Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ವರುಣನ ಅಬ್ಬರಕ್ಕೆ ನಾನಾ ಅವಾಂತರ – ಎಲ್ಲೆಲ್ಲಿ ಏನಾಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ರಾಜ್ಯದಲ್ಲಿ ವರುಣನ ಅಬ್ಬರಕ್ಕೆ ನಾನಾ ಅವಾಂತರ – ಎಲ್ಲೆಲ್ಲಿ ಏನಾಗಿದೆ?

Chitradurga

ರಾಜ್ಯದಲ್ಲಿ ವರುಣನ ಅಬ್ಬರಕ್ಕೆ ನಾನಾ ಅವಾಂತರ – ಎಲ್ಲೆಲ್ಲಿ ಏನಾಗಿದೆ?

Public TV
Last updated: May 22, 2025 8:54 am
Public TV
Share
2 Min Read
Rain Effect
SHARE

ಬೆಂಗಳೂರು: ಕಳೆದ 2-3 ದಿನಗಳಿಂದ ರಾಜ್ಯದಲ್ಲಿ ವರುಣನ (Rain) ಅಬ್ಬರ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಾನಾ ಅವಾಂತರಗಳು ಸೃಷ್ಟಿಯಾಗಿವೆ.

ಬರದನಾಡು ಚಿತ್ರದುರ್ಗ (Chitradurga) ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗಿದೆ. ಬಿಸಿಲ ಬೇಗೆಯಿಂದ ಬಸವಳಿದ ಕೋಟೆನಾಡಲ್ಲಿ ಧರೆ ತಂಪಾಯಿತು ಎಂಬ ಖುಷಿ ಒಂದೆಡೆಯಾದರೆ, ಬಿರುಗಾಳಿ ಸಹಿತ ಅಕಾಲಿಕವಾಗಿ ಸುರಿದ ಮಳೆ ಮುದ್ದಾಪುರ ಗ್ರಾಮದಲ್ಲಿ ಬಾರಿ ಅವಾಂತರ ಸೃಷ್ಟಿಸಿದೆ. ಇದನ್ನೂ ಓದಿ: ಎಡಿಜಿಪಿ ಅಲೋಕ್‌ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್‌ ಕೆದಕಿದ ಸರ್ಕಾರ

Rain Effect Chitradurga

ಮುದ್ದಾಪುರ ಗ್ರಾಮದ ರೈತ ಅವಿನಾಶ್ ಎರಡು ಎಕರೆ ಜಮೀನಿನಲ್ಲಿ ಸೇವಂತಿಗೆ (Sunflower) ಹೂವು ಬೆಳೆದಿದ್ದರು. ಇನ್ನೂ 4-5 ದಿನಗಳಲ್ಲಿ ಅದನ್ನು ಕಟಾವು ಮಾಡಬೇಕೆಂಬ ಸಿದ್ಧತೆಯಲ್ಲಿದ್ದರು. ಆದರೆ ಗಾಳಿಮಳೆಯ ರಭಸಕ್ಕೆ ಕೈಗೆ ಬಂದಿದ್ದ ಸೇವಂತಿಗೆ ಹೂವು ಸಂಪೂರ್ಣ ನೆಲಕ್ಕೆ ಕುಸಿದಿದೆ. ಅಲ್ಲದೇ ಜಮೀನಿನಲ್ಲೇ ನೀರು ಹರಿದು ಮಣ್ಣು ಸಮೇತ ಕೊಚ್ಚಿ ಹೋಗಿದ್ದು, ಸೇವಂತಿಗೆ ಹೂವಿನ ಗಿಡಗಳು ಸರ್ವನಾಶವಾಗಿವೆ. ಇದನ್ನೂ ಓದಿ: ಪರಂಗೆ ಇಡಿ ಈಟಿ – 140 ಕೋಟಿ ವ್ಯವಹಾರ ನಡೆದ್ರೂ 95 ಕೋಟಿಗೆ ಖರೀದಿ?

