ರಾಜ್ಯದ ಹವಾಮಾನ ವರದಿ 22-05-2025

Public TV
1 Min Read
WEATHER 1 e1679398614299

ರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿಗೆ ಮತ್ತೆ ಮಹಾ ಮಳೆಯ ಮುನ್ಸೂಚನೆ ಸಿಕ್ಕಿದ್ದು ಇಂದು ಯೆಲ್ಲೋ ಅಲರ್ಟ್ ಜಾರಿಯಾಗಿದೆ. ರಾಜ್ಯಕ್ಕೆ ಮೇ 27ಕ್ಕೆ ಮುಂಗಾರು ಪ್ರವೇಶವಾಗಲಿದೆ. ಮುಂಗಾರು ಪ್ರವೇಶಕ್ಕೆ ಮುನ್ನವೇ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುತ್ತಿದೆ.

ಇಂದು ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Weather 1

ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 29-24
ಶಿವಮೊಗ್ಗ: 28-22
ಬೆಳಗಾವಿ: 26-22
ಮೈಸೂರು: 31-22

Weather

ಮಂಡ್ಯ: 31-22
ಮಡಿಕೇರಿ: 27-20
ರಾಮನಗರ: 29-22
ಹಾಸನ: 27-20
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 29-21

Weather

ಕೋಲಾರ: 30-22
ತುಮಕೂರು: 28-21
ಉಡುಪಿ: 29-24
ಕಾರವಾರ: 31-27
ಚಿಕ್ಕಮಗಳೂರು: 26-19
ದಾವಣಗೆರೆ: 29-23

Weather 1

ಹುಬ್ಬಳ್ಳಿ: 27-23
ಚಿತ್ರದುರ್ಗ: 28-22
ಹಾವೇರಿ: 29-24
ಬಳ್ಳಾರಿ: 31-24
ಗದಗ: 28-23
ಕೊಪ್ಪಳ: 30-23

Weather 1

ರಾಯಚೂರು: 33-24
ಯಾದಗಿರಿ: 32-24
ವಿಜಯಪುರ: 30-23
ಬೀದರ್: 29-24
ಕಲಬುರಗಿ: 31-24
ಬಾಗಲಕೋಟೆ: 31-23

Share This Article