ಶ್ರೀ ವಿಶ್ವಾವಸನಾಮ ಸಂವತ್ಸರ
ಉತ್ತರಾಯಣ, ವಸಂತ ಋತು
ವೈಶಾಖ ಮಾಸ, ಶುಕ್ಲ ಪಕ್ಷ
ತ್ರಯೋದಶಿ (ಸಾಯಂಕಾಲ 05:31)
ನಂತರ ಚತುರ್ದಶಿ,
ಶನಿವಾರ, ʻಚಿತ್ತಾ ನಕ್ಷತ್ರʼ
ರಾಹುಕಾಲ: 09:09 ರಿಂದ 10:44
ಗುಳಿಕಕಾಲ: 06:00 ರಿಂದ 07:34
ಯಮಗಂಡಕಾಲ: 01:54 ರಿಂದ 03:29
ಮೇಷ: ಸ್ವಂತ ಉದ್ಯಮ. ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ. ಅಧಿಕ ಧನ ಸಂಪಾದನೆ. ರಿಯಲ್ ಎಸ್ಟೇಟ್ ಉದ್ಯೋಗಸ್ಥರಿಗೆ ಅನುಕೂಲ. ಮನೋವ್ಯಾಧಿ. ಅತಿಯಾದ ಕೋಪ ಸಂಕಟ.
ವೃಷಭ: ಧನ ನಷ್ಟ ಮಾನ ಅಪಮಾನಗಳಿಗೆ ಗುರಿಯಾಗುವಿರಿ. ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕುವಿರಿ.
ಮಿಥುನ: ಸಾಲದ ಚಿಂತೆ. ನೆರೆಹೊರೆಯವರಿಂದ ಬಂಧುಗಳಿಂದ ಸಹೋದ್ಯೋಗಿಗಳಿಂದ ಸಾಲ ಬೇಡುವ ಸನ್ನಿವೇಶ. ಅನಾರೋಗ್ಯ ಸಮಸ್ಯೆ ಹೆಚ್ಚು
ಕಟಕ: ಮಕ್ಕಳಿಂದ ನಷ್ಟ. ನೆರೆಹೊರೆಯವರಿಂದ, ಬಾಡಿಗೆದಾರರಿಂದ ಸೇವಕರಿಂದ ಕಿರಿಕಿರಿ ಮತ್ತು ನಿದ್ರಾಭಂಗ. ಮಕ್ಕಳಿಗಾಗಿ ಅಥವಾ ಉದ್ಯೋಗನಿಮಿತ್ತ ದೂರ ಪ್ರಯಾಣ.
ಸಿಂಹ: ಧನಾಗಮನ ಮತ್ತು ಲಾಭ. ಕೆಲಸ ಕಾರ್ಯ ಕರ್ತವ್ಯಗಳಲ್ಲಿ ಜಯ. ಆರ್ಥಿಕ ನಷ್ಟ ಮತ್ತು ಮೋಸ
ಕನ್ಯಾ: ಆಕಸ್ಮಿಕ ಅವಘಡಗಳಿಂದ, ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುವ ಸಂದರ್ಭ. ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ. ಸ್ನೇಹಿತರಿಂದ ಅಥವಾ ಸಹೋದರಿಯರಿಂದ ತೊಂದರೆ. ಕಾರ್ಯಕರ್ತವ್ಯಗಳ ಅಡೆತಡೆಯಿಂದ ದಾಂಪತ್ಯದಲ್ಲಿ ಸಮಸ್ಯೆ.
ತುಲಾ: ಸಂಗಾತಿಯಿಂದ ಧನಾಗಮನ ಮತ್ತು ಲಾಭ. ತಂದೆಯೊಡನೆ ಕಿರಿಕಿರಿ. ಅನಿರೀಕ್ಷಿತ ಘಟನೆಯಿಂದ ನಷ್ಟ ಮತ್ತು ಸಂಕಷ್ಟ.
ವೃಶ್ಚಿಕ: ಪ್ರಯಾಣದಿಂದ ಅನುಕೂಲ ಮತ್ತು ಲಾಭ. ಆಕಸ್ಮಿಕ ಧನಾಗಮನ. ಆರೋಗ್ಯದಲ್ಲಿ ವ್ಯತ್ಯಾಸ .
ಧನಸ್ಸು: ಬಡ್ಡಿ ವ್ಯವಹಾರಸ್ಥರಿಗೆ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ, ಚಿನ್ನ ವ್ಯವಹಾರಸ್ಥರಿಗೆ ಅನುಕೂಲ. ಅಧಿಕ ನಷ್ಟ ಹಾಗೂ ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ. ಅನಿರೀಕ್ಷಿತ ತಪ್ಪು
ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ. ಮಿತ್ರರಿಂದ ಆರ್ಥಿಕ ಸಹಾಯ. ಆರೋಗ್ಯದಲ್ಲಿ ವ್ಯತ್ಯಾಸ ಮತ್ತು ದಾಂಪತ್ಯದಲ್ಲಿ ಕಲಹ.
ಕುಂಭ: ಆರೋಗ್ಯದಲ್ಲಿ ಏರುಪೇರು. ಗಂಡು ಮಕ್ಕಳಿಂದ ಆಕಸ್ಮಿಕ ಧನಾಗಮನ. ಸಾಲಗಾರರಿಂದ ಶತ್ರುಗಳಿಂದ ತೊಂದರೆ ಮತ್ತು ಆಯುಷ್ಯಕ್ಕೆ ಕುತ್ತು.
ಮೀನ: ಸ್ಥಿರಾಸ್ಥಿಯಿಂದ ಧನಾಗಮನ. ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು. ಸೇವಾವೃತ್ತಿ ಉದ್ಯೋಗಗಳು ದೊರಕುವುದು. ಆರೋಗ್ಯ ಸಮಸ್ಯೆಗಳು ಬಾಧಿಸುವುದು.