ಪಂಚಾಂಗ
ಶ್ರೀ ವಿಶ್ವಾವಸು ನಾಮ ಸಂವತ್ಸರ,
ವಸಂತ ಋತು, ವೈಶಾಖ ಮಾಸ,
ಶುಕ್ಲ ಪಕ್ಷ, ಪಂಚಮಿ/ಷಷ್ಟಿ,
ಶುಕ್ರವಾರ,
ಅರಿದ್ರ ನಕ್ಷತ್ರ/ಪುನರ್ವಸು ನಕ್ಷತ್ರ
ರಾಹುಕಾಲ: 10:46 ರಿಂದ 12:20
ಗುಳಿಕಕಾಲ: 07:38 ರಿಂದ 09:12
ಯಮಗಂಡಕಾಲ: 03:28 ರಿಂದ 05:02
ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಗಢ, ಉದ್ಯೋಗದಲ್ಲಿ ಆಲಸ್ಯ.
ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಸ್ಥಳ ಬದಲಾವಣೆಗೆ ಮನಸ್ಸು, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಆರ್ಥಿಕ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ.
ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ ರೋಗ ಬಾಧೆಗಳಿಂದ ಮುಕ್ತಿ.
ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು.
ಕನ್ಯಾ: ಆರ್ಥಿಕ ಸಮಸ್ಯೆ ಅಧಿಕ, ಮಿತ್ರರನ್ನು ನಷ್ಟ ಮಾಡಿಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ.
ತುಲಾ: ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ.
ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ.
ಧನಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ.
ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಸಹೋದರನಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ.
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ.
ಮೀನ: ಸಹೋದ್ಯೋಗಿಗಳೇ ಶತ್ರುಗಳಾಗಿ ಪರಿವರ್ತನೆ, ವ್ಯವಹಾರಗಳಿಗೆ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ.