Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Latest

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ – ರಾಜನಾಥ್ ಸಿಂಗ್ ಮಹತ್ವದ ಸುಳಿವು

Public TV
Last updated: May 8, 2025 6:23 pm
Public TV
Share
3 Min Read
Rajnath Singh
SHARE

– ಪಾಕ್ ಕ್ಷಿಪಣಿ ದಾಳಿ ಯತ್ನಕ್ಕೆ ಭಾರತದ ಪ್ರತ್ಯುತ್ತರ

ನವದೆಹಲಿ: 25 ನಿಮಿಷದ ಪ್ರತೀಕಾರದ ವೈಮಾನಿಕ ದಾಳಿಯಲ್ಲಿ ಪಾಕಿಸ್ತಾನ(Pakistan) ಉಗ್ರರ ನೆಲೆಗಳು ಉಡೀಸ್ ಆಗಿದ್ದು, ಆಪರೇಷನ್ ಸಿಂಧೂರ(Operation Sindoor) ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳ ಬುಡಕ್ಕೆ ಬೆಂಕಿ ಹಚ್ಚಿ ಬಿಸಿ ಮುಟ್ಟಿಸಿದೆ. ಇದರ ಬೆನ್ನಲ್ಲೇ ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರೋ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ. ಪಿಕ್ಚರ್ ಅಭಿ ಬಾಕಿ ಹೇ ಎನ್ನುವ ಮೂಲಕ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh) ಖಡಕ್ ವಾರ್ನ್ ಮಾಡಿದ್ದಾರೆ.

ಭಾರತ ನಡೆಸಿದ ಏರ್‌ಸ್ಟ್ರೈಕ್‌ನಲ್ಲಿ 100 ಮಂದಿ ಉಗ್ರರು ಮಟಾಷ್ ಆಗಿದ್ದಾರೆ ಎಂದು ಸರ್ವಪಕ್ಷ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ರಕ್ಷಣಾ ಸಚಿವರು ವಾರ್ನಿಂಗ್ ಕೊಟ್ಟ ಕೆಲವೇ ಗಂಟೆಗಳಲ್ಲಿ ಭಾರತ ತನ್ನ ತಾಕತ್ತು ತೋರಿಸಿದೆ. ಇದನ್ನೂ ಓದಿ: ಭಾರತ ಡ್ರೋನ್‌ ದಾಳಿ – ನೂರಾರು ಕೋಟಿ ವೆಚ್ಚದಲ್ಲಿ ನವೀಕರಿಸಿದ್ದ ರಾವಲ್ಪಿಂಡಿ ಸ್ಟೇಡಿಯಂಗೆ ಭಾರಿ ಹಾನಿ

ಪಾಕಿಸ್ತಾನದ ಮೇಲೆ ಭಾರತ(India) ಮತ್ತೊಂದು ಡೆಡ್ಲಿ ಅಟ್ಯಾಕ್ ಮಾಡಿದೆ. ಪಾಕ್‌ನ ಕ್ಷಿಪಣಿ ದಾಳಿ ಯತ್ನಕ್ಕೆ ಭಾರತ ಪ್ರತ್ಯುತ್ತರ ನೀಡಿದೆ. ಭಾರತ ಸುದರ್ಶನ ಚಕ್ರ ಪ್ರಯೋಗಿಸಿ ಪಾಕ್‌ನ ಮಿಸೈಲ್‌ನನ್ನು ಹೊಡೆದುರುಳಿದ್ದು, ಏರ್ ಫೋರ್ಸ್ನ ಎಸ್-400 ಸುದರ್ಶನ ಚಕ್ರ ಬಳಸಿ ಪಾಕ್‌ನ ಕ್ಷಿಪಣಿಗಳನ್ನು ಉಡೀಸ್ ಮಾಡಿದೆ. ಪಾಕ್‌ನ ಹೆಚ್‌ಕ್ಯೂ-9 ವಾಯು ರಕ್ಷಣಾ ಕ್ಷಿಪಣಿ ಉಡಾವಣಾ ಘಟಕಗಳೇ ಹಾನಿಗೊಳಗಾಗಿವೆ. ಇದನ್ನೂ ಓದಿ: ರಾಜ್ಯದ 17 ಅಣೆಕಟ್ಟುಗಳಲ್ಲಿ ಅಲರ್ಟ್ – ನಾರಾಯಣಪುರ ಡ್ಯಾಂಗೆ 42 ಪೊಲೀಸ್ ಸಿಬ್ಬಂದಿ ನಿಯೋಜನೆ

ಭಾರತದ 15 ನಗರಗಳನ್ನು ಪಾಕ್ ಟಾರ್ಗೆಟ್ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಭಾರತ ದಿಟ್ಟ ಉತ್ತರ ನೀಡಿದ್ದು, ಲಾಹೋರ್‌ನ ಏರ್‌ಡಿಫೆನ್ಸ್ ಅನ್ನು ಉಡೀಸ್ ಮಾಡಿದೆ. ಲಾಹೋರ್, ಕರಾಚಿ, ರಾವಲ್‌ಪಿಂಡಿ, ಸಿಯಾಲ್ ಕೋಟ್ ಸೇರಿದಂತೆ 12 ನಗರಗಳನ್ನು ಟಾರ್ಗೆಟ್ ಮಾಡಿದ್ರು ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಬಹವಾಲ್‌ಪುರ ಮರ್ಕಜ್ ಸುಭಾನಲ್ಲಾ ಮಸೀದಿ ಛಿದ್ರ-ಛಿದ್ರವಾಗಿದೆ. ಜೈಷ್ ಇ ಮೊಹಮದ್, ಲಷ್ಕರ್ ಇ ತೊಯ್ಬಾ ಪ್ರಧಾನ ಕಚೇರಿಗಳು ಸರ್ವನಾಶವಾಗಿದೆ. ಪಿಓಕೆ ಹಾಗೂ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ 9 ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮೂಲಕ ಉಡೀಸ್ ಮಾಡಿದೆ. ಇದನ್ನೂ ಓದಿ: ಫ್ಯಾನ್ಸ್‌ಗೆ ಗುಡ್ ನ್ಯೂಸ್- ಬರಲಿದೆ ವಿಜಯ್ ಸೇತುಪತಿ ನಟನೆಯ ‘ಮಹಾರಾಜ’ ಸೀಕ್ವೆಲ್

ಬುಧವಾರ ಭಾರತ ಸೇನೆಯು ಪಾಕಿಸ್ತಾನದ ಮೇಲೆ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಗ್ರರ ನೆಲೆ ಧ್ವಂಸಗೊಂಡಿದೆ. ಇಲ್ಲಿಂದಲೇ ಉಗ್ರ ಮಸೂದ್ ಅಜರ್ ಜಿಹಾದ್‌ಗೆ ಕರೆ ನೀಡುತ್ತಿದ್ದ. ಕ್ಷಿಪಣಿ ದಾಳಿಯಿಂದಾಗಿ ಧ್ವಂಸವಾದ ಕಟ್ಟಡದ ಪೂರ್ಣ ವೀಡಿಯೋ ಬಿಡುಗಡೆಯಾಗಿದೆ. ಆ ವಿಡಿಯೋದಲ್ಲಿ ಉಗ್ರರ ನೆಲೆ ಪೂರ್ಣ ಪ್ರಮಾಣದಲ್ಲಿ ನಿರ್ನಾಮವಾಗಿದೆ.

ಭಾರತದ ಮಿಸೈಲ್‌ಗೆ ಪೂರ್ತಿ ಟೆರರ್ ಕ್ಯಾಂಪ್ ಛಿದ್ರಗೊಂಡಿದೆ. ಸದ್ಯ ಟೆರರ್ ಕ್ಯಾಂಪ್‌ಗೆ ಪಾಕ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸದ್ಯ ಸ್ಥಳೀಯ ಜನರು ದಾಳಿಯಾದ ಪ್ರದೇಶಕ್ಕೆ ಭೇಟಿ ಕೊಡುತ್ತಿದ್ದಾರೆ. ಪೂರ್ತಿ ಟೆರರ್ ಕ್ಯಾಂಪ್ ಅನ್ನ ಪಾಕ್ ಸೀಲ್ ಮಾಡಿದೆ. ಮ್ಯಾಕ್ಸರ್ ಟೆಕ್ನಾಲಜೀಸ್ ಬಿಡುಗಡೆ ಮಾಡಿದ ಉಪಗ್ರಹ ಚಿತ್ರಗಳಲ್ಲಿ ನಿರ್ಣಾಯಕ ಸ್ಥಳಗಳಲ್ಲಿ ದಾಳಿಯಾಗಿರುವುದನ್ನು ತೋರಿಸಲಾಗಿದೆ. ಇದನ್ನೂ ಓದಿ: ಪಾಕ್‌ ಮಿಸೈಲ್‌ಗಳಿಂದ ಭಾರತ ರಕ್ಷಿಸಿದ S-400 ‘ಸುದರ್ಶನ ಚಕ್ರ’- ಏನಿದರ ವಿಶೇಷತೆ?

ಇತ್ತ ಪಾಕ್ ಉಗ್ರ ಸಂಘಟನೆ ಲಷ್ಕರ್ ಹೆಡ್‌ಕ್ವಾಟ್ರಸ್ ಮುರಿಡ್ಕೆ ಕೂಡ ಸ್ಮಶಾನವಾಗಿದೆ. `ಭಯೋತ್ಪಾದಕರ ನರ್ಸರಿ’ ಅಂತಲೇ ಕುಖ್ಯಾತಿ ಪಡೆದಿದೆ ಈ ಮುರಿಡ್ಕೆ. ಅಜ್ಮಲ್ ಕಸಬ್, ಡೇವಿಡ್ ಹೆಡ್ಲಿಗೆ ಟ್ರೈನಿಂಗ್ ಕೊಟ್ಟಿದ್ದ ಕ್ಯಾಂಪ್ ಈಗ ನಾಮಾವಷೇಶವಾಗಿದೆ.

ಹಲವು ವರ್ಷಗಳಿಂದ ಭಾರತೀಯ ಗುಪ್ತಚರ ಸಂಸ್ಥೆಗಳು ಮುರಿಡ್ಕೆ ಮೇಲೆ ನಿಗಾಯಿಟ್ಟಿತ್ತು. ನಿನ್ನೆ ನಡೆದ ದಾಳಿಯಲ್ಲಿ ಅಟ್ಟಾರಿ-ವಾಘಾ ಗಡಿಯಿಂದ ಸುಮಾರು 25-30 ಕಿ.ಮೀ ದೂರದಲ್ಲಿದ್ದ ಮುರಿಡ್ಕೆಯನ್ನು ಧ್ವಂಸ ಮಾಡಲಾಗಿದೆ. ಸುಮಾರು 82 ಎಕರೆ ವಿಸ್ತೀರ್ಣದ ಮರ್ಕಜ್ ತೈಬಾ ಕಾಂಪ್ಲೆಕ್ಸ್ ಕೂಡ ನೆಲಸಮವಾಗಿದೆ. ಇದನ್ನೂ ಓದಿ: ದೇವರೇ ನಮ್ಮಿಂದ ತಪ್ಪಾಗಿದೆ, ದಯವಿಟ್ಟು ಕಾಪಾಡು – ಸಂಸತ್‌ನಲ್ಲಿ ಕಣ್ಣೀರಿಟ್ಟ ಪಾಕ್‌ ಸಂಸದ

ಆಪರೇಷನ್ ಸಿಂಧೂರದಲ್ಲಿ ಉಗ್ರ ಮಸೂದ್ ಅಜರ್‌ನ ಸೋದರ ಮುಫ್ತಿ ಅಬ್ದುಲ್ ರೌಫ್ ಅಸ್ಗರ್‌ನ ನೆತ್ತರು ಹರಿದಿದೆ. ಈತ ಐಸಿ-814 ಪ್ರಯಾಣಿಕ ವಿಮಾನದ ಹೈಜಾಕ್‌ನ ಮಾಸ್ಟರ್ ಮೈಂಡ್ ಆಗಿದ್ದ. 1999 ಡಿ. 24ರಂದು ವಿಮಾನವನ್ನು ಹೈಜಾಕ್ ಮಾಡಲಾಗಿತ್ತು. ಇದೀಗ ಆಪರೇಷನ್ ಸಿಂಧೂರ ದಾಳಿಗೆ ಅಸ್ಗರ್ ಪ್ರಾಣಬಿಟ್ಟಿದ್ದಾನೆ.

ಇದನ್ನೂ ಓದಿ:

TAGGED:indian armynewdelhiOperation Sindoorpakistanrajnath singhಆಪರೇಷನ್‌ ಸಿಂಧೂರನವದೆಹಲಿಪಾಕಿಸ್ತಾನಭಾರತೀಯ ಸೇನೆರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

Cinema Updates

Chaitra Kundapura Husband 1
Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ
60 minutes ago
daali dhananjay
ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ
3 hours ago
amrutha prem
ಚಿತ್ರರಂಗದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿಗೆ ಬೇಡಿಕೆ- ನಟಿಗೆ ಬಿಗ್ ಚಾನ್ಸ್
4 hours ago
chaithra kundapura 1
12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ
4 hours ago

You Might Also Like

india attacks lahore
Latest

ಲಾಹೋರ್‌ ಮೇಲೆ ಭಾರತ ಮಿಸೈಲ್‌ ಸುರಿಮಳೆ – ತತ್ತರಿಸಿದ ಪಾಕ್‌ ಜನ

Public TV
By Public TV
11 seconds ago
Pakistan Attack
Latest

ಭಾರತ್-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ

Public TV
By Public TV
52 seconds ago
Pakistan missile Attack 1
Latest

ಭಾರತದ ಮೇಲೆ ಪಾಕ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
26 minutes ago
Pakistani Missiles Intercepted In Jammu
Latest

ಜಮ್ಮು ಮೇಲೆ ಪಾಕಿಸ್ತಾನ ಕ್ಷಿಪಣಿ ದಾಳಿ ಯತ್ನ – ಮಿಸೈಲ್‌, ಡ್ರೋನ್‌ ಹೊಡೆದುರುಳಿಸಿದ ಭಾರತ

Public TV
By Public TV
2 hours ago
MoFA
Latest

ಭಯೋತ್ಪಾದನೆ ವಿರುದ್ಧ ನಾವು ನಿಮ್ಮೊಂದಿಗೆ – ಭಾರತದ ಬೆಂಬಲಕ್ಕೆ ನಿಂತ ನೇಪಾಳ

Public TV
By Public TV
3 hours ago
Baglihar Dam 1
Latest

ಜಲಯುದ್ಧ – ಚೆನಾಬ್ ನದಿಯ 2 ಡ್ಯಾಂನಿಂದ ನೀರು ಬಿಟ್ಟು ಪಾಕ್‌ಗೆ ಶಾಕ್ ಕೊಟ್ಟ ಭಾರತ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?