿಸ್ತಾನ ಸೇನೆ ಜಂಟಿಯಾಗಿ ಆಯೋಜಿಸಿದ್ದವು. ಈತನ ಭಾಷಣ ಕೇಳಲು ಹೆಚ್ಚಿನ ಸಂಖ್ಯೆಯಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಭಯೋತ್ಪಾದಕರು ಸೇರಿದ್ದರು.

ಗುಪ್ತಚರ ವರದಿಯ ಪ್ರಕಾರ, ಕಳೆದ ವರ್ಷ ಅಬೋಟಾಬಾದ್ ಕಾಡುಗಳಲ್ಲಿ ಆಯೋಜಿಸಲಾದ ಭಯೋತ್ಪಾದಕ ಶಿಬಿರದಲ್ಲಿ ನೂರಾರು ಪಾಕಿಸ್ತಾನಿ ಹುಡುಗರು ಭಾಗವಹಿಸಿದ್ದರು. ಇದನ್ನು ಲಷ್ಕರ್-ಎ-ತೈಬಾದ ರಾಜಕೀಯ ವಿಭಾಗ ಪಿಎಂಎಂಎಲ್ ಮತ್ತು ಎಸ್‌ಎಂಎಲ್ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲೂ ಸೈಫುಲ್ಲಾ ಖಾಲಿದ್ ಭಾಗವಹಿಸಿದ್ದ. ಈ ಶಿಬಿರದಿಂದ ಭಯೋತ್ಪಾದಕ ದಾಳಿಗಳಿಗೆ ಹುಡುಗರನ್ನು ಆಯ್ಕೆ ಮಾಡಲಾಗಿತ್ತು. ಇಲ್ಲಿಯೂ ಸಹ ಸೈಫುಲ್ಲಾ ಅಲ್ಲಿದ್ದ ಹುಡುಗರನ್ನು ಭಾರತದ ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಮೂಲಕ ಪ್ರಚೋದಿಸಿದ್ದ.

ಈ ಹುಡುಗರಿಗೆ ಭಯೋತ್ಪಾದಕ ತರಬೇತಿ ನೀಡಿದ ನಂತರ ಅವರನ್ನು ಪಾಕಿಸ್ತಾನಿ ಸೇನೆಯ ಸಹಾಯದಿಂದ ಭಾರತದ ಒಳಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಆಗಸ್ಟ್ 5, 2019 ರಂದು, ಸಂವಿಧಾನವನ್ನು ತಿದ್ದುಪಡಿ ಮಾಡುವ ಮೂಲಕ ಜಮ್ಮು ಮತ್ತು ಕಾಶ್ಮೀರದಿಂದ ವಿಧಿ 370 ಮತ್ತು 35A ಅನ್ನು ತೆಗೆದುಹಾಕಲಾಯಿತು. ಇದರ ನಂತರ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ಒಳಗೊಳ್ಳಲು ಐಎಸ್ಐ ಟಿಆರ್ಎಫ್ ಅಂದರೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಅನ್ನು ರಚಿಸಿದೆ.

TAGGED:indiaPahalgam Terror AttackpakistanSaifullah Khalidಪಹಲ್ಗಾಮ್‌ಪಾಕಿಸ್ತಾನಭಾರತಸೈಫುಲ್ಲಾ ಖಾಲಿದ್
Share This Article
Facebook Whatsapp Whatsapp Telegram

Cinema news

Raj B Shetty Rishab Rakshit
ರಿಷಬ್, ನಾನು, ರಕ್ಷಿತ್ ಒಟ್ಟಿಗೆ ಸಿನಿಮಾ ಮಾಡ್ತೀವಿ : ರಾಜ್ ಬಿ ಶೆಟ್ಟಿ
Cinema Latest Sandalwood Top Stories
Bigg Boss Telugu
ತೆಲುಗು ಬಿಗ್‌ಬಾಸ್ ಫಿನಾಲೆಗೆ ಕ್ಷಣಗಣನೆ – ರೇಸ್‌ನಲ್ಲಿ ಇಬ್ಬರು ಕನ್ನಡತಿಯರು
Cinema Latest Top Stories TV Shows
Raj B Shetty
ನನ್ನ, ರಿಷಬ್‌ ಮಧ್ಯೆ ಯಾವುದೇ ಮನಸ್ತಾಪವಿಲ್ಲ: ರಾಜ್‌ ಬಿ ಶೆಟ್ಟಿ ಸ್ಪಷ್ಟನೆ
Cinema Latest Main Post Sandalwood
Dy CM Pawan Kalyan Gifted a Costly Car to OG Director Sujeeth
ಓಜಿ ನಿರ್ದೇಶಕನಿಗೆ 3 ಕೋಟಿಯ ಕಾರ್ ಗಿಫ್ಟ್ ಕೊಟ್ಟ ಪವನ್‌ ಕಲ್ಯಾಣ್‌
Cinema Latest South cinema

You Might Also Like

R Ashok 1
Court

ಇದು ರಾಜಕೀಯ ಪ್ರೇರಿತ – ಅಶೋಕ್‌ಗೆ ಸುಪ್ರೀಂನಲ್ಲಿ ಬಿಗ್‌ ರಿಲೀಫ್‌, ಎಫ್‌ಐಆರ್‌ ರದ್ದು

Public TV
By Public TV
2 hours ago
Mangesh Yadav
Cricket

ಅನ್‌ಕ್ಯಾಪ್‌ ಪ್ಲೇಯರ್‌ ಮಂಗೇಶ್‌ ಯಾದವ್‌ಗೆ 5.20 ಕೋಟಿ – ಆರ್‌ಸಿಬಿ ಖರೀದಿಸಿದ ಆಟಗಾರರು ಯಾರು?

Public TV
By Public TV
2 hours ago
Mandya Suttur Mutt
Districts

ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ, ಸಕಾರಾತ್ಮಕ ಶಕ್ತಿಯ ಕೇಂದ್ರ – ಥಾವರ್‌ಚಂದ್ ಗೆಹ್ಲೋಟ್

Public TV
By Public TV
3 hours ago
Police Seize A House and Cow Shed For Selling Cattle Illegally Punjalkatte Dakshina Kannada 1
Dakshina Kannada

ಮಾಂಸಕ್ಕಾಗಿ ಗೋವು ಸಾಗಾಟ – ಪುಂಜಾಲಕಟ್ಟೆಯಲ್ಲಿ ಮನೆಯೇ ಜಪ್ತಿ

Public TV
By Public TV
3 hours ago
Droupadi Murmu Suttur 2
Districts

ಸದೃಢ ಭಾರತ ನಿರ್ಮಾಣಕ್ಕಾಗಿ ಮಠಗಳು ಯುವಜನತೆಗೆ ಸ್ಫೂರ್ತಿ ತುಂಬಬೇಕು – ದ್ರೌಪದಿ ಮುರ್ಮು

Public TV
By Public TV
4 hours ago
Delhi Pollution 1
Latest

Delhi | ಪಿಯುಸಿ ಪ್ರಮಾಣಪತ್ರ ಹೊಂದಿರದ ವಾಹನಗಳಿಗೆ ಇಂಧನ ಇಲ್ಲ – ಮಾಲಿನ್ಯ ನಿಯಂತ್ರಣಕ್ಕೆ ಹೊಸ ನಿಯಮ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?