Rain Effect Uttara Kannada

ಅರಬ್ಬೀ ಸಮುದ್ರದಲ್ಲಿ (Arabian Sea) ವಾಯುಭಾರ ಕುಸಿತ ಹಿನ್ನಲೆಯಲ್ಲಿ ಮಂಗಳೂರಿನ (Mangaluru) ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಸಮುದ್ರ ಪ್ರಕ್ಷುಬ್ದವಾಗಿದೆ. ಬೃಹತ್ ಗಾತ್ರದ ಅಲೆಗಳು ಕಡಲ ತೀರಕ್ಕೆ ಬಂದು ಅಪ್ಪಳಿಸುತ್ತಿದೆ. ಸಮುದ್ರ ತೀರದುದ್ದಕ್ಕೂ ಗಾಳಿಯ ವೇಗ ಹೆಚ್ಚಾಗಿದ್ದು, ಕಡಲ ತೀರದ ನಿವಾಸಿಗಳು ಮುಂಗಾರು ಪೂರ್ವದಲ್ಲೇ ಕಡಲ್ಕೊರೆತದ ಭೀತಿಯಲ್ಲಿದ್ದಾರೆ. ಕಡಲ ತೀರಕ್ಕೆ ಜನ ತೆರಳದಂತೆ ಹಾಗೂ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಜೈಶಂಕರ್‌ ಕರೆ ಬೆನ್ನಲ್ಲೇ ತಾಲಿಬಾನ್‌ ವಿದೇಶಾಂಗ ಸಚಿವರನ್ನೇ ಬೀಜಿಂಗ್‌ಗೆ ಕರೆಸಿ ಪಾಕ್‌ ಜೊತೆ ಕೈ ಕುಲುಕಿಸಿದ ಚೀನಾ!

Rain Effect Davanagere

ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಕುಮಟಾ ತಾಲೂಕಿನ ಖೈರೆ ಕ್ರಾಸ್ ಬಳಿ ಅಂಕೋಲಾ-ಶಿರಸಿಗೆ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ. ಇನ್ನೂ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿಯುವ ಭೀತಿ ಇದ್ದು, ಗುಡ್ಡದ ಅಕ್ಕಪಕ್ಕದ ನಿವಾಸಿಗಳನ್ನು ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಸದ್ಯ ಮಿರ್ಜಾನ ಕತಗಾಲ್ ರಸ್ತೆಯನ್ನು ಅಧಿಕಾರಿಗಳು ಬಂದ್ ಮಾಡಿದ್ದು, ಸುಮಾರು 18 ಕಿ.ಮೀ ಸುತ್ತುಹಾಕಿ ಕುಮಟಾ ಮೂಲಕ ಶಿರಸಿಗೆ ಹೊಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಮೇ 22ಕ್ಕೆ ಬಿಕನೇರ್ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

ದಾವಣಗೆರೆ (Davanagere) ನಗರ ಮತ್ತು ಜಿಲ್ಲಾದ್ಯಂತ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಗೆ ಹರಿಹರ ತಾಲೂಕಿನ ಹೊಳೆಸಿರಿಗೆರೆ ಗ್ರಾಮಕ್ಕೆ ನೀರು ನುಗ್ಗಿದೆ. ಗ್ರಾಮದ ರಸ್ತೆಗಳು ಕೆರೆಯಂತಾಗಿದ್ದು, ಜನರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ಹಳ್ಳ ತುಂಬಿ ತೋಟಗಳಿಗೆ ನೀರು ನುಗ್ಗಿದೆ. ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಇದನ್ನೂ ಓದಿ: ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಹಾನಿ – ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಮರ್ಜೆನ್ಸಿ

TAGGED:ChitradurgadavanagerekarnatakarainUttara Kannadaಉತ್ತರ ಕನ್ನಡಕರ್ನಾಟಕಚಿತ್ರದುರ್ಗದಾವಣಗೆರೆಮಂಗಳೂರುಮಳೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
27 minutes ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
37 minutes ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
1 hour ago
Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
2 hours ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
2 hours ago
Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?