Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷಾತೀತವಾಗಿ ಮೇ 15ರಿಂದ 23ರವರೆಗೆ ಕರ್ನಾಟಕದಲ್ಲಿ ತಿರಂಗಾ ಯಾತ್ರೆ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಕ್ಷಾತೀತವಾಗಿ ಮೇ 15ರಿಂದ 23ರವರೆಗೆ ಕರ್ನಾಟಕದಲ್ಲಿ ತಿರಂಗಾ ಯಾತ್ರೆ: ಆರ್.ಅಶೋಕ್

Bengaluru City

ಪಕ್ಷಾತೀತವಾಗಿ ಮೇ 15ರಿಂದ 23ರವರೆಗೆ ಕರ್ನಾಟಕದಲ್ಲಿ ತಿರಂಗಾ ಯಾತ್ರೆ: ಆರ್.ಅಶೋಕ್

Public TV
Last updated: May 13, 2025 6:06 pm
Public TV
Share
3 Min Read
R Ashok
SHARE

ಬೆಂಗಳೂರು: ರಾಷ್ಟ್ರ ರಕ್ಷಣೆಗಾಗಿ ಆಪರೇಷನ್ ಸಿಂಧೂರದ (Operation Sindoor) ಜೊತೆ ನಾವಿದ್ದೇವೆ; ಭಾರತದ ಸೇನೆ ಜೊತೆ ನಾವೆಲ್ಲರೂ ಇದ್ದೇವೆ ಎಂದು ಸಂದೇಶ ನೀಡುವ ಸಲುವಾಗಿ ಮೇ 15ರ ಗುರುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ತಿರಂಗಾ ಯಾತ್ರೆಯನ್ನು (Tiranga Yatra) ಕೈಗೊಳ್ಳಲಾಗುವುದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮಲ್ಲೇಶ್ವರ ಮಂತ್ರಿಮಾಲ್‌ನ ಸಂಪಿಗೆ ರಸ್ತೆಯ ಸಿರೂರು ಆಟದ ಮೈದಾನದಿಂದ ಪ್ರಾರಂಭವಾಗಿ 18ನೇ ಕ್ರಾಸ್‌ವರೆಗೂ ರಾಷ್ಟ್ರಧ್ವಜದೊಂದಿಗೆ ತಿರಂಗಾ ಯಾತ್ರೆ ಜರುಗಲಿದೆ. ಪಕ್ಷತೀತವಾಗಿ ನಡೆಯುವ ಈ ಯಾತ್ರೆಯಲ್ಲಿ ಪಕ್ಷದ ಯಾವುದೇ ಬ್ಯಾನರ್‌ಗಳು ಇರುವುದಿಲ್ಲ. ಈ ಯಾತ್ರೆಯಲ್ಲಿ ವೈದ್ಯರು, ಇಂಜಿನಿಯರ್‌ಗಳು, ವಿದ್ಯಾರ್ಥಿಗಳು, ರೈತರು, ಕಾರ್ಮಿಕರು ಎಲ್ಲರೂ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಕ್ ಮತ್ತೆ ದಾಳಿ ಮಾಡಿದ್ರೆ ಭಾರತ ನುಗ್ಗಿ ಹೊಡೆಯುತ್ತೆ: ಮೋದಿ

ಮೇ 16 ಮತ್ತು 17ರಂದು ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಮೇ 18ರಿಂದ 23ರವರೆಗೆ ತಾಲೂಕು ಕೇಂದ್ರಗಳಲ್ಲಿ ತಿರಂಗಾ ಯಾತ್ರೆಯನ್ನು ಮಾಡಲಾಗುತ್ತದೆ ಎಂದು ಹೇಳಿದರು. ಪ್ರತಿಹಳ್ಳಿಗಳಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ಪಕ್ಷದ ಬ್ಯಾನರ್ ಇಲ್ಲದೇ ಯಾತ್ರೆಯನ್ನು ಕೈಗೊಳ್ಳಲು ನಮ್ಮ ಕಾರ್ಯಕರ್ತರಿಗೆ ಸೂಚನೆಯನ್ನು ಕೊಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅಬ್ಬಬ್ಬಾ ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ!

PM Modi at Adampur Airbase

ಭಾರತದ ತಾಯಂದಿರ ಸಿಂಧೂರ ಅಳಿಸಿದರೆ ಏನು ಆಗುತ್ತದೆ ಎಂಬುದನ್ನು ನಮ್ಮ ಸೇನೆಯು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿದೆ ಮತ್ತು ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ. ಪಾಕಿಸ್ತಾನದ ಉಗ್ರರ ಸ್ಥಳಗಳನ್ನು ಈಗಾಗಲೇ ಧ್ವಂಸಗೊಳಿಸಲಾಗಿದೆ. ಪಾಕಿಸ್ತಾನವು ಕೊನೆಗೆ ಈ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಂಗಲಾಚುವ ಸ್ಥಿತಿಗೆ ನಮ್ಮ ಸೈನಿಕರು ತಂದಿದ್ದಾರೆ. ಭಾರತ ಎಂದೂ ಉಗ್ರವಾದವನ್ನು ಸಹಿಸಲ್ಲ ಎಂಬ ಸಂದೇಶವನ್ನು ಇಡೀ ಪ್ರಪಂಚಕ್ಕೆ ನೀಡಿರುತ್ತಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಹ್ಯಾಂಗರ್ಸ್‌ ನಾಶ, ರನ್‌ವೇಗಳಿಗೆ ಹಾನಿ – ಪಾಕ್‌ ದುಸ್ಥಿತಿ ಉಪಗ್ರಹ ಚಿತ್ರಗಳಲ್ಲಿ ಬಹಿರಂಗ

ಸಿಂಧೂ ನದಿ ನೀರಿನ ವಿಚಾರವಾಗಿ ಈ ಹಿಂದೆ 90% ನೀರು ಪಾಕಿಸ್ತಾನಕ್ಕೆ 10% ಮಾತ್ರ ಭಾರತಕ್ಕೆ ಎಂಬ ಒಪ್ಪಂದವನ್ನು ಪ್ರಧಾನ ಮೋದಿ ಜೀಯವರು ರದ್ದುಪಡಿಸಿರುವುದು ಒಂದು ಸಾಧನೆಯಾಗಿದೆ. ನ್ಯೂಕ್ಲಿಯರ್ ಬಾಂಬ್ ಬೆದರಿಕೆಗೆ ನಾವು ಹೆದರುವುದಿಲ್ಲ ಎಂಬ ಸಂದೇಶವನ್ನು ನಮ್ಮ ಪ್ರಧಾನಿಯವರು ಪಾಕಿಸ್ತಾನಕ್ಕೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ – 15 ಮಂದಿಗೆ ಗಾಯ

ನಮ್ಮ ಸೈನಿಕರು ದಾಳಿ ಮಾಡಿರುವುದಕ್ಕೆ ಸಾಕ್ಷಿ ಇದೆಯೇ ಎಂದು ಪ್ರಶ್ನಿಸುತ್ತಿದ್ದರು. ಅಲ್ಲಿನ ಸೈನಿಕರು ಮತ್ತು ಭಯೋತ್ಪಾದಕರು ಎಷ್ಟು ಜನ ಹತರಾಗಿದ್ದಾರೆ ಎಂದು ಪಾಕಿಸ್ತಾನವು ಈಗಾಗಲೇ ಒಪ್ಪಿಕೊಂಡಿದೆ. ನಮ್ಮ ಸೇನಾ ಅಧಿಕಾರಿಗಳೇ ಪತ್ರಿಕಾಗೋಷ್ಠಿ ನೀಡಿ, ಪಾಕಿಸ್ತಾನದ ಮೇಲೆ ದಾಳಿ ಮಾಡಿರುವುದಕ್ಕೆ ಸಾಕ್ಷಿ ಸಮೇತ ಉತ್ತರ ನೀಡಿದ್ದಾರೆ. ಆದರೂ ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ನಂಬಲು ಆಗುತಿಲ್ಲ ಮತ್ತು ಭಾರತದ ಕಾರ್ಯಾಚರಣೆಯನ್ನು ಸಹಿಸಲು ಆಗುತ್ತಿಲ್ಲ ಎಂದರು. ಇದನ್ನೂ ಓದಿ: ‘ಆಪರೇಷನ್‌ ಸಿಂಧೂರ’ಗೆ ಪಾಕ್‌ ವಾಯುಪಡೆ ಮುಖ್ಯ ತಂತ್ರಜ್ಞ ಸೇರಿ 11 ಸೈನಿಕರು ಸಾವು

ಇಂದು ನಮ್ಮ ಸೈನಿಕರು ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ನಮ್ಮದು ಎಂದು ತೋರಿಸಿಕೊಟ್ಟಿದ್ದಾರೆ. ಅಲ್ಲದೆ ನಮ್ಮ ಪ್ರಧಾನ ಮೋದಿ ಜೀರವರು ಸಹ ಹೇಳಿದ್ದಾರೆ. ಪಾಕಿಸ್ತಾನ ಅಕ್ರಮಿತ ಕಾಶ್ಮೀರವನ್ನು ನಾವು ವಾಪಸ್ ಪಡೆಯುತ್ತೇವೆ ಹಾಗೂ ಸಿಂಧೂ ನದಿಯ ಯಾವುದೇ ಒಪ್ಪಂದವನ್ನು ಮಾಡುವುದಿಲ್ಲ. ಪಾಕಿಸ್ತಾನದ ಭಯೋತ್ಪಾದಕರಿಗೆ ಮತ್ತು ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿರುವ ನಮ್ಮ ಸೈನಿಕರಿಗೆ ಗೌರವ ನೀಡುವ ಸಲುವಾಗಿ ಈ ತಿರಂಗಾ ಯಾತ್ರೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಲಂಚ ಪಡೆಯುತ್ತಿದ್ದಾಗ ಲೋಕಾ ರೇಡ್ – ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಓ

TAGGED:bengalurubjpOperation Sindoorr ashokTiranga Yatraಆಪರೇಷನ್‌ ಸಿಂಧೂರಆರ್ ಅಶೋಕ್ತಿರಂಗಾ ಯಾತ್ರೆಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

IPL RCB
Cricket

IPL 2026 | ಈವರೆಗೆ ಚುಟುಕು ಕದನದಲ್ಲಿ ಟ್ರೋಫಿ ಗೆದ್ದ ಚಾಂಪಿಯನ್ಸ್‌ ಯಾರು?

Public TV
By Public TV
4 minutes ago
IPL 2026 1
Bengaluru City

IPL 2026 | ಇಂದಿನಿಂದ ಚುಟುಕು ಕ್ರಿಕೆಟ್ ಹಬ್ಬ – 18 ವರ್ಷಗಳ ಬಳಿಕ ಬೆಂಗಳೂರಲ್ಲಿ ಐಪಿಎಲ್ ಉದ್ಘಾಟನೆ

Public TV
By Public TV
14 minutes ago
KP Sharma Oli
Latest

ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ, ಮಾಜಿ ಗೃಹಸಚಿವ ಅರೆಸ್ಟ್‌

Public TV
By Public TV
15 minutes ago
container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
9 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
9 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